• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಫೆ.21ಕ್ಕೆ ಎಲ್ಲೋ ಜೋಗಪ್ಪ ನಿನ್ನರಮನೆ ಬಿಡುಗಡೆ..ಜರ್ನಿ ಕಥೆಯೊಂದಿಗೆ ಬೆಳ್ಳಿತೆರೆಗೆ ಬಂದ ನಿರ್ದೇಶಕ ಹಯವದನ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 21, 2025 - 8:29 pm
in ಸಿನಿಮಾ
0 0
0
BeFunky collage (11)

ಸ್ಯಾಂಡಲ್ ವುಡ್ ಅಂಗಳದಲ್ಲೀಗ ಜೋಗಪ್ಪನ ಸದ್ದು ಜೋರಾಗಿದೆ. ಅನೇಕ ಹಿಟ್ ಧಾರಾವಾಹಿಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ಹಯದವನ ಚೊಚ್ಚಲ ಪ್ರಯತ್ನದ ಎಲ್ಲೋ ಜೋಗಪ್ಪ ನಿನ್ನರಮನೆ ಪ್ರೇಕ್ಷಕರ ಎದುರು ಬರಲು ಕೆಲ ದಿನಗಳಷ್ಟೇ ಬಾಕಿ ಇದೆ. ಬಿಡುಗಡೆಗೆ ಸಜ್ಜಾಗಿರುವ ಚಿತ್ರತಂಡ ಭರದಿಂದ ಪ್ರಚಾರ ಕೂಡ ನಡೆಸುತ್ತಿದೆ. ಇದೇ ತಿಂಗಳ 21ಕ್ಕೆ ತೆರೆಗೆ ಬರ್ತಿರುವ ಸಿನಿಮಾ ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿಯನ್ನು ಹಂಚಿಕೊಂಡಿದೆ. ನಿನ್ನೆ ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಸುದ್ದಿಗೋಷ್ಟಿ ಆಯೋಜಿಸಲಾಗಿತ್ತು.

RelatedPosts

ಉಪೇಂದ್ರ ಮನೆಯಲ್ಲಿ ಮದುವೆ ಸಂಭ್ರಮ: ಅಣ್ಣನ ಮಗ ನಿರಂಜನ್‌ ನಿಶ್ಚಿತಾರ್ಥ

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ

ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು

ADVERTISEMENT
ADVERTISEMENT

ಈ ವೇಳೆ ನಿರ್ದೇಶಕ ಹಯದವನ ಮಾತನಾಡಿ, ಎಲ್ಲೋ ಜೋಗಪ್ಪ ನಿನ್ನರಮನೆ ಹುಡುಕಾಟದ ಕಥೆ. ಟ್ರೇಲರ್ ನಲ್ಲಿ ಒಂದು ಡೈಲಾಗ್ ಬರುತ್ತದೆ. ಎಲ್ಲರೂ ದುಡ್ಡಿಗೋಸ್ಕರ ಏನೂ ಮಾಡ್ತಿದ್ದೀಯಾ ಅಂತಾ ಕೇಳ್ತಾರೆ. ನಿನ್ನ ಖುಷಿಗೋಸ್ಕರ ಏನೂ ಮಾಡ್ತಿದ್ದೀಯಾ ಎಂದು ಕೇಳಲ್ಲ. ಈ ಸಂದರ್ಭದಲ್ಲಿ ಈ ಡೈಲಾಗ್ ನ್ನು ನನ್ನ ಜೀವನಕ್ಕೆ ಕನೆಕ್ಟ್ ಮಾಡಿಕೊಳ್ಳುತ್ತೇನೆ. ನನ್ನ ಖುಷಿ, ಫ್ಯಾಷನ್ ಗೋಸ್ಕರ ಸಿನಿಮಾಕ್ಕೆ ಬಂದಿದ್ದೇನೆ. ಇಷ್ಟು ವರ್ಷಗಳ ಟಿವಿ ಜರ್ನಿ ನಂತರ. ಒಬ್ಬ ನಿರ್ದೇಶಕನಾಗಿ ಸಿನಿಮಾ ನಮಗೆಲ್ಲಾ ಕನಸಾಗಿ ಉಳಿದಿರುತ್ತದೆ. ಮನೆಯಿಂದ ಬ್ಯಾಗ್ ಹಿಡಿದು ಹೊರಟಾಗ ಸಿನಿಮಾ ಮಾಡಲು ಹೊರಟಿರುತ್ತೇವೆ. ಟಿವಿ ಅವಕಾಶ, ಅನ್ನ ನೆಲೆ ಕೀರ್ತಿ ಎಲ್ಲವನ್ನೂ ಕೊಡ್ತು. ಸಿನಿಮಾ ಕನಸು ಆಸೆಯಾಗಿ ಉಳಿಯುತ್ತದೆ. ಆ ನಿಟ್ಟಿನಲ್ಲಿ ಹುಟ್ಟಿಕೊಂಡ ಕಥೆ ಎಲ್ಲೋ ಜೋಗಪ್ಪ ನಿನ್ನರಮನೆ. ಜರ್ನಿ ಸಿನಿಮಾ ಗೆದ್ದಿರುವ ಉದಾಹರಣೆ. ಚಾರ್ಲಿ ಸದ್ಯದ ಉದಾಹರಣೆ. ಹೀಗಾಗಿ ಆ ಕಾನ್ಸೆಪ್ಟ್ ನಲ್ಲಿ ಚಿತ್ರ ಮಾಡಿದ್ದೇವೆ.

ನಟ ಅಂಜನ್ ನಾಗೇಂದ್ರ ಮಾತನಾಡಿ, ಎಲ್ಲೋ ಜೋಗಪ್ಪ ನಿನ್ನರಮನೆ ನನ್ನ ಎರಡನೇ ಹೆಜ್ಜೆ. ಎಲ್ಲರೂ ಕುಳಿತು ನೋಡುವ ಸಿನಿಮಾವಾಗಬೇಕು ಎಂಬ ಉದ್ದೇಶದಿಂದ ಈ ಚಿತ್ರ ಒಪ್ಪಿಕೊಂಡಿದ್ದೇನೆ. ನಟನಾಗಿ ಬೇರೆ ಬೇರೆ ಪಾತ್ರ ಮಾಡಬೇಕು ಎಂಬ ಕನಸು ಇರುತ್ತದೆ. ಅದರಂತೆ ಎಲ್ಲೋ ಜೋಗಪ್ಪ ನಿನ್ನರಮನೆ ವಿಭಿನ್ನ ಪಾತ್ರದಲ್ಲಿ ನಟಿಸಿದ್ದಾನೆ. ದೊಡ್ಡ ದೊಡ್ಡ ತಾರಾಬಳಗದ ಜೊತೆ ಕೆಲಸ ಮಾಡಿದ್ದು ಸಾಕಷ್ಟು ಖುಷಿ ಇದೆ. ಇದೇ 21ರಂದು ಎಲ್ಲೋ ಜೋಗಪ್ಪ ನಿನ್ನರಮನೆ ತೆರೆಗೆ ಬರ್ತಿದೆ. ನಿಮ್ಮ ಬೆಂಬಲ ಇರಲಿ ಎಂದು ತಿಳಿಸಿದರು.

ಕಂಬ್ಳಿಹುಳ ಖ್ಯಾತಿಯ ಅಂಜನ್ ನಾಗೇಂದ್ರ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ವೆನ್ಯಾ ರೈ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಸಂಜನಾ ದಾಸ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನುಳಿದಂತೆ ಶರತ್ ಲೋಹಿತಾಶ್ವ, ದಾನಪ್ಪ, ದಿನೇಶ್ ಮಂಗಳೂರು, ಸ್ವಾತಿ ಬಿರಾದಾರ್, ಲಕ್ಷ್ಮಿ, ನಾಡಗೌಡ, ರೇಖಾ ರಾವ್, ಇಳಾ ವಿಟ್ಲ ಮುಂತಾದವರು ತಾರಾಬಳಗದಲ್ಲಿದ್ದಾರೆ. ಅಗ್ನಿ ಸಾಕ್ಷಿ, ನಾಗಿಣಿಯಂಥಾ ಧಾರಾವಾಹಿಗಳಿಗೆ ಆಕ್ಷನ್ ಕಟ್ ಹೇಳಿರುವ ಹಯವದನ ಎಲ್ಲೋ ಜೋಗಪ್ಪ ನಿನ್ನರಮನೆ ಮೂಲಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಮೊದಲ ಹೆಜ್ಜೆ ಇಟ್ಟಿದ್ದಾರೆ. ಪವನ್ ಶಿಮಿಕೇರಿ ಮತ್ತು ಸಿಂಧು ಹಯವದನ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನಟರಾಜು ಮದ್ದಾಲ ಛಾಯಾಗ್ರಹಣ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ, ಶಿವಪ್ರಸಾದ್ ಸಂಗೀತ ನಿರ್ದೇಶನದಲ್ಲಿ ಚಿತ್ರ ತಯಾರಾಗಿದೆ. ಸುಂದರ ಜರ್ನಿ ಜೊತೆಗೆ ಅಪ್ಪ ಮಗನ ಬಾಂಧವ್ಯದ ಕಥೆ ಹೊಂದಿರುವ ಎಲ್ಲೋ ಜೋಗಪ್ಪ ನಿನ್ನರಮನೆ ಇದೇ ಶುಕ್ರವಾರ ತೆರೆಗೆ ಬರ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ನಿಶ್ಚಿತಾರ್ಥ (5)

ಸಿಎಂ ಕುರ್ಚಿಗೆ ಮತ್ತೆ ಕದನ: ಸಿದ್ದರಾಮಯ್ಯ-ಡಿಕೆಶಿಗೆ ದೆಹಲಿ ಬುಲಾವ್!

by ಶಾಲಿನಿ ಕೆ. ಡಿ
May 26, 2026 - 9:03 am
0

ನಿಶ್ಚಿತಾರ್ಥ (3)

ಇಂದೂ ಇಂಧನ ದರ ಏರಿಕೆ: ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ

by ಶಾಲಿನಿ ಕೆ. ಡಿ
May 26, 2026 - 8:25 am
0

ನಿಶ್ಚಿತಾರ್ಥ (2)

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
May 26, 2026 - 8:19 am
0

ನಿಶ್ಚಿತಾರ್ಥ (1)

ಇಂದು RCB-GT ಹೈವೋಲ್ಟೇಜ್ ಕದನ: ಗೆದ್ದವರಿಗೆ ನೇರ ಫೈನಲ್ ಟಿಕೆಟ್

by ಶಾಲಿನಿ ಕೆ. ಡಿ
May 26, 2026 - 8:04 am
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ
    ಉಪೇಂದ್ರ ಮನೆಯಲ್ಲಿ ಮದುವೆ ಸಂಭ್ರಮ: ಅಣ್ಣನ ಮಗ ನಿರಂಜನ್‌ ನಿಶ್ಚಿತಾರ್ಥ
    May 26, 2026 | 0
  • Untitled design 2026 05 25T193107.114
    ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್
    May 25, 2026 | 0
  • Untitled design 2026 05 25T173607.165
    ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ
    May 25, 2026 | 0
  • Untitled design 2026 05 25T163335.090
    ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು
    May 25, 2026 | 0
  • Untitled design 2026 05 25T162251.577
    ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version