• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕನ್ನಡದ ಖ್ಯಾತ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 13, 2026 - 5:43 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 13T174031.513

ಕನ್ನಡ ಚಿತ್ರರಂಗಕ್ಕೆ ಮಹತ್ತರ ಕೊಡುಗೆ ನೀಡಿದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ ನಿಧನರಾಗಿದ್ದಾರೆ. 80 ವರ್ಷ ವಯಸ್ಸಿನ ಜೋ ಸೈಮನ್ ಅವರು ಬೆಂಗಳೂರಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದಾಗಲೇ ಹೃದಯಾಘಾವಾಗಿದೆ. ತಕ್ಷಣವೇ ಅವರನ್ನು ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ನಿರ್ದೇಶಕ, ನಟ ಹಾಗೂ ಗೀತರಚನೆಕಾರರಾಗಿ ಅವರು ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸೇವೆ ಸಲ್ಲಿಸಿ, ತಮ್ಮದೇ ವಿಶಿಷ್ಟ ಛಾಪು ಮೂಡಿಸಿದ್ದರು.

RelatedPosts

ಒಂದೇ ರಾತ್ರಿಯಲ್ಲಿ ಇರಾನ್‌‌ ಸರ್ವನಾಶ ಮಾಡಬಹುದು-ಆ ರಾತ್ರಿ ನಾಳೆಯೇ ಇರಬಹುದು ಎಂದ ಡೊನಾಲ್ಡ್‌ ಟ್ರಂಪ್‌

ಸಿಎಂ ಸಿದ್ದರಾಮಯ್ಯ ಪ್ರಚಾರದ ವೇಳೆ ಹೃದಯಾಘಾತದಿಂದ ಮಹಿಳೆ ಸಾ*ವು

ತಂದೆ-ಮಗ ಲಾಕಾಪ್‌ ಡೆತ್‌ ಕೇಸ್‌: ಸಾವಿಗೆ ಕಾರಣರಾದ 9 ಪೊಲೀಸರಿಗೆ ಮರಣ ದಂಡನೆ

ರಶ್ಮಿಕಾಗೆ ಮದುವೆ ಉಡುಗೊರೆಯಾಗಿ ಐಷಾರಾಮಿ ಬಂಗಲೆ ನೀಡಿದ ತಂದೆ ಮದನ್ ಮಂದಣ್ಣ

ADVERTISEMENT
ADVERTISEMENT
1977ರಿಂದ ಆರಂಭವಾದ ನಿರ್ದೇಶನ ಪಯಣ

1977ರಲ್ಲಿ ‘ಒಂದು ಪ್ರೇಮದ ಕತೆ’ ಚಿತ್ರದ ಮೂಲಕ ಜೋ ಸೈಮನ್ ನಿರ್ದೇಶನ ಕ್ಷೇತ್ರಕ್ಕೆ ಕಾಲಿಟ್ಟರು. ಮೊದಲ ಚಿತ್ರವೇ ಪ್ರೇಕ್ಷಕರ ಗಮನ ಸೆಳೆದಿದ್ದು, ನಂತರ ಅವರು ಆಕ್ಷನ್ ಹಾಗೂ ಪ್ರೇಮಕತೆಗಳ ಮೂಲಕ ಜನಪ್ರಿಯತೆ ಗಳಿಸಿದರು. ವಿಶೇಷವಾಗಿ ಆಕ್ಷನ್ ಶೈಲಿಯ ಚಿತ್ರಗಳಲ್ಲಿ ಅವರದೇ ಆದ ಸ್ಟೈಲ್ ಕಂಡುಬರುತ್ತಿತ್ತು.

ವಿಷ್ಣುವರ್ಧನ್‌ಗೆ ‘ಸಾಹಸ ಸಿಂಹ’ ಬಿರುದು

ಕನ್ನಡದ ಖ್ಯಾತ ನಟ ವಿಷ್ಣುವರ್ಧನ್ ಅವರಿಗೆ ‘ಸಾಹಸ ಸಿಂಹ’ ಎಂಬ ಬಿರುದನ್ನು ನೀಡಿದವರು ಜೋ ಸೈಮನ್. ಇವರಿಬ್ಬರ ಸ್ನೇಹ ಹಾಗೂ ಸಿನಿ ಸಹಯೋಗ ಕನ್ನಡ ಚಿತ್ರರಂಗದಲ್ಲಿ ವಿಶೇಷ ಸ್ಥಾನ ಪಡೆದಿದೆ. ‘ಸಾಹಸ ಸಿಂಹ’, ‘ಸಿಂಹ ಜೋಡಿ’, ‘ಹಾಂಕಾಂಗ್‌ನಲ್ಲಿ ಏಜೆಂಟ್ ಅಮರ್’ ಮುಂತಾದ ಸಿನಿಮಾಗಳು ಭರ್ಜರಿ ಯಶಸ್ಸು ಕಂಡವು.

ಅದೇ ರೀತಿ ನಟ ಅಂಬರೀಶ್ ಅವರೊಡನೆಯೂ ಜೋ ಸೈಮನ್ ಆತ್ಮೀಯ ಸಂಬಂಧ ಹೊಂದಿದ್ದರು. ಅಂಬರೀಶ್ ಅಭಿನಯದ ಹಲವು ಚಿತ್ರಗಳಲ್ಲಿ ಜೋ ಸೈಮನ್ ತಮ್ಮ ನಿರ್ದೇಶನದ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದರು.

ಹಿಟ್ ಸಿನಿಮಾಗಳ ಪಟ್ಟಿ

ಜೋ ಸೈಮನ್ ನಿರ್ದೇಶಿಸಿದ ಪ್ರಮುಖ ಸಿನಿಮಾಗಳಲ್ಲಿ ‘ಸಾಹಸ ಸಿಂಹ’, ‘ಸಿಂಹ ಜೋಡಿ’, ‘ಹಾಂಕಾಂಗ್‌ನಲ್ಲಿ ಏಜೆಂಟ್ ಅಮರ್’, ‘ಸ್ನೇಹದ ಕಡಲಲ್ಲಿ’, ‘ರವಿವರ್ಮ’, ‘ಟೈಂ ಬಾಂಬ್’, ‘ಊರಿಗೆ ಉಪಕಾರಿ’ ಸೇರಿದಂತೆ ಅನೇಕ ಚಿತ್ರಗಳು ಸೇರಿವೆ. ಆಕ್ಷನ್, ಥ್ರಿಲ್ಲರ್ ಹಾಗೂ ಕುಟುಂಬ ಕಥಾಹಂದರದ ಸಿನಿಮಾಗಳಲ್ಲಿ ಅವರು ಸಮಾನವಾಗಿ ಯಶಸ್ಸು ಕಂಡಿದ್ದರು.

ಜೋ ಸೈಮನ್ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆಯೇ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಫಿಲ್ಮ್ ಚೇಂಬರ್ ಸದಸ್ಯರು, ಸಹ ನಿರ್ದೇಶಕರು, ನಟರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (69)

ಒಂದೇ ರಾತ್ರಿಯಲ್ಲಿ ಇರಾನ್‌‌ ಸರ್ವನಾಶ ಮಾಡಬಹುದು-ಆ ರಾತ್ರಿ ನಾಳೆಯೇ ಇರಬಹುದು ಎಂದ ಡೊನಾಲ್ಡ್‌ ಟ್ರಂಪ್‌

by ಯಶಸ್ವಿನಿ ಎಂ
April 6, 2026 - 11:36 pm
0

Untitled design (68)

ಕೂದಲು ಉದುರುವಿಕೆ ತಡೆಗೆ ಇಲ್ಲಿದೆ ನೋಡಿ ಸುಲಭ ರಾಮಬಾಣ

by ಯಶಸ್ವಿನಿ ಎಂ
April 6, 2026 - 10:55 pm
0

Untitled design (67)

ಸಿಎಂ ಸಿದ್ದರಾಮಯ್ಯ ಪ್ರಚಾರದ ವೇಳೆ ಹೃದಯಾಘಾತದಿಂದ ಮಹಿಳೆ ಸಾ*ವು

by ಯಶಸ್ವಿನಿ ಎಂ
April 6, 2026 - 10:16 pm
0

Untitled design (66)

ತಂದೆ-ಮಗ ಲಾಕಾಪ್‌ ಡೆತ್‌ ಕೇಸ್‌: ಸಾವಿಗೆ ಕಾರಣರಾದ 9 ಪೊಲೀಸರಿಗೆ ಮರಣ ದಂಡನೆ

by ಯಶಸ್ವಿನಿ ಎಂ
April 6, 2026 - 9:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (69)
    ಒಂದೇ ರಾತ್ರಿಯಲ್ಲಿ ಇರಾನ್‌‌ ಸರ್ವನಾಶ ಮಾಡಬಹುದು-ಆ ರಾತ್ರಿ ನಾಳೆಯೇ ಇರಬಹುದು ಎಂದ ಡೊನಾಲ್ಡ್‌ ಟ್ರಂಪ್‌
    April 6, 2026 | 0
  • Untitled design (67)
    ಸಿಎಂ ಸಿದ್ದರಾಮಯ್ಯ ಪ್ರಚಾರದ ವೇಳೆ ಹೃದಯಾಘಾತದಿಂದ ಮಹಿಳೆ ಸಾ*ವು
    April 6, 2026 | 0
  • Untitled design (66)
    ತಂದೆ-ಮಗ ಲಾಕಾಪ್‌ ಡೆತ್‌ ಕೇಸ್‌: ಸಾವಿಗೆ ಕಾರಣರಾದ 9 ಪೊಲೀಸರಿಗೆ ಮರಣ ದಂಡನೆ
    April 6, 2026 | 0
  • Untitled design (65)
    ರಶ್ಮಿಕಾಗೆ ಮದುವೆ ಉಡುಗೊರೆಯಾಗಿ ಐಷಾರಾಮಿ ಬಂಗಲೆ ನೀಡಿದ ತಂದೆ ಮದನ್ ಮಂದಣ್ಣ
    April 6, 2026 | 0
  • Untitled design (64)
    ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹ*ತ್ಯೆ ಮಾಡಿಕೊಂಡ ನಟಿ ಸುಭಾಷಿಣಿ
    April 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version