• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖ್ಯಾತ ಚಲನಚಿತ್ರ ನಿರ್ದೇಶಕ ಆರ್.ಚಂದ್ರುಗೆ ಮಣಿಪುರ ಇಂಟರ್ನ್ಯಾಷನಲ್ ಯೂನಿವರ್ಸಿಟಿಯಿಂದ ಗೌರವ ಡಾಕ್ಟರೇಟ್

admin by admin
February 6, 2026 - 8:09 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 06T200429.368

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಚಲನಚಿತ್ರ ನಿರ್ದೇಶಕ, ಚಿತ್ರಕಥೆಗಾರ ಹಾಗೂ ನಿರ್ಮಾಪಕ ಆರ್. ಚಂದ್ರು ಅವರಿಗೆ ಮಣಿಪುರ ಇಂಟರ್ನ್ಯಾಷನಲ್ ಯೂನಿವರ್ಸಿಟಿಯು (MIU) ಗೌರವ ಡಾಕ್ಟರೇಟ್ (Doctor of Letters – D.Litt.) ನೀಡಿ ಗೌರವಿಸುವುದಾಗಿ ಘೋಷಿಸಿದೆ. ಚಲನಚಿತ್ರ ಕಲೆ, ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ಸಮಾಜ ಸೇವೆಯಲ್ಲಿ ಅವರು ಮಾಡಿರುವ ಬಹುಮುಖ ಸಾಧನೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕೇಶವವಾರ ಎಂಬ ಪುಟ್ಟ ಹಳ್ಳಿಯಿಂದ ಕೇವಲ ನೂರು ರೂಪಾಯಿ ಹಿಡಿದು ಬೆಂಗಳೂರಿಗೆ ಬಂದ ಒಬ್ಬ ಸಾಮಾನ್ಯ ರೈತನ ಮಗ, ಇಂದು ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುವ ಆರ್. ಚಂದ್ರು ಎಂಬ ಬ್ರ್ಯಾಂಡ್ ಆಗಿ ಬೆಳೆದಿರುವುದು ಯುವಜನತೆಗೆ ಪ್ರೇರಣೆಯಾಗಿದೆ ಎಂದು ವಿಶ್ವವಿದ್ಯಾಲಯವು ಶ್ಲಾಘಿಸಿದೆ.

RelatedPosts

IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವ ವಿಶೇಷತೆ ಏನು?

ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು

ಓ ಮೈ ಗಾಡ್..ಕರಣ್ ಕಾಲಿಗೆ ಬಿದ್ದರೇಕೆ ರಿಷಬ್ ಪತ್ನಿ..?

ADVERTISEMENT
ADVERTISEMENT

‘ತಾಜ್ ಮಹಲ್’, ‘ಚಾರ್ಮಿನಾರ್’ ನಂತಹ ಭಾವನಾತ್ಮಕ ಚಿತ್ರಗಳಿಂದ ಹಿಡಿದು, ಕನ್ನಡದ ಬಾವುಟವನ್ನು ದೇಶದಾದ್ಯಂತ 4,000 ಸ್ಕ್ರೀನ್‌ಗಳಲ್ಲಿ ಹಾರಿಸಿದ ‘ಕಬ್ಜ’ ಚಿತ್ರದವರೆಗೆ ಅವರ ಕಲಾತ್ಮಕ ಪಯಣ ಅಭೂತಪೂರ್ವವಾದುದು. ನಿರ್ದೇಶಕರಾಗಿ ಮಾತ್ರವಲ್ಲದೆ ‘ಆರ್‌ಸಿ ಸ್ಟುಡಿಯೋಸ್’ ಮೂಲಕ ನೂರಾರು ಜನರಿಗೆ ಉದ್ಯೋಗ ನೀಡಿರುವ ಇವರು ಎಲ್ಲರಿಗೂ ಅಚ್ಚುಮೆಚ್ಚು.

ಶಿಡ್ಲಘಟ್ಟದಲ್ಲಿ ಮಳೆನೀರು ಕೊಯ್ಲು ಮತ್ತು ಆಧುನಿಕ ಕೃಷಿ ಪದ್ಧತಿಯ ಮೂಲಕ ಒಣ ಭೂಮಿಯನ್ನು ಹಸಿರಾಗಿಸಿರುವುದು, ಒಂದು ಲಕ್ಷ ಗಿಡಗಳನ್ನು ನೆಟ್ಟಿರುವುದು ಹಾಗೂ ಕೋವಿಡ್ ಸಮಯದಲ್ಲಿ ಅವರು ಮಾಡಿದ ಮಾನವೀಯ ಕಾರ್ಯಗಳನ್ನು ವಿಶ್ವವಿದ್ಯಾಲಯವು ವಿಶೇಷವಾಗಿ ಪರಿಗಣಿಸಿದೆ.

ಈ ಸಂದೇಶವನ್ನು ಹಂಚಿಕೊಂಡಿರುವ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಡಾ. ಹರಿಕುಮಾರ್ ಪಲ್ಲತಡ್ಕ ಅವರು, ದಕ್ಷಿಣ ಭಾರತದ ಹೆಮ್ಮೆ ಮತ್ತು ಈಶಾನ್ಯ ಭಾರತದ ಚೈತನ್ಯವನ್ನು ಒಂದುಗೂಡಿಸುವ ಉದ್ದೇಶದಿಂದ ಈ ಗೌರವವನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಿಶ್ವವಿದ್ಯಾಲಯದ ಮುಂದಿನ ಘಟಿಕೋತ್ಸವ ಅಥವಾ ವಿಶೇಷ ಸಮಾರಂಭದಲ್ಲಿ ಆರ್. ಚಂದ್ರು ಅವರಿಗೆ ಈ ಪದವಿಯನ್ನು ಅಧಿಕೃತವಾಗಿ ಪ್ರದಾನ ಮಾಡಲಾಗುವುದು.

ಮಣಿಪುರ ಇಂಟರ್ನ್ಯಾಷನಲ್ ಯೂನಿವರ್ಸಿಟಿ (MIU) 

ಇದು ಮಣಿಪುರ ಸರ್ಕಾರದಿಂದ ಸ್ಥಾಪಿಸಲ್ಪಟ್ಟ ಸ್ವಾಯತ್ತ ಶಾಸನಬದ್ಧ ಅಂತರಾಷ್ಟ್ರೀಯ ವಿಶ್ವವಿದ್ಯಾಲಯವಾಗಿದ್ದು, ಯುಜಿಸಿ (UGC) ಮಾನ್ಯತೆ ಪಡೆದಿದೆ. ಈ ಸಂಸ್ಥೆಯು ಈಶಾನ್ಯ ಭಾರತದ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಪ್ರಮುಖ ಸ್ಥಾನದಲ್ಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (25)

ಅಕ್ಷಯ ತೃತೀಯ 2026: ಶುಭ ಮುಹೂರ್ತ, ಪೂಜಾ ವಿಧಾನ ಸಂಪೂರ್ಣ ವಿವರ ಇಲ್ಲಿದೆ

by ಶ್ರೀದೇವಿ ಬಿ. ವೈ
April 18, 2026 - 12:35 pm
0

BeFunky collage (24)

‘ಡೀಲ್’ರಾಜ ಡೊನಾಲ್ಡ್ ಟ್ರಂಪ್ ತಮ್ಮನ್ನು ತಾವೇ ‘Peace President’ ಎಂದು ಸ್ವಯಂ ಘೋಷಣೆ, ವೈರಲ್!

by ಶ್ರೀದೇವಿ ಬಿ. ವೈ
April 18, 2026 - 12:00 pm
0

BeFunky collage (23)

ಹೆಂಡತಿಗೆ 250 ಬಾರಿ ತನ್ನ ಹೆಸರನ್ನು ಟ್ಯಾಟೂ ಹಾಕಿಸಿದ ಟಾಕ್ಸಿಕ್ ಗಂಡ!

by ಶ್ರೀದೇವಿ ಬಿ. ವೈ
April 18, 2026 - 11:53 am
0

BeFunky collage (22)

ಅಕ್ಷಯ ತೃತೀಯ ಬೆನ್ನಲ್ಲೇ ಚಿನ್ನದ ಬೆಲೆ ಸ್ಥಿರ! ಖರೀದಿದಾರರೇ ಇಂದಿನ ದರ ಗಮನಿಸಿ

by ಶ್ರೀದೇವಿ ಬಿ. ವೈ
April 18, 2026 - 11:39 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (17)
    IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವ ವಿಶೇಷತೆ ಏನು?
    April 17, 2026 | 0
  • BeFunky collage (15)
    ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ
    April 17, 2026 | 0
  • BeFunky collage (13)
    ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು
    April 17, 2026 | 0
  • BeFunky collage (5)
    ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ದೊಡ್ಡ ಶಾಕ್: ಆರು ವರ್ಷದಲ್ಲೇ ಹೆಚ್ಚು ಕುಸಿತ
    April 17, 2026 | 0
  • BeFunky collage (4)
    ಅಟ್ಲೀ-ಅಲ್ಲು ಜೊತೆ ಕೈ ಜೋಡಿಸ್ತಾರಾ ಶಾರೂಖ್ ಖಾನ್?
    April 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version