• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಪ್ರದರ್ಶನ: ಪೋಷಕತ್ವ ಮತ್ತು ಉಳಿವಿನ ಹೋರಾಟದ ಕಥೆಯಿದು

ಚಲನಚಿತ್ರ ನಿರ್ದೇಶಕ ರವಿಶಂಕರ್ ಕೌಶಿಕ್ ಅವರ 'ಲಾಪ್ಟೇನ್'

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 1, 2026 - 6:37 pm
in ಸಿನಿಮಾ
0 0
0
BeFunky collage 2026 02 01T183239.602

ಚಲನಚಿತ್ರ ನಿರ್ದೇಶಕ ರವಿಶಂಕರ್ ಕೌಶಿಕ್ ತಮ್ಮ ಸಿನಿಮಾ ‘ಲಾಪ್ಟೇನ್’ ಅನ್ನು 17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (BIFFES) ಪ್ರದರ್ಶಿಸಿದರು. ಈ ಕ್ಷಣವನ್ನು ತಮ್ಮ ವೃತ್ತಿಜೀವನದ ಮಹತ್ವದ ಮೈಲಿಗಲ್ಲು ಮತ್ತು ವೈಯಕ್ತಿಕವಾಗಿ ‘ಮನೆಗೆ ಮರಳಿದ ಸಂಭ್ರಮ’ ಎಂದರು. ಸುಮಾರು ಒಂದು ದಶಕದ ಹಿಂದೆ ಬೆಂಗಳೂರಿನ ಐಟಿ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದ ಕೌಶಿಕ್, ತಾವು ಅಂದು ಕನಸಿನಲ್ಲೂ ಯೋಚಿಸದ ರೀತಿಯಲ್ಲಿ ಇಂದು ತಮ್ಮ ಚಿತ್ರದೊಂದಿಗೆ ಇದೇ ನಗರಕ್ಕೆ ಮರಳಿರುವುದು ಅತ್ಯಂತ ಅರ್ಥಪೂರ್ಣವಾಗಿದೆ ಎಂದು ತಿಳಿಸಿದರು.

‘ಲಾಪ್ಟೇನ್’ ಚಿತ್ರವು ಹರಿಯಾಣದ ಜಾತಿ ವ್ಯವಸ್ಥೆಯ ಹಿನ್ನೆಲೆಯಲ್ಲಿ ಸಾಗುತ್ತದೆ. ಒಬ್ಬ ಮೂಕ ವಲಸೆ ಕೃಷಿ ಕೆಲಸದವರ 10 ವರ್ಷದ ಮಗನ ಮೇಲೆ ಕೊಲೆಯ ಆರೋಪ ಬಂದಾಗ, ಅವರ ಜೀವನ ಹೇಗೆ ತಲೆಕೆಳಗಾಗುತ್ತದೆ ಮತ್ತು ತನ್ನ ಮಗನನ್ನು ಉಳಿಸಿಕೊಳ್ಳಲು ನಡೆಸುವ ಭೀಕರ ಹೋರಾಟದ ಸುತ್ತ ಕಥೆ ಹೆಣೆಯಲಾಗಿದೆ. ಈ ಚಿತ್ರದಲ್ಲಿ ವಾಜಿದ್ ಅಲಿ, ಕಲಾವತಿ ದೇವಿ, ವಿಕ್ರಮ್ ಕೊಚ್ಚರ್ ಮತ್ತು ಗರ್ವಿತ್ ಮುದ್ಗಿಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿತ್ರ ಪ್ರದರ್ಶನದ ನಂತರ ಮಾತನಾಡಿದ ಕೌಶಿಕ್, ‘ಲಾಪ್ಟೇನ್’ ಚಿತ್ರದ ಉಗಮದ ಬಗ್ಗೆ ಮೆಲುಕು ಹಾಕಿದರು.

RelatedPosts

ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ

ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ

ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ಸಲ್ಮಾನ್ ಖಾನ್‌ ನಟನೆಯ ಬ್ಯಾಟಲ್ ಆಫ್ ಗಾಲ್ವಾನ್ ಟೈಟಲ್ ಚೇಂಜ್​.. ಫ್ಯಾನ್ಸ್ ಶಾಕ್

ADVERTISEMENT
ADVERTISEMENT

WhatsApp Image 2026 02 01 at 6.08.09 PM“ಪೋಷಕರು ತಮ್ಮ ಮಗುವನ್ನು ರಕ್ಷಿಸಲು ಎಷ್ಟು ದೂರ ಹೋಗಬಲ್ಲರು?” ಎಂಬ ಸರಳ ಆದರೆ ಆಳವಾದ ಪ್ರಶ್ನೆಯೊಂದಿಗೆ ಈ ಸಿನಿಮಾ ಆರಂಭವಾಯಿತು ಎಂದು ಅವರು ಹೇಳಿದರು. ಈ ಭಾವನಾತ್ಮಕ ವಿಚಾರವೇ ಕಥೆಯ ಅಡಿಪಾಯವಾಯಿತು ಮತ್ತು ನಂತರ ತಮ್ಮ ತವರು ರಾಜ್ಯವಾದ ಹರಿಯಾಣದ ಸಾಮಾಜಿಕ ಮತ್ತು ರಾಜಕೀಯ ವಾಸ್ತವಗಳನ್ನು ಒಳಗೊಂಡು ಕಥೆ ವಿಸ್ತರಿಸಿತು ಎಂದು ವಿವರಿಸಿದರು. ಆ ಪ್ರದೇಶದ ಸಾಮಾಜಿಕ ವ್ಯವಸ್ಥೆಯ ಬಗ್ಗೆ ಅವರಿಗಿದ್ದ ಪರಿಚಯವು ಕೇವಲ ಒಂದು ಕುಟುಂಬದ ಹೋರಾಟಕ್ಕಿಂತ ಮಿಗಿಲಾದ ಕಥೆಯನ್ನು ರೂಪಿಸಲು ಸಹಾಯ ಮಾಡಿತು.

ಗ್ರಾಮೀಣ ಹರಿಯಾಣದ ಜಾತಿ ಸಮೀಕರಣಗಳು ಮತ್ತು ಅಧಿಕಾರಶಾಹಿಯ ವಾಸ್ತವ ಚಿತ್ರಣವನ್ನು ಈ ಸಿನಿಮಾ ಹೊಂದಿದೆ ಎಂದು ಕೌಶಿಕ್ ಹೇಳಿದರು. ಅನೇಕ ಸಿನಿಮಾಗಳು ಹಳ್ಳಿಯ ಜೀವನವನ್ನು ಆದರ್ಶಪ್ರಾಯವಾಗಿ ಮತ್ತು ಸುಂದರವಾಗಿ ಚಿತ್ರಿಸುತ್ತವೆ. ಆದರೆ, ‘ಲಾಪ್ಟೇನ್’ ಅಂತಹ ಚಿತ್ರಣದಿಂದ ದೂರವಿದ್ದು, ಸಮಾಜದಲ್ಲಿನ ಅಸಮಾನತೆಗಳನ್ನು ನೇರವಾಗಿ ತೆರೆಯ ಮೇಲೆ ತಂದಿದೆ ಎಂದು ಅವರು ಸ್ಪಷ್ಟಪಡಿಸಿದರು.

‘ಲಾಪ್ಟೇನ್’ ಅಂತಿಮವಾಗಿ ಘನತೆ ಮತ್ತು ಉಳಿವಿನ ಕಥೆಯಾಗಿದೆ ಎಂದು ಮಾತನಾಡಿದ ಅವರು. ʼಅಧಿಕಾರವನ್ನು ಪ್ರಶ್ನಿಸಲು ಧ್ವನಿಯಿಲ್ಲದ ಅಂಚಿನಲ್ಲಿರುವ ಜನರ ಮೇಲೆ ವ್ಯವಸ್ಥಿತ ಶೋಷಣೆ ಹೇಗೆ ನಡೆಯುತ್ತದೆ ಎಂಬುದನ್ನು ಈ ಸಿನಿಮಾ ಎತ್ತಿ ತೋರಿಸುತ್ತದೆ. ಪ್ರೇಕ್ಷಕರು ಇಂತಹ ವಾಸ್ತವಗಳನ್ನು ನಿರ್ಲಕ್ಷಿಸದೆ ಅವುಗಳ ಬಗ್ಗೆ ಆಳವಾಗಿ ಯೋಚಿಸುವಂತೆ ಮಾಡುವುದು ತಮ್ಮ ಉದ್ದೇಶ.

ಪೋಷಕತ್ವ ಮತ್ತು ಬದುಕುಳಿಯುವಿಕೆಯ ವಿಷಯಗಳು ಸಾರ್ವತ್ರಿಕವಾಗಿದ್ದು, ಇವುಗಳಿಗೆ ಭಾಷೆ ಅಥವಾ ಭೌಗೋಳಿಕ ಮಿತಿಗಳಿಲ್ಲ. ಕನಿಷ್ಠ ಸಂಭಾಷಣೆಗಳನ್ನು ಹೊಂದಿರುವ ಈ ಚಿತ್ರವು ದೃಶ್ಯ ವೈಭವದ ಮೂಲಕವೇ ಪ್ರೇಕ್ಷಕರಲ್ಲಿ ಕುತೂಹಲ ಮತ್ತು ಭಾವನಾತ್ಮಕ ಸಂಚಲನ ಮೂಡಿಸುವಲ್ಲಿ ಯಶಸ್ವಿಯಾಗಿದೆʼ ಎಂದು ಹೆಳಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 18T230820.973

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

by ಯಶಸ್ವಿನಿ ಎಂ
March 18, 2026 - 11:09 pm
0

Untitled design 2026 03 18T223528.327

ಒಣ ಕೆಮ್ಮಿನಿಂದ ರಾತ್ರಿ ನಿದ್ದೆ ಬರುತ್ತಿಲ್ಲವೇ ? ಈ 5 ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ

by ಯಶಸ್ವಿನಿ ಎಂ
March 18, 2026 - 10:44 pm
0

Untitled design 2026 03 18T222232.545

ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ

by ಯಶಸ್ವಿನಿ ಎಂ
March 18, 2026 - 10:24 pm
0

Untitled design 2026 03 18T215005.627

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ

by ಯಶಸ್ವಿನಿ ಎಂ
March 18, 2026 - 9:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನೋರಾ (2)
    ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ
    March 18, 2026 | 0
  • ನೋರಾ
    ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ
    March 18, 2026 | 0
  • Untitled design 2026 03 18T182416.670
    ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ
    March 18, 2026 | 0
  • Untitled design 2026 03 18T170909.919
    ಸಲ್ಮಾನ್ ಖಾನ್‌ ನಟನೆಯ ಬ್ಯಾಟಲ್ ಆಫ್ ಗಾಲ್ವಾನ್ ಟೈಟಲ್ ಚೇಂಜ್​.. ಫ್ಯಾನ್ಸ್ ಶಾಕ್
    March 18, 2026 | 0
  • Untitled design 2026 03 18T160427.721
    ರಶ್ಮಿಕಾ ದೇವರಕೊಂಡ ಮನೆಯಲ್ಲಿ ಮತ್ತೊಂದು ಶುಭಕಾರ್ಯ
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version