• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಮದುವೆಯ ಮಮತೆಯ ಕರೆಯೋಲೆ” ಖ್ಯಾತಿಯ ನಟ ಸೂರಜ್ ಗೌಡ ಹೊಸ ಚಿತ್ರಕ್ಕೆ ಚಾಲನೆ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 13, 2026 - 8:17 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 13T201419.017

RelatedPosts

1 ಕೋಟಿ ಪರಿಹಾರ ಕೇಳಿದ್ದ ತಮನ್ನಾ ಭಾಟಿಯಾಗೆ ಶಾಕ್: ದಂಡ ಹಾಕಿ, ಅರ್ಜಿ ವಜಾ ಮಾಡಿದ ಮದ್ರಾಸ್ ಹೈಕೋರ್ಟ್

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್: ಇದೇ ಏಪ್ರಿಲ್ 18 ರಿಂದ ಜೀ ಕನ್ನಡ ವಾಹಿನಿಯಲ್ಲಿ

ಡಿಬಾಸ್ ಮ್ಯಾನೇಜರ್ ಮಲ್ಲಿಕಾರ್ಜುನ ದಿಢೀರ್ ಪ್ರತ್ಯಕ್ಷ..ಸುತ್ತಿದ್ದು ಎಲ್ಲೆಲ್ಲಿ?

ಟಾಕ್ಸಿಕ್-ರಾಮಾಯಣ ಬಗ್ಗೆ ಯಶ್ ಎಕ್ಸ್‌‌ಕ್ಲೂಸಿವ್ ಟಾಕ್

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ADVERTISEMENT

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ADVERTISEMENT

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ADVERTISEMENT

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ADVERTISEMENT

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ADVERTISEMENT

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ADVERTISEMENT

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ತಾಜಾ ಸುದ್ದಿ

BeFunky collage 2026 04 16T222929.655

ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಫೋನ್: ಹಾರ್ಮುಜ್ ಜಲಸಂಧಿ ಮತ್ತು ಮಧ್ಯ ಏಷ್ಯಾ ಬಗ್ಗೆ ಚರ್ಚೆ

by ಶ್ರೀದೇವಿ ಬಿ. ವೈ
April 16, 2026 - 10:36 pm
0

BeFunky collage (100)

ಯಾರಾಗ್ತಾರೆ ಈ ಬಾರಿ ತಮಿಳುನಾಡಿನ ಮುಖ್ಯಮಂತ್ರಿ? ಡಿಎಂಕೆ-ಎಐಡಿಎಂಕೆ-ಟಿವಿಕೆ ನಡುವೆ ರೋಚಕ ಪೈಪೋಟಿ

by ಶ್ರೀದೇವಿ ಬಿ. ವೈ
April 16, 2026 - 9:53 pm
0

BeFunky collage (99)

ಅಮಿತ್ ಶಾ ಪ್ಲಾನ್ ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ: ಪ್ರಿಯಾಂಕಾ ಗಾಂಧಿ

by ಶ್ರೀದೇವಿ ಬಿ. ವೈ
April 16, 2026 - 9:34 pm
0

BeFunky collage (98)

ಕ್ಷೇತ್ರ ಮರುವಿಂಗಡಣೆಯಿಂದ ಕರ್ನಾಟಕದ ಸಂಸದರ ಸಂಖ್ಯೆ 28ರಿಂದ 42ಕ್ಕೆ ಏರಿಕೆ: ಅಮಿತ್ ಶಾ

by ಶ್ರೀದೇವಿ ಬಿ. ವೈ
April 16, 2026 - 8:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (95)
    1 ಕೋಟಿ ಪರಿಹಾರ ಕೇಳಿದ್ದ ತಮನ್ನಾ ಭಾಟಿಯಾಗೆ ಶಾಕ್: ದಂಡ ಹಾಕಿ, ಅರ್ಜಿ ವಜಾ ಮಾಡಿದ ಮದ್ರಾಸ್ ಹೈಕೋರ್ಟ್
    April 16, 2026 | 0
  • BeFunky collage (93)
    ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್: ಇದೇ ಏಪ್ರಿಲ್ 18 ರಿಂದ ಜೀ ಕನ್ನಡ ವಾಹಿನಿಯಲ್ಲಿ
    April 16, 2026 | 0
  • Untitled design 2026 04 16T145852.855
    ಡಿಬಾಸ್ ಮ್ಯಾನೇಜರ್ ಮಲ್ಲಿಕಾರ್ಜುನ ದಿಢೀರ್ ಪ್ರತ್ಯಕ್ಷ..ಸುತ್ತಿದ್ದು ಎಲ್ಲೆಲ್ಲಿ?
    April 16, 2026 | 0
  • Untitled design 2026 04 16T134848.899
    ಟಾಕ್ಸಿಕ್-ರಾಮಾಯಣ ಬಗ್ಗೆ ಯಶ್ ಎಕ್ಸ್‌‌ಕ್ಲೂಸಿವ್ ಟಾಕ್
    April 16, 2026 | 0
  • Untitled design 2026 04 15T222422.320
    ‘ರಾಕಾ’ ಲುಕ್‌‌ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version