• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಮದುವೆಯ ಮಮತೆಯ ಕರೆಯೋಲೆ” ಖ್ಯಾತಿಯ ನಟ ಸೂರಜ್ ಗೌಡ ಹೊಸ ಚಿತ್ರಕ್ಕೆ ಚಾಲನೆ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 13, 2026 - 8:17 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 13T201419.017

RelatedPosts

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ

ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ADVERTISEMENT

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ADVERTISEMENT

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ADVERTISEMENT

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ADVERTISEMENT

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ADVERTISEMENT

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ADVERTISEMENT

ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ನಮ್ಮ ತಾಯಿ ಹೇಮಲತಾ ಅವರ ನಿರ್ಮಾಣದಲ್ಲಿ ಹಾಗೂ ನನ್ನ ನಿರ್ದೇಶನದಲ್ಲಿ “ಡೈರೆಕ್ಟರ್ಸ್ ಕಟ್” ಅಂತ ಒಂದು ಸಿನಿಮಾ ಮಾಡುತ್ತಿದ್ದೀವಿ. ಈ ಸಿನಿಮಾದ ನಾಯಕನಾಗಿ ಸೂರಜ್ ಗೌಡ ಅವರು ಹಾಗೂ ನಾಯಕಿಯರಾಗಿ ರಾಧಾ ಎಸ್ ಭಾಗಿ ಮತ್ತು ದಿವ್ಯ ಜೈನ್ ಅಭಿನಯಿಸುತ್ತಿದ್ದಾರೆ. ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ದೇವಭೂಮಿ ಎನಿಸಿರುವ ಉತ್ತರಾಖಂಡದಲ್ಲೇ ನಡೆಯುತ್ತದೆ. ಇದೊಂದು ಸಿನಿಮಾ‌ದೊಳಗಿನ ಸಿನಿಮಾ ಇರುವ ಕಥೆ. ಕನ್ನಡದ ನಿರ್ದೇಶಕನೊಬ್ಬ ಸಿನಿಮಾಗಾಗಿ ಉತ್ತರಾಖಂಡಕ್ಕೆ ಹೋದಾಗ ಅಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಕಥಾ ಸಾರಾಂಶ.

ಸೂರಜ್ ಗೌಡ ಅವರು ನಿರ್ದೇಶಕನ ಪಾತ್ರದಲ್ಲಿ ಹಾಗೂ‌ ರಾಧಾ ಎಸ್ ಭಾಗಿ ಅವರು ದಕ್ಷಿಣ ಭಾರತದ ನಾಯಕಿಯ ಪಾತ್ರದಲ್ಲಿ, ದಿವ್ಯ ಜೈನ್ ಅವರು ಉತ್ತರ ಭಾರತದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಿ.ಡಿ.ಸತೀಶ್, ಸ್ವಾತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಪ್ರಮೋದ್ ಗೌಡ ಛಾಯಾಗ್ರಹಣ ಹಾಗೂ ಕಲ್ಯಾಣ್ ಮಂಜುನಾಥ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪ್ರಮೋದ್ ಜೋಯಿಸ್ ಬರಹಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ತಿಂಗಳ 25ರಿಂದ ಚಿತ್ರೀಕರಣ ಆರಂಭವಾಗಲಿದೆ. “ಖೇಲಾ” ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದು ಎಂದರು ನಿರ್ದೇಶಕ ಭರತ್ ವಿ ಜೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ತಾಜಾ ಸುದ್ದಿ

ಕೈಗೊಳ್ಳಲಿರುವ 2026 08 11T215752.236

ಹೋಟೆಲ್‌-ಪಬ್‌ಗಳಿಗೆ ಹೊಸ ಗೈಡ್‌ಲೈನ್ಸ್: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

by ದಿಶಾ ಕೆ. ಎಸ್.
August 11, 2026 - 9:59 pm
0

ಕೈಗೊಳ್ಳಲಿರುವ 2026 08 11T205917.020

ವಂದೇ ಮಾತರಂಗೆ ಅವಮಾನ ಮಾಡಿದ್ರೆ ಕಠಿಣ ಶಿಕ್ಷೆ; ಮಸೂದೆಗೆ ರಾಷ್ಟ್ರಪತಿ ಅಂಕಿತ

by ದಿಶಾ ಕೆ. ಎಸ್.
August 11, 2026 - 9:02 pm
0

ಕೈಗೊಳ್ಳಲಿರುವ 2026 08 11T200300.929

ದರ್ಶನ್‌ಗೆ ಬಿಗ್ ರಿಲೀಫ್: ಆ.18ರವರೆಗೆ ಪ್ರದೂಷ್ ಹೇಳಿಕೆ ದಾಖಲಿಸದಂತೆ ಕೋರ್ಟ್ ಸೂಚನೆ

by ದಿಶಾ ಕೆ. ಎಸ್.
August 11, 2026 - 8:03 pm
0

ಕೈಗೊಳ್ಳಲಿರುವ 2026 08 11T194242.876

KSET ಪರೀಕ್ಷೆಗೆ ಅರ್ಜಿ ಆಹ್ವಾನ: ಸೆ.5ರೊಳಗೆ ಅರ್ಜಿ ಸಲ್ಲಿಸಿ, ಅ.11ರಂದು ಪರೀಕ್ಷೆ

by ದಿಶಾ ಕೆ. ಎಸ್.
August 11, 2026 - 7:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
  • ಖರೀದಿಸುವವರಿಗೆ (7)
    ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ
    August 11, 2026 | 0
  • ಖರೀದಿಸುವವರಿಗೆ (5)
    ವನ್ಯಜೀವಿ ವಿಡಿಯೋ ಮಾಡಿ ವಿವಾದಕ್ಕೆ ಸಿಲುಕಿದ ತಮಿಳು ನಟ ವಿಕ್ರಮ್
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version