• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದೊಡ್ಡಣ್ಣ ಸಾವು ವದಂತಿ: ಕಿಡಿಗೇಡಿಗಳ ವಿರುದ್ಧ ದೂರು ದಾಖಲು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 17, 2026 - 10:47 am
in ಸಿನಿಮಾ
0 0
0
Untitled design 2026 06 17T104545.883

RelatedPosts

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!

ADVERTISEMENT
ADVERTISEMENT

ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ ಅವರ ನಿಧನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿಸಿದ್ದ ಕಿಡಿಗೇಡಿಗಳ ವಿರುದ್ಧ ಇದೀಗ ಕಾನೂನಿನ ಕ್ರಮ ಆರಂಭವಾಗಿದೆ. ತಾವಿನ್ನೂ ಆರೋಗ್ಯವಾಗಿಯೇ ಬದುಕಿರುವಾಗಲೇ ತಮ್ಮ ಸಾವಿನ ಬಗ್ಗೆ ಸುಳ್ಳು ಪೋಸ್ಟ್‌ಗಳನ್ನು ಹಂಚಿಕೊಂಡವರ ವಿರುದ್ಧ ಸ್ವತಃ ದೊಡ್ಡಣ್ಣ ಅವರು ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

ಇತ್ತೀಚೆಗೆ ನಟ ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುವ ರೀತಿಯ ಪೋಸ್ಟ್ ಪ್ರಕಟಿಸಲಾಗಿತ್ತು. ಈ ಪೋಸ್ಟ್ ಕೆಲವೇ ಗಂಟೆಗಳಲ್ಲಿ ವೈರಲ್ ಆಗಿದ್ದು, ದೊಡ್ಡಣ್ಣ ಅವರ ಅಭಿಮಾನಿಗಳು ಹಾಗೂ ಚಿತ್ರರಂಗದ ಅನೇಕ ಗಣ್ಯರು ಆತಂಕಕ್ಕೊಳಗಾಗಿದ್ದರು. ಈ ವದಂತಿ ಹರಡುತ್ತಿದ್ದಂತೆಯೇ ಸ್ವತಃ ದೊಡ್ಡಣ್ಣ ಅವರೇ ಮಾಧ್ಯಮಗಳ ಮುಂದೆ ಬಂದು, “ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ. ನನ್ನ ಬಗ್ಗೆ ಹರಡುತ್ತಿರುವ ಸುಳ್ಳು ಸುದ್ದಿಗಳನ್ನು ಯಾರೂ ನಂಬಬೇಡಿ” ಎಂದು ಸ್ಪಷ್ಟನೆ ನೀಡಿದ್ದರು. ಆದರೆ, ದೊಡ್ಡಣ್ಣ ಅವರ ಬಗ್ಗೆ ಇಂತಹ ಸುಳ್ಳು ಸಾವಿನ ಸುದ್ದಿಗಳು ಇದೇ ಮೊದಲ ಬಾರಿ ಹರಡಿಲ್ಲ. ಕಳೆದ ಕೆಲವು ವರ್ಷಗಳಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಇಂತಹ ವದಂತಿಗಳು ಹರಿದಾಡುತ್ತಲೇ ಬಂದಿವೆ. ಪ್ರತಿ ಬಾರಿ ಇದನ್ನು ನಿರ್ಲಕ್ಷಿಸಿದ್ದ ಹಿರಿಯ ನಟ, ಈ ಬಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ, “ನಾನು ಬದುಕಿರುವಾಗಲೇ ಸತ್ತಿದ್ದೇನೆ ಎಂದು ಪೋಸ್ಟ್ ಹಂಚಿಕೊಳ್ಳಲಾಗಿದೆ. ಎಐ ತಂತ್ರಜ್ಞಾನ ಬಳಸಿ ಎಡಿಟ್ ಮಾಡಿದ ಚಿತ್ರಗಳು ಹಾಗೂ ಮಾಹಿತಿಯನ್ನು ವೈರಲ್ ಮಾಡಿರುವುದರಿಂದ ನನಗೆ ತೀವ್ರ ಆಘಾತ ಉಂಟಾಗಿದೆ. ನನ್ನ ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳೂ ಈ ಸುಳ್ಳು ಸುದ್ದಿಯಿಂದ ಬೇಸರಗೊಂಡಿದ್ದಾರೆ. ಇಂತಹ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ದೊಡ್ಡಣ್ಣ ಅವರ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಸೈಬರ್ ಪೊಲೀಸರು, ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.  ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್, ವೀವ್ಸ್ ಮತ್ತು ಜನಪ್ರಿಯತೆಗಾಗಿ ಸುಳ್ಳು ಸುದ್ದಿಗಳನ್ನು ಹರಡುವ ಪ್ರವೃತ್ತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ದೊಡ್ಡಣ್ಣ ಅವರ ಈ ಕ್ರಮ ಮಹತ್ವದ ಸಂದೇಶವೊಂದನ್ನು ನೀಡಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ: ಇರಾನ್‌ಗೆ ಖಡಕ್ ವಾರ್ನಿಂಗ್ ನೀಡಿದ ಸೌದಿ

by ಶಾಲಿನಿ ಕೆ. ಡಿ
September 17, 2026 - 8:22 pm
0

Untitled design 2026 09 17T200133.734

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

by ಶಾಲಿನಿ ಕೆ. ಡಿ
September 17, 2026 - 8:03 pm
0

Untitled design 2026 09 17T194242.751

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

by ಶಾಲಿನಿ ಕೆ. ಡಿ
September 17, 2026 - 7:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T200133.734
    ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”
    September 17, 2026 | 0
  • Untitled design 2026 09 17T185832.920
    ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ
    September 17, 2026 | 0
  • Untitled design 2026 09 17T172429.831
    ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್
    September 17, 2026 | 0
  • ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    September 17, 2026 | 0
  • ಹ್ಮೋ (39)
    ರಾಜ್ ಹಾದಿಯಲ್ಲೇ ಅನಂತ್: ಪದ್ಮಭೂಷಣ ಬೆನ್ನಲ್ಲೇ ಫಾಲ್ಕೆ
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version