• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!

ದರ್ಶನ್ ಪ್ರೇರಣೆ.. ಗೆಳೆಯನ ಅವಮಾನ ದೊಡ್ಮನ್ಸ ಕಥೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2026 - 4:42 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 21T164142.066

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಆಟೋ ಅಂದ್ರೆ ಬರೀ ಮೂರು ಚಕ್ರದ ಗಾಡಿಯಲ್ಲ. ಅದು ಕೋಟಿ ಜನರ ಕನಸುಗಳನ್ನ ಹೊತ್ತು ಸಾಗೋ ರಥ. ಖಾಕಿ ಶರ್ಟ್‌‌ನ ಹಿಂದೆ ಒಂದು ದೊಡ್ಡ ಕನಸಿರುತ್ತೆ. ಅವಮಾನವನ್ನೇ ಏಣಿಯನ್ನಾಗಿಸಿಕೊಂಡು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನೇ ಸ್ಫೂರ್ತಿಯಾಗಿ ಇಟ್ಟುಕೊಂಡ್ರೆ ಏನಾಗುತ್ತೆ ಅನ್ನೋದಕ್ಕೆ ಇಲ್ಲಿರೋ ‘ದೊಡ್ಮನ್ಸ’ನೇ ಸಾಕ್ಷಿ. ಅಷ್ಟಕ್ಕೂ ನಾವು ಹೇಳ್ತಿರೋ ಆ ದೊಡ್ಮನ್ಸ ಯಾರು ಅಂತೀರಾ..? ಈ ಸ್ಟೋರಿ ನೋಡಿ.

RelatedPosts

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಇಬ್ಬರ ದುರ್ಮ*ರಣ, ನಾಲ್ವರಿಗೆ ಗಂಭೀರ ಗಾಯ

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

ADVERTISEMENT
ADVERTISEMENT
  • ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!
  • ದರ್ಶನ್ ಪ್ರೇರಣೆ.. ಗೆಳೆಯನ ಅವಮಾನ ದೊಡ್ಮನ್ಸ ಕಥೆ
  • ಆಟೋ ಡ್ರೈವರ್ ಲೈಫ್.. ರಚ್ಚು ನೆನೆದ ದೊಡ್ಮನ್ಸ..!

ಕಲಾವಿದನಿಗೆ ಕಷ್ಟಗಳೇ ಮೆಟ್ಟಿಲು, ಅವಮಾನಗಳೇ ಸಾಧನೆಯ ಹಾದಿಯ ಮೈಲಿಗಲ್ಲು.. ಚಿತ್ರರಂಗದಲ್ಲಿ ಪಳಗಿದ ಕಲಾವಿದನೊಬ್ಬ ಇಂದು ಮೊದಲ ಬಾರಿಗೆ ಹೀರೋ ಕಂ ಡೈರೆಕ್ಟರ್ ಆಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅವರು ಬೇರೆ ಯಾರೂ ಅಲ್ಲ, ಶರತ್ ಕೃಷ್ಣ. ಸಾಮಾನ್ಯವಾಗಿ ರಿಯಲ್ ಲೈಫ್‌ನಲ್ಲಿ ಕಲಾವಿದರಾಗಿರೋ ಶರತ್, ಈ ಸಿನಿಮಾದಲ್ಲಿ ಖಾಕಿ ಶರ್ಟ್ ತೊಟ್ಟು ಆಟೋ ಚಾಲಕನ ಅವತಾರ ಎತ್ತಿದ್ದಾರೆ. ಸ್ನೇಹಿತನಿಂದಾದ ಅವಮಾನವನ್ನು ಸವಾಲಾಗಿ ಸ್ವೀಕರಿಸಿ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನೇ ಸ್ಫೂರ್ತಿಯಾಗಿಟ್ಟುಕೊಂಡು ಒಂದು ಪಕ್ಕಾ ಮಾಸ್ ಕಥೆಯನ್ನು ಸಿದ್ಧಪಡಿಸಿದ್ದಾರೆ. ಬೆಳ್ಳಿತೆರೆಯ ಮೇಲೆ ಜನಸಾಮಾನ್ಯರ ಧ್ವನಿಯಾಗಲು ಹೊರಟಿರೋ ಸಿನಿಮಾವೆ ದೊಡ್ಮನ್ಸ. ಸದ್ಯ ಚಿತ್ರದ ಟೀಸರ್ ಬಿಡುಗಡೆ ಆಗಿ ಉತ್ತಮ ರೆಸ್ಪಾನ್ಸ್ ಪಡೆದಿದೆ.

ಬೆಂಗಳೂರಿನ ರಸ್ತೆಯಲ್ಲಿ ಆಟೋ ಓಡಿಸುವ ಜನಸಾಮಾನ್ಯನೊಬ್ಬ ಹೇಗೆ ದೊಡ್ಡ ಮನುಷ್ಯನಾಗುತ್ತಾನೆ ಎಂಬ ಪಕ್ಕಾ ಮಾಸ್ ಎಂಟರ್ಟೈನಿಂಗ್ ಕಥೆಯನ್ನು ಈ ಸಿನಿಮಾ ಹೊತ್ತು ತಂದಿದೆ. ಈ ಮಾಸ್ ಸಿನಿಮಾದಲ್ಲಿ ರೇಷ್ಮಾ ಲಿಂಗರಾಜಪ್ಪ  ನಾಯಕಿಯಾಗಿದ್ರೆ,  ಹುಲಿ ಕಾರ್ತಿಕ್, ಬಲರಾಜವಾಡಿ ಮತ್ತು ಶಿಲ್ಪಾ ಕಲಾವಿದರ ದಂಡೇ ಇದೆ. ಶರತ್ ಕೃಷ್ಣ ಅವರ ಚಿತ್ರದ ಮೇಲಿನ ಪ್ಯಾಶನ್ ಮತ್ತು ಕಷ್ಟಗಳನ್ನು ಹತ್ತಿರದಿಂದ ಕಂಡ ಹುಲಿ ಕಾರ್ತಿಕ್, ಈ ಸಿನಿಮಾ ಪ್ರೇಕ್ಷಕರಿಗೆ ಫುಲ್ ಮೀಲ್ಸ್ ಕೊಡೋದ್ರಲ್ಲಿ ಡೌಟೇ ಇಲ್ಲ ಅಂತ ಗ್ಯಾರಂಟಿ ಕೊಟ್ಟಿದ್ದಾರೆ.

ವೇದಿಕ್ ಕಾಸ್ಮೋಸ್ ಬ್ಯಾನರ್ ಅಡಿಯಲ್ಲಿ ವೇದಿಕ್ ವೀರ್ ಮತ್ತು ಕವಿತಾ ಮಂಜುನಾಥ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಬೆಂಗಳೂರು ಮಾತ್ರವಲ್ಲದೆ ಅಹಮದಾಬಾದ್‌ನಲ್ಲೂ ಚಿತ್ರದ ಶೂಟಿಂಗ್ ನಡೆದಿದ್ದು, ಐದು ಹಾಡುಗಳಿಗೆ ಶ್ರೀಧರ ಕಶ್ಯಪ್ ಮತ್ತು ಅಲೆಕ್ಸ್ ಸಂಗೀತ ನೀಡಿದ್ದಾರೆ. ಮಾಸ್ ಪ್ರೇಕ್ಷಕರಿಗೆ ಇಷ್ಟವಾಗುವ ಸಾಹಸ ದೃಶ್ಯಗಳು ಮತ್ತು ಕಣ್ಣಿಗೆ ಹಬ್ಬ ನೀಡುವ ಛಾಯಾಗ್ರಹಣ ಈ ಚಿತ್ರದ ಪ್ಲಸ್ ಪಾಯಿಂಟ್. ಇನ್ನು ಆಟೋ ಚಾಲಕರ ಸಂಘಕ್ಕೆ ನಟಿ ರಚಿತಾ ರಾಮ್ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದು.. ಈ ಸಿನಿಮಾ ಕಥೆ ಕೂಡ ಅವರ ಆಟೋ ಡ್ರೈವರ್ಸ್ ಲೈಫ್ ಬಗ್ಗೆ ಇರೋ ಕಾರಣ ರಚಿತಾನ ನೆನೆದು ಪ್ರಚಾರಕ್ಕೆ ಕಿಕ್ ಸ್ಟಾರ್ಟ್ ಕೊಡುವ ಯೋಜನೆಯಲ್ಲಿದೆ ತಂಡ. ಸದ್ಯ ಟೀಸರ್ ಮೂಲಕ ಸೌಂಡ್ ಮಾಡ್ತಿರೋ ಚಿತ್ರತಂಡ, ಶೀಘ್ರದಲ್ಲೇ ಥಿಯೇಟರ್‌ಗಳಲ್ಲಿ ಹಬ್ಬ ಮಾಡಲು ಸಜ್ಜಾಗಿದೆ. ಒಟ್ಟಿನಲ್ಲಿ, ಅವಮಾನದ ಕಿಚ್ಚಿನಿಂದ ಅರಳಿದ ಶರತ್ ಕೃಷ್ಣ ಎಂಬ ಪ್ರತಿಭೆ ಬೆಳ್ಳಿತೆರೆಯ ಮೇಲೆ ಎಷ್ಟು ದೊಡ್ಡ ಸದ್ದು ಮಾಡ್ತಾರೆ ಅನ್ನೋದನ್ನ ಕಾದು ನೋಡೋಣ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 21T182606.020

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಇಬ್ಬರ ದುರ್ಮ*ರಣ, ನಾಲ್ವರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
April 21, 2026 - 6:30 pm
0

Untitled design 2026 04 21T181433.605

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 21, 2026 - 6:15 pm
0

Untitled design 2026 04 21T175012.808

22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ

by ಶಾಲಿನಿ ಕೆ. ಡಿ
April 21, 2026 - 5:54 pm
0

Untitled design 2026 04 21T172220.300

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 21, 2026 - 5:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T182606.020
    ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಇಬ್ಬರ ದುರ್ಮ*ರಣ, ನಾಲ್ವರಿಗೆ ಗಂಭೀರ ಗಾಯ
    April 21, 2026 | 0
  • Untitled design 2026 04 21T181433.605
    ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್
    April 21, 2026 | 0
  • Untitled design 2026 04 21T175012.808
    22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ
    April 21, 2026 | 0
  • Untitled design 2026 04 21T170850.733
    ಪಹಲ್ಗಾಮ್ ದುರಂತಕ್ಕೆ ನಾಳೆಗೆ ಒಂದು ವರ್ಷ: ಭಾರತೀಯ ಸೇನೆಯಿಂದ ‘ಆಪರೇಷನ್ ಸಿಂಧೂರ’ ಸ್ಮರಣೆ
    April 21, 2026 | 0
  • Untitled design 2026 04 21T163120.686
    ಪ್ರಿಯತಮೆ ಮನೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ: ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನ
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version