• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಾಗ್ ಸತೀಶ್ ಹೊಸ ವಿವಾದ..ಸುದೀಪ್ ಫ್ಯಾನ್ಸ್ ಆಕ್ರೋಶ

ಕಿಚ್ಚನ ಕಿಚಾಯಿಸಿದ ಡಾಗ್ ಸತೀಶ್​​ಗೆ ರಜತ್ ವಾರ್ನಿಂಗ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 1, 2026 - 9:18 pm
in ಸಿನಿಮಾ
0 0
0

ಅನ್ನ ತಿಂದ ಮನೆಗೆ ದ್ರೋಹ ಬಗೆಯೋ ಕಾರ್ಯ ಮಾಡ್ತಿದ್ದಾರೆ ಬಿಗ್‌ಬಾಸ್ ಸ್ಪರ್ಧಿ ಡಾಗ್ ಸತೀಶ್. ಹೌದು.. ತಮ್ಮ ಅರಕಲು, ಮುರಕಲು ಸ್ಟೇಟ್‌‌ಮೆಂಟ್‌‌ಗಳಿಂದ ಸುದೀಪ್ ಹಾಗೂ ಅವ್ರ ಫ್ಯಾನ್ಸ್‌ನ ಕೆರಳುವಂತೆ ಮಾಡಿದ್ದಾರೆ ಡಾಗ್ ಸತ್ಯ. ಬಾಯಿ ಬಿಟ್ರೆ ಬಿಲ್ಡಪ್, ಹೊಲಸು ಮಾತಾಡೋ ಆಸಾಮಿಗೆ ಬುಜ್ಜಿ ರಜತ್ ಹಾಗೂ ಕಿಚ್ಚ ಫ್ಯಾನ್ಸ್ ಗ್ರಹಚಾರ ಬಿಡಿಸೋ ಕಾರ್ಯ ಮಾಡಿದ್ದಾರೆ. ಇಷ್ಟಕ್ಕೂ ಅಂಥದ್ದೇನಾಯ್ತು..? ಪೊಲೀಸ್ ಸ್ಟೇಷನ್ ಮೆಟ್ಟಿಲೇರುವಂಥದ್ದು ಏನಾಯ್ತು ಅಂತೀರಾ..? ಈ ಸ್ಟೋರಿ ನೋಡಿ.

  • ಡಾಗ್ ಸತೀಶ್ ಹೊಸ ವಿವಾದ.. ಸುದೀಪ್ ಫ್ಯಾನ್ಸ್ ಆಕ್ರೋಶ
  • ಕಿಚ್ಚನ ಕಿಚಾಯಿಸಿದ ಡಾಗ್ ಸತೀಶ್​​ಗೆ ರಜತ್ ವಾರ್ನಿಂಗ್..!
  • ಡಾಗ್ ಸತೀಶ್‌‌ಗೆ ಒದೆ ಬೀಳುತ್ತೆ ಅಂದಿದ್ಯಾಕೆ ಬುಜ್ಜಿ ರಜತ್..?
  • ಬನಶಂಕರಿ ಠಾಣೆಯಲ್ಲಿ ದೂರು ದಾಖಲಿಸಿದ ಸುದೀಪಿಯನ್ಸ್

ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಮೂಲಕ ಹೆಚ್ಚು ಜನಪ್ರಿಯತೆ ಪಡೆದ ಡಾಗ್ ಸತೀಶ್ ಇದೀಗ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಶೋ ಮುಗಿದ ಬಳಿಕ ಅವರ ಹೇಳಿಕೆಗಳು, ಸ್ವಹೊಗಳಿಕೆ, ತೋರಿಕೆಯ ಸಿರಿವಂತಿಕೆ ಮತ್ತು ಸುಳ್ಳು ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲರ್ಸ್ ಗೆ ಆಹಾರವಾಗಿದ್ದವು. ಆದರೆ ಇತ್ತೀಚೆಗೆ ಡಾಗ್ ಸತೀಶ್ ಕಿಚ್ಚ ಸುದೀಪ್ ಅವರನ್ನು ಕಿಚಾಯಿಸಲು ಮಾಡಿದ ಪ್ರಯತ್ನ ಭಾರೀ ವಿವಾದಕ್ಕೆ ಕಾರಣವಾಗಿದೆ.

RelatedPosts

ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್

ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ

ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ

ರಾಗಿಣಿ ಹೊಕ್ಕಳು ರಹಸ್ಯ ರಿವೀಲ್..ಸುದೀಪ್ ಫ್ಯಾನ್ಸ್ ಗರಂ..!

ADVERTISEMENT
ADVERTISEMENT

ಕಿಚ್ಚ ಸುದೀಪ್ ಹಾಡನ್ನು ಬೇಕಾಬಿಟ್ಟಿ ಎಡಿಟ್ ಮಾಡಿ, ಶೌಚಾಲಯದ ವಿಡಿಯೋಗೆ ಹಾಕಿದ್ದಾರೆ. ಟಾಯ್ಲೆಟ್ ದೃಶ್ಯಕ್ಕೆ ಕಿಚ್ಚ ಸುದೀಪ್ ಹಾಡು ಬಳಸಿ ಪೋಸ್ಟ್ ಮಾಡಲಾಗಿದ್ದು, ವಿಡಿಯೋ ನೋಡಿದ ಅಭಿಮಾನಿಗಳು ಇದು ಉದ್ದೇಶಪೂರ್ವಕ ಅವಮಾನ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸುದೀಪ್ ಅಭಿಮಾನಿಗಳ ಸಿಟ್ಟು ತೀವ್ರಗೊಂಡಿದ್ದು, ವಿಡಿಯೋ ಡಿಲೀಟ್ ಮಾಡುವಂತೆ ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸುದೀಪ್ ಆಪ್ತರಾದ ವಿನಯ್ ಗೌಡ ಮತ್ತು ರಜತ್ ಕಿಶನ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಿಡಿಯೋಗೆ ಕಾಮೆಂಟ್‌ ಮಾಡಿರೋ ವಿನಯ್, “ಮೊದಲು ಹಾಡು ಡಿಲೀಟ್ ಮಾಡು” ಎಂದು ಗಟ್ಟಿಯಾಗಿ ಹೇಳಿದ್ದರೆ, ರಜತ್ ಕೂಡ “ಸಾಂಗ್ ತೆಗೆದುಹಾಕು, ಇಲ್ಲ ಅಂದ್ರೆ ಕಾನೂನು ಕ್ರಮಕೈಗೊಳ್ಳುತ್ತೇವೆ ” ಎಂದು ವಾರ್ನಿಂಗ್ ನೀಡಿದ್ದಾರೆ. ಇವರ ಕಮೆಂಟ್‌ಗಳು ಇದೀಗ ವೈರಲ್ ಆಗಿದ್ದು, ವಿವಾದ ಮತ್ತಷ್ಟು ತೀವ್ರವಾಗಿದೆ.

ವಿವಾದ ಇಷ್ಟಕ್ಕೆ ನಿಲ್ಲದೇ, ರಜತ್ ಕಿಶನ್ ಹಾಗು ಕಿಚ್ಚ ಸುದೀಪ್ ಅಭಿಮಾನಿಗಳು ಬನಶಂಕರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಟ ಕಿಚ್ಚ ಸುದೀಪ್ ಅವರಿಗೆ ವೈಯಕ್ತಿಕ ತೇಜೋವಧೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿ ಡಾಗ್ ಸತೀಶ್ ವಿರುದ್ಧ ದೂರು ದಾಖಲಿಸಿದ್ದಾರೆ. ಇಷ್ಟೇ ಅಲ್ಲದೆ ಮಾನನಷ್ಟ ಮೊಕದ್ದಮೆ ಹಾಕುವ ಬಗ್ಗೆ ಕೂಡ ರಜತ್ ಗ್ಯಾರಂಟಿ ನ್ಯೂಸ್ ಜೊತೆ ಮಾತನಾಡಿದ್ದಾರೆ

ಒಟ್ಟಿನಲ್ಲಿ, ಕಿಚ್ಚ ಸುದೀಪ್ ಅಭಿಮಾನಿಗಳ ಭಾವನೆಗಳಿಗೆ ಧಕ್ಕೆ ತಂದಿರುವ ಈ ಘಟನೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈಗಾದ್ರೂ ಡಾಗ್ ಸತೀಶ್ ವಿಡಿಯೋ ಡಿಲೀಟ್ ಮಾಡ್ತಾರಾ..? ಕ್ಷಮೆ ಕೇಳ್ತಾರ..?ಈ ವಿವಾದ ಯಾವ ತಿರುವು ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (47)

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಅಪಚಾರ..!

by ಯಶಸ್ವಿನಿ ಎಂ
March 4, 2026 - 9:55 am
0

Untitled design (44)

ಇರಾನ್ ದಾಳಿಗೆ ವಾಯುನೆಲೆ ನೀಡದ ಸ್ಪೇನ್: ವ್ಯಾಪಾರ ಕಡಿತಕ್ಕೆ ಟ್ರಂಪ್‌ ಬೆದರಿಕೆ!

by ಯಶಸ್ವಿನಿ ಎಂ
March 4, 2026 - 8:39 am
0

Untitled design (46)

ಅನಿವಾಸಿ ಭಾರತೀಯರ ಸುರಕ್ಷತೆಗಾಗಿ ಮೋದಿ ಪ್ಲಾನ್‌: 8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮಹತ್ವದ ಚರ್ಚೆ

by ಯಶಸ್ವಿನಿ ಎಂ
March 4, 2026 - 8:24 am
0

Untitled design (45)

ಅಮೆರಿಕದ ಶತಕೋಟಿ ಡಾಲರ್ ಮೌಲ್ಯದ ರಾಡಾರ್ ಧ್ವಂಸಗೊಳಿಸಿದ ಇರಾನ್‌

by ಯಶಸ್ವಿನಿ ಎಂ
March 4, 2026 - 7:59 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 03T210211.478
    ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್
    March 3, 2026 | 0
  • Untitled design 2026 03 03T195058.061
    ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ
    March 3, 2026 | 0
  • Untitled design 2026 03 03T184649.295
    ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ
    March 3, 2026 | 0
  • Untitled design 2026 03 03T175156.952
    ರಾಗಿಣಿ ಹೊಕ್ಕಳು ರಹಸ್ಯ ರಿವೀಲ್..ಸುದೀಪ್ ಫ್ಯಾನ್ಸ್ ಗರಂ..!
    March 3, 2026 | 0
  • Untitled design 2026 03 03T170022.882
    ಕಿಚ್ಚ ಸುದೀಪ್- ದರ್ಶನ್ ಹುಡುಗರ ‘ಹಯಗ್ರೀವ’.. 3 ದಿನಕ್ಕೆ 3 ಕೋಟಿ..?!
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version