ಗೆದ್ದು ಬೀಗಿದ ಏಳುಮಲೆ..ಸಿನಿಮಾ ಸಕ್ಸಸ್ ಖುಷಿಯಲ್ಲಿ ನಿರ್ಮಾಪಕ ತರುಣ್ ಸುಧೀರ್ ಹೇಳಿದ್ದೇನು?

ಪ್ರೇಕ್ಷಕರ ಹೃದಯ ಗೆದ್ದ ಏಳುಮಲೆ...ಸಿನಿಮಾ ಸಕ್ಸಸ್ ಸಂಭ್ರಮಿಸಿದ ಚಿತ್ರತಂಡ

Untitled design 2025 09 11t135505.879

ಈ ವರ್ಷದ ಮತ್ತೊಂದು ಒಳ್ಳೆ ಸಿನಿಮಾಗಳ ಸಾಲಿಗೆ ಏಳುಮಲೆ ಸೇರ್ಪಡೆಗೊಂಡಿದೆ. ನಿರ್ದೇಶಕರಾಗಿ ಗೆದ್ದಿರುವ ತರುಣ್ ಸುಧೀರ್ ನಿರ್ಮಾಪಕರಾಗಿಯೂ ಸಕ್ಸಸ್ ಕಂಡಿದ್ದಾರೆ. ಅವರ ನಿರ್ಮಾಣದಲ್ಲಿ ಬಂದಿರುವ ಏಳುಮಲೆ ಚಿತ್ರಕ್ಕೆ ಪ್ರೇಕ್ಷಕರ ವಲಯದಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ನಾಯಕ ರಾಣಾ ಹಾಗೂ ನಾಯಕಿ ಪ್ರಿಯಾಂಕಾ ಆಚಾರ್ ಪ್ರೇಕ್ಷಕರ ಪ್ರೀತಿ ಪಡೆದುಕೊಂಡಿದ್ದಾರೆ. ಇನ್ನೂ ಈ ಚಿತ್ರದ ಮೂಲಕ ಕನ್ನಡ ಇಂಡಸ್ಟ್ರೀಗೆ ಪುನೀತ್ ರಂಗಸ್ವಾಮಿಯಂತಹ ಒಳ್ಳೆ ನಿರ್ದೇಶಕರು ಸಿಕ್ಕಿದ್ದಾರೆ. ಯಶಸ್ವಿ ಹಾದಿಯಲ್ಲಿ ಚಿತ್ರ ಸಾಗುತ್ತಿದ್ದು, ಚಿತ್ರತಂಡ ಈ ಬಗ್ಗೆ ಸುದ್ದಿ ಗೋಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದೆ.

ಈ ವರ್ಷದ ಮತ್ತೊಂದು ಒಳ್ಳೆ ಸಿನಿಮಾಗಳ ಸಾಲಿಗೆ ಏಳುಮಲೆ ಸೇರ್ಪಡೆಗೊಂಡಿದೆ. ನಿರ್ದೇಶಕರಾಗಿ ಗೆದ್ದಿರುವ ತರುಣ್ ಸುಧೀರ್ ನಿರ್ಮಾಪಕರಾಗಿಯೂ ಸಕ್ಸಸ್ ಕಂಡಿದ್ದಾರೆ. ಅವರ ನಿರ್ಮಾಣದಲ್ಲಿ ಬಂದಿರುವ ಏಳುಮಲೆ ಚಿತ್ರಕ್ಕೆ ಪ್ರೇಕ್ಷಕರ ವಲಯದಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ನಾಯಕ ರಾಣಾ ಹಾಗೂ ನಾಯಕಿ ಪ್ರಿಯಾಂಕಾ ಆಚಾರ್ ಪ್ರೇಕ್ಷಕರ ಪ್ರೀತಿ ಪಡೆದುಕೊಂಡಿದ್ದಾರೆ. ಇನ್ನೂ ಈ ಚಿತ್ರದ ಮೂಲಕ ಕನ್ನಡ ಇಂಡಸ್ಟ್ರೀಗೆ ಪುನೀತ್ ರಂಗಸ್ವಾಮಿಯಂತಹ ಒಳ್ಳೆ ನಿರ್ದೇಶಕರು ಸಿಕ್ಕಿದ್ದಾರೆ. ಯಶಸ್ವಿ ಹಾದಿಯಲ್ಲಿ ಚಿತ್ರ ಸಾಗುತ್ತಿದ್ದು, ಚಿತ್ರತಂಡ ಈ ಬಗ್ಗೆ ಸುದ್ದಿ ಗೋಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದೆ.

  • Categories: ಸಿನಿಮಾ
  • Tags:
  • Exit mobile version