• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಏಳುಮಲೆ ಬ್ಲಾಕ್‌‌ ಬಸ್ಟರ್.. ಎಲ್ಲೆಡೆ ತರುಣ್ ಟೀಂ ಸೆನ್ಸೇಷನ್

ನಿರ್ಮಾಪಕ ತರುಣ್ ಪಾಲಿಗೆ ಸೋನಲ್ ಅದೃಷ್ಟಲಕ್ಷ್ಮೀ ಗುರು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 6, 2025 - 6:24 pm
in ಸಿನಿಮಾ
0 0
0
111 (11)

ಸು ಫ್ರಮ್ ಸೋ ಬಿಗ್ಗೆಸ್ಟ್ ಹಿಟ್ ಬಳಿಕ ಸ್ಯಾಂಡಲ್‌ವುಡ್‌‌ನಲ್ಲಿ ಮತ್ತೊಂದು ಸಿನಿಮಾ ಅದೇ ರೀತಿ ಎಲ್ಲೆಡೆ ಸಂಚಲನ ಮೂಡಿಸುತ್ತಿದೆ. ಪ್ರೇಕ್ಷಕರ ಜೊತೆ ವಿಮರ್ಶಕರು ಕೂಡ ಪ್ರಶಂಸೆಗಳ ಸುರಿಮಳೆ ಸುರಿಸುತ್ತಿರೋ ಏಳುಮಲೆ, ತರುಣ್ ಸುಧೀರ್ ಬತ್ತಳಿಕೆಯ ಮತ್ತೊಂದು ಸೂಪರ್ ಹಿಟ್ ಎಂಟರ್‌ಟೈನರ್. ಈ ಕುರಿತ ಸ್ಪೆಷಲ್ ಸ್ಟೋರಿ ಇಲ್ಲಿದೆ.

  • ಏಳುಮಲೆ ಬ್ಲಾಕ್‌‌ ಬಸ್ಟರ್.. ಎಲ್ಲೆಡೆ ತರುಣ್ ಟೀಂ ಸೆನ್ಸೇಷನ್
  • ನಿರ್ಮಾಪಕ ತರುಣ್ ಪಾಲಿಗೆ ಸೋನಲ್ ಅದೃಷ್ಟಲಕ್ಷ್ಮೀ ಗುರು
  • ಪ್ರೀತಿ, ಕ್ರೌರ್ಯದ ರೌದ್ರನರ್ತನ.. ರಾಣಾ-ಪ್ರಿಯಾಂಕಾ ಮ್ಯಾಜಿಕ್
  • ನಿರ್ದೇಶನದ ಸಾಮರ್ಥ್ಯ ತೋರಿದ ರಿಯಲ್ ಥ್ರಿಲ್ಲರ್ ಪ್ರೇಮಕಥೆ

ಕಥೆಯಲ್ಲಿ ಗಟ್ಟಿತನ ಇದ್ದು, ಆ ಪಾತ್ರಗಳಲ್ಲಿ ಕಲಾವಿದರು ಜೀವಿಸಿ, ವ್ಹಾವ್ ಫೀಲ್ ಕೊಡುವ ಮೇಕಿಂಗ್‌‌ನಿಂದ ಒಂದು ಸಿನಿಮಾ ಕಟ್ಟಿದ್ರೆ ಜನ ಯಾಕೆ ಥಿಯೇಟರ್‌ಗೆ ಬರಲ್ಲ ನೀವೇ ಹೇಳಿ. ಸು ಫ್ರಮ್ ಸೋ, ಇತ್ತೀಚೆಗೆ ನಾಲ್ಕೂವರೆ ಐದು ಕೋಟಿಯಲ್ಲಿ ತಯಾರಾದ ಈ ಸಿನಿಮಾ ವಿಶ್ವದಾದ್ಯಂತ 125 ಕೋಟಿ ಬ್ಯುಸಿನೆಸ್ ಮಾಡಿದ್ದು ಗೊತ್ತೇಯಿದೆ. ಇದೀಗ ಆ ಬಿಗ್ಗೆಸ್ಟ್ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಸಿನಿಮಾ ಅದೇ ರೀತಿ ಸದ್ದು ಮಾಡ್ತಿದೆ. ಅದೇ ಏಳುಮಲೆ.

RelatedPosts

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!

ADVERTISEMENT
ADVERTISEMENT

Whatsapp image 2025 08 31 at 11.24.28 am (1)ಹೌದು, ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಸಹೋದರ ರಾಣಾ 2ನೇ ಚಿತ್ರ ಏಳುಮಲೆ. ಪ್ರತಿಭೆಗಳನ್ನ ಹೆಕ್ಕಿ ತೆಗೆಯುವ ತರುಣ್ ಸುಧೀರ್, ಈ ಸಿನಿಮಾದ ಮೂಲಕ ಸಾಕಷ್ಟು ಮಂದಿಗೆ ಲೈಫ್ ಕೊಟ್ಟಿದ್ದಾರೆ. ಮಹಾನಟಿ ಫೇಮ್ ಪ್ರಿಯಾಂಕಾಗೆ ನಾಯಕನಟಿ ಬಡ್ತಿ ನೀಡಿದ್ದೇ ತರುಣ್. ಅಲ್ಲದೆ, ಎಲೆಮರಿ ಕಾಯಿಯಂತೆ ಗೀತರಚೆನಕಾರನಾಗಿದ್ದ ಹಾಗೂ ಒಳ್ಳೆಯ ಡೈರೆಕ್ಟರ್ ಅನಿಸಿಕೊಳ್ಳೋಕೆ ಪರಿತಪಿಸುತ್ತಿದ್ದ ಪುನೀತ್ ರಂಗಸ್ವಾಮಿಯನ್ನ ಎಲ್ಲರೂ ಇಂದು ಹೊಗಳುವಂತೆ ಮಾಡಿದ್ದು ಕೂಡ ತರುಣ್ ಅವರೇ.

517244643 1161971749306772 6707258973452447570 nಏಳುಮಲೆ ತಮಿಳುನಾಡಿನಲ್ಲಿ ನಡೆದ ನೈಜ ಘಟನೆ ಆಧಾರಿತ ಸಿನಿಮಾ. ಇದನ್ನ ಕರ್ನಾಟಕ ಹಾಗೂ ತಮಿಳುನಾಡು ಬಾಡರ್ರ್‌‌‌ನಲ್ಲಿ ಕಟ್ಟಿಕೊಟ್ಟು, ಪ್ರೇಕ್ಷಕರು ಸೀಟ್ ಎಡ್ಜ್‌‌‌‌ನಲ್ಲಿ ಕೂತು ಚಿತ್ರ ವೀಕ್ಷಿಸುವಂತೆ ಮಾಡಿದ್ದು ಡೈರೆಕ್ಟರ್ ಪುನೀತ್. ಇಂದು ಪ್ರತಿಯೊಬ್ಬರೂ ಈ ಚಿತ್ರದ ನಿರ್ದೇಶನ ಸಾಮರ್ಥ್ಯದ ಬಗ್ಗೆ ಮಾತನಾಡ್ತಿದ್ದಾರೆ. ಪ್ರೀತಿ, ಕ್ರೌರ್ಯದ ರೌದ್ರನರ್ತನದ ಈ ಸಿನಿಮಾ ಥ್ರಿಲ್ಲರ್ ಬಯಸೋರಿಗೆ ಸಿಕ್ಕಾಪಟ್ಟೆ ಮಜಾ ಕೊಡಲಿದೆ. ಸಮಾಜದಲ್ಲಿರೋ ಗುಡ್, ಬ್ಯಾಡ್ ಹಾಗೂ ಅಗ್ಲಿಯ ಕನ್ನಡಿಯಂತಿದೆ ಏಳುಮಲೆ ಸಿನಿಮಾ ಅಂತಿದ್ದಾರೆ.

Whatsapp image 2025 08 31 at 11.24.28 amನೋಡುಗರನ್ನ ಇನ್ನಿಲ್ಲದೆ ಕಾಡುವ ಪ್ರೇಮಕಥೆ ಇಲ್ಲಿದ್ದು, ಸಹಜ ಹಾಗೂ ಸ್ವಾಭಾವಿಕವಾಗಿ ಇದನ್ನು ಕಟ್ಟಿಕೊಡಲಾಗಿದೆ. ರಾಣಾ ನಟನೆಯಲ್ಲಿ ಪಕ್ವತೆ ಎದ್ದು ಕಾಣ್ತಿದ್ದು, ಪ್ರಿಯಾಂಕಾ ಕೂಡ ಭವಿಷ್ಯದ ಭರವಸೆಯ ಸ್ಟಾರ್ ನಟಿ ಅಂತಿದ್ದಾರೆ ಜನ. ಚಿತ್ರಪ್ರೇಮಿಗಳು ಎಂದೂ ಮರೆಯಲಾಗದ ಪ್ರೇಮಕಥೆಯೊಂದನ್ನ ಕಣ್ತುಂಬಿಕೊಳ್ಳುವ ಸಮಯವಿದು. ಹಾಗಾಗಿ ಕಲಾವಿದರು, ತಂತ್ರಜ್ಞರ ಹಾನೆಸ್ಟ್ ಎಫರ್ಟ್‌ಗಳು ಪ್ರತಿ ಫ್ರೇಮ್‌‌ನಲ್ಲೂ ಎದ್ದು ಕಾಣ್ತಿದೆ. ನಟ ಕಿಶೋರ್ ಹಾಗೂ ತೆಲುಗು ನಟ ಜಗಪತಿ ಬಾಬು ಕೂಡ ಚಿತ್ರದಲ್ಲಿ ಗಮನ ಸೆಳೆಯಲಿದ್ದಾರೆ.

535171354 1107152168263658 3637912221061853592 nನಿರ್ದೇಶನದಲ್ಲೂ ತರುಣ್ ಸೂಪರ್. ನಿರ್ಮಾಣದ ವಿಚಾರದಲ್ಲಿ ಅವರ ಲೆಕ್ಕಾಚಾರ ಎಂದೂ ತಪ್ಪಿಲ್ಲ. ಕ್ರಿಯೇಟಿವಿಟಿ ಅಂದಾಗ ಅದರಲ್ಲಿ ತರುಣ್ ಮಾಸ್ಟರ್‌ಮೈಂಡ್. ತಮ್ಮ ನಿರ್ದೇಶನದ ರಾಬರ್ಟ್‌, ಕಾಟೇರ ಚಿತ್ರಗಳು ಹಿಟ್ ಬಳಿಕ ಇದೀಗ    ತಮ್ಮ ನಿರ್ಮಾಣದ ಏಳುಮಲೆ ಕೂಡ ಸೂಪರ್ ಹಿಟ್ ಆಗಿದೆ. ಅಂದಹಾಗೆ ಇತ್ತೀಚೆಗೆ ತರುಣ್ ಸುಧೀರ್ ಮದ್ವೆ ಆಗಿದ್ರು. ಸೋನಲ್ ಅವರ ಬಾಳಲ್ಲಿ ಬಂದಮೇಲೆ ಮತ್ತಷ್ಟು ಅದೃಷ್ಠ ಒಲಿದು ಬಂದಿದೆ. ತರುಣ್ ಪಾಲಿಗೆ ಸೋನಲ್ ಅದೃಷ್ಟಲಕ್ಷ್ಮೀ ಅಂತ ಎಲ್ಲರೂ ಹೊಗಳುತ್ತಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T190608.901
    ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?
    June 17, 2026 | 0
  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design (37)
    ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T170206.674
    ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version