• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಏಳುಮಲೆ ಟ್ರೇಲರ್ ರಿಲೀಸ್..ಸಿನಿಮಾಗೆ ಡಾಲಿ-ನವೀನ್ ಶಂಕರ್ ಹಾಗೂ ಶರಣ್ ಸಾಥ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 31, 2025 - 12:09 pm
in ಸಿನಿಮಾ
0 0
0
111 (11)

ಕರ್ನಾಟಕ – ತಮಿಳುನಾಡು ಗಡಿಭಾಗದ ಪ್ರೇಮಕಥೆ ಏಳುಮಲೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಪ್ರೇಕ್ಷಕರ ಸಮ್ಮುಖದಲ್ಲಿ ಟ್ರೇಲರ್ ರಿಲೀಸ್ ಮಾಡಲಾಯಿತು. ಕಾರ್ಯಕ್ರಮಕ್ಕೆ ನಟರಾದ ಡಾಲಿ ಧನಂಜಯ್, ನವೀನ್ ಶಂಕರ್ ಹಾಗೂ ಶರಣ್ ವಿಶೇಷ ಮೆರುಗು ನೀಡಿದರು.

RelatedPosts

‘ರಾಕಾ’ ಲುಕ್‌‌ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?

ಬಿಡುಗಡೆಯಾಯ್ತು ಲವ್ ಸೀಸನ್ಸ್ ಸಿನಿಮಾ ಟೀಸರ್!

ಮಾಧ್ಯಮಗಳ ಮುಂದೆ ‘ದರ್ಶನ’ ಕೊಡ್ತಾರಂತೆ ಡಿಬಾಸ್ ಮ್ಯಾನೇಜರ್ ಮಲ್ಲಿ

8 ಚಿತ್ರಗಳ ನಡುವೆ ಬೆಳ್ಳಿತೆರೆಗೆ ಕೋಟಿಗೊಬ್ಬ ವಿಷ್ಣು ಬಾಸ್

ADVERTISEMENT
ADVERTISEMENT

ಟ್ರೇಲರ್ ಬಿಡುಗಡೆ ಬಳಿಕ ನಟ ಶರಣ್ ಮಾತನಾಡಿ, ಕನ್ನಡದ ಇವೆಂಟ್ ಇಷ್ಟು ಜನರ ಮುಂದೆ ನಡೆಯುತ್ತಿದೆ ಎನ್ನುವುದು ಈ ಚಿತ್ರದ ನಿಜವಾದ ಗೆಲುವು ಇಲ್ಲಿಂದ ಶುರುವಾಗಿದೆ. ಈ ಚಿತ್ರದ ರಿಯಲ್ ಹೀರೋ ತರುಣ್. ಅವರು ಒಂದು ಸಿನಿಮಾದ ಆಯ್ಕೆ ಹೇಗಿದೆ ಅನ್ನೋದಕ್ಕೆ ನನ್ನ ಜರ್ನಿ ಸಾಕ್ಷಿ. ಅವರು ನನ್ನ ಸಿನಿಮಾಗಳ ಕಥೆ ಆಯ್ಕೆ ಮಾಡುತ್ತಾರೆ. ಏಳುಮಲೆ ಟ್ರೇಲರ್ ನೋಡಿದರೆ ಸಿನಿಮಾ ನೋಡ್ಲೇಬೇಕು ಎನಿಸುತ್ತದೆ. ಇದು ಕಂಟೆಂಟ್ ಸಿನಿಮಾ. ಈ ಚಿತ್ರ ದೊಡ್ಡ ಹಿಟ್ ಆಗಲಿದೆ ಎಂಬ ನಂಬಿಕೆ ಇದೆ ಎಂದರು.

ನಟ ಡಾಲಿ ಧನಂಜಯ್ ಮಾತನಾಡಿ, ಏಳುಮಲೆ ಟೀಸರ್ ನೋಡಿದಾಗಿನಿಂದಲೂ ಬಹಳ ಖುಷಿ ಇದೆ. ತರುಣ್, ರಾಣಾಗೆ ಮೆಸೇಜ್ ಮಾಡಿ ಬಹಳ‌ ಎನರ್ಜಿ ಇದೆ ಎಂದಿದ್ದೆ. ತುಂಬಾ ದಿನ ಆಯ್ತು ಈ ರೀತಿ ಲವ್ ಸ್ಟೋರಿ ನೋಡದೆ. ಸಿನಿಮಾವನ್ನು ತುಂಬಾ ಫ್ಯಾಷನೆಟೆಡ್ ಆಗಿ ಮಾಡಿದ ಯಾವ ಪ್ರಯತ್ನ ಕೂಡ ಇಲ್ಲಿವರೆಗೂ ಸೋತಿಲ್ಲ. ಈ ತಂಡದಲ್ಲಿ ಪ್ರಾಮಾಣಿಕತೆ ಎದ್ದು ಕಾಣಿಸುತ್ತಿದೆ. ಆ ಪ್ರಾಮಾಣಿಕತೆಯೇ ಈ ಸಿನಿಮಾ ಗೆಲ್ಲಿಸುತ್ತದೆ ಎಂಬ ನಂಬಿಕೆ ಇದೆ. ನಂದು ತರುಣ್ ಅವರದ್ದು ಬ್ರದರ್ಸ್ ಸಂಬಂಧ. ಸಿನಿಮಾವನ್ನೇ ನಂಬಿಕೆಕೊಂಡು ಸಿನಿಮಾದಿಂದ ದುಡಿದು ಮತ್ತೆ ಸಿನಿಮಾ ಮಾಡುವುದು ಸವಾಲು. ಸಿನಿಮಾದಲ್ಲಿ ಕನಸು ಮಾತ್ರ ತೋರಿಸಲಾಗುತ್ತದೆ. ಅದಕ್ಕಾಗಿ ಫ್ಯಾಷನ್, ರಿಸ್ಕ್ ತೆಗೆದುಕೊಳ್ಳಬೇಕು. ಅದನ್ನು ತರುಣ್ ಮಾಡುತ್ತಿದ್ದಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು.

ನಟ ನವೀನ್ ಶಂಕರ್ ಮಾತನಾಡಿ, ಟ್ರೇಲರ್ ಬಹಳ ಚೆಂದ ಇದೆ. ಪೋಸ್ಟರ್, ಟೀಸರ್ ನೋಡಿದಲೂ ಇಷ್ಟವಾಗಿತ್ತು. ಇಂಟೆನ್ಸ್ ಎಮೋಷನ್, ಮುದ್ದಾದ ಜೋಡಿ, ಹೋರಾಟದ ಜರ್ನಿ, ಒಳ್ಳೊಳ್ಳೆ ನಟರು, ಒಳ್ಳೆ ಮ್ಯೂಸಿಕ್ ಇದೆ. ನಮ್ಮ ಟೂರಿಸ್ಟ್ ನ ಟ್ಯಾಗ್ ಲೈನ್ ಒಂದು ರಾಜ್ಯ , ಹಲವು ಜಗತ್ತು. ಈ ಸಿನಿಮಾದಲ್ಲಿ ನೀವು ಇನ್ನೊಂದು ಜಗತ್ತು ನೋಡುತ್ತೀರಾ. ಎಲ್ಲಾ ಭಾಗದ ಕಥೆಗಳು ತೆರೆಗೆ ಬರಬೇಕು. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.

ಚಿತ್ರದ ನಿರ್ಮಾಪಕ ತರುಣ್ ಸುಧೀರ್ ಮಾತನಾಡಿ, ಒಬ್ಬ ನಿರ್ದೇಶಕನಾಗಿ ನನಗೆ ಏನೂ ದುಡಿಮೆ ಬರುತ್ತದೆ ಅದನ್ನು ಇಟ್ಕೊಂಡು ಸಿನಿಮಾ ಮಾಡುತ್ತೇನೆ. ಅದಕ್ಕೆ ಅಟ್ಲಾಂಟಾ ನಾಗೇಂದ್ರ ಅವರು ನೈತಿಕ ಬೆಂಬಲವಾಗಿ ನಿಲ್ಲುತ್ತಾರೆ.‌ ತುಂಬಾ ಶ್ರಮ ಹಾಕಿ ಸಿನಿಮಾ ಮಾಡಿದ್ದೇವೆ. ಎಲ್ಲರೂ ಪ್ರೀತಿಯಿಂದ ಈ ಚಿತ್ರ ಮಾಡಿದ್ದಾರೆ. ಇದು ಪುನೀತ್ ಸಿನಿಮಾ. ಇದು ಅವನ ಪ್ರಾಮಾಣಿಕತೆ. ಏಳುಮಲೆ ಪ್ರೀತಿಯೇ ಪರಮ ಶ್ರೇಷ್ಠ ಎಂದು ಹೇಳುತ್ತದೆ. ಇದನ್ನು ನಾವು ಥ್ರಿಲ್ಲರ್ ಮೂಲಕ ಹೇಳುತ್ತಿದ್ದೇವೆ. ಇದು ನಿಮ್ಮನ್ನು ನಿರಾಶೆ ಮಾಡುವುದಿಲ್ಲ ಎಂದರು.

ಏಳುಮಲೆ ಸಿನಿಮಾ ಇದೇ ಸೆಪ್ಟೆಂಬರ್ 5ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಪುನೀತ್ ರಂಗಸ್ವಾಮಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಖ್ಯಾತ ನಟಿ ರಕ್ಷಿತಾ ಸಹೋದರ ರಾಣಾ ನಾಯಕನಾಗಿ, ಮಹಾನಟಿ ಖ್ಯಾತಿಯ ಪ್ರಿಯಾಂಕಾ ಆಚಾರ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಏಳುಮಲೆಯ ಭಾಗವಾಗಿದ್ದಾರೆ.

ಕರ್ನಾಟಕ – ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯನ್ನು ಹೊಂದಿರುವ ಈ ಪ್ರಾಜೆಕ್ಟ್ ಗೆ ತರುಣ್ ಕಿಶೋರ್ ಸುಧೀರ್ ಅವರು ಬಂಡವಾಳ ಹೂಡಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಸಹ ನಿರ್ಮಾಪಕರಾಗಿ ಜೊತೆಯಾಗಿ ನಿಂತಿದ್ದಾರೆ. ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್‌ ಸಂಕಲನ, ನಾಗಾರ್ಜುನ ಶರ್ಮಾ ಸಾಹಿತ್ಯ ಹಾಗೂ ಪುನೀತ್‌ ರಂಗಸ್ವಾಮಿ ಸಂಭಾಷಣೆ, ಡಿ.ಇಮ್ಮಾನ್ ಸಂಗೀತ ಈ ಸಿನಿಮಾಗಿದೆ.

ಹೇಗಿದೆ ಟ್ರೇಲರ್?

ಏಳುಮಲೆ ಟ್ರೇಲರ್ ಸಖತ್ ಪ್ರಾಮಿಸಿಂಗ್ ಆಗಿದೆ. ಆಕ್ಷನ್, ಎಮೋಷನ್, ಒಂದೊಳ್ಳೆ ಲವ್ ಸ್ಟೋರಿ ಜೊತೆಗೆ ಥ್ರಿಲ್ಲಿಂಗ್ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. ಒಂದೊಳ್ಳೆ ಕಥೆಯನ್ನು ಚಿತ್ರತಂಡ ಪ್ರೇಕ್ಷಕರಿಗೆ ಉಣಬಡಿಸುವ ಕಾತರದಲ್ಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 15T232851.736

ಪಾಕ್ ಜೊತೆಗೆ ಸೇರಿ ಭಾರತದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಸೌದಿ

by Hemanth Kumar S
April 15, 2026 - 11:29 pm
0

Untitled design 2026 04 15T225453.890

IPL 2026: ಲಖನೌ ವಿರುದ್ಧ ಆರ್‌‌ಸಿಬಿಗೆ ಭರ್ಜರಿ ಗೆಲುವು..ಅಂಕಪಟ್ಟಿಯಲ್ಲಿ ಅಗ್ರಸ್ಥಾನ

by ಶಾಲಿನಿ ಕೆ. ಡಿ
April 15, 2026 - 11:04 pm
0

Untitled design 2026 04 15T224426.784

ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ

by ಶಾಲಿನಿ ಕೆ. ಡಿ
April 15, 2026 - 10:46 pm
0

Untitled design 2026 04 15T222422.320

‘ರಾಕಾ’ ಲುಕ್‌‌ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?

by ಶಾಲಿನಿ ಕೆ. ಡಿ
April 15, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 15T222422.320
    ‘ರಾಕಾ’ ಲುಕ್‌‌ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?
    April 15, 2026 | 0
  • Untitled design 2026 04 15T205703.854
    ಬಿಡುಗಡೆಯಾಯ್ತು ಲವ್ ಸೀಸನ್ಸ್ ಸಿನಿಮಾ ಟೀಸರ್!
    April 15, 2026 | 0
  • Untitled design 2026 04 15T192133.743
    ಮಾಧ್ಯಮಗಳ ಮುಂದೆ ‘ದರ್ಶನ’ ಕೊಡ್ತಾರಂತೆ ಡಿಬಾಸ್ ಮ್ಯಾನೇಜರ್ ಮಲ್ಲಿ
    April 15, 2026 | 0
  • Untitled design 2026 04 15T191105.188
    8 ಚಿತ್ರಗಳ ನಡುವೆ ಬೆಳ್ಳಿತೆರೆಗೆ ಕೋಟಿಗೊಬ್ಬ ವಿಷ್ಣು ಬಾಸ್
    April 15, 2026 | 0
  • Untitled design 2026 04 15T181310.748
    ದೀಪಿಕಾ ವಿಚ್ಚೇದನ..? ಬಿಟೌನ್ ಜ್ಯೋತಿಷಿಯಿಂದ ಬಿಗ್ ಶಾಕ್
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version