• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಎಂಪುರಾನ್’ ಚಿತ್ರದ ನಿರ್ಮಾಪಕರಿಗೆ ಇಡಿ ಶಾಕ್: ಕೇರಳ, ತಮಿಳುನಾಡಿನ ಕಚೇರಿಗಳ ಮೇಲೆ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 4, 2025 - 1:13 pm
in ಸಿನಿಮಾ
0 0
0
Untitled design 2025 04 04t131117.879

ಮಲಯಾಳಂ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ‘ಎಂಪುರಾನ್’ ಇದೀಗ ಕೇವಲ ಕಲೆಕ್ಷನ್‌ಗಳಲ್ಲಷ್ಟೇ ಅಲ್ಲ, ರಾಜಕೀಯ ಮತ್ತು ಕಾನೂನು ಚರ್ಚೆಗಳಲ್ಲೂ ಗ್ರಾಸವಾಗಿದೆ. ಈ ಚಿತ್ರದ ನಿರ್ಮಾಪಕರಾದ ಗೋಕುಲಂ ಗೋಪಾಲನ್ ಅವರ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ. ಇದರಿಂದ ಮಲಯಾಳಂ ಚಿತ್ರರಂಗಕ್ಕೆ ಆಘಾತ ಉಂಟುಮಾಡಿದೆ.

ಮಾಹಿತಿಯ ಪ್ರಕಾರ, ಇಡಿ ಅಧಿಕಾರಿಗಳು ಕೇರಳದ ಕೋಝಿಕ್ಕೋಡ್, ಕೊಚ್ಚಿ ಹಾಗೂ ತಮಿಳುನಾಡಿನ ಚೆನ್ನೈಯಲ್ಲಿರುವ ಗೋಕುಲಂ ಸಂಸ್ಥೆಯ ಕಚೇರಿಗಳಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿ ಉಪನಿರ್ದೇಶಕ ರಾಜೇಶ್ ನಾಯರ್ ನೇತೃತ್ವದಲ್ಲಿ ನಡೆಯುತ್ತಿದೆ. ದಾಖಲೆಗಳ ಪರಿಶೀಲನೆ, ಹಣಕಾಸು ವ್ಯವಹಾರಗಳ ತನಿಖೆ ಹಾಗೂ ಹಿಂದಿನ ಹಣ ಸಾಗಣೆ ಕುರಿತಾದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

RelatedPosts

‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅನಾಹುತ: ಆಯೋಜಕರ ವಿರುದ್ಧ FIR

ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ

ರಾಜಮೌಳಿಗೆ ಯಶ್ ಹೋಲಿಕೆ..2000ಕೋಟಿ ದಿಲ್ ಕೀ ಬಾತ್..!

ಜೈಲರ್-2 ಗ್ಲಾಮರ್ ಸಾಂಗ್ ಔಟ್..ನೀರಸ ಪ್ರತಿಕ್ರಿಯೆ

ADVERTISEMENT
ADVERTISEMENT

‘ಎಂಪುರಾನ್’ ಚಿತ್ರ, ಖ್ಯಾತ ನಟ ಮೋಹನ್ ಲಾಲ್ ಮತ್ತು ನಿರ್ದೇಶಕ-ನಟ ಪೃಥ್ವಿರಾಜ್ ಸುಕುಮಾರನ್ ಅವರ ಸಹಯೋಗದಲ್ಲಿ ನಿರ್ಮಿತವಾಗಿದೆ. ಈ ಸಿನಿಮಾ ಬಿಡುಗಡೆಯಾದ ಎರಡು ದಿನಗಳಲ್ಲಿ  ₹100 ಕೋಟಿ ಗಳಿಸಿ, ಮಲಯಾಳಂ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಿಸಿತು. ಆದರೆ, ಚಿತ್ರದಲ್ಲಿ ತೋರಿಸಲಾದ ಗೋಧ್ರಾ ಹಿಂಸಾಚಾರದ ದೃಶ್ಯಗಳು ಮತ್ತು ಗುಜರಾತ್ ಗಲಭೆಗಳ ಚಿತ್ರಣವು ಸಂಘ ಪರಿವಾರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಯಿತು.

ಸಂಘಟನೆಗಳು, ಈ ಚಿತ್ರದಲ್ಲಿ ಇತಿಹಾಸವನ್ನು ತಿರುಚಿ ತೋರಿಸುತ್ತದೆ ಎಂದು ಆರೋಪಿಸಿ ತೀವ್ರ ವಿರೋಧ ವ್ಯಕ್ತಪಡಿಸಿದವು. ಈ ಒತ್ತಡದ ನಡುವೆಯೇ ನಿರ್ಮಾಪಕರು ಮಧ್ಯಪ್ರವೇಶಿಸಿ, ಸುಮಾರು 24 ದೃಶ್ಯಗಳಿಗೆ ಬ್ರೇಕ್‌ ಹಾಕಲಾಗಿದೆ. ಹಾಗೆಯೇ ಚಿತ್ರವನ್ನು ಪುನಃ ಸೆನ್ಸಾರ್ ಮಾಡಿ ಬಿಡುಗಡೆ ಮಾಡಲಾಗಿದೆ.

ನಿರ್ಮಾಪಕರ ಸ್ಪಷ್ಟನೆ

ಈ ಕುರಿತು ಗೋಕುಲಂ ಗೋಪಾಲನ್ ಪ್ರತಿಕ್ರಿಯೆ ನೀಡುತ್ತಾ, “ಚಿತ್ರದಿಂದ ಯಾರಿಗಾದರೂ ನೋವಾಗಿದ್ದರೆ, ನಾವು ತಿದ್ದುಪಡಿ ಮಾಡುತ್ತೇವೆ. ನಾವು ಯಾರಿಗೂ ತೊಂದರೆ ನೀಡಲು ಬಯಸುವುದಿಲ್ಲ. ಪ್ರೇಕ್ಷಕರು ತಮ್ಮ ನಟನ ಸಿನಿಮಾ ನೋಡಬಹುದೆಂದು ಈ ಚಿತ್ರವನ್ನು ಕೈಗೊಂಡೆ,” ಎಂದಿದ್ದಾರೆ.

“ಈ ಚಿತ್ರ ನನ್ನ ಪಾಲಿಗೆ ಕೊನೆಯ ಸಂಯೋಜನೆ. ಇದು ಯಾವ ರಾಜಕೀಯ ಪಕ್ಷಕ್ಕೆ ತಲೆ ಬಾಗುವ ಚಿತ್ರವಲ್ಲ. ನಾವೆಲ್ಲರೂ ಶಾಂತಿಪೂರ್ಣವಾಗಿ ಸಿನಿಮಾ ಮಾಡುವವರಾಗಿದ್ದೇವೆ. ಆದರೆ ಪ್ರೇಕ್ಷಕರ ಮನಸ್ಥಿತಿಗೆ ತಕ್ಕಂತೆ ಕೆಲವು ದೃಶ್ಯಗಳು ನೋವನ್ನು ಉಂಟುಮಾಡಬಹುದು,” ಎಂದಿದ್ದಾರೆ.

‘ಎಂಪುರಾನ್’ ಚಿತ್ರವನ್ನು ಸಣ್ಣ ಪ್ರೇಕ್ಷಣೀಯ ಕಥೆ ಎನ್ನಲು ಸಾಧ್ಯವಿಲ್ಲ. ಇದು ರಾಜಕೀಯ, ಸಮಾಜ ಮತ್ತು ಧರ್ಮ ಕುರಿತ  ವಿಚಾರಗಳನ್ನು ಸ್ಪರ್ಶಿಸುವ ಮೂಲಕ ಭಿನ್ನಾಭಿಪ್ರಾಯಗಳನ್ನು ಹುಟ್ಟಿಸಿದೆ.

ಕೇರಳದಲ್ಲಿ ಈ ಚಿತ್ರದ ಹಿನ್ನೆಲೆ ಕುರಿತು ರಾಜಕೀಯ, ಹೊಣೆಗಾರಿಕೆ ಮತ್ತು ಸ್ವಾತಂತ್ರ್ಯ ವಿಷಯಗಳ ಬಗ್ಗೆ ಚರ್ಚೆ ಆರಂಭವಾಗಿದೆ. ಇಡಿ ದಾಳಿ ಇದಕ್ಕೆ ಇನ್ನಷ್ಟು ತೀವ್ರತೆ ನೀಡಿದ್ದು, ಚಿತ್ರರಂಗದಲ್ಲಿ ಹಾಗೂ ಜನಸಾಮಾನ್ಯರ ನಡುವೆಯೂ ತೀವ್ರ ಕುತೂಹಲವನ್ನು ಹುಟ್ಟಿಸಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (4)

ದೆಹಲಿಯಲ್ಲಿ ಬೆಳಗಾವಿ ಶಾಸಕ ಅಭಯ್ ಪಾಟೀಲ್ ಕಾರು ಅಪಘಾತ: ಶಾಸಕರು ಸೇಫ್

by ಶಾಲಿನಿ ಕೆ. ಡಿ
August 24, 2026 - 9:00 am
0

ಮುನ್ಸೂಚನೆ (3)

ಕಾವೇರಿ ನೀರು ಹಂಚಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

by ಶಾಲಿನಿ ಕೆ. ಡಿ
August 24, 2026 - 8:36 am
0

ಮುನ್ಸೂಚನೆ (1)

ಪತಿಯನ್ನು ಹ*ತ್ಯೆಗೈದು ಹೊಟ್ಟೆ ಸೀಳಿ ಕರುಳು ಹೊರತೆಗೆದ ಪತ್ನಿ: ಸಿಕ್ಕಿಬೀಳುವ ಭಯದಲ್ಲಿ ಕಟ್ಟಡದಿಂದ ಜಂಪ್‌!

by ಶಾಲಿನಿ ಕೆ. ಡಿ
August 24, 2026 - 8:21 am
0

ಮುನ್ಸೂಚನೆ

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 24, 2026 - 7:42 am
0

ಸಂಬಂಧಿಸಿದ ಪೋಸ್ಟ್‌ಗಳು

  • ‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR
    ‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅನಾಹುತ: ಆಯೋಜಕರ ವಿರುದ್ಧ FIR
    August 23, 2026 | 0
  • Untitled design 2026 08 23T180244.173
    ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ
    August 23, 2026 | 0
  • ವಾಹನ (13)
    ರಾಜಮೌಳಿಗೆ ಯಶ್ ಹೋಲಿಕೆ..2000ಕೋಟಿ ದಿಲ್ ಕೀ ಬಾತ್..!
    August 23, 2026 | 0
  • ವಾಹನ (10)
    ಜೈಲರ್-2 ಗ್ಲಾಮರ್ ಸಾಂಗ್ ಔಟ್..ನೀರಸ ಪ್ರತಿಕ್ರಿಯೆ
    August 23, 2026 | 0
  • ವಾಹನ (7)
    ಮೆಗಾಸ್ಟಾರ್ ಚಿರಂಜೀವಿ ಹುಟ್ಟುಹಬ್ಬಕ್ಕೆ ‘ಕಾಕಾ’ ಗ್ಲಿಂಪ್ಸ್ ರಿಲೀಸ್: ಸಂಕ್ರಾಂತಿಗೆ ಬಾಕ್ಸಾಫೀಸ್ ಧಮಾಕಾ!
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version