• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಫಣಿ’ ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಿದ ತೆಲುಗು ಲೆಜೆಂಡರಿ ನಿರ್ದೇಶಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 3, 2025 - 1:37 pm
in ಸಿನಿಮಾ
0 0
0
Untitled design 2025 04 03t132956.266

ತೆಲುಗಿನಲ್ಲಿ ಬಾಸ್, ಶ್ರೀರಾಮ್, ನೇನುನ್ನಾನು, ಆಟ ಸೇರಿದಂತೆ ಹಲವು ಹಿಟ್ ಚಿತ್ರ ನಿರ್ದೇಶಿಸಿರುವ ಪ್ರತಿಭಾನ್ವಿತ ನಿರ್ದೇಶಕ ಡಾ. ವಿ.ಎನ್. ಆದಿತ್ಯ ಈಗ ‘ಫಣಿ’ ಎಂಬ ಗ್ಲೋಬಲ್ ಸಿನಿಮಾ ಮಾಡುತ್ತಿದ್ದಾರೆ. ಓಎಂಜಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಡಾ. ಮೀನಾಕ್ಷಿ ಅನಿಪಿಂಡಿ ಚಿತ್ರ ನಿರ್ಮಿಸುತ್ತಿದ್ದು, ಎಯು & ಐ ಸ್ಟುಡಿಯೋ ಪ್ರಸ್ತುತಪಡಿಸುತ್ತಿದೆ.

RelatedPosts

ಲವ್ ಮಾಕ್ಟೇಲ್-3 ಚಿತ್ರದ ಕಥೆ ವಿವಾದ ಸುಖಾಂತ್ಯ

ಜೂನ್ 26ಕ್ಕೆ ಸಿಂಪಲ್ ಸುನಿಯ ‘ಮೋಡ ಕವಿದ ವಾತಾವರಣ’ ಸಿನಿಮಾ ರಿಲೀಸ್‌

ರಾಮನಾಗಿ ಉಪೇಂದ್ರ.. ‘ಹಿಂದೂ’ ಚಿತ್ರ ನಿಂತೋಗಿದ್ಯಾಕೆ ?

‘ಪೆದ್ದಿ’ ಪೈಲ್ವಾನ್‌ ಚರಣ್ ಕೈಯಲ್ಲಿ ಆಂಜನೇಯನ ಗದೆ..!

ADVERTISEMENT
ADVERTISEMENT

ನಟಿ ಕ್ಯಾಥರೀನ್ ಟ್ರೆಸಾ ‘ಫಣಿ’ಯಲ್ಲಿ ಪ್ರಮುಖ ಪಾತ್ರಕ್ಕೆ ಜೀವ ತುಂಬಲಿದ್ದು, ಮಹೇಶ್ ಶ್ರೀರಾಮ್ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.. ಹಿಂದಿ ಜೊತೆಗೆ, ಫಣಿ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಇತರ ಜಾಗತಿಕ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಲೆಜೆಂಡರಿ ನಿರ್ದೇಶಕ ಕೆ. ರಾಘವೇಂದ್ರ ರಾವ್ ಇಂದು ಹೈದರಾಬಾದ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಫಣಿ’ ಚಿತ್ರದ ಮೋಷನ್ ಪೋಸ್ಟರ್ ಅನ್ನು ಅನಾವರಣಗೊಳಿಸಿದರು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕೆ. ರಾಘವೇಂದ್ರ ರಾವ್, “ಆದಿತ್ಯ ಎಂದರೆ ಸೂರ್ಯ. ಎಲ್ಲಾ ದೇಶಗಳಲ್ಲಿ ಸೂರ್ಯ ಉದಯಿಸುತ್ತಾನೆ, ಹೀಗಾಗಿ, ವಿ.ಎನ್. ಆದಿತ್ಯ ಫಣಿ ಚಿತ್ರವನ್ನು ಜಾಗತಿಕ ಸಿನಿಮಾ ಮಾಡುತ್ತಿದ್ದಾರೆ. ಆದಿತ್ಯ ನನ್ನೊಂದಿಗೆ ಕೆಲಸ ಮಾಡದಿದ್ದರೂ, ಅವರು ನನ್ನ ನೆಚ್ಚಿನವರಲ್ಲಿ ಒಬ್ಬರು. ಅವರು ಹೊಸ ತಾರೆಯರೊಂದಿಗೆ ಸಿನಿಮಾ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಅವರ ಸಹೋದರಿ ಮೀನಾಕ್ಷಿ ಫಣಿ ನಿರ್ಮಿಸುತ್ತಿದ್ದಾರೆ.

ಅಲ್ಲು ಅರ್ಜುನ್ ಅವರ ಸರೈನೋಡು ಚಿತ್ರದಲ್ಲಿ ಶಾಸಕಿಯಾಗಿ ಕ್ಯಾಥರೀನ್ ಪಾತ್ರದಲ್ಲಿ ನಟಿಸಿದ್ದರು. ಈ ಚಿತ್ರದಲ್ಲಿ ಅವರು ಯಾವ ರೀತಿಯ ಪಾತ್ರವನ್ನು ನಿರ್ವಹಿಸುತ್ತಾರೆ ಎಂದು ನೋಡಲು ನಾನು ಉತ್ಸುಕನಾಗಿದ್ದೇನೆ. ಫಣಿಯ ಇಡೀ ತಂಡಕ್ಕೆ ನಾನು ಶುಭ ಹಾರೈಸುತ್ತೇನೆ ಮತ್ತು ಚಿತ್ರವು ಉತ್ತಮ ಯಶಸ್ಸನ್ನು ಸಾಧಿಸಲಿ ಎಂದು ಆಶಿಸಿದರು.

ಡಾ.ವಿ.ಎನ್ ಆದಿತ್ಯ ಕಥೆ ಚಿತ್ರಕಥೆ ಬರೆದು ಫಣಿ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದು, ಡಾ. ಮೀನಾಕ್ಷಿ ಅನಿಪಿಂಡಿ ನಿರ್ಮಾಣದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಜನೈದ್‌ ಸಂಕಲನ, ಬುಜ್ಜಿ.ಕೆ, ಸಾಯಿಕಿರಣ್ ಐನಂಪುಡಿ ಛಾಯಾಗ್ರಹಣ, ಜಾನ್‌ ಖಾನ್‌ ಸಾಹಸ ನಿರ್ದೇಶನದ, ಹೆನ್ರಿ, ಬೆವರ್ಲಿ ಫಿಲ್ಮ್ಸ್, ಲಾಸ್ ಏಂಜಲೀಸ್ ವಿಜಿಎಫ್‌ ವರ್ಕ್‌ ಚಿತ್ರಕ್ಕಿರಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (34)

ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಎಮರ್ಜೆನ್ಸಿ ಲ್ಯಾಂಡಿಂಗ್: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ

by ಯಶಸ್ವಿನಿ ಎಂ
March 28, 2026 - 1:19 pm
0

Untitled design (33)

CSK ಫ್ಯಾನ್ಸ್‌ಗೆ ಬಿಗ್ ಶಾಕ್: IPL 2026ರ ಆರಂಭಿಕ ಪಂದ್ಯಗಳಿಂದ ಎಂ.ಎಸ್.ಧೋನಿ ಔಟ್ ?

by ಯಶಸ್ವಿನಿ ಎಂ
March 28, 2026 - 12:45 pm
0

Untitled design (32)

IPL ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರಿಡಾಂಗಣ ಸಜ್ಜು: 2,000 ಪೊಲೀಸರಿಂದ ಬಿಗಿ ಬಂದೋಬಸ್ತ್

by ಯಶಸ್ವಿನಿ ಎಂ
March 28, 2026 - 12:26 pm
0

Untitled design (31)

29ನೇ ದಿನಕ್ಕೆ ಕಾಲಿಟ್ಟ ಯುದ್ಧ: ಶಾಂತಿ ಹೆಸರಿನಲ್ಲಿಯೇ ಇರಾನ್ ಮೇಲೆ ಅಮೆರಿಕಾ ದಾಳಿ..!

by Hemanth Kumar S
March 28, 2026 - 11:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (27)
    ಲವ್ ಮಾಕ್ಟೇಲ್-3 ಚಿತ್ರದ ಕಥೆ ವಿವಾದ ಸುಖಾಂತ್ಯ
    March 28, 2026 | 0
  • Untitled design (24)
    ಜೂನ್ 26ಕ್ಕೆ ಸಿಂಪಲ್ ಸುನಿಯ ‘ಮೋಡ ಕವಿದ ವಾತಾವರಣ’ ಸಿನಿಮಾ ರಿಲೀಸ್‌
    March 28, 2026 | 0
  • Untitled design (4)
    ರಾಮನಾಗಿ ಉಪೇಂದ್ರ.. ‘ಹಿಂದೂ’ ಚಿತ್ರ ನಿಂತೋಗಿದ್ಯಾಕೆ ?
    March 27, 2026 | 0
  • Untitled design (2)
    ‘ಪೆದ್ದಿ’ ಪೈಲ್ವಾನ್‌ ಚರಣ್ ಕೈಯಲ್ಲಿ ಆಂಜನೇಯನ ಗದೆ..!
    March 27, 2026 | 0
  • Untitled design (1)
    ರಾಮಭಂಟನಾದ ರಿಷಬ್.. ಹೈದ್ರಾಬಾದ್‌‌ನಲ್ಲಿ ಶೂಟಿಂಗ್..!
    March 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version