• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಕಾಂತಾರ ದೈವದ ಬಗ್ಗೆ ಅವಹೇಳನ: ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
December 3, 2025 - 4:55 pm
in ಬಾಲಿವುಡ್, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 12 03T165056.954

RelatedPosts

ರಕ್ಷಿತ್‌ ಶೆಟ್ಟಿಗೆ ದೆಹಲಿ ಹೈಕೋರ್ಟ್‌ನಿಂದ ಬಿಗ್‌ ಶಾಕ್‌: ಬ್ಯಾಚುಲರ್ ಪಾರ್ಟಿಯಲ್ಲಿ ಹಾಡು ಬಳಸಿದ್ದಕ್ಕೆ 25 ರೂ. ದಂಡ

ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದಳಪತಿ ವಿಜಯ್‌ ವಿರುದ್ಧ ಪ್ರಕರಣ ದಾಖಲು

ರೋರಿಂಗ್ ಸ್ಟಾರ್ ‘ಉಗ್ರಾಯುಧಂ’ ಅಡ್ಡಾಗೆ ಸಪ್ತಮಿ ಎಂಟ್ರಿ

ಕ್ರೇಜಿ ಕ್ವೀನ್‌‌ಗೆ ಬರ್ತ್ ಡೇ ಸಂಭ್ರಮ.. ಇಲ್ಲಿದೆ ಟ್ರ್ಯಾಕ್ ರೆಕಾರ್ಡ್

ADVERTISEMENT
ADVERTISEMENT

ಬಾಲಿವುಡ್ ನಟ ರಣವೀರ್ ಸಿಂಗ್ ‘ಕಾಂತಾರ’ ಚಿತ್ರದ ದೈವದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಗೋವಾದಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ಸಂದರ್ಭದಲ್ಲಿ ಅವರು ಮಾತನಾಡಿದ ಮಾತುಗಳು ವಿವಾದವನ್ನು ಸೃಷ್ಟಿಸಿದ್ದು, ಈಗ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ. ದೂರು ದಾಖಲಿಸಿದ ವಕೀಲ ಪ್ರಶಾಂತ್ ಮೇತಲ್, ರಣವೀರ್ ಸಿಂಗ್ ‘ಫೀಮೇಲ್ ಗೋಸ್ಟ್’ (ಹೆಣ್ಣು ಭೂತ) ಎಂದು ಸಂಬೋಧಿಸಿದ್ದು ತುಳುನಾಡಿನ ಜನರ ಧಾರ್ಮಿಕ ಭಾವನೆಗೆ ಘೋರ ಅಪಮಾನ ಎಂದು ತಿಳಿಸಿದ್ದಾರೆ.

ಗೋವಾದಲ್ಲಿ ನಡೆದ ಚಲನಚಿತ್ರೋತ್ಸವದ ಕಾರ್ಯಕ್ರಮದಲ್ಲಿ ರಣವೀರ್ ಸಿಂಗ್ ಹಾಜರಿದ್ದರು. ಅಲ್ಲಿ ಅವರು ಕನ್ನಡ ಸಿನಿಮಾ ‘ಕಾಂತಾರ: ಎ ಲೆಜೆಂಡ್’ ಮತ್ತು ಅದರ ನಟ-ನಿರ್ದೇಶಕ ರಿಷಬ್ ಶೆಟ್ಟಿಯವರನ್ನು ಕುರಿತು ಮಾತನಾಡುತ್ತಿದ್ದರು. ರಿಷಬ್ ಶೆಟ್ಟಿಯವರ ಅಭಿನಯವನ್ನು ಹೊಗಳುವ ಸಂದರ್ಭದಲ್ಲಿ, ರಣವೀರ್ ಸಿಂಗ್, “ನಾನು ಥಿಯೇಟರ್ನಲ್ಲಿ ‘ಕಾಂತಾರ 1’ ನೋಡಿದೆ. ರಿಷಬ್ ಶೆಟ್ಟಿ ಅವರ ಅಭಿನಯ ನಿಜವಾಗಿಯೂ ಅದ್ಭುತವಾಗಿತ್ತು. ಆ ಹೆಣ್ಣು ದೈವ (ಫೀಮೇಲ್ ಗಾಡ್) ನಿಮ್ಮ ಮೇಲೆ ಬರುತ್ತಲ್ಲ, ಅದು ಅದ್ಭುತ. ನಿಮ್ಮ ನಟನೆ ಸೂಪರ್ ಎಂದು ಹೇಳಿದರು. ಈ ‘ಹೆಣ್ಣು ದೈವ’ ಅಥವಾ ‘ಫೀಮೇಲ್ ಗೋಸ್ಟ್’ ಪದಪ್ರಯೋಗವೇ ವಿವಾದಕ್ಕೆ ಕಾರಣವಾಗಿದೆ.

ವಕೀಲ ಪ್ರಶಾಂತ್ ಮೇತಲ್ ದಾಖಲಿಸಿದ ದೂರಿನ ಪ್ರಕಾರ, ರಣವೀರ್ ಸಿಂಗ್ ಅವರ ಮಾತು ಕೇವಲ ಅವಿವೇಕದ್ದಲ್ಲ, ಬದಲಿಗೆ ತುಳುನಾಡಿನ ಕರಾವಳಿ ಕರ್ನಾಟಕದ ಲಕ್ಷಾಂತರ ಭಕ್ತರು ಆರಾಧಿಸುವ ‘ಗುಳಿಗ ದೈವ’ ಮತ್ತು ‘ಚಾಮುಂಡಿ’ ಮುಂತಾದ ದೈವಶಕ್ತಿಗಳಿಗೆ ನೇರವಾಗಿ ಅವಮಾನವಾಗಿದೆ. ‘ಕಾಂತಾರ’ ಚಿತ್ರದ ಹೆಚ್ಚು ಜನಪ್ರಿಯವಾಗಲೂ ಕಾರಣವೇ ಈ ದೈವ ಸಂಕಲ್ಪ ಹಾಗೂ ನಮ್ಮ ಸಂಸ್ಕೃತಿ. ದೈವವನ್ನು ‘ಭೂತ’ ಎಂದು ಕರೆಯುವುದರ ಮೂಲಕ, ನಟ ರಣವೀರ್‌ ಸಿಂಗ್‌ ವಿವಾದಕ್ಕೆ ಕಾರಣವಾಗಿದ್ದಾರೆ. ಹೀಗಾಗಿ ಅವರ ಮೇಲೆ ದೂರು ದಾಖಲಾಗಿದೆ. ಇದು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 295A (ಧಾರ್ಮಿಕ ಭಾವನೆಗೆ ಇರುವ ಉದ್ದೇಶಪೂರ್ವಕ ಹಾಗೂ ದುರುದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಅಪರಾಧವೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಣವೀರ್‌ ಸಿಂಗ್‌ನ ಈ ವಿಡಿಯೋ, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾದ ಟೀಕೆ ಮತ್ತು ರೋಷದ ಪ್ರತಿಕ್ರಿಯೆ ಬಂತು. ಅನೇಕರು, ವಿಶೇಷವಾಗಿ ಕರ್ನಾಟಕ ಮತ್ತು ತುಳುನಾಡಿನಿಂದ, ರಣವೀರ್ ಸಿಂಗ್ ಅವರ ಮಾತು ಸಂಸ್ಕೃತಿಯ ಅಜ್ಞಾನ ಮತ್ತು ಅಗೌರವವನ್ನು ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಒತ್ತಡದ ನಡುವೆ, ರಣವೀರ್ ಸಿಂಗ್ ತಮ್ಮ ಇನ್ಸ್ಟಾಗ್ರಾಂ ಮೂಲಕ ಕ್ಷಮಾಪಣೆ ಕೇಳಿದ್ದಾರೆ. ಅವರು, ನನ್ನ ಮಾತುಗಳ ಅರ್ಥ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ‘ಕಾಂತಾರ’ ಮತ್ತು ರಿಷಬ್ ಶೆಟ್ಟಿ ಅವರ ಅದ್ಭುತ ನಟನೆಯನ್ನ ವರ್ಣಿಸಲು ಹೊರಟಿದ್ದೆ. ಯಾವುದೇ ಧಾರ್ಮಿಕ ಭಾವನೆಗೆ ನೋವುಂಟಾಗಿದ್ದರೆ, ನಾನು ಹೃತ್ಪೂರ್ವಕವಾಗಿ ಕ್ಷಮೆ ಕೋರುತ್ತೇನೆ” ಎಂದು ತಿಳಿಸಿದರು. 

ಕ್ಷಮಾಪಣೆಯ ನಂತರವೂ, ವಕೀಲ ಪ್ರಶಾಂತ್ ಮೇತಲ್ ಅವರು ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಿಸಿದ್ದಾರೆ. ಪೊಲೀಸರು ಈಗ ದೂರನ್ನು ಪರಿಶೀಲಿಸಿ, ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 04 01T103935.811

ಷೇರು ಮಾರುಕಟ್ಟೆಯಲ್ಲಿ ಒಂದೇ ದಿನದಲ್ಲಿ 10 ಲಕ್ಷ ಕೋಟಿ ಲಾಭ

by ಯಶಸ್ವಿನಿ ಎಂ
April 1, 2026 - 10:48 am
0

Untitled design 2026 04 01T103022.995

ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ 119ನೇ ಜಯಂತ್ಯುತ್ಸವದ ಸಂಭ್ರಮ

by ಯಶಸ್ವಿನಿ ಎಂ
April 1, 2026 - 10:31 am
0

Untitled design 2026 04 01T101417.540

ಬಂಡೆಗೆ ಅಪ್ಪಳಿಸಿ ಪತನಗೊಂಡ ರಷ್ಯಾ ಮಿಲಿಟರಿ ವಿಮಾನ: 29 ಮಂದಿ ದುರ್ಮರಣ

by ಯಶಸ್ವಿನಿ ಎಂ
April 1, 2026 - 10:16 am
0

Untitled design 2026 04 01T094756.926

ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

by ಯಶಸ್ವಿನಿ ಎಂ
April 1, 2026 - 9:56 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 31T170817.809
    ಬಿಟೌನ್‌‌ ಖಾನ್ಸ್‌ಗೆ ರಣ್‌‌ಬೀರ್, ರಣ್ವೀರ್, ವಿಕ್ಕಿ ಕೌಶಲ್ ಟಕ್ಕರ್
    March 31, 2026 | 0
  • Untitled design 2026 03 30T154316.827
    ಧುರಂಧರ್​ ಗೆದ್ದ ಬೆನ್ನಲ್ಲೇ ರಣ್ವೀರ್‌‌‌​ಗೆ 5ಕೋಟಿ ಕಾರ್ ಗಿಫ್ಟ್..!
    March 30, 2026 | 0
  • Untitled design 2026 03 30T094739.887
    ಎರಡನೇ ಮಗುವಿಗೆ ತಾಯಿಯಾದ ನಟಿ ಸೋನಂ ಕಪೂರ್
    March 30, 2026 | 0
  • Untitled design (54)
    ರಾಮ ಭಕ್ತರಿಗೆ ಬಿಗ್ ಸರ್ಪ್ರೈಸ್..! ‘ರಾಮಾಯಣ’ ಟೀಸರ್ ರಿಲೀಸ್‌ಗೆ ಡೇಟ್‌ ಫಿಕ್ಸ್‌
    March 29, 2026 | 0
  • Untitled design (36)
    ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version