• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಕಾಂತಾರ ದೈವದ ಬಗ್ಗೆ ಅವಹೇಳನ: ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್‌

admin by admin
December 3, 2025 - 4:55 pm
in ಬಾಲಿವುಡ್, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 12 03T165056.954

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

ADVERTISEMENT
ADVERTISEMENT

ಬಾಲಿವುಡ್ ನಟ ರಣವೀರ್ ಸಿಂಗ್ ‘ಕಾಂತಾರ’ ಚಿತ್ರದ ದೈವದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಗೋವಾದಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ಸಂದರ್ಭದಲ್ಲಿ ಅವರು ಮಾತನಾಡಿದ ಮಾತುಗಳು ವಿವಾದವನ್ನು ಸೃಷ್ಟಿಸಿದ್ದು, ಈಗ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ. ದೂರು ದಾಖಲಿಸಿದ ವಕೀಲ ಪ್ರಶಾಂತ್ ಮೇತಲ್, ರಣವೀರ್ ಸಿಂಗ್ ‘ಫೀಮೇಲ್ ಗೋಸ್ಟ್’ (ಹೆಣ್ಣು ಭೂತ) ಎಂದು ಸಂಬೋಧಿಸಿದ್ದು ತುಳುನಾಡಿನ ಜನರ ಧಾರ್ಮಿಕ ಭಾವನೆಗೆ ಘೋರ ಅಪಮಾನ ಎಂದು ತಿಳಿಸಿದ್ದಾರೆ.

ಗೋವಾದಲ್ಲಿ ನಡೆದ ಚಲನಚಿತ್ರೋತ್ಸವದ ಕಾರ್ಯಕ್ರಮದಲ್ಲಿ ರಣವೀರ್ ಸಿಂಗ್ ಹಾಜರಿದ್ದರು. ಅಲ್ಲಿ ಅವರು ಕನ್ನಡ ಸಿನಿಮಾ ‘ಕಾಂತಾರ: ಎ ಲೆಜೆಂಡ್’ ಮತ್ತು ಅದರ ನಟ-ನಿರ್ದೇಶಕ ರಿಷಬ್ ಶೆಟ್ಟಿಯವರನ್ನು ಕುರಿತು ಮಾತನಾಡುತ್ತಿದ್ದರು. ರಿಷಬ್ ಶೆಟ್ಟಿಯವರ ಅಭಿನಯವನ್ನು ಹೊಗಳುವ ಸಂದರ್ಭದಲ್ಲಿ, ರಣವೀರ್ ಸಿಂಗ್, “ನಾನು ಥಿಯೇಟರ್ನಲ್ಲಿ ‘ಕಾಂತಾರ 1’ ನೋಡಿದೆ. ರಿಷಬ್ ಶೆಟ್ಟಿ ಅವರ ಅಭಿನಯ ನಿಜವಾಗಿಯೂ ಅದ್ಭುತವಾಗಿತ್ತು. ಆ ಹೆಣ್ಣು ದೈವ (ಫೀಮೇಲ್ ಗಾಡ್) ನಿಮ್ಮ ಮೇಲೆ ಬರುತ್ತಲ್ಲ, ಅದು ಅದ್ಭುತ. ನಿಮ್ಮ ನಟನೆ ಸೂಪರ್ ಎಂದು ಹೇಳಿದರು. ಈ ‘ಹೆಣ್ಣು ದೈವ’ ಅಥವಾ ‘ಫೀಮೇಲ್ ಗೋಸ್ಟ್’ ಪದಪ್ರಯೋಗವೇ ವಿವಾದಕ್ಕೆ ಕಾರಣವಾಗಿದೆ.

ವಕೀಲ ಪ್ರಶಾಂತ್ ಮೇತಲ್ ದಾಖಲಿಸಿದ ದೂರಿನ ಪ್ರಕಾರ, ರಣವೀರ್ ಸಿಂಗ್ ಅವರ ಮಾತು ಕೇವಲ ಅವಿವೇಕದ್ದಲ್ಲ, ಬದಲಿಗೆ ತುಳುನಾಡಿನ ಕರಾವಳಿ ಕರ್ನಾಟಕದ ಲಕ್ಷಾಂತರ ಭಕ್ತರು ಆರಾಧಿಸುವ ‘ಗುಳಿಗ ದೈವ’ ಮತ್ತು ‘ಚಾಮುಂಡಿ’ ಮುಂತಾದ ದೈವಶಕ್ತಿಗಳಿಗೆ ನೇರವಾಗಿ ಅವಮಾನವಾಗಿದೆ. ‘ಕಾಂತಾರ’ ಚಿತ್ರದ ಹೆಚ್ಚು ಜನಪ್ರಿಯವಾಗಲೂ ಕಾರಣವೇ ಈ ದೈವ ಸಂಕಲ್ಪ ಹಾಗೂ ನಮ್ಮ ಸಂಸ್ಕೃತಿ. ದೈವವನ್ನು ‘ಭೂತ’ ಎಂದು ಕರೆಯುವುದರ ಮೂಲಕ, ನಟ ರಣವೀರ್‌ ಸಿಂಗ್‌ ವಿವಾದಕ್ಕೆ ಕಾರಣವಾಗಿದ್ದಾರೆ. ಹೀಗಾಗಿ ಅವರ ಮೇಲೆ ದೂರು ದಾಖಲಾಗಿದೆ. ಇದು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 295A (ಧಾರ್ಮಿಕ ಭಾವನೆಗೆ ಇರುವ ಉದ್ದೇಶಪೂರ್ವಕ ಹಾಗೂ ದುರುದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಅಪರಾಧವೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಣವೀರ್‌ ಸಿಂಗ್‌ನ ಈ ವಿಡಿಯೋ, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾದ ಟೀಕೆ ಮತ್ತು ರೋಷದ ಪ್ರತಿಕ್ರಿಯೆ ಬಂತು. ಅನೇಕರು, ವಿಶೇಷವಾಗಿ ಕರ್ನಾಟಕ ಮತ್ತು ತುಳುನಾಡಿನಿಂದ, ರಣವೀರ್ ಸಿಂಗ್ ಅವರ ಮಾತು ಸಂಸ್ಕೃತಿಯ ಅಜ್ಞಾನ ಮತ್ತು ಅಗೌರವವನ್ನು ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಒತ್ತಡದ ನಡುವೆ, ರಣವೀರ್ ಸಿಂಗ್ ತಮ್ಮ ಇನ್ಸ್ಟಾಗ್ರಾಂ ಮೂಲಕ ಕ್ಷಮಾಪಣೆ ಕೇಳಿದ್ದಾರೆ. ಅವರು, ನನ್ನ ಮಾತುಗಳ ಅರ್ಥ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ‘ಕಾಂತಾರ’ ಮತ್ತು ರಿಷಬ್ ಶೆಟ್ಟಿ ಅವರ ಅದ್ಭುತ ನಟನೆಯನ್ನ ವರ್ಣಿಸಲು ಹೊರಟಿದ್ದೆ. ಯಾವುದೇ ಧಾರ್ಮಿಕ ಭಾವನೆಗೆ ನೋವುಂಟಾಗಿದ್ದರೆ, ನಾನು ಹೃತ್ಪೂರ್ವಕವಾಗಿ ಕ್ಷಮೆ ಕೋರುತ್ತೇನೆ” ಎಂದು ತಿಳಿಸಿದರು. 

ಕ್ಷಮಾಪಣೆಯ ನಂತರವೂ, ವಕೀಲ ಪ್ರಶಾಂತ್ ಮೇತಲ್ ಅವರು ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಿಸಿದ್ದಾರೆ. ಪೊಲೀಸರು ಈಗ ದೂರನ್ನು ಪರಿಶೀಲಿಸಿ, ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಅದ್ವೈತ್ (18)

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

by ಕವಿತಾ
August 12, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version