• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದ ಟ್ರೈಲರ್ ರಿಲೀಸ್‌ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 3, 2025 - 1:32 pm
in ಸಿನಿಮಾ
0 0
0
111 (18)

ಡೆಡ್ಲಿ ಸೋಮ, ಮಾದೇಶ ಖ್ಯಾತಿಯ ರವಿ ಶ್ರೀವತ್ಸ ಅವರ ನಿರ್ಮಾಣ ಹಾಗೂ ನಿರ್ದೇಶನದ ‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದ ಹಾಡು ಹಾಗೂ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ರಿಯಲ್ ಸ್ಟಾರ್ ಉಪೇಂದ್ರ ಅವರು ಟ್ರೈಲರ್ ಗೆ ಚಾಲನೆ ನೀಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ನಿರ್ಮಾಪಕ ಕೆ.ಮಂಜು, ಉಮೇಶ್ ಬಣಕಾರ್, ನ್ಯಾಯವಾದಿ ಟಿ.ಪ್ರಸನ್ನಕುಮಾರ್, ರಾಧಾಕೃಷ್ಣ ಅಡಿಗ, ಪ್ರವೀಣ್, ಉದಯ್, ಸೇತು ಮುಕುಂದನ್, ಥ್ರಿಲ್ಲರ್ ಮಂಜು ಹಾಗೂ ರವಿ ಶ್ರೀವತ್ಸ ಅವರ ಹಿತೈಶಿಗಳು ಹಾಗೂ ಸ್ನೇಹಿತರನೇಕರು ಹಾಜರಿದ್ದರು‌.

RelatedPosts

ಹೀರೋ ಆಗೇಬಿಟ್ರು ಕನಕರಾಜ್..ರಕ್ತಸಿಕ್ತ ‘DC’ ಟ್ರೈಲರ್

ತ್ರಿಶಾ ಟಚ್..ವಿಜಯ್‌ಗೆ CM ಲಕ್..ಸೂರ್ಯಗೆ ಹಿಟ್

ಇಂಟರ್‌‌ನ್ಯಾಷನಲ್ ವೆರೈಟಿ ಮ್ಯಾಗಜಿನ್‌‌‌ನಲ್ಲಿ ಕನ್ನಡಿಗ..ಕವರ್ ಪೇಜ್‌‌ನಲ್ಲಿ ಮಿಂಚಿದ ರಾಕಿಂಗ್ ಸ್ಟಾರ್ ಯಶ್

ನಿರ್ಮಾಪಕಿ ಶಿಲ್ಪಾ ಗಣೇಶ್ ಈಗ ಗಾಯಕಿ..‘ಪಿಚ್ಚರ್’ ಸಿನಿಮಾ ಹಾಡಿಗೆ ಧ್ವನಿ ನೀಡಿದ ‘ಗೋಲ್ಡನ್ ವೈಫ್’

ADVERTISEMENT
ADVERTISEMENT

ತಮ್ಮ ಡೆಡ್ಲಿ ಆರ್ಟ್ಸ್ ಬ್ಯಾನರ್ ಮೂಲಕ ‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರವನ್ನು ರವಿ ಶ್ರೀವತ್ಸ ಅವರೇ ನಿರ್ಮಿಸಿದ್ದಾರೆ.
ಬಾಗಲಕೋಟೆಯ ಪಿಲ್ಲಾರಿ ಫಾಲ್ಸ್ ನಲ್ಲಿ ನಡೆದ ನೈಜ ಘಟನೆ ಇಟ್ಟುಕೊಂಡು ರವಿ ಶ್ರೀವತ್ಸ ಅವರು ಕಥೆಗಾರ ಎಂ.ಎಸ್‌. ರಮೇಶ್ ಜತೆಗೂಡಿ ಈ ರಾ ಸಬ್ಜೆಕ್ಟ್ ಗೆ ಚಿತ್ರಕಥೆ, ಸಂಭಾಷಣೆ ಹೆಣೆದಿದ್ದಾರೆ.

ಈ ಸಂದರ್ಭದಲ್ಲಿ ಚಿತ್ರವನ್ನು ರಿಲೀಸ್ ಹಂತದವರೆಗೆ ತರುವಾಗ ಎದುರಿಸಿದ ಸಂಕಷ್ಟಗಳನ್ನು ವಿವರಿಸಿದರು.
ಪ್ರಾದೇಶಿಕ ಸೆನ್ಸಾರ್ ಮಂಡಳಿ ವೈಲೆನ್ಸ್ ಆಗಿದೆ ಎಂಬ ಕಾರಣ ನೀಡಿ, ನಮ್ಮ ಚಿತ್ರವನ್ನು ಬ್ಯಾನ್ ಮಾಡಿದ್ದಲ್ಲದೆ, ಆರ್.ಸಿ.ಗೆ ಹೋಗಿ ಸೆನ್ಸಾರ್ ಮಾಡಿಸಿಕೊಳ್ಳಿ ಎಂದರು. ಅಲ್ಲದೆ ನಾವು ಕಷ್ಟಪಟ್ಟು ನಿರ್ಮಿಸಿದ ಸಿನಿಮಾನ ಸೆನ್ಸಾರ್ ಅಧಿಕಾರಿಗಳು ಪೂರ್ತಿ ವೀಕ್ಷಿಸದೆ ಬೇಜವಾಬ್ದಾರಿತನ ತೋರಿಸಿದರು‌. ಇದರಿಂದ ನನ್ನ ಮನಸಿಗೆ ತುಂಬಾ ನೋವಾಯಿತು. ನಂತರ ರಿವೈಸಿಂಗ್ ಕಮಿಟಿಗೆ ಹೋಗಿ ಚಿತ್ರವನ್ನು ಸೆನ್ಸಾರ್ ಮಾಡಿಸಿಕೊಂಡಿದ್ದಾಗಿ ಬೇಸರದಿಂದಲೇ ವಿವರಿಸಿದರು.

ರಕ್ತ ತನ್ನ ಕುರುಹನ್ನು ಬಿಟ್ಟು ಹೋಗುತ್ತೆ, ಜಿದ್ದು ಒಬ್ಬರಿಂದ ಒಬ್ಬರಿಗೆ ಟ್ರಾವೆಲ್ ಆಗುತ್ತೆ ಅನ್ನೋ ಕಾನ್ಸೆಪ್ಟ್ ಇಟ್ಟುಕೊಂಡು ರವಿ ಶ್ರೀವತ್ಸ ಈ ಚಿತ್ರವನ್ನು ನಿರೂಪಿಸಿದ್ದಾರೆ. ಭೀಮೆಯ ಮಡಿಲಲ್ಲಿ ಎಂಬ ಟ್ಯಾಗ್ ಲೈನ್ ಈ ಚಿತ್ರಕ್ಕಿದ್ದು ಚಿತ್ರವೀಗ ಬಿಡುಗಡೆ ಹಂತಕ್ಕೆ ಬಂದಿದ್ದು ಸದ್ಯದಲ್ಲೇ ರಿಲೀಸ್ ಮಾಡೋ ಸಿದ್ದತೆ ಮಾಡಿಕೊಂಡಿದ್ದಾರೆ ನಿರ್ದೇಶಕ ರವಿ ಶ್ರೀವತ್ಸ.
ಒರಟ ಪ್ರಶಾಂತ್, ಜ್ಯೋತಿ ಶೆಟ್ಟಿ, ಕೋಟೆ ಪ್ರಭಾಕರ್, ಪದ್ಮಾ ವಾಸಂತಿ, ಮುನಿ ಅಲ್ಲದೆ ಕೆವಿ‌.ರಾಜು ಅವರ ಪುತ್ರ ಅಮೋಘ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೋನು ಉಪಾಧ್ಯ, ಪ್ರವೀಣ್, ಉಗ್ರಂ ರೆಡ್ಡಿ, ಸತ್ಯ, ಧಿಲ್ಲಾನ್, ನವೀನ್, ಪ್ರಜ್ವಲ್ ಮಸ್ಕಿ, ಉಮೇಶ್, ವಿಕಾಸ್, ಹಿರಿಯನಟ ಬಾಲಕೃಷ್ಣ ರೀತಿ ಕಾಣುವ ಟಂಕಸಾಲೆ ಉಮೇಶ್, ಮಹಂತೇಶ್ ಹುಲ್ಲೂರು ಸೇರಿ ಒಂದಷ್ಡು ಸ್ಥಳೀಯ ಪ್ರತಿಭೆಗಳನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ನಿರ್ಮಾಪಕರಾಗಿ ಎಲ್.ಎನ್. ರೆಡ್ಡಿ ಅವರು ರವಿ ಶ್ರೀವತ್ಸ ಜೊತೆ ಕೈಜೋಡಿಸಿದ್ದಾರೆ.

ನಟ ಮುನಿ ಕಾಳ ಎಂಬ ಪಾತ್ರದಲ್ಲಿ ನಟಿಸಿದ್ದು, ಬಾಗಲಕೋಟೆಯ ಬಿಸಿಲಲ್ಲಿ ಅನುಭವಿಸಿದ ಪರಿಪಾಟಲುಗಳನ್ನು ವಿವರಿಸಿದರು. ಕೋಟೆ ಪ್ರಭಾಕರ್, ಒರಟ ಪ್ರಶಾಂತ್ ತಮಗಾದ ಅನುಭವಗಳನ್ನು ಹೇಳಿಕೊಂಡರು. ಎಂ.ಎಸ್.ರಮೇಶ್ ಮಾತನಾಡಿ ರವಿ ೨ ವರ್ಷಗಳ ಹಿಂದೆ ಈ ಕಥೆ ಹೇಳಿದ್ದರು. ಬಾಗಲಕೋಟಿಗೆ ಹೋದಾಗ ನನ್ನ ಗುರುಗಳು (ಕೆವಿ.ರಾಜು) ನೆನಪಾದರು ಎಂದು ನೆನಪಿಸಿಕೊಂಡರು.

ನಟ, ನಿರ್ದೇಶಕ ಉಪೇಂದ್ರ ಮಾತನಾಡುತ್ತ ನಾವು ಕಾಶಿನಾಥ್ ಸರ್ ಸ್ಕೂಲ್ ನಿಂದ ಬಂದ ನಂತರ ನಮಗೆ ಇನ್ನೊಂದು ಸ್ಕೂಲ್ ಇದೆ ಅಂತ ಗೊತ್ತಾಯ್ತು. ಇವರೆಲ್ಲ ಅಲ್ಲಿದ್ದರು. ರವಿ ಶ್ರೀವತ್ಸ ತುಂಬಾ ಎಮೋಷನಲ್. ಅವರ ಸಿನಿಮಾ ಕೂಡ ಹಾಗೇ ಇರುತ್ತದೆ. ಎಲ್ಲಾ ಕಲಾವಿದರು ಚೆನ್ನಾಗಿ ಮಾಡಿದ್ದಾರೆ. ನಾನು ಎ ಸಿನಿಮಾ ಮಾಡಿದಾಗಲೂ ಇದೇ ಸಿಚುಯೇಶನ್ ಎದುರಿಸಿದ್ದೆ. ಇಲ್ಲಿ ಪಾಸಿಟಿವ್ ವೈಬ್ರೇಶನ್ ಕಾಣಿಸ್ತಿದೆ ಎಂದರು.

ನಿರ್ಮಾಪಕ ಕೆ.ಮಂಜು ಮಾತನಾಡಿ ರವಿ ಈ ಸಿನಿಮಾನ ತುಂಬಾ ಕಷ್ಟಪಟ್ಟು ಮಾಡಿದ್ದಾರೆ ಎಂದರು.
ನಂತರ ಉಮೇಶ್ ಬಣಕಾರ್ ಮಾತನಾಡಿ ನಾನು ಈ ಸಿನಿಮಾ ನೋಡಿದಾಗಲೇ ರವಿಗೆ ನಿಮ್ಮ ಚಿತ್ರ ಸೆನ್ಸಾರಾಗಲ್ಲ ಎಂದು ಹೇಳಿದ್ದೆ. ಹಾಗೇ ಆಯಿತು. ಆದರೂ ಅವರು ಎಲ್ಲವನ್ನೂ ಗೆದ್ದು ಬಂದಿದ್ದಾರೆ ಎಂದರು.

ಪ್ರಸನ್ನಕುಮಾರ್ ಮಾತನಾಡುತ್ತ ಆರಂಭದಲ್ಲಿ ರವಿ ಶ್ರೀವತ್ಸ ನನ್ನ ಮನೆ ಬಾಡಿಗೆ ಕೇಳಿಕೊಂಡು ಬಂದಿದ್ದರು. ಆಗ ನಾನು ಸಿನಿಮಾದವ್ರಿಗೆ ಮನೆ ಕೊಡಲ್ಲ ಎಂದಿದ್ದೆ, ಸಿನಿಮಾ ಅದ್ಭುತವಾಗಿದೆ. ಒಂದೊಂದು ಸೀನ್ ನೋಡುವಾಗ ಮೈ ಜುಂ ಎನಿಸುತ್ತದೆ ಎಂದು ಹೇಳಿದರು. ಶಿಶುನಾಳ‌ ಷರೀಫರ ಗೀತೆಗಳನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (14)

IPL 2026: ‘ಈ ಬಾರಿಯೂ ಆರ್‌ಸಿಬಿಯದ್ದೇ ಟ್ರೋಫಿ’ : ಭವಿಷ್ಯ ನುಡಿದ ಸೆಹ್ವಾಗ್

by ಶ್ರೀದೇವಿ ಬಿ. ವೈ
May 18, 2026 - 11:41 pm
0

BeFunky collage (13)

ಸಾರಿಗೆ ನೌಕರರ ಮುಷ್ಕರ ಫಿಕ್ಸ್: ಮೇ 20ರಿಂದ ಬಸ್ ಸಂಚಾರ ಸಂಪೂರ್ಣ ಬಂದ್

by ಶ್ರೀದೇವಿ ಬಿ. ವೈ
May 18, 2026 - 11:12 pm
0

BeFunky collage (12)

ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ ಸೌದಿ ರಕ್ಷಣೆಗೆ 16 ಫೈಟರ್ ಜೆಟ್, 8,000 ಸೈನಿಕರನ್ನು ರವಾನಿಸಿದ ಪಾಕಿಸ್ತಾನ!

by ಶ್ರೀದೇವಿ ಬಿ. ವೈ
May 18, 2026 - 10:18 pm
0

BeFunky collage (11)

ಬೆಂಗಳೂರಿನಲ್ಲಿ ದಾರುಣ ಘಟನೆ: ಕಾರಿನೊಳಗೆ AC ಹಾಕಿ ಗ್ಲಾಸ್ ಏರಿಸಿ ಮಲಗಿದ್ದ ಕ್ಯಾಬ್ ಚಾಲಕ ಸಾವು!

by ಶ್ರೀದೇವಿ ಬಿ. ವೈ
May 18, 2026 - 10:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (6)
    ಹೀರೋ ಆಗೇಬಿಟ್ರು ಕನಕರಾಜ್..ರಕ್ತಸಿಕ್ತ ‘DC’ ಟ್ರೈಲರ್
    May 18, 2026 | 0
  • BeFunky collage (5)
    ತ್ರಿಶಾ ಟಚ್..ವಿಜಯ್‌ಗೆ CM ಲಕ್..ಸೂರ್ಯಗೆ ಹಿಟ್
    May 18, 2026 | 0
  • BeFunky collage (2)
    ಇಂಟರ್‌‌ನ್ಯಾಷನಲ್ ವೆರೈಟಿ ಮ್ಯಾಗಜಿನ್‌‌‌ನಲ್ಲಿ ಕನ್ನಡಿಗ..ಕವರ್ ಪೇಜ್‌‌ನಲ್ಲಿ ಮಿಂಚಿದ ರಾಕಿಂಗ್ ಸ್ಟಾರ್ ಯಶ್
    May 18, 2026 | 0
  • BeFunky collage (4)
    ನಿರ್ಮಾಪಕಿ ಶಿಲ್ಪಾ ಗಣೇಶ್ ಈಗ ಗಾಯಕಿ..‘ಪಿಚ್ಚರ್’ ಸಿನಿಮಾ ಹಾಡಿಗೆ ಧ್ವನಿ ನೀಡಿದ ‘ಗೋಲ್ಡನ್ ವೈಫ್’
    May 18, 2026 | 0
  • Untitled design 2026 05 18T144253.034
    ದರ್ಶನ್ ನೆನಪಲ್ಲಿ ಪತ್ನಿ ವಿಜಯಲಕ್ಷ್ಮೀ ವಿರಹ ವೇದನೆ
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version