• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 12, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗೋಲ್ಡ್‌ ಕ್ವೀನ್ ರನ್ಯಾ ರಾವ್‌ 15 ದಿನ ಜೈಲು ಪಾಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2025 - 4:35 pm
in ಸಿನಿಮಾ
0 0
0
Untitled design (8)

ಚಿನ್ನ ಕಳ್ಳ ಸಾಗಾಣೆ ಆರೋಪದ ಮೇಲೆ ಮಾಣಿಕ್ಯ ಸಿನಿಮಾದಲ್ಲಿ ನಟಿಸಿದ್ದ ನಟಿ ರನ್ಯಾ ರಾವ್‌ ಅವರನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಇಂದು ಆರ್ಥಿಕ ಅಪರಾಧಗಳ ನ್ಯಾಯಾಲಯ ನಟಿ ರನ್ಯಾ ರಾವ್‌ ಅವರಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡುವ ಆದೇಶ ನೀಡಿದೆ.

ಜಡ್ಜ್‌ ಮುಂದೆ ನಟಿ ರನ್ಯಾ ಕಣ್ಣೀರಿಟ್ಟುಕೊಂಡು ಭಾವುಕವಾಗಿ ಮಾತನಾಡಿದರು. ಜಡ್ಜ್‌ ಮಾತನಾಡಿ “ನಿಮ್ಮ ಮೇಲೆ ಹಲ್ಲೆ ನಡೆದಿದ್ಯಾ?” ಎಂದು ಕೇಳಿದಾಗ, “ನನಗೆ ಯಾರೂ ಹೊಡೆದಿಲ್ಲ, ಆದರೆ ಬೈದಿದ್ದಾರೆ. ಭಾವುಕವಾಗಿ ಮಾನಸಿಕ ಹಿಂಸೆ ಅನುಭವಿಸುತ್ತಿದ್ದೇನೆ” ಎಂದು ಉತ್ತರಿಸಿದರು. ನಟಿ ರನ್ಯಾ ರಾವ್ ತಮ್ಮ ಮೇಲೆ “ಮಾನಸಿಕ ಹಿಂಸೆ ಕೊಟ್ಟಿದ್ದಾರೆ” ಎಂದು ಆರೋಪ ಮಾಡಿದ್ದರು. ಆದರೆ DRI ಅಧಿಕಾರಿಗಳು ಅದನ್ನು ಖಂಡಿಸಿದರು.

RelatedPosts

ರೌಡಿ ಬಾಯ್‌ಗೆ ಕೀರ್ತಿ ಸಾಥ್: ವಿಜಯ್ ದೇವರಕೊಂಡ ಹೊಸ ಸಿನಿಮಾ..

‘ನಂದ ಗೋಕುಲ’ದ ದೊಡ್ಡ ತಿರುವು: ವಲ್ಲಭ-ಅಮೂಲ್ಯ ಈಗ ವಧೂ-ವರ!

ಕಾಂತಾರ-1: ಅಮಿತಾಬ್ ಬಚ್ಚನ್ ಜೊತೆ ‘ಕೆಬಿಸಿ’ಯಲ್ಲಿ ಮಿಂಚಲಿದ್ದಾರೆ ರಿಷಬ್ ಶೆಟ್ಟಿ..!

ಬಿಳಿಚುಕ್ಕಿ ಹಳ್ಳಿಹಕ್ಕಿಯ ಹಾಡುಗಳಿಗೆ ವ್ಯಾಪಕ ಮೆಚ್ಚುಗೆ!

ADVERTISEMENT
ADVERTISEMENT

DRI ಅಧಿಕಾರಿಗಳ ಹೇಳಿಕೆ

ನಮ್ಮ ತನಿಖೆಗೆ ನಟಿ ಸಹಕರಿಸುತ್ತಿಲ್ಲ ಎಂದು DRI ಅಧಿಕಾರಿಗಳು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ನಾವು ದಿನದ 24 ಗಂಟೆಯೂ ಸಿಸಿಟಿವಿ ಮುಂದೆ ನಿಗಾ ಇಟ್ಟಿದ್ದೇವೆ. ನೀವು ಬೇಕಾದರೆ ಸಿಸಿಟಿವಿ ದೃಶ್ಯ ಪರಿಶೀಲಿಸಿ. ನಾವು ಯಾವುದೇ ತೊಂದರೆ ನೀಡಿಲ್ಲ ಎಂದು DRI ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.

DRI ವಿರುದ್ಧ ನಟಿ ರನ್ಯಾ ಆರೋಪ

“ನನ್ನನ್ನು ಕೆಟ್ಟಕೆಟ್ಟ ಪದಗಳಿಂದ ಬೈದಿದ್ದಾರೆ, ಮನಸ್ಸಿಗೆ ತೀವ್ರ ನೋವು ಉಂಟುಮಾಡಿದ್ದಾರೆ” ಎಂದು ಕೋರ್ಟ್‌ನಲ್ಲಿ ಭಾವುಕರಾಗಿ ಆರೋಪಿಸಿದರು. DRI ಅಧಿಕಾರಿಗಳು ಕೇಳಿದ ಪ್ರಶ್ನೆಗಳನ್ನು ಟಾರ್ಚರ್ ಎಂದು ನಟಿ ದೂರು ನೀಡಿದ್ದಾರೆ.

ನಟಿಯ ಪರ ವಕೀಲರು ಹೇಳಿದಂತೆ ಈಕೆ ಮಾತನಾಡುತ್ತಿದ್ದಾರೆ. ನಟಿಯ ವಿರುದ್ದ ಸಾಕಷ್ಟು ಸಾಕ್ಷಾಧಾರಗಳು ನಮ್ಮ ಬಳಿ ಇವೆ. ಸಾಕ್ಷಿ ಮುಂದಿಟ್ಟು ಪ್ರಶ್ನೆ ಕೇಳಿದಾಗ, ರನ್ಯಾ ನಮ್ಮನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಾರೆ ಎಂದು DRI ತನಿಖಾಧಿಕಾರಿ ನಾಗೇಶ್ವರ್ ರಾವ್ ಕೋರ್ಟ್‌ ಮುಂದೆ ಹೇಳಿಕೆ ನೀಡಿದ್ದಾರೆ.

DRI ಪರ ವಕೀಲರ ವಿರುದ್ಧವೇ ರನ್ಯಾ ರಾವ್‌ ಆರೋಪ ಮಾಡಿದ್ದು, “ನನ್ನಿಂದ ಬಲವಂತವಾಗಿ ಸಹಿ ಪಡೆದಿದ್ದಾರೆ” ಎಂಬ ಗಂಭೀರ ಆರೋಪವನ್ನು ನಟಿ ಮಾಡಿದ್ದಾರೆ. ಕೋರ್ಟ್ ಮುಂದೆ ಮಾತನಾಡಿದ ಅವರು, “ಇವರು ನಮ್ಮ ಮನೆಯ ಮ್ಯಾಪಿಂಗ್ ಮಾಡಿದ್ದಾರೆ, ವಕೀಲರು ಯಾಕೆ ತನಿಖೆಯಲ್ಲಿ ಭಾಗಿಯಾಗುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಆರೋಪಿಸುತ್ತಲೇ ಜಡ್ಜ್‌‌ ಮುಂದೆ ನಟಿ ರನ್ಯಾ ರಾವ್‌ ಬಿಕ್ಕಿಬಿಕ್ಕಿ ಕಣ್ಣೀರಿಟ್ಟಿದ್ದು, ರನ್ಯಾ ಮಾತು ಕೇಳಿ ನೀವು ಹೆದರುವ ಅಗತ್ಯವಿಲ್ಲ, ನಿಮ್ಮ ವಿಚಾರಣೆಯನ್ನ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಅದೆಲ್ಲವನ್ನೂ ನಾವು ನೋಡುತ್ತೇವೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

 

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (49)

ಕರ್ನಾಟಕದಲ್ಲಿ RSS ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸರ್ಕಾರ ಚಿಂತನೆ..!

by ಯಶಸ್ವಿನಿ ಎಂ
October 12, 2025 - 2:41 pm
0

Untitled design (48)

ಅಭಿಷೇಕ್ ಗುಪ್ತಾ ಹತ್ಯೆ ಪ್ರಕರಣ: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ

by ಯಶಸ್ವಿನಿ ಎಂ
October 12, 2025 - 2:13 pm
0

Untitled design (47)

ಕರ್ನಾಟಕದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್..!

by ಯಶಸ್ವಿನಿ ಎಂ
October 12, 2025 - 2:00 pm
0

Untitled design (44)

ರೌಡಿ ಬಾಯ್‌ಗೆ ಕೀರ್ತಿ ಸಾಥ್: ವಿಜಯ್ ದೇವರಕೊಂಡ ಹೊಸ ಸಿನಿಮಾ..

by ಯಶಸ್ವಿನಿ ಎಂ
October 12, 2025 - 12:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (44)
    ರೌಡಿ ಬಾಯ್‌ಗೆ ಕೀರ್ತಿ ಸಾಥ್: ವಿಜಯ್ ದೇವರಕೊಂಡ ಹೊಸ ಸಿನಿಮಾ..
    October 12, 2025 | 0
  • Untitled design (35)
    ‘ನಂದ ಗೋಕುಲ’ದ ದೊಡ್ಡ ತಿರುವು: ವಲ್ಲಭ-ಅಮೂಲ್ಯ ಈಗ ವಧೂ-ವರ!
    October 12, 2025 | 0
  • Untitled design (31)
    ಕಾಂತಾರ-1: ಅಮಿತಾಬ್ ಬಚ್ಚನ್ ಜೊತೆ ‘ಕೆಬಿಸಿ’ಯಲ್ಲಿ ಮಿಂಚಲಿದ್ದಾರೆ ರಿಷಬ್ ಶೆಟ್ಟಿ..!
    October 12, 2025 | 0
  • Web (13)
    ಬಿಳಿಚುಕ್ಕಿ ಹಳ್ಳಿಹಕ್ಕಿಯ ಹಾಡುಗಳಿಗೆ ವ್ಯಾಪಕ ಮೆಚ್ಚುಗೆ!
    October 11, 2025 | 0
  • Web (11)
    ಚಂದನ್ ಶೆಟ್ಟಿ ‘ಲೈಫ್ ಈಸ್ ಕ್ಯಾಸಿನೋ’ ದೀಪಾವಳಿ ಸರ್‌ಪ್ರೈಸ್ ಸಾಂಗ್‌‌‌ ರಿಲೀಸ್
    October 11, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version