• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

ಗಣಿ-ದಿಗಂತ್ ಜುಗಲ್‌ಬಂಧಿ KFI ಮ್ಯಾಜಿಕ್ ಜೋಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 26, 2026 - 5:39 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 26T174446.337

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.

ಗಣೇಶ್ ಸಿನಿಮಾ ಅಂದ್ರೆ ಅದು ಮಧುರ ಸಂಗೀತದ ಗಣಿ. ಅಂದು ‘ಮುಂಗಾರು ಮಳೆ’ಯ ಹನಿಯಂತೆ ‘ಅನಿಸುತಿದೆ ಯಾಕೋ ಇಂದು’ ಅಂತ ಶುರುವಾದ ಆ ಮೆಲೋಡಿ ಜರ್ನಿ, ದ್ವಾಪರ ಹಾಡಿನ ಮೂಲಕ ಇಡೀ ರಾಜ್ಯವನ್ನೇ ಕುಣಿಸ್ತಿದೆ ಅಂದ್ರೆ ಅದು ಗಣೇಶ್ ಅವರ ಸಾಂಗ್ ಸೆಲೆಕ್ಷನ್ ತಾಕತ್ತು ಹಾಗೂ ಲಕ್. ಅಷ್ಟೇ ಅಲ್ಲ, ಸ್ಯಾಂಡಲ್ ವುಡ್ ದೋಸ್ತಿಗಳು ಗಣಿ ಮತ್ತು  ದಿಗಂತ್ ಜುಗಲ್‌ಬಂಧಿಯ ಸೀಕ್ರೆಟ್ ಏನು? ದಿಗಂತ್ ಅವರು ಗಣೇಶ್ ಬಗ್ಗೆ ಬಿಚ್ಚಿಟ್ಟ ಆ ಒಂದು ಅಚ್ಚರಿಯ ಸತ್ಯವೇನು? ಹೇಳ್ತೀವಿ ಈ ಸ್ಟೋರಿ ನೋಡಿ.

RelatedPosts

‘ದೃಶ್ಯಂ 3’ OTT ರಿಲೀಸ್‌ಗೆ ಬಿಗ್ ಶಾಕ್: ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ

ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ-ಮಳೆ

ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!

ತಮಿಳುನಾಡು ಸಿಎಂ ದಳಪತಿ ವಿಜಯ್ ಭೇಟಿಯಾದ ಸಮಂತಾ

ADVERTISEMENT
ADVERTISEMENT
  • ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ
  • ಗಣೇಶ್ ಸಿನಿಮಾ ಸಾಂಗ್ಸ್ ಹುಡುಗರ ಫೇವರೆಟ್ ಆಂಥೆಮ್..!
  • 20 ವರ್ಷದ ಸಾರ್ಥಕ ಪಯಣಕ್ಕೆ ಸ್ಟಾರ್ಸ್ ವಿಶ್..!
  • ಗಣಿ-ದಿಗಂತ್ ಜುಗಲ್‌ಬಂಧಿ KFI ಮ್ಯಾಜಿಕ್ ಜೋಡಿ

ಗಣೇಶ್ ಸಿನಿಮಾ ಅಂದ್ರೆ ಅಲ್ಲಿ ಕೇವಲ ಕಥೆಯಲ್ಲ, ಕಿವಿಗೆ ಇಂಪು ನೀಡುವ ಮಧುರ ಸಂಗೀತದ ಅಲೆಯೂ ಇರುತ್ತೆ. ‘ಮುಂಗಾರು ಮಳೆ’ಯ ‘ಅನಿಸುತಿದೆ ಯಾಕೋ ಇಂದು’ ಹಾಡಿನಿಂದ ಹಿಡಿದು, ಇತ್ತೀಚಿನ ಸೆನ್ಸೇಷನ್ ‘ಕೃಷ್ಣಂ ಪ್ರಣಯ ಸಖಿ’ಯ ‘ದ್ವಾಪರ’ ಹಾಡಿನವರೆಗೆ ಗಣೇಶ್ ಸಿನಿಮಾಗಳ ಮ್ಯೂಸಿಕ್ ಕ್ರೇಜ್ ಅಪ್ರತಿಮ. ‘ಚೆಲುವಿನ ಚಿತ್ತಾರ’ದ ಹಾಡುಗಳು ಇಂದಿಗೂ ಕಾಲೇಜು ಹುಡುಗರ ಫೇವರೆಟ್ ಆಂಥೆಮ್ ಆಗಿದ್ದರೆ, ‘ಗಾಳಿಪಟ’ದ ಸಾಂಗ್ಸ್ ಫ್ರೆಂಡ್‌ಶಿಪ್‌ಗೆ ಬ್ರ್ಯಾಂಡ್ ಅಂಬಾಸಿಡರ್ ಆಗಿವೆ. ಪ್ರತಿಯೊಂದು ಸಿನಿಮಾದಲ್ಲೂ ವಿಭಿನ್ನ ಮೆಲೋಡಿಗಳನ್ನು ನೀಡುತ್ತಾ ಸಂಗೀತ ಪ್ರಿಯರನ್ನೂ ಗಣೇಶ್ ತಮ್ಮ ಅಭಿಮಾನಿ ಬಳಗಕ್ಕೆ ಸೆಳೆದುಕೊಂಡಿದ್ದಾರೆ.

ಇನ್ನು ಸ್ಯಾಂಡಲ್‌ವುಡ್‌ನಲ್ಲಿ ಗಣೇಶ್ ಹಾಗು ದಿಗಂತ್ ಜುಗಲ್‌ಬಂಧಿ ಇದೆಯಲ್ಲ, ಅದು ಮ್ಯಾಜಿಕ್ ಜೋಡಿ. ‘ಮುಂಗಾರು ಮಳೆ’ಯಲ್ಲಿ ಶುರುವಾದ ಗಣೇಶ್ ಮತ್ತು ದಿಗಂತ್ ಅವರ ಕೆಮಿಸ್ಟ್ರಿ, ‘ಗಾಳಿಪಟ’ದ ಹೊತ್ತಿಗೆ ಎವರೆಸ್ಟ್ ಎತ್ತರಕ್ಕೆ ಏರಿತ್ತು. ಗಣಿಯ ಪಂಚ್ ಡೈಲಾಗ್‌ಗಳಿಗೆ ದೂದ್ ಪೇಡಾ ದಿಗಂತ್ ನೀಡುತ್ತಿದ್ದ ಕೌಂಟರ್‌ಗಳು ಇಂದಿಗೂ ಸಿನಿಮಾ ಪ್ರೇಮಿಗಳ ಫೇವರೆಟ್ ಎಂಟರ್‌ಟೈನ್‌ಮೆಂಟ್. ತೆರೆಯ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಕುಚಿಕು ಗೆಳೆಯರಾಗಿರುವ ಈ ಜೋಡಿ ತೆರೆ ಹಂಚಿಕೊಂಡಾಗಲೆಲ್ಲಾ ಬಾಕ್ಸ್ ಆಫೀಸ್‌ನಲ್ಲಿ ನಗುವಿನ ಸುನಾಮಿ ಗ್ಯಾರಂಟಿ.

ಅಂದಹಾಗೆ  ಗಣೇಶ್ ಸಿನಿ ಜರ್ನಿ ನೆನೆದ ದಿಗಂತ್.. ತಮ್ಮ ಹಾಗು ಗಣೇಶ್ ಭಾಂದವ್ಯ ಹೇಗಿತ್ತು ಈಗ ಹೇಗಿದೆ.?ಮುಂಗಾರು ಮಳೆ.. ಗಾಳಿಪಟ ಸನ್ನಿವೇಶಗಳನ್ನ ಮೆಲುಕು ಹಾಕಿದ್ದಾರೆ. ಅಂದು ಮುಂಗಾರು ಮಳೆಯಲ್ಲಿ ಸಣ್ಣ ಪಾತ್ರ ಮಾಡಿಲ್ಲ ಅಂದಿದ್ರೆ ಇವತ್ತು ಸ್ಟಾರ್ ನಟ ಆಗೋಕೆ ಕಷ್ಟ ಆಗಯಿತ್ತು ಎಂದಿದ್ದಾರೆ.

  • ಅದೇ ನಗು.. ಅದೇ ಸ್ಟೈಲ್.. 20 ವರ್ಷದ ನಂತರವೂ ಕನ್ನಡಿಗರ ಕ್ರಶ್..!
  • 2 ದಶಕಗಳ ಸತತ ಬ್ಯಾಟಿಂಗ್.. ಸ್ಯಾಂಡಲ್‌ವುಡ್ ಪಿಚ್‌ನಲ್ಲಿ ಗಣಿ ನಾಟೌಟ್

ಸೋಲು-ಗೆಲುವಿನ ಲೆಕ್ಕಾಚಾರದ ನಡುವೆಯೂ ಸ್ಥಿತಪ್ರಜ್ಞರಾಗಿರುವ ಗಣೇಶ್, ನಟನೆಯ ಎಲ್ಲಾ ಮಗ್ಗಲುಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಇವತ್ತಿಗೂ ಅವರ ಅಭಿನಯದಲ್ಲಿ ಅಂದು ಕಂಡ ಅದೇ ಚೈತನ್ಯ ಮತ್ತು ಎನರ್ಜಿ ಇರುವುದು ಅವರ ವೃತ್ತಿ ಬದುಕಿನ ದೊಡ್ಡ ಪ್ಲಸ್ ಪಾಯಿಂಟ್. ಇದೇ ಕನ್ಸಿಸ್ಟೆನ್ಸಿ ಈಗ ಅವರನ್ನು 20 ವರ್ಷಗಳ ಯಶಸ್ವಿ ಸಿನಿಮಾ ಪಯಣದ ಮೈಲಿಗಲ್ಲು ತಲುಪುವಂತೆ ಮಾಡಿದೆ.

ಸದ್ಯ ಗೋಲ್ಡನ್ ಸ್ಟಾರ್ ಕೈಯಲ್ಲಿ ಸಾಲು ಸಾಲು ಬಿಗ್ ಬಜೆಟ್ ಸಿನಿಮಾಗಳಿವೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆ ನಿರ್ಮಿಸುತ್ತಿರುವ ‘ಪಿನಾಕ’ ಚಿತ್ರದಲ್ಲಿ ಗಣೇಶ್ ಹಿಂದೆಂದೂ ಕಾಣಿಸಿಕೊಳ್ಳದ ರಗಡ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಜೊತೆಗೆ ‘ಯುವರ್ಸ್ ಸಿನ್ಸಿಯರ್ಲಿ ರಾಮ್’, ‘ಬೃಂದಾ ವಿಹಾರಿ’, ‘ತಮ್ಮ ಸುಖಾಗಮನ ಬಯಸುವ’ ಹಾಗೂ ‘ಡಿಜ್ಯಾಂಗೋ ಕೃಷ್ಣಮೂರ್ತಿ’ ಚಿತ್ರಗಳ ಮೂಲಕ ಗಣೇಶ್ ಮತ್ತೆ ಬಾಕ್ಸ್ ಆಫೀಸ್ ಸುನಾಮಿ ಎಬ್ಬಿಸಲು ಪಕ್ಕಾ ಸ್ಕೆಚ್ ಹಾಕಿದ್ದಾರೆ. ಈ ಚಿತ್ರಗಳ ಮೂಲಕ ಗೋಲ್ಡನ್ ಸ್ಟಾರ್ ವೃತ್ತಿಜೀವನದಲ್ಲಿ ಮತ್ತೊಂದು ಸುವರ್ಣ ಅಧ್ಯಾಯ ಶುರುವಾಗೋದರಲ್ಲಿ ಸಂಶಯವಿಲ್ಲ.

ಗೋಲ್ಡನ್ ಸ್ಟಾರ್ ಗಣೇಶ್ ಅವರ ಈ 20 ವರ್ಷಗಳ ಸಾರ್ಥಕ ಪಯಣಕ್ಕೆ ಕೇವಲ ಅಭಿಮಾನಿಗಳಷ್ಟೇ ಅಲ್ಲ, ಇಡೀ ಸ್ಯಾಂಡಲ್‌ವುಡ್‌ನ ಸ್ಟಾರ್‌ಗಳೇ ವಿಶ್ ಮಾಡಿದ್ದಾರೆ. ಒಟ್ಟಿನಲ್ಲಿ, ಅಡಕಮಾರನಹಳ್ಳಿಯಿಂದ ಹಿಡಿದು ಈ ಹಂತದವರೆಗೆ ಗಣೇಶ್ ಬೆಳೆದು ಬಂದ ಹಾದಿಯಲ್ಲಿ ನೋವುಗಳಿಗಿಂತ ಗೆಲುವಿನ ಸಿಹಿಯೇ ಹೆಚ್ಚಿದೆ. ಅಂದು ಮಳೆಯ ಹನಿಯಂತೆ ಬಂದ ಗಣೇಶ್ ಇಂದು ಕನ್ನಡ ಚಿತ್ರರಂಗದ ಅಕ್ಷಯ ಪಾತ್ರೆಯಾಗಿದ್ದಾರೆ. ಸೋಲು-ಗೆಲುವುಗಳ ನಡುವೆ ಸ್ಥಿತಪ್ರಜ್ಞರಾಗಿ ನಿಂತಿರುವ ಗೋಲ್ಡನ್ ಸ್ಟಾರ್ ಗಣೇಶ್ ಅವರ ಮುಂದಿನ ಪಯಣ ಇನ್ನಷ್ಟು ಸುಂದರವಾಗಿರಲಿ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 18T123310.118

‘ದೃಶ್ಯಂ 3’ OTT ರಿಲೀಸ್‌ಗೆ ಬಿಗ್ ಶಾಕ್: ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ

by ದಿಶಾ ಕೆ. ಎಸ್.
June 18, 2026 - 12:34 pm
0

Untitled design 2026 06 18T120202.243

ಹಲ್ಲಿನ ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ವ್ಯಕ್ತಿ: ಕೈಗೆಟುಕುವ ದರದ ಅತ್ಯಾಧುನಿಕ ಚಿಕಿತ್ಸೆಗೆ ಫುಲ್‌ ಫಿದಾ!

by ಶಾಲಿನಿ ಕೆ. ಡಿ
June 18, 2026 - 12:12 pm
0

Untitled design 2026 06 18T111555.239

ಆಭರಣ ಪ್ರಿಯರಿಗೆ ಜಾಕ್‌ಪಾಟ್: ಇಂದು ಚಿನ್ನ-ಬೆಳ್ಳಿ ಬೆಲೆ ಇಳಿಕೆ

by ಶಾಲಿನಿ ಕೆ. ಡಿ
June 18, 2026 - 11:16 am
0

Untitled design (39)

ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ

by ಕವಿತಾ
June 18, 2026 - 11:10 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T105448.275
    ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ-ಮಳೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T173847.599
    ಜಿ7 ಶೃಂಗಸಭೆಯಲ್ಲಿ ಮತ್ತೆ ‘ಮೆಲೋಡಿ’ ಮ್ಯಾಜಿಕ್: “ಇನ್ಸ್ಟಾಗ್ರಾಂನ ಮೋಸ್ಟ್ ಫೇಮಸ್ ಕಪಲ್” ಎಂದ ಮೆಲೋನಿ!
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version