• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಿಎಂ v/s ಡಿಸಿಎಂ ವಾರ್.. ಪ್ರಕಾಶ್ ರೈ ಎಂಟ್ರಿ..!

ರೈ ರೈಟಾ..? ಅಥ್ವಾ ಪವನ್ ಕಲ್ಯಾಣ್ ರೈಟಾ..?!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 15, 2025 - 4:31 pm
in ಸಿನಿಮಾ
0 0
0
Untitled design (25)

ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ದೇಶ. ಇಲ್ಲಿ ಹತ್ತಾರು ಭಾಷೆ, ಗಡಿ, ಪ್ರಾಂತ್ಯ, ಪಂಗಡ, ಜಾತಿ, ಧರ್ಮಗಳಿವೆ. ಆದರೂ ಸಹ ನಾವೆಲ್ಲಾ ಭಾರತೀಯರು ಅನ್ನೋದು ಕೂಡ ಅಷ್ಟೇ ಸ್ಪಷ್ಟ. ಯಾರಿಗೆ ತಾನೆ ಭಾಷಾ ಪ್ರೇಮ ಇರಲ್ಲ ಹೇಳಿ..? ಅದ್ರಲ್ಲೂ ಮಾತೃ ಭಾಷೆ ಅಂದಾಗ ಕೊಂಚ ಜಾಸ್ತಿನೇ ಪ್ರೀತಿ, ಗೌರವ. ಹಾಗಂತ ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ. ಸಾಕಷ್ಟು ಮಂದಿಗೆ ಇದು ಗೊತ್ತೂ ಸಹ ಇಲ್ಲ. ಎಷ್ಟೋ ಮಂದಿ ಇಂದಿಗೂ ಹಿಂದಿ ನಮ್ಮ ರಾಷ್ಟ್ರ ಭಾಷೆ ಅಂದುಕೊಂಡಿದ್ದಾರೆ. ನಮ್ಮ ಕನ್ನಡ ಭಾಷೆಯಂತೆ ಅದು ಕೂಡ ಒಂದು ಭಾಷೆಯಷ್ಟೇ. ಒಮ್ಮೆ ಕೇಂದ್ರ ಸರ್ಕಾರ ಹಿಂದಿ ಹೇರಿಕೆಗೆ ಮುಂದಾದಾಗ ಎಲ್ಲರೂ ಸಿಡಿದೆದ್ದಿದ್ರು. ಅದ್ರಲ್ಲೂ ಹಿಂದಿಯನ್ನ ಮಾತೃಭಾಷೆ ಎಂದ ಅಜಯ್ ದೇವಗನ್ ಗೆ ಕಿಚ್ಚ ಸುದೀಪ್ ಸರಿಯಾಗಿ ಕ್ಲಾಸ್ ತಗೊಂಡಿದ್ರು.

ನಮ್ಮಂತೆ ಪಕ್ಕದ ತಮಿಳು ಮಂದಿಗೂ ಅವರ ಭಾಷೆ ಮೇಲೆ ಎಲ್ಲಿಲ್ಲದ ವ್ಯಾಮೋಹ. ಅದ್ರಲ್ಲೂ ಅಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಾಬಲ್ಯ ಸಾಧಿಸಿರೋದ್ರಿಂದ ಕೇಂದ್ರ ಸರ್ಕಾರವೇ ಅವರ ಮಾತು ಕೇಳುವಂತಾಗಿದೆ. ಈ ಮಧ್ಯೆ ತಮಿಳುನಾಡು ಸಿಎಂ ಸ್ಟಾಲಿನ್, ಸದ್ಯ ನಡೆಯುತ್ತಿರೋ ಸ್ಟೇಟ್ ಬಜೆಟ್ ಪುಸ್ತಕದಲ್ಲಿ ಹಿಂದಿ ಸಿಂಬಲ್ ಇರೋ ರೂ ಬದಲಿಗೆ ತಮಿಳು ರೂ ಇರೋ ಸಿಂಬಲ್ ಬಳಸಿ ಪ್ರಿಂಟ್ ಮಾಡಿಸಿದ್ದಾರೆ. ಅದೀಗ ಅತೀವ ಚರ್ಚೆಗೆ ಗ್ರಾಸವಾಗಿದೆ.

RelatedPosts

ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?

ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ

ನಟ ದೇವರಾಜ್ ಪುತ್ರ ಪ್ರಣಮ್ ದೇವರಾಜ್ ಅದ್ಧೂರಿ ನಿಶ್ಚಿತಾರ್ಥ: ಫೋಟೋ ವೈರಲ್

ADVERTISEMENT
ADVERTISEMENT

ಹಿಂದಿ ಹೇರಿಕೆ ಬೇಡ ಅಂತ ಸಿಎಂ ಸ್ಟಾಲಿನ್ ಹಾಗೂ ತಮಿಳು ಸರ್ಕಾರ ಈ ಬಗ್ಗೆ ಕೇಂದ್ರಕ್ಕೆ ಬಿಸಿ ಮುಟ್ಟಿಸಿದೆ. ಆದ್ರೆ NDA ಅಲೈನ್ಸ್ ನಲ್ಲಿರೋ ಜನಸೇನಾ ಪಕ್ಷದ ಮುಖ್ಯಸ್ಥ, ಸದ್ಯ ಆಂಧ್ರ ಡಿಸಿಎಂ ಕೂಡ ಆಗಿರೋ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ತಮಿಳುನಾಡು ಸಿಎಂಗೆ ಸ್ಟಾಲಿನ್ ವಿರುದ್ಧ ಕಿಡಿಕಾರಿದ್ದಾರೆ. ನಿಮ್ಮಗಳಿಗೆ ಸಿನಿಮಾ ಬ್ಯುಸಿನೆಸ್ ಗೆ ಹಿಂದಿ ಬೇಕು. ಇದಕ್ಕೆ ಬೇಡವಾ..? ಹಾಗಾದ್ರೆ ತಮಿಳು ಸಿನಿಮಾಗಳನ್ನ ಹಿಂದಿಗೆ ಏಕೆ ಡಬ್ ಮಾಡ್ತೀರಿ ಅಂತ ಧ್ವನಿ ಎತ್ತಿದ್ದಾರೆ.

ಇನ್ನು ಈ ಸಿಎಂ ಡಿಸಿಎಂ ನಡುವಿನ ಜಗಳಕ್ಕೆ ಬಹುಭಾಷಾ ನಟ ಪ್ರಕಾಶ್ ರೈ ಎಂಟ್ರಿ ಕೊಟ್ಟಿರೋದು ಇಂಟರೆಸ್ಟಿಂಗ್. ಜಸ್ಟ್ ಆಸ್ಕಿಂಗ್ ಹೆಸರಲ್ಲಿ ಪ್ರಶ್ನಿಸುವಂತೆ ಈ ಬಾರಿಯೂ ಕೂಡ ರೈ ತಮ್ಮ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯಾ ಮೂಲಕ ಹೊರಹಾಕಿದ್ದಾರೆ. ಸಿಎಂ ಸ್ಟಾಲಿನ್ ಪರ ಬ್ಯಾಟ್ ಬೀಸಿರೋ ಪ್ರಕಾಶ್ ರೈ, ಡಿಸಿಎಂ ಪವನ್ ಕಲ್ಯಾಣ್ ವಿರುದ್ಧ ತಮ್ಮ ನಿಲುವನ್ನು ಮಂಡಿಸಿದ್ದಾರೆ.

‘ನಿಮ್ಮ ಹಿಂದಿ ಭಾಷೆಯನ್ನು ನಮ್ಮ ಮೇಲೆ ಹೇರಬೇಡಿ’ ಅಂತ ಹೇಳೋದು ಇನ್ನೊಂದು ಭಾಷೆಯನ್ನ ದ್ವೇಷಿಸುವುದಲ್ಲ. ‘ಸ್ವಾಭಿಮಾನದಿಂದ ನಮ್ಮ ಮಾತೃ ಭಾಷೆಯನ್ನು, ನಮ್ಮ ತಾಯಿಯನ್ನು ಕಾಪಾಡಿಕೊಳ್ಳುವುದು’. ಹೀಗಂತ ಪವನ್ ಕಲ್ಯಾಣ್ ಅವರಿಗೆ ಯಾರಾದ್ರೂ ಹೇಳಿ ಪ್ಲೀಸ್ ಅಂತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ ನಮ್ಮ ರೈ. ಆದ್ರೀಗ ರೈ ರೈಟಾ ಅಥ್ವಾ ಡಿಸಿಎಂ ಪವನ್ ಕಲ್ಯಾಣ್ ರೈಟಾ ಅಂತ ಸಾಕಷ್ಟು ಚರ್ಚೆಯಾಗ್ತಿದೆ. ನೆಟ್ಟಿಗರು ಒಂದಷ್ಟು ಮಂದಿ ಪವನ್ ಗೆ ಸಾಥ್ ಕೊಟ್ರೆ, ತಮಿಳು ಮಂದಿ ಮಾತ್ರ ಪ್ರಕಾಶ್ ರೈ ಪರ ನಿಲ್ತಿದೆ.

– ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (31)

ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?

by ಶಾಲಿನಿ ಕೆ. ಡಿ
August 27, 2026 - 2:57 pm
0

Your paragraph text (28)

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

by ಶಾಲಿನಿ ಕೆ. ಡಿ
August 27, 2026 - 2:32 pm
0

Your paragraph text (27)

ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ

by ಶಾಲಿನಿ ಕೆ. ಡಿ
August 27, 2026 - 2:17 pm
0

Your paragraph text (26)

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

by ಶಾಲಿನಿ ಕೆ. ಡಿ
August 27, 2026 - 1:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (31)
    ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?
    August 27, 2026 | 0
  • Your paragraph text (27)
    ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ
    August 27, 2026 | 0
  • Your paragraph text (25)
    ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ
    August 27, 2026 | 0
  • Your paragraph text (13)
    ನಟ ದೇವರಾಜ್ ಪುತ್ರ ಪ್ರಣಮ್ ದೇವರಾಜ್ ಅದ್ಧೂರಿ ನಿಶ್ಚಿತಾರ್ಥ: ಫೋಟೋ ವೈರಲ್
    August 27, 2026 | 0
  • Untitled design (25)
    ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version