• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಂಬಾಳೆ ಫಿಲ್ಮ್ಸ್ ಜೊತೆ ಸೂರ್ಯ..ನ್ಯೂ ಚಾಪ್ಟರ್ ಬಿಗಿನ್ಸ್

ಚೆನ್ನೈನ ಪಾರ್ಕ್ ಹಯಾತ್‌ ಹೋಟೆಲ್‌‌‌‌ನಲ್ಲಿ ಮುಹೂರ್ತ..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 29, 2026 - 12:52 pm
in ಸಿನಿಮಾ
0 0
0
Untitled design 2026 06 29T123744.951

ಇಷ್ಟು ದಿನ ಕೊಂಚ ಸೈಲೆಂಟ್ ಆಗಿದ್ದ ಹೊಂಬಾಳೆ ಫಿಲಂಸ್, ಇದೀಗ ಮೆಗಾ ಪ್ರಾಜೆಕ್ಟ್‌ವೊಂದರ ಮೂಲಕ ಬಿಗ್ ನ್ಯೂಸ್ ಕೊಟ್ಟಿದೆ. ಯೆಸ್.. ಕರುಪ್ಪು ಸಕ್ಸಸ್ ಅಲೆಯಲ್ಲಿರೋ ಸೂರ್ಯ ಜೊತೆ ಹೊಚ್ಚ ಹೊಸ ಸಿನಿಮಾಗೆ ಚಾಲನೆ ನೀಡಿದೆ. ಡೈರೆಕ್ಟರ್ ಯಾರು..? ಶೂಟಿಂಗ್ ಯಾವಾಗಿಂದ..? ಮುಹೂರ್ತ ಯಾವಾಗ ಅನ್ನೋದ್ರ ಎಕ್ಸ್‌‌ಕ್ಲೂಸಿವ್ ರಿಪೋರ್ಟ್ ಇಲ್ಲಿದೆ ನೋಡಿ..

  • ಹೊಂಬಾಳೆ ಫಿಲ್ಮ್ಸ್ ಜೊತೆ ಸೂರ್ಯ.. ನ್ಯೂ ಚಾಪ್ಟರ್ ಬಿಗಿನ್ಸ್
  • ಚೆನ್ನೈನ ಪಾರ್ಕ್ ಹಯಾತ್‌ ಹೋಟೆಲ್‌‌‌‌ನಲ್ಲಿ ಮುಹೂರ್ತ..!!
  • ‘ಕರುಪ್ಪು’ ಸಕ್ಸಸ್‌‌ ಅಲೆ.. ಸಿಂಗಂ ಸೂರ್ಯ ಪ್ಯಾನ್ ಪ್ರಾಜೆಕ್ಟ್
  • 5 ವರ್ಷಗಳ ನಂತ್ರ ಜೈ ಭೀಮ್ ಡೈರೆಕ್ಟರ್ ಜೊತೆ ಸೂರ್ಯ..!

ಕೆಜಿಎಫ್ ಹಾಗೂ ಕಾಂತಾರ ಸೀರೀಸ್ ಸಿನಿಮಾಗಳಿಂದ ಕನ್ನಡದ ಕೀರ್ತಿ ಪತಾಕೆಯನ್ನ ಜಗದಗಲಕ್ಕೆ ಕೊಂಡೊಯ್ದ ಕನ್ನಡದ ಹೆಮ್ಮೆಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್. ಅದ್ಯಾಕೋ ಕಾಂತಾರ ಚಾಪ್ಟರ್-1 ಬಳಿಕ ಸೈಲೆಂಟ್ ಆಗಿದ್ದ ವಿಜಯ್ ಕಿರಗಂದೂರು, ಇದೀಗ ಬಿಗ್ ಸ್ಟಾರ್ ಜೊತೆ ಮೆಗಾ ವೆಂಚರ್‌ವೊಂದಕ್ಕೆ ಚಾಲನೆ ನೀಡೋ ಮೂಲಕ ಬಿಗ್ ನ್ಯೂಸ್ ನೀಡಿದ್ದಾರೆ. ಯೆಸ್.. ತಮಿಳು ನಟ ಸೂರ್ಯ ಜೊತೆ ಹೊಸ ಸಿನಿಮಾ ಕಿಕ್‌ಸ್ಟಾರ್ಟ್ ಮಾಡಿದ್ದಾರೆ.

RelatedPosts

3 ದಿನದಲ್ಲೇ 93 ಕೋಟಿ ರೂ. ಕಲೆಕ್ಷನ್ ಮಾಡಿದ ‘ವೆಲ್ಕಮ್ ಟು ದಿ ಜಂಗಲ್’

ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಟ್ರೈಲರ್ ರಿಲೀಸ್

ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ

ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?

ADVERTISEMENT
ADVERTISEMENT

ಬರೋಬ್ಬರಿ 363 ಕೋಟಿ ಬಾಕ್ಸ್ ಆಫೀಸ್ ಕಲೆಕ್ಷನ್‌‌ನಿಂದ ಕರುಪ್ಪು ಸಕ್ಸಸ್ ಅಲೆಯಲ್ಲಿರೋ ಸಿಂಗಂ ಸೂರ್ಯಗೆ ಈ ಬಾರಿ ಬಂಡವಾಳ ಹೂಡುತ್ತಿದೆ ಹೊಂಬಾಳೆ. ಇಂಟರೆಸ್ಟಿಂಗ್ ಅಂದ್ರೆ 2021ರಲ್ಲಿ ಜೈ ಭೀಮ್ ಅನ್ನೋ ಸೆನ್ಸೇಷನಲ್ ಮೂವಿ ಮಾಡಿದ್ದ ಅದೇ ಡೈರೆಕ್ಟರ್ ಟಿಜೆ ಜ್ಞಾನವೇಲ್ ಹಾಗೂ ಸೂರ್ಯ ಕಾಂಬೋನ ಮತ್ತೆ ರೀ-ಯುನೈಟ್ ಮಾಡ್ತಿದೆ ಹೊಂಬಾಳೆ. ಯೆಸ್.. ಸಾಮಾಜಿಕ ಕಳಕಳಿಯಿದ್ದ ಜೈ ಭೀಮ್ ಸಿನಿಮಾ ಭಾವನಾತ್ಮಕವಾಗಿ ಎಲ್ಲರ ಮನೆ, ಮನ ರೀಚ್ ಆಗಿತ್ತು. ಇದೀಗ ಅದೇ ಜೋಡಿ ಮಗದೊಮ್ಮೆ ಮೋಡಿ ಮಾಡೋಕೆ ಮುನ್ನುಡಿ ಬರೆದಿದೆ.

ಇಂದು ಚೆನ್ನೈನ ಪಂಚತಾರಾ ಹೋಟೆಲ್ ಪಾರ್ಕ್ ಹಯಾತ್‌‌ನಲ್ಲಿ ಸೂರ್ಯ-ಹೊಂಬಾಳೆ ಫಿಲಂಸ್ ನೂತನ ಸಿನಿಮಾದ ಮುಹೂರ್ತ ಕಾರ್ಯಕ್ರಮ ನೆರವೇರಿದ್ದು, ಶೂಟಿಂಗ್ ಕೂಡ ನಾಳೆಯಿಂದಲೇ ಆರಂಭ ಆಗ್ತಿರೋದು ಇಂಟರೆಸ್ಟಿಂಗ್. ನಟ ಸೂರ್ಯಗೆ ಬಹುದೊಡ್ಡ ಅಭಿಮಾನಿ ಬಳಗವಿದೆ. ಇತ್ತ ಹೊಂಬಾಳೆ ಫಿಲಂಸ್ ಕೂಡ ವಿಶ್ವದ ಮೂಲೆ ಮೂಲೆಗೆ ಸಿನಿಮಾಗಳನ್ನ ತಲುಪಿಸುವಲ್ಲಿ ಬಹುದೊಡ್ಡ ಹೆಸರು ಮಾಡಿದೆ. ಇವರಿಬ್ಬರ ಕಾಂಬೋನಲ್ಲಿ ಸಿನಿಮಾ ಬರ್ತಿರೋದು ಚಿತ್ರಪ್ರೇಮಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

ಪ್ರಭಾಸ್ ಜೊತೆ ಸಲಾರ್ ಸಿನಿಮಾ ಮಾಡಿದ ಬಳಿಕ ಬಾಲಿವುಡ್‌‌ನಲ್ಲಿ ಹೃತಿಕ್ ರೋಷನ್ ಜೊತೆ ಸಿನಿಮಾ ಅನೌನ್ಸ್ ಮಾಡಿತ್ತು ಹೊಂಬಾಳೆ ಫಿಲಂಸ್. ಇದೀಗ ಸೂರ್ಯ ಜೊತೆ ಕೈ ಜೋಡಿಸೋ ಮೂಲಕ ಎಲ್ಲರ ಹುಬ್ಬೇರಿಸಿದೆ. ಸಲಾರ್ ಪಾರ್ಟ್-2 ಸದ್ಯದಲ್ಲೇ ಸೆಟ್ಟೇರಲಿದ್ದು, ಇತ್ತೀಚೆಗೆ ಮರಾಠಿ ಚಿತ್ರವೊಂದನ್ನ ಅನೌನ್ಸ್ ಮಾಡಿದ್ರು ವಿಜಯ್ ಕಿರಗಂದೂರು & ಚೆಲುವೆ ಗೌಡ್ರು. ಅದ್ರ ಬೆನ್ನಲ್ಲೀಗ ಸೂರ್ಯ ಸಿನಿಮಾ ಮಾಡ್ತಿರೋದು ಅಚ್ಚರಿ ತಂದಿದೆ.

ಜ್ಞಾನವೇಲ್ ಸಿನಿಮಾಗಳಲ್ಲಿ ಮನರಂಜನೆ ಜೊತೆ ಮನೋವಿಕಾಸದ ಕಥಾನಕ ಇರಲಿದೆ ಅನ್ನೋದ್ರಲ್ಲಿ ಯಾವುದೇ ಸಂದೇಹವಿಲ್ಲ. ಕಮರ್ಷಿಯಲ್ ಅಂಶಗಳ ಮೂಲಕ ಒಂದು ಬಲವಾದ ಸಾಮಾಜಿಕ ಕಳಕಳಿಯ ಕಥೆಯನ್ನ ಬ್ಲೆಂಡ್ ಮಾಡಿ ಬೆಳ್ಳಿತೆರೆಗೆ ತರೋದ್ರಲ್ಲಿ ಜೈ ಭೀಮ್ ಡೈರೆಕ್ಟರ್ ಎತ್ತಿದ ಕೈ. ಇತ್ತ ಸೂರ್ಯ ಕೂಡ ಸಾಮಾಜಿಕ ಕಾರ್ಯಗಳಿಂದ ಸಮಾಜಕ್ಕೆ ಸದಾ ತನ್ನಿಂದ ಏನಾದ್ರೂ ಒಂದು ಕೊಡುಗೆ ನೀಡಬೇಕು ಅಂತ ಪರಿತಪಿಸುತ್ತಿರುತ್ತಾರೆ. ಹೀಗಾಗಿ ಸೂರ್ಯ ಅವ್ರ ಆ ಸಾಮಾಜಿಕ ಬದ್ಧತೆಗೆ ಪೂರಕವಾಗಿ ಹೊಂಬಾಳೆ ಫಿಲಂಸ್ ಅಂಥದ್ದೊಂದು ಚಿತ್ರ ನಿರ್ಮಾಣ ಮಾಡೋಕೆ ಮುಂದಾಗಿರೋದು ಟಾಕ್ ಆಫ್ ದಿ ಟೌನ್ ಆಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 29T181428.860

3 ದಿನದಲ್ಲೇ 93 ಕೋಟಿ ರೂ. ಕಲೆಕ್ಷನ್ ಮಾಡಿದ ‘ವೆಲ್ಕಮ್ ಟು ದಿ ಜಂಗಲ್’

by ಕವಿತಾ
June 29, 2026 - 6:15 pm
0

Untitled design 2026 06 29T172844.293

ಇನ್ನು ಒಂದು ಭಾರತೀಯ ಭಾಷೆ ಕಡ್ಡಾಯ: CBSEಯಿಂದ ಮಹತ್ವದ ನಿರ್ಧಾರ!

by ಕವಿತಾ
June 29, 2026 - 5:31 pm
0

Untitled design 2026 06 29T170305.852

ಬಂಗಾರದ ಬೆಲೆ ಇಳಿಕೆ ಎಫೆಕ್ಟ್: 3 ತಿಂಗಳಲ್ಲಿ 50 ಟನ್ ಹಳೆ ಚಿನ್ನ ಮಾರಾಟ

by ಕವಿತಾ
June 29, 2026 - 5:04 pm
0

Untitled design 2026 06 29T162839.857

ನಾಳೆಯಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಆರಂಭ

by ಕವಿತಾ
June 29, 2026 - 4:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T181428.860
    3 ದಿನದಲ್ಲೇ 93 ಕೋಟಿ ರೂ. ಕಲೆಕ್ಷನ್ ಮಾಡಿದ ‘ವೆಲ್ಕಮ್ ಟು ದಿ ಜಂಗಲ್’
    June 29, 2026 | 0
  • Untitled design 2026 06 29T154241.067
    ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಟ್ರೈಲರ್ ರಿಲೀಸ್
    June 29, 2026 | 0
  • Untitled design 2026 06 29T075457.929
    ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ
    June 29, 2026 | 0
  • Untitled design 2026 06 28T224352.842
    ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?
    June 28, 2026 | 0
  • Untitled design 2026 06 28T182259.843
    ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version