• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಕಲಿಯುಗದ ಕುಡುಕ’ ರಾಜು ತಾಳಿಕೋಟೆ ಅವರ ಮೂಲ ಹೆಸರು ಏನು ಗೊತ್ತಾ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 13, 2025 - 7:12 pm
in Flash News, ಸಿನಿಮಾ
0 0
0
Untitled design (48)

ಕನ್ನಡದ ಹಾಸ್ಯ ಲೋಕದ ಪ್ರಿಯ ಮುಖ, ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರದ ನಗು ಮೂಡಿಸಿದ ನಟ ರಾಜು ತಾಳಿಕೋಟೆ (ಮೂಲ ಹೆಸರು ರಾಜೇಸಾಬ್‌ ಮಕ್ತುಮ್‌ಸಾಬ್‌ ಯೆಂಕಂಚಿ) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ‘ಮನಸಾರೆ’, ‘ಪಂಚರಂಗಿ’, ‘ಲೈಫು ಇಷ್ಟೇನೆ’ ಮೊದಲಾದ ಚಿತ್ರಗಳ ಮೂಲಕ ಪ್ರೇಕ್ಷಕರ ಹೃದಯದಲ್ಲಿ ಅಳಿಯದ ಗುರುತು ಬಿಟ್ಟಿದ್ದ ಅವರು, ರಂಗಭೂಮಿ ಅಸಾಧಾರಣ ಪಾತ್ರಗಳನ್ನು ನಿರ್ವಹಿಸಿದ್ದರು.

ರಾಜು ತಾಳಿಕೋಟೆ ಅವರು ಮೂಲತಃ ಬೀದರ ಜಿಲ್ಲೆಯ ತಾಳಿಕೋಟೆ ಮೂಲದವರು. ತಮ್ಮ ಮೂಲ ಹೆಸರು ರಾಜೇಸಾಬ್‌ ಮಕ್ತುಮ್‌ಸಾಬ್‌ ಯೆಂಕಂಚಿ ಎಂಬುದಾದರೂ, ಜನರು ಅವರನ್ನು “ರಾಜು” ಎಂದು ಕರೆಯುತ್ತಿದ್ದರಿಂದ ಅವರು ತಮ್ಮ ಹೆಸರಿನಲ್ಲಿ “ತಾಳಿಕೋಟೆ” ಎಂಬ ಊರಿನ ಹೆಸರನ್ನು ಸೇರಿಸಿಕೊಂಡರು. “ಜನರು ನನ್ನನ್ನು ರಾಜು ಅಂತಾ ಕರೆಯುತ್ತಿದ್ದರು. ನನ್ನ ಊರಿನ ಹೆಸರನ್ನು ಸೇರಿಸಿಕೊಂಡು ಪ್ರಸಿದ್ಧಿಯಾಯಿತು,” ಎಂದು ಅವರು ಹಳೆಯ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

RelatedPosts

BREAKING NEWS: ಫ್ರಾನ್ಸ್‌ನಲ್ಲಿ ವಿಮಾನ ಪತನ: 11 ಜನ ಸಾವು

ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಯುವಕರ ದುರ್ಮರಣ

ಅಮೆರಿಕಾದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ

ADVERTISEMENT
ADVERTISEMENT

ರಾಜು ತಾಳಿಕೋಟೆ ಅವರ ತಂದೆ ಮತ್ತು ತಾಯಿ ಇಬ್ಬರೂ ರಂಗಭೂಮಿ ಕಲಾವಿದರು. ಬಾಲ್ಯದಲ್ಲೇ ರಂಗದ ವಾತಾವರಣದಲ್ಲಿ ಬೆಳೆದ ಅವರು, ತಮ್ಮ ಪೋಷಕರು ನಡೆಸುತ್ತಿದ್ದ ನಾಟಕ ಸಂಸ್ಥೆಯ ಮುಂದುವರೆದರು. ಅಮ್ಮ-ಅಪ್ಪ ನಿಧನವಾದ ಬಳಿಕ ಅಣ್ಣ ಸಂಸ್ಥೆಯನ್ನು ಮುಂದುವರಿಸಿದರು. ಆದರೆ ಅಣ್ಣ ಕೂಡ ನಿಧನವಾದ ನಂತರ, ರಾಜು ಅವರ ಜೀವನ ಕಷ್ಟದ ಹಾದಿಗೆ ತಿರುಗಿತ್ತು.

ಅವರ ಬಾಲ್ಯ ವಿದ್ಯಾಭ್ಯಾಸ ಮಠದಲ್ಲಿ ನಡೆದಿತ್ತು. “ನಾನು ಮುಸ್ಲಿಂ ಆಗಿದ್ದರೂ, ಮಠದಲ್ಲಿ ಓದುತ್ತಿದ್ದೆ. ಅಲ್ಲಿ ವಿಭೂತಿ ಹಾಕಿಕೊಂಡೇ ಊಟ ಮಾಡಬೇಕಿತ್ತು, ವಚನಗಳ ಪಾಠ ಮಾಡಬೇಕಿತ್ತು. ಇಂದಿಗೂ ಹಿಂದೂ ಸ್ನೇಹಿತರ ಮನೆಗೆ ಹೋದಾಗ ವಿಭೂತಿ ಧರಿಸಿ ಊಟ ಮಾಡುತ್ತೇನೆ,” ಎಂದು ಅವರು ಹೇಳಿದ್ದರು.

ಕಷ್ಟದ ದಿನಗಳು 
ತಮ್ಮ ಶಿಕ್ಷಣವನ್ನು ಮೂರನೇ ತರಗತಿಯವರೆಗೂ ಪೂರ್ಣಗೊಳಿಸಿದ್ದ ರಾಜು, ನಂತರ ಶಾಲೆ ಬಿಟ್ಟು ಕೆಲಸಕ್ಕೆ ತೆರಳಿದರು. ಹೋಟೆಲ್‌ಗಳಲ್ಲಿ ಕೆಲಸ ಮಾಡಿದರು, ನಂತರ ಲಾರಿ ಕ್ಲೀನರ್‌ ಆಗಿಯೂ ದುಡಿದರು. ಆದರೆ ಅವರ ಮನಸ್ಸು ಸದಾ ರಂಗಭೂಮಿಯತ್ತಲೇ ಸೆಳೆಯಿತು. “ಹೋಟೆಲ್‌ನಲ್ಲಿ ಕೆಲಸ ಮಾಡುವಾಗಲೂ, ಇದು ನನ್ನ ಕೆಲಸ ಅಲ್ಲ ಅನ್ನಿಸುತ್ತಿತ್ತು. ನಾಟಕವೇ ನನ್ನ ಪ್ರಾಣ,” ಎಂದು ಅವರು ನೆನಪಿಸಿಕೊಂಡಿದ್ದರು.

ರಂಗಭೂಮಿ ಮತ್ತು ಜನಪ್ರಿಯತೆ
ಅವರ ನಾಟಕ ‘ಕಲಿಯುಗದ ಕುಡುಕ’ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು. ಈ ನಾಟಕದ ಹಾಸ್ಯ, ಅವರ ಅಭಿನಯ ಹಾಗೂ ವಿಶಿಷ್ಟ ಸಂಭಾಷಣಾ ಶೈಲಿ ಅವರಿಗೆ ಅಪಾರ ಜನಪ್ರಿಯತೆ ನೀಡಿತ್ತು. ರಂಗದಿಂದ ಅವರು ಚಲನಚಿತ್ರ ಲೋಕಕ್ಕೆ ಕಾಲಿಟ್ಟರು.

ಸಿನಿಮಾ ಲೋಕ ಮತ್ತು ಬಿಗ್‌ಬಾಸ್‌ ಪಯಣ
‘ಮನಸಾರೆ’ ಚಿತ್ರದಲ್ಲಿ ಶಂಕರಪ್ಪ ಪಾತ್ರದಿಂದ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ ಅವರು, ‘ಪಂಚರಂಗಿ’ಯ ಪಂಚಾಕ್ಷರಿ ಮತ್ತು ‘ಲೈಫು ಇಷ್ಟೇನೆ’ಯ ಗೇಟ್‌ಕೀಪರ್‌ ಪಾತ್ರಗಳ ಮೂಲಕ ನಗೆಯೊಂದಿಗೆ ಹೃದಯ ಗೆದ್ದರು. ಕೇವಲ ಚಿತ್ರರಂಗದಲ್ಲೇ ಅಲ್ಲ, ಟಿವಿ ಪ್ರೇಕ್ಷಕರಿಗೂ ಪರಿಚಿತ ಮುಖವಾದ ರಾಜು, ‘ಬಿಗ್‌ಬಾಸ್‌ ಕನ್ನಡ ಸೀಸನ್‌ 7’ ರಲ್ಲೂ ಭಾಗವಹಿಸಿದ್ದರು. ಅವರ ಜೀವನ, ಕಲೆ ಮತ್ತು ನಗು ಎಲ್ಲವೂ ಜನರ ಮನದಲ್ಲಿ ಶಾಶ್ವತವಾಗಿ ಉಳಿದಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 28T203313.803

BREAKING NEWS: ಫ್ರಾನ್ಸ್‌ನಲ್ಲಿ ವಿಮಾನ ಪತನ: 11 ಜನ ಸಾವು

by ಶಾಲಿನಿ ಕೆ. ಡಿ
June 28, 2026 - 8:39 pm
0

Untitled design 2026 06 28T201038.077

ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಯುವಕರ ದುರ್ಮರಣ

by ಶಾಲಿನಿ ಕೆ. ಡಿ
June 28, 2026 - 8:12 pm
0

Untitled design 2026 06 28T194556.897

ಅಮೆರಿಕಾದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
June 28, 2026 - 7:48 pm
0

Untitled design 2026 06 28T184215.998

ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
June 28, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T203313.803
    BREAKING NEWS: ಫ್ರಾನ್ಸ್‌ನಲ್ಲಿ ವಿಮಾನ ಪತನ: 11 ಜನ ಸಾವು
    June 28, 2026 | 0
  • Untitled design 2026 06 28T201038.077
    ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಯುವಕರ ದುರ್ಮರಣ
    June 28, 2026 | 0
  • Untitled design 2026 06 28T194556.897
    ಅಮೆರಿಕಾದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ
    June 28, 2026 | 0
  • Untitled design 2026 06 28T184215.998
    ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ
    June 28, 2026 | 0
  • Untitled design 2026 06 28T170608.219
    ರಾಮ ಮಂದಿರ ₹200 ಕೋಟಿ ಹಗರಣದ ಬಳಿಕ ಮನುಸ್ಮೃತಿ ವೈರಲ್.! ದೇಣಿಗೆ ಕಳ್ಳರಿಗೆ ಏನು ಶಿಕ್ಷೆ?
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version