• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪಾರ್ಕಿಂಗ್ ವಿಚಾರಕ್ಕೆ ನಟಿ ಹುಮಾ ಖುರೇಷಿ ಸಹೋದರನ ಹ*ತ್ಯೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
August 8, 2025 - 12:43 pm
in ಸಿನಿಮಾ
0 0
0
1 (4)

ದೆಹಲಿ: ದೆಹಲಿಯ ನಿಜಾಮುದ್ದೀನ್ ನಗರದ ಭೋಗಲ್ ಬಜಾರ್ ಲೇನ್‌ನಲ್ಲಿ ಪಾರ್ಕಿಂಗ್‌ ವಿಚಾರಕ್ಕೆ ಉಂಟಾದ ವಾದ ಮತ್ತು ಜಗಳದಿಂದ ಹಿಂದಿ ನಟಿ ಹುಮಾ ಖುರೇಷಿ ಸಹೋದರ ಆಸಿಫ್ ಖುರೇಷಿಯ ಹತ್ಯೆಯಾಗಿದೆ. ಸ್ಕೂಟರ್ ಪಾರ್ಕಿಂಗ್ ವಿಚಾರಕ್ಕೆ ನೆರೆ ಹೊರೆಯವರ ಜೊತೆ ಜಗಳವಾಡಿದ್ದ ಆಸೀಫ್, ಹಲ್ಲೆಗೊಳಾಗಾಗಿ ಹತ್ಯೆಯಾದ ಘಟನೆ ನಡೆದಿದೆ. ಪೊಲೀಸರು ವಿಚಾರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪಾರ್ಕಿಂಗ್ ವಿಚಾರಕ್ಕೆ ಶುರುವಾದ ವಾದವು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ದೆಹಲಿಯ ನಿಜಾಮುದ್ದೀನ್ ನಗರದಲ್ಲಿ ನಡೆದಿದೆ. ಹತ್ಯೆಯಾದ ಆಸೀಫ್ ಖಾಸಗೀ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾತಿನಲ್ಲಿ ಶುರುವಾದ ಜಗಳವು ಕೊಲೆಯ ಹಂತಕ್ಕೆ ತಲುಪಿದ್ದು, ಆಸೀಫ್ ಹತ್ಯೆಯಾಗಿದ್ದಾರೆ. ಪೊಲೀಸರು ತ್ವರಿತವಾಗಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಕಾರ್ಯಾಚರಣೆ ವೇಗದಲ್ಲಿ ನಡೆದಿದೆ.

RelatedPosts

ಬೆಂಗಳೂರಿನಲ್ಲಿ ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಅಭಿಮಾನಿಗಳು ಬೇಸರ

‘ಕಾಂತಾರ’ ಲಾಯರ್ ಖ್ಯಾತಿಯ ಟಿ. ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ನಿಧನ!

‘ಕರಾವಳಿ’ಯ ಮಾವೀರನಾಗಿ ವಿಭಿನ್ನ ಲುಕ್‌ನಲ್ಲಿ ರಾಜ್ ಬಿ ಶೆಟ್ಟಿ

ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

ADVERTISEMENT
ADVERTISEMENT

ಆಗಸ್ಟ್ 7ರ ನಡುರಾತ್ರಿ ಹನ್ನೊಂದರ ಸುಮಾರಿಗೆ ಭೋಗಲ್ ಬಜಾರ್ ಲೇನ್‌ನಲ್ಲಿ ಘಟನೆ ನಡೆದಿದ್ದು, ತಮ್ಮ ಮನೆಯ ಮುಂದಿದ್ದ ಸ್ಕೂಟಿಯನ್ನು ಪಕ್ಕದಲ್ಲಿ ನಿಲ್ಲಿಸಲು ಆಸೀಫ್ ಹೇಳಿದ್ದರು. ಆದರೆ ಆರೋಪಿಗಳು ಗಾಡಿಯನ್ನು ಅಲ್ಲೇ ಇರಿಸಿ ವಿವಾದಕ್ಕೆ ಎಡೆ ಮಾಡಿ ಜಗಳದ ನಂತರ ಹಲ್ಲೆಯಾಯಿತು ಎನ್ನಲಾಗಿದೆ. ಆರೋಪಿಗಳು ನಟಿಯ ಸಹೋದರನಿಗೆ ಗಂಭೀರ ಹಲ್ಲೆ ನಡೆಸಿದ್ದರು. ಮನೆಯವರು ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಅವರು ಕೊನೆಯುಸಿರೆಳೆದಿದ್ದು, ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ ಎಂದು ಘೋಷಿಸಿದರು.

ಆಸೀಫ್ ಮನೆಯವರ ಪ್ರಕಾರ, ಇದು ಮೊದಲ ಬಾರಿ ನಡೆದ ಜಗಳವಲ್ಲ, ಹಲವು ಬಾರಿ ಈ ಜಗಳಗಳು ನಡೆದಿದ್ದು ಕೊಲೆಯ ತನಕ ಹೋಗಿದ್ದು ದುಃಖವಾಗಿದೆ ಎಂದು ಹೇಳಿದ್ದಾರೆ.

ನನ್ನ ಗಂಡ ಆಫೀಸಿನಿಂದ ಬಂದು ಗಾಡಿ ನಿಲ್ಲಿಸಿದವರು ಮನೆಯ ಮುಂದಿದ್ದ ಗಾಡಿಯನ್ನು ತೆಗೆದು ಬೇರೆಡೆ ನಿಲ್ಲಿಸಲು ಕೇಳಿದರು. ಆದರೆ ಅವರು ಗಾಡಿ ಬೇರೆಡೆ ನಿಲ್ಲಿಸದೆ ಸುಮ್ಮನೆ ವಾದ ಮಾಡಿದರು. ಮಾತಿಗೆ ಮಾತು ಬೆಳೆದು ನನ್ನ ಗಂಡ ಮತ್ತು ಮನೆಯವರನ್ನ ಅವಾಚ್ಯ ಪದಗಳಿಂದ ನಿಂದಿಸಿದರು. ನಂತರ ಹಲ್ಲೆ ಮಾಡಿದರು. ಆಸ್ಪತ್ರೆಗೆ ಸೇರಿಸುವ ಮುನ್ನವೇ ಅವರ ಪ್ರಾಣ ಹೋಗಿತ್ತು ಎಂದು ಮೃತ ಆಸೀಫ್ ಪತ್ನಿ ತಿಳಿಸಿದ್ದಾರೆ.

ಘಟನೆ ನಡೆದ ತಕ್ಷಣವೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಕಾರ್ಯಾಚರಣೆ ನಡೆಯುತ್ತಿದೆ. ಮೃತ ಆಸೀಫ್ ಬಾಲಿವುಡ್ ನಟಿ ಹುಮಾ ಖುರೇಷಿ ಸೋದರ ಸಹೋದರರಾಗಿದ್ದಾರೆ. ಹುಮಾ ಖುರೇಷಿ ಗ್ಯಾಂಗ್ ವಸೇಪುರ್, ಹೈವೇ ಮುಂತಾದ ಸಿನಿಮಾದಲ್ಲಿ ನಟಿಸಿ ಖ್ಯಾತಿ ಪಡೆದಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 08t152544.557

ಬೆಂಗಳೂರಿನಲ್ಲಿ ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಅಭಿಮಾನಿಗಳು ಬೇಸರ

by ಶಾಲಿನಿ ಕೆ. ಡಿ
August 8, 2025 - 3:32 pm
0

0 (60)

ಮತಗಳ್ಳತನ ಆರೋಪ-ಮೋದಿಗೆ ಅಧಿಕಾರದಲ್ಲಿರಲು ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ಕೊಡಿ ಎಂದ ಸಿಎಂ

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 3:03 pm
0

0 (59)

‘ಕಾಂತಾರ’ ಲಾಯರ್ ಖ್ಯಾತಿಯ ಟಿ. ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ನಿಧನ!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 2:32 pm
0

0 (58)

ರಾಜ್ಯದಲ್ಲಿ ಮತಕಳ್ಳತನ ಆರೋಪ: ರಾಹುಲ್ ಗಾಂಧಿಗೆ 13 ಪ್ರಶ್ನೆಗಳನ್ನ ಕೇಳಿದ ಬಿಜೆಪಿ!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 2:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 08t152544.557
    ಬೆಂಗಳೂರಿನಲ್ಲಿ ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಅಭಿಮಾನಿಗಳು ಬೇಸರ
    August 8, 2025 | 0
  • 0 (59)
    ‘ಕಾಂತಾರ’ ಲಾಯರ್ ಖ್ಯಾತಿಯ ಟಿ. ಪ್ರಭಾಕರ್ ಕಲ್ಯಾಣಿ ಹೃದಯಾಘಾತದಿಂದ ನಿಧನ!
    August 8, 2025 | 0
  • Untitled design 2025 08 07t231607.492
    ‘ಕರಾವಳಿ’ಯ ಮಾವೀರನಾಗಿ ವಿಭಿನ್ನ ಲುಕ್‌ನಲ್ಲಿ ರಾಜ್ ಬಿ ಶೆಟ್ಟಿ
    August 7, 2025 | 0
  • Untitled design 2025 08 07t230919.851
    ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ
    August 7, 2025 | 0
  • Untitled design 2025 08 07t224114.522
    N1 ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ
    August 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version