• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 18, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪಾಕ್ ಮೇಲೆ ಭಾರತ ಅಟ್ಯಾಕ್.. ಸ್ಟಾರ್‌ಗಳಿಂದ ಮೆಚ್ಚುಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 9, 2025 - 6:29 pm
in ಸಿನಿಮಾ
0 0
0
Untitled design (63)

ಭಾರತೀಯ ಚಿತ್ರರಂಗದ ಸಾಕಷ್ಟು ಮಂದಿ ಸ್ಟಾರ್‌‌ಗಳು ಪೇಟ್ರಿಯಾಟಿಕ್ ಮೂವೀಸ್‌‌ನಲ್ಲಿ ನಟಿಸಿದ್ದಾರೆ. ಆದ್ರೆ ರಿಯಾಲಿಟಿಯಲ್ಲಿ ಭಾರತ ಪಾಕ್ ಮೇಲೆ ದಾಳಿ ಮಾಡಿ ತಕ್ಕ ಉತ್ತರ ಕೊಟ್ಟಾಗ ಅದನ್ನ ಕೆಲವರಷ್ಟೇ ಬಹಿರಂಗವಾಗಿ ಖುಷಿ ವ್ಯಕ್ತಪಡಿಸ್ತಾರೆ. ಸದ್ಯ ಯಾವ್ಯಾವ ಸ್ಟಾರ್ ಏನಂತ ಪೋಸ್ಟ್ ಮಾಡಿದ್ದಾರೆ ಅನ್ನೋದ್ರ ಗ್ರಾಫಿಕಲ್ ಪ್ರೆಸೆಂಟೇಷನ್ ಇಲ್ಲಿದೆ. ಒಮ್ಮೆ ನೋಡಿ.

ಪಾಕ್‌ ಮೇಲೆ ಭಾರತ ದಾಳಿ ಬಗ್ಗೆ ಸೂಪರ್‌ ಸ್ಟಾರ್‌ ರಜನೀಕಾಂತ್‌ ಅವರು, ಸೈನಿಕರಿಂದ ಯುದ್ಧ ಶುರುವಾಗಿದೆ.. ಅಂದುಕೊಂಡಿದ್ದು ಆಗೋವರೆಗೂ ನಿಲ್ಲಿಸುವ ಮಾತೇ ಇಲ್ಲ.. ಪ್ರಧಾನಿ ಮೋದಿ, ಗೃಹ ಸಚಿವಾಲಯವೇ.. ಇಡೀ ಭಾರತ ನಿಮ್ಮೊಂದಿಗಿದೆ.. ಜೈ ಹಿಂದ್. ಎಂದು  ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

RelatedPosts

ಆಂಧ್ರ ಕಿಂಗ್ ಆದ ಉಪ್ಪಿ.. ರಾಮ್ ‘ಸೂಪರ್’ ಫ್ಯಾನ್..!

ಡಾರ್ಲಿಂಗ್‌ ಕೃಷ್ಣ ನಟನೆಯ ʼಬ್ರ್ಯಾಟ್ʼ ಸಿನಿಮಾ ಟ್ರೇಲರ್ ರಿಲೀಸ್‌ ಮಾಡಿದ ಕಿಚ್ಚ ಸುದೀಪ್

ಸದ್ಯಕ್ಕಿಲ್ಲ ಕಾಂತಾರ-2.. ನೆಕ್ಸ್ಟ್ ವೆಂಚರ್ ಜೈ ಹನುಮಾನ್

ತೇಜಸ್ವಿ ‘ಜುಗಾರಿ ಕ್ರಾಸ್‌’ಗೆ ಜೀವ.. ರಾಜ್ ಬಿ ಶೆಟ್ಟಿ ರಂಗು

ADVERTISEMENT
ADVERTISEMENT

ಭಾರತೀಯ ಸೇನೆ ಬಗ್ಗೆ ನಟ ಚಿರಂಜೀವಿ ಸಹ ಜೈ ಹಿಂದ್.. ಆಪರೇಷನ್ ಸಿಂಧೂರ..ಎಂದು ಮೆಚ್ಚುಗೆ ಸೂಚಿಸಿ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪಾಕ್‌ ಮೇಲೆ ಭಾರತ ದಾಳಿ ಕುರಿತು ನಟ ರಿತೇಶ್ ದೇಶಮುಖ್, ಸೇನೆಗೆ ಜೈ ಹಿಂದ್.. ಭಾರತ್ ಮಾತಾ ಕಿ ಜೈ.. ಆಪರೇಷನ್ ಸಿಂಧೂರ.. ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾರತದ ದಾಳಿ ಕುರಿತು ನಟಿ, ಸಂಸದೆ ಕಂಗನಾ ರಣಾವತ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರು ಹೇಳಿದ್ರು ಮೋದಿಗೆ ಹೋಗಿ ಹೇಳು.. ಮೋದಿ ಅವರಿಗೆ ತಿರುಗಿ ಹೇಳಿದ್ದಾರೆ ಆಪರೇಷನ್ ಸಿಂಧೂರ ಅಂತ.. ನಮಗೆ ರಕ್ಷಣೆ ಮಾಡುವವರು ಸೈನಿಕರು.. ಅವರನ್ನ ಶಿವನೇ ರಕ್ಷಿಸಲಿ.. ನಮ್ಮ ಆರ್ಮಿ ಸುರಕ್ಷಿತವಾಗಿ ಗೆದ್ದು ಬರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಮೇಲೆ ಭಾರತ ದಾಳಿ ಬಗ್ಗೆ ನಟ ಅನುಪಮ್ ಖೇರ್ ಅವರು ಭಾರತ್ ಮಾತಾ ಕಿ ಜೈ..ಆಪರೇಷನ್ ಸಿಂಧೂರ.. ಎಂದು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ದಾಳಿ ಕುರಿತು ನಟ ಅಕ್ಷಯ್‌ ಕುಮಾರ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜೈ ಹಿಂದ್.. ಜೈ ಮಹಾಕಾಲ್..ಆಪರೇಷನ್ ಸಿಂಧೂರ.. ಎಂದು ಬರೆದು ಸೋಶಿಯಲ್ ಮೀಡಿಯಾದಲ್ಲಿ ಶೇರ್‌ ಮಾಡಿದ್ದಾರೆ.

ಇನ್ನು ಈ ದಾಳಿ ಬಗ್ಗೆ ನಟ ಅಲ್ಲು ಅರ್ಜುನ್‌, ನ್ಯಾಯ ದೊರಕಿದೆ.. ಜೈ ಹಿಂದ್.. ಆಪರೇಷನ್ ಸಿಂಧೂರ.. ಎಂದು ಭಾರತೀಯ ಸೇನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಸಿನಿಮಾಗಳ ಮೂಲಕ ಹೀರೋಗಳು ಅನಿಸಿಕೊಂಡವರು ದೇಶದ ಭದ್ರತೆ ವಿಚಾರದಲ್ಲಿ ದೇಶಪ್ರೇಮ ಮೆರೆಯೋ ಮೂಲಕ ನಿಜ ಜೀವನದಲ್ಲೂ ಹೀರೋಗಳಾಗಬೇಕಾಗುತ್ತೆ. ಆಗಲೇ ಭರತ ಮಾತೆಯ ಮಕ್ಕಳಾಗ್ತಾರೆ. ದೇಶಪ್ರೇಮ ಇಲ್ಲದವನಿಗೆ ತಾಯಿ ಪ್ರೇಮ ಇರಲು ಸಾಧ್ಯವೇ ಇಲ್ಲ.

ಚೇತನ್ ನಾಯ್ಕ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

 

 

 

 

 

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 17t232638.947

ಸಮೀಕ್ಷೆಗೆ ನಾರಾಯಣಮೂರ್ತಿ,ಸುಧಾಮೂರ್ತಿನಿರಾಕರಣೆ: ಅವರೇನು ಬೃಹಸ್ಪತಿಗಳಾ ಎಂದ ಸಿಎಂ..!

by ಯಶಸ್ವಿನಿ ಎಂ
October 17, 2025 - 11:29 pm
0

Untitled design 2025 10 17t230640.568

ಬಿಗ್‌ಬಾಸ್‌ ಮನೆಯಲ್ಲಿ ಅಶ್ವಿನಿ ಗೌಡ, ಜಾಹ್ನವಿಯ ಟಾರ್ಗೆಟ್‌ ಆದ್ರಾ ರಕ್ಷಿತಾ ಶೆಟ್ಟಿ..!!

by ಯಶಸ್ವಿನಿ ಎಂ
October 17, 2025 - 11:08 pm
0

Untitled design 2025 10 17t224952.296

ಪಿಎನ್‌ಬಿ ಹಗರಣ: ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಬೆಲ್ಜಿಯಂ ನ್ಯಾಯಾಲಯದ ಆದೇಶ

by ಯಶಸ್ವಿನಿ ಎಂ
October 17, 2025 - 10:50 pm
0

Untitled design 2025 10 17t222631.323

ಆಂಧ್ರ ಕಿಂಗ್ ಆದ ಉಪ್ಪಿ.. ರಾಮ್ ‘ಸೂಪರ್’ ಫ್ಯಾನ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2025 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 17t222631.323
    ಆಂಧ್ರ ಕಿಂಗ್ ಆದ ಉಪ್ಪಿ.. ರಾಮ್ ‘ಸೂಪರ್’ ಫ್ಯಾನ್..!
    October 17, 2025 | 0
  • Untitled design 2025 10 17t202216.969
    ಡಾರ್ಲಿಂಗ್‌ ಕೃಷ್ಣ ನಟನೆಯ ʼಬ್ರ್ಯಾಟ್ʼ ಸಿನಿಮಾ ಟ್ರೇಲರ್ ರಿಲೀಸ್‌ ಮಾಡಿದ ಕಿಚ್ಚ ಸುದೀಪ್
    October 17, 2025 | 0
  • Untitled design 2025 10 17t172310.472
    ಸದ್ಯಕ್ಕಿಲ್ಲ ಕಾಂತಾರ-2.. ನೆಕ್ಸ್ಟ್ ವೆಂಚರ್ ಜೈ ಹನುಮಾನ್
    October 17, 2025 | 0
  • Untitled design 2025 10 17t165553.952
    ತೇಜಸ್ವಿ ‘ಜುಗಾರಿ ಕ್ರಾಸ್‌’ಗೆ ಜೀವ.. ರಾಜ್ ಬಿ ಶೆಟ್ಟಿ ರಂಗು
    October 17, 2025 | 0
  • Untitled design 2025 10 17t164434.349
    ನಿಲ್ಲದ ದರ್ಶನ್ ಪ್ರಲಾಪ.. ಬೇಲ್‌ಗಾಗಿ ಹೊಸ ನಾಟಕ..?
    October 17, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version