• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಇಂಟರ್‌ ವಲ್’ ಚಿತ್ರಕ್ಕೆ ಇಪ್ಪತ್ತೈದರ ಸಂಭ್ರಮ

ಹೊಸಬರ ಸಾಹಸಕ್ಕೆ ಪವನ್ ಒಡೆಯರ್ ಸಾಥ್

admin by admin
April 3, 2025 - 2:25 pm
in ಸಿನಿಮಾ
0 0
0
Film 2025 04 03t141547.971

ಒಂದೇ ಹೆಸರಿನ ಮೂವರು ಸ್ನೇಹಿತರು ಶಾಲೆಯಲ್ಲಿ ಮಾಡುವ ಕಿತಾಪತಿ, ಇಂಜಿನಿಯರಿಂಗ್ ಓದುವಾಗ, ನಂತರ ಕೆಲಸ ಹುಡುಕುವಾಗ ನಡೆಯುವ ಘಟನೆಗಳನ್ನು ಹಾಸ್ಯಮಿಶ್ರಿತವಾಗಿ ಹೇಳಿರುವ ಚಿತ್ರ “ಇಂಟರ್ ವಲ್ ” ಭರತವರ್ಷ್ ಪಿಚ್ಚರ್ಸ್ ಅಡಿಯಲ್ಲಿ ಸುಖೇಶ್ ಹಾಗೂ ಭರತ್ ವರ್ಷ ಸೇರಿ ನಿರ್ಮಿಸಿರುವ ಹಾಗೂ ಭರತ್ ವರ್ಷ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಯೂಥ್ ಫುಲ್ ಎಂಟರ್ ಟೈನರ್ ಚಿತ್ರಕ್ಕೆ ರಾಜ್ಯದಾದ್ಯಂತ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದೀಗ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಪ್ರತಿಯೊಬ್ಬರ ಜೀವನದಲ್ಲೂ ಒಂದು ಇಂಟರ್‌ವಲ್ ಅನ್ನೋದು ಬಂದೇ ಬರುತ್ತದೆ. ಅದೇ ರೀತಿ ನಾಯಕನ ಜೀವನದಲ್ಲಿ ಬಂದ ಇಂಟರ್‌ವಲ್ ಆತನ ಲೈಫಲ್ಲಿ ಏನೇನೆಲ್ಲ ತಿರುವುಗಳಿಗೆ ಕಾರಣವಾಯಿತು ಅನ್ನೋದನ್ನು ಕುತೂಹಲಕರವಾಗಿ ನಿರ್ದೇಶಕರು ಈ ಚಿತ್ರದಲ್ಲಿ ಹೇಳಿದ್ದಾರೆ.

Whatsapp image 2025 04 03 at 1.28.22 pm

RelatedPosts

ಸ್ಯಾಂಡಲ್ ವುಡ್ ಗೆ ಯೋಗೇಶ್ವರ್ ಮಗ ಎಂಟ್ರಿ

ಟಾಕ್ಸಿಕ್ ರಿಲೀಸ್‌ಗೆ 2 ತಿಂಗಳು ಬಾಕಿ: ಆ-15ಕ್ಕೆ ಬೆಂಗಳೂರಲ್ಲಿ ಟ್ರೈಲರ್ ಲಾಂಚ್

ಚೆನ್ನೈ ಹುಡ್ಗ ಎಂದ ಶಿವಣ್ಣ: ನೆಟ್ಟಿಗರಿಂದ ಫುಲ್ ಕ್ಲಾಸ್

‘ಕರ್ಣಾಟಬಲಂ’-‘ಸೈನಿಕ 2’ಗೆ ಚಾಲನೆ: ಯೋಗೀಶ್ವರ್ ಪುತ್ರ ಧ್ಯಾನ್ ನಟನಾಗಿ ಪದಾರ್ಪಣೆ

ADVERTISEMENT
ADVERTISEMENT

ಈಚೆಗೆ ನಡೆದ ಇಂಟರ್ ವಲ್ ಚಿತ್ರದ 25ರ ಸಂಭ್ರಮದ ಕ್ಷಣಗಳಿಗೆ ನಿರ್ದೇಶಕ ಪವನ್ ಒಡೆಯರ್ ಅವರು ಸಾಕ್ಷಿಯಾದರು. ಅವರು ಚಿತ್ರತಂಡಕ್ಕೆ ಸ್ಮರಣ ಫಲಕ ವಿತರಿಸಿ ಮಾತನಾಡುತ್ತ ಈ ಸಿನಿಮಾ ಬಗ್ಗೆ ನಾನು ತುಂಬಾ ಕೇಳಿದ್ದೇನೆ. ಎಂಜಿನಿಯರ್ ಗಳೇ ಸೇರಿ ಮಾಡಿರುವ ಚಿತ್ರ. ಮಾರ್ಕೆಟಿಂಗ್ ಮಾಡುವಲ್ಲಿ ಈ ತಂಡ ಗೆದ್ದಿದೆ. ಈಗಿನ ದಿನಗಳಲ್ಲಿ 25 ದಿನ ಪೂರೈಸೋದು ಒಂದು ಮೈಲಿಗಲ್ಲಿದ್ದ ಹಾಗೆ. ಅದನ್ನು ಈ ತಂಡ ಸಾಧಿಸಿದೆ. ಕಾಲೇಜ್ ಬ್ಯಾಕ್ ಡ್ರಾಪ್ ಇಟ್ಟುಕೊಂಡು ಸಾಕಷ್ಟು ಸಿನಿಮಾಗಳು ಬಂದಿವೆ. ನನ್ನ ಗೂಗ್ಲಿ ಕೂಡ ಅದೇ ಥರದ್ದು. ಅಂಥಾ ಪ್ರಯತ್ನ ಮಾಡಿ ಈ ತಂಡ ಗೆದ್ದಿದೆ. ನಿಮ್ಮ ಮುಂದಿನ ಪ್ರಾಜೆಕ್ಟ್ ಇನ್ನೂ ಪೀಕ್ ನಲ್ಲಿರಲಿ ಎಂದು ಹಾರೈಸಿ, ನಮ್ಮಲ್ಲಿ ತುಂಬಾ ಜನ ಪ್ರತಿಭಾವಂತರಿದ್ದಾರೆ. ಪ್ರೇಕ್ಷಕರು ಹೊಸಬರ ಸಿನಿಮಾಗಳಿಗೆ ಹೆಚ್ಚು ಆದ್ಯತೆ ಕೊಡಬೇಕು ಎಂದು ಸಲಹೆ ನೀಡಿದರು.ನಿರ್ದೇಶಕ ಭರತ್ ವರ್ಷ ಮಾತನಾಡಿ ನಮಗೆ ಪುನೀತ್ ರಾಜ್ ಕುಮಾರ್ ಅವರ ಬ್ಲೆಸಿಂಗ್ಸ್ ಸಿಕ್ಕಿದೆ.

Whatsapp image 2025 04 03 at 1.28.22 pm (2)

ಅಲ್ಲದೆ ಅಶ್ವಿನಿ ಮೇಡಂ, ಶ್ರೀಮುರಳಿ, ದ್ರುವ ಸರ್ಜಾ ಅವರೂ ನಮಗೆ ಸಪೋರ್ಟ್ ಮಾಡಿದ್ದು ಚಿತ್ರದ ಗೆಲುವಿಗೆ ಸಹಕಾರಿಯಾಯ್ತು ಎಂದರು.
ನಾಯಕನಟ ಸಖೀ ಮಾತನಾಡುತ್ತ ಫೈನಾನ್ಷಿಯಲಿ ಅನ್ನೋದಕ್ಕಿಂತ, ಮೆಂಟಲಿ ಈ ಚಿತ್ರ ನಮಗೆ ತೃಪ್ತಿ ತಂದುಕೊಟ್ಟಿದೆ. 22 ಸಾವಿರ ಜನ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಮಾಧ್ಯಮಗಳ ಸಹಕಾರವೂ ತುಂಬಾ ದೊಡ್ಡದು. ಒಂದು ಸಿನಿಮಾ ಮಾಡೋವಾಗ ಮೊದಲು ಸ್ಕ್ರಿಪ್ಟ್ ಮಾಡೋದು, ನಂತರ ಜನರನ್ನು ಥೇಟರಿಗೆ ಕರೆತರೋದು ಈ ಎರಡು ಸ್ಟೆಪ್ಸ್ ಕಷ್ಟ. ಅದನ್ನುಬಿಟ್ಟು ಉಳಿದೆಲ್ಲವನ್ನೂ ಸುಲಭವಾಗಿ ಮಾಡಬಹುದು ಎಂದು ತನ್ನ ಅನುಭವಗಳನ್ನು ಬಿಚ್ಚಿಟ್ಟರು. ಉಳಿದಂತೆ ಶಶಿರಾಜ್, ಪ್ರಜ್ವಲ್ ಕುಮಾರ್ ಗೌಡ, ನಾಯಕಿಯರಾದ ಸಹನಾ ಆರಾಧ್ಯ, ಚರಿತ್ರಾರಾವ್ ಎಲ್ಲರೂ ಚಿತ್ರದ ಗೆಲುವಿನ ಸಂತಸ ಹಂಚಿಕೊಂಡರು.

Whatsapp image 2025 04 03 at 1.28.23 pm
ಚಿತ್ರದಲ್ಲಿ ವಿಕಾಸ್ ವಸಿಷ್ಠ ಅವರ ಸಂಗೀತ ಸಂಯೋಜನೆಯ ಹಾಡುಗಳಿಗೆ ವಿಜಯ್ ಪ್ರಕಾಶ್, ಚಂದನ್ ಶಟ್ಟಿ, ಆಲ್ ಓಕೆ ಅಲೋಕ್, ಸುನಿಧಿ ಗಣೇಶ್, ವಾಣಿ ಹರಿಕೃಷ್ಣ ದನಿಯಾಗಿದ್ದಾರೆ.
ರಾಜ್‌ಕಾಂತ್ ಅವರ ಛಾಯಾಗ್ರಹಣ, ಚಂದ್ರು ಬಂಡೆ ಅವರ ಸಾಹಸ ನಿರ್ದೇಶನ, ಶಶಿಧರ್ ಅವರ ಸಂಕಲನ ಈ ಚಿತ್ರಕ್ಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

11

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

by ಪವಿತ್ರಾ ಗಣಪತಿ
July 5, 2026 - 11:15 pm
0

010

ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ

by ಮಾರುತಿ ಪಾವಗಡ
July 5, 2026 - 10:34 pm
0

09

ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!

by ಪವಿತ್ರಾ ಗಣಪತಿ
July 5, 2026 - 10:08 pm
0

08

ಕರ್ತವ್ಯದಲ್ಲೇ ಸಾವನ್ನಪ್ಪಿದ ವಿಎ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಉದ್ಯೋಗ: 15 ದಿನಗಳಲ್ಲಿ ನೆರವು:ಡಿಸಿಎಂ ಪರಮೇಶ್ವರ್

by ಪವಿತ್ರಾ ಗಣಪತಿ
July 5, 2026 - 8:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Satish jarkiholi visits dhupdal falls as ghataprabha inflow rises (1)
    ಸ್ಯಾಂಡಲ್ ವುಡ್ ಗೆ ಯೋಗೇಶ್ವರ್ ಮಗ ಎಂಟ್ರಿ
    July 5, 2026 | 0
  • Untitled design (74)
    ಟಾಕ್ಸಿಕ್ ರಿಲೀಸ್‌ಗೆ 2 ತಿಂಗಳು ಬಾಕಿ: ಆ-15ಕ್ಕೆ ಬೆಂಗಳೂರಲ್ಲಿ ಟ್ರೈಲರ್ ಲಾಂಚ್
    July 5, 2026 | 0
  • Untitled design (70)
    ಚೆನ್ನೈ ಹುಡ್ಗ ಎಂದ ಶಿವಣ್ಣ: ನೆಟ್ಟಿಗರಿಂದ ಫುಲ್ ಕ್ಲಾಸ್
    July 5, 2026 | 0
  • Untitled design (67)
    ‘ಕರ್ಣಾಟಬಲಂ’-‘ಸೈನಿಕ 2’ಗೆ ಚಾಲನೆ: ಯೋಗೀಶ್ವರ್ ಪುತ್ರ ಧ್ಯಾನ್ ನಟನಾಗಿ ಪದಾರ್ಪಣೆ
    July 5, 2026 | 0
  • Untitled design 2026 07 04T225251.038
    “ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version