• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಳಪತಿ ರಾಜಕೀಯಕ್ಕೆ ಜನನಾಯಗನ್ ಬಲಿ..ಗುಟ್ಟು ರಟ್ಟು

ಕೊನೆಗೂ ಮೌನ ಮುರಿದ ವಿಜಯ್..ಹೇಳಿದ್ದೇನು ಗೊತ್ತಾ..?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 3, 2026 - 5:19 pm
in ಸಿನಿಮಾ
0 0
0
BeFunky collage 2026 02 03T171251.274

ಸೆನ್ಸಾರ್ ತಿಕ್ಕಾಟದಿಂದಾಗಿ ಜನನಾಯಗನ್ ರಿಲೀಸ್ ಪೋಸ್ಟ್‌ಪೋನ್ ಆಗಿದ್ದು ಗೊತ್ತೇಯಿದೆ. ಆದ್ರೆ ಇದೇ ಮೊದಲ ಬಾರಿಗೆ ಈ ಬಗ್ಗೆ ಮೌನ ಮುರಿದಿರೋ ದಳಪತಿ ವಿಜಯ್, ನನ್ನ ರಾಜಕೀಯ ಕಾರಣಗಳಿಂದಾಗಿ ಸಿನಿಮಾ ಹಾಗೂ ನಿರ್ಮಾಣ ಮಾಡಿದ ಪ್ರೊಡ್ಯೂಸರ್‌‌ಗೆ ಸಮಸ್ಯೆ ಆಗ್ತಿದೆ ಎಂದಿದ್ದಾರೆ. ಹಾಗಾದ್ರೆ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ..? ಸದ್ಯ ಕೇಸ್ ಎಲ್ಲಿವರೆಗೂ ಬಂತು ಅಂತೀರಾ..? ಇಲ್ಲಿದೆ ಕ್ಲ್ಯಾರಿಟಿ.

ಜನ ನಾಯಗನ್.. ಜನ ನಾಯಗನ್.. ಜನ ನಾಯಗನ್.. ಬಹುಶಃ ಇತ್ತೀಚಿನ ದಿನಗಳಲ್ಲಿ ರಿಲೀಸ್‌ಗೂ ಮೊದಲೇ ಸಿಕ್ಕಾಪಟ್ಟೆ ಟಾಕ್ ಕ್ರಿಯೇಟ್ ಮಾಡಿದ ಸಿನಿಮಾ ಇದು. ಅದಕ್ಕೆ ಕಾರಣ ದಳಪತಿ ವಿಜಯ್ ನಟನೆಯ ಕಟ್ಟ ಕಡೆಯ ಸಿನಿಮಾ ಒಂದಾದ್ರೆ, ಮತ್ತೊಂದು ಸೆನ್ಸಾರ್‌‌ ಮಂಡಳಿಯಿಂದ ಆಗಿರೋ ಸಮಸ್ಯೆ. ಎಲ್ಲಾ ಅಂದುಕೊಂಡಂತೆ ಆಗಿದ್ದಿದ್ರೆ ಇದೇ ಜನವರಿ 9ಕ್ಕೆ ಪೊಂಗಲ್ ಹಬ್ಬದ ವಿಶೇಷ ಸಿನಿಮಾ ತೆರೆಕಂಡು, ಇಷ್ಟೊತ್ತಿಗೆ ನಿರ್ಮಾಪಕರಿಗೆ ನೂರಾರು ಕೋಟಿ ಲಾಭ ಕೂಡ ಬರ್ತಿತ್ತು. ಆದ್ರೆ ರಾಜಕೀಯ ದಾಳಕ್ಕೆ ಸಿಲುಕಿ ಜನ ನಾಯಗನ್ ನಿರ್ಮಾಪಕ ಅಕ್ಷರಶಃ ಕಂಗಾಲಾಗಿದ್ದಾನೆ.

RelatedPosts

DKD ಮತ್ತು ಕಾಮಿಡಿ ಕಿಲಾಡಿಗಳು ಜೂನಿಯರ್ಸ್ ಮಹಾ ಸಂಗಮದಲ್ಲಿ ಮಿಂಚಿದ ನಟ ಅಮೋಘ್

ಸೂಕ್ಷ್ಮ ಪ್ರದೇಶದಲ್ಲಿ ಡ್ರೋನ್‌ ಶೂಟ್‌: ಧುರಂಧರ್ 2 ಚಿತ್ರದ ವಿರುದ್ದ ಎಫ್‌ಐಆರ್‌

ಧ್ರುವ ಕ್ರಿಮಿನಲ್ ಅಡ್ಡಾಗೆ ರಚ್ಚು..Exclusive ಡೈಲಾಗ್..!

ಲ್ಯಾಂಡ್‌‌ಲಾರ್ಡ್‌ ಚಿತ್ರಕ್ಕೆ ಕರ್ನಾಟಕದಲ್ಲಿ ಟ್ಯಾಕ್ಸ್ ಫ್ರೀ

ADVERTISEMENT
ADVERTISEMENT

606481420 25764925243125522 971863776801666187 n

ದಳಪತಿ ರಾಜಕೀಯಕ್ಕೆ ಜನನಾಯಗನ್ ಬಲಿ..ಗುಟ್ಟು ರಟ್ಟು

ಕೊನೆಗೂ ಮೌನ ಮುರಿದ ವಿಜಯ್..ಹೇಳಿದ್ದೇನು ಗೊತ್ತಾ..?

600297026 1529243921895221 235951323875519706 n

ಮ್ಯಾಟರ್ ಏನಪ್ಪಾಂದ್ರೆ ಜನ ನಾಯಗನ್ ಚಿತ್ರಕ್ಕೆ ಬಂಡವಾಳ ಹಾಕಿರೋದು ನಮ್ಮ ಕನ್ನಡದ ಪ್ರೊಡ್ಯೂಸರ್. 450ರಿಂದ 500 ಕೋಟಿ ಬಜೆಟ್ ಮೂವಿ ಇದಾಗಿದ್ದು, ವಿಜಯ್ ಕರಿಯರ್‌ನ ದುಬಾರಿ ಸಿನಿಮಾ ಅನಿಸಿಕೊಂಡಿದೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಈ ಸಿನಿಮಾ ರಿಲೀಸ್‌ಗೆ ಕೋರ್ಟ್‌ನಿಂದ ತಡೆ ಸಿಕ್ಕಿದ್ದು, ಇದೇ ಮೊದಲ ಬಾರಿಗೆ ಮೌನ ಮುರಿದು ಮಾತನಾಡಿದ್ದಾರೆ ದಳಪತಿ ವಿಜಯ್. ನನ್ನ ರಾಜಕೀಯ ಎಂಟ್ರಿಯಿಂದಾಗಿ ಸಿನಿಮಾಗೆ ತೊಂದರೆ ಆಗ್ತಿದೆ. ಅಲ್ಲದೆ, ಬಂಡವಾಳ ಹೂಡಿರೋ ನಿರ್ಮಾಪಕರಿಗೂ ಸಿಕ್ಕಾಪಟ್ಟೆ ತೊಂದರೆ ಆಗಿದೆ ಅಂತ ಅಸಹಾಯಕತೆಯನ್ನ ವ್ಯಕ್ತಪಡಿಸಿದ್ದಾರೆ ವಿಜಯ್.

607416111 18073139600594143 2825225186039829065 n

ಫೆ-13 ಅಥ್ವಾ 20ಕ್ಕೆ ರಿಲೀಸ್ ಚಾನ್ಸ್..ಬಿಟ್ರೆ ಜೂನ್‌‌‌ ತನಕ ಇಲ್ಲ

51 ಸೀನ್ಸ್‌ ಕಟ್ & ಮ್ಯೂಟ್..? 23 ನಿಮಿಷಕ್ಕೆ ಬೀಳುತ್ತಾ ಕತ್ತರಿ?

603866372 1556989472115859 6068672099599810613 n

ಹಾಗಾದ್ರೆ ಜನ ನಾಯಗನ್ ರಿಲೀಸ್ ಯಾವಾಗ ಅನ್ನೋ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ. ಒಂದು ವೇಳೆ ಕೋರ್ಟ್‌ನಿಂದ ಕ್ಲಿಯರೆನ್ಸ್ ಸಿಕ್ರೆ ಇದೇ ಫೆಬ್ರವರಿ 13 ಅಥ್ವಾ 20ಕ್ಕೆ ಸಿನಿಮಾ ಥಿಯೇಟರ್‌ಗೆ ಬರಲಿದೆ. ಇಲ್ಲವಾದಲ್ಲಿ ತಮಿಳುನಾಡು ಎಲೆಕ್ಷನ್ಸ್ ಮುಗಿದು ಜೂನ್‌ವರೆಗೂ ಕಾಯಲೇಬೇಕಾಗುತ್ತೆ. ಸದ್ಯ ಹೈ ಕೋರ್ಟ್‌ನಿಂದ ಪ್ರಕರಣ ಸುಪ್ರೀಂ ವೆರೆಗೂ ತಲುಪಿದೆ. ಮೊದಲು ಸೆನ್ಸಾರ್ ಮಂಡಳಿಯ ನಡೆ ಪ್ರಶ್ನಿಸಿ ಸುಪ್ರೀಂಗೆ ಹೋದ್ರು ನಿರ್ಮಾಪಕರು. ಆದ್ರೀಗ ಸುಪ್ರೀಂನಲ್ಲಿ ಸೆನ್ಸಾರ್ ಬೋರ್ಡ್ ಕೂಡ ಕೆವಿಟ್ ಹಾಕಿದೆ. ಸೋ.. ಸುಪ್ರೀಂ ಕೋರ್ಟ್ ಹೈ ಕೋರ್ಟ್‌‌ನಲ್ಲೇ ಇತ್ಯರ್ಥ ಮಾಡಿಕೊಳ್ಳಲು ಸೂಚಿಸಿದೆ.

607708620 1690248749020746 8573182303855718488 n

ಒಂದು ವೇಳೆ ಆದಷ್ಟು ಬೇಗ ರಿವೈಸ್ ಕಮಿಟಿ ಸಿನಿಮಾ ನೋಡಿದ್ರೆ ಫೆಬ್ರವರಿ 13 ಅಥ್ವಾ 20ಕ್ಕೆ ಜನ ನಾಯಗನ್‌ಗೆ ಬಿಡುಗಡೆ ಭಾಗ್ಯ ದೊರೆಯಲಿದೆ. ಶಾಕಿಂಗ್ ನ್ಯೂಸ್ ಏನು ಅಂದ್ರೆ ಬಲ್ಲ ಮೂಲಗಳ ಪ್ರಕಾರ ಬರೋಬ್ಬರಿ 23 ನಿಮಿಷಗಳಿಗೆ ಕತ್ತರಿ ಬೀಳಿದೆಯಂತೆ. ಅಂದ್ರೆ 51 ಸೀನ್‌ಗಳಿಗೆ ಕಟ್ಸ್ ಅಂಡ್ ಮ್ಯೂಟ್ಸ್ ನೀಡಲು ಸೆನ್ಸಾರ್ ಅಧಿಕಾರಿಗಳು ನಿರ್ಧರಿಸಿದ್ದಾರೆ ಎನ್ನಲಾಗ್ತಿದೆ. ಒಟ್ಟಾರೆ ಏನೇ ಆಗಲಿ.. ಈ ರಾಜಕೀಯದಿಂದಾಗಿ ಸಾಲ ಮಾಡಿ ಕೋಟ್ಯಂತರ ರೂಪಾಯಿ ಸುರಿದ ನಿರ್ಮಾಪಕ ಮಾತ್ರ ಬೀದಿಗೆ ಬರುವಂತಾಗಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 02 03T202252.669

ಅಧಿಕಾರದ ದಾಹಕ್ಕೆ ತನ್ನ ಆರು ವರ್ಷದ ಮಗಳನ್ನೇ ಕೊಂದ ತಂದೆ

by ಯಶಸ್ವಿನಿ ಎಂ
February 3, 2026 - 8:27 pm
0

Untitled design 2026 02 03T201007.199

DKD ಮತ್ತು ಕಾಮಿಡಿ ಕಿಲಾಡಿಗಳು ಜೂನಿಯರ್ಸ್ ಮಹಾ ಸಂಗಮದಲ್ಲಿ ಮಿಂಚಿದ ನಟ ಅಮೋಘ್

by ಯಶಸ್ವಿನಿ ಎಂ
February 3, 2026 - 8:16 pm
0

Untitled design 2026 02 03T194537.186

ಪತ್ನಿ ಸುಂದರವಾಗಿದ್ರೆ ಆಕೆಯ ಹಿಂದೆ ಹುಡುಗ್ರು ಬೀಳ್ತಾರೆಂದು ಆಕೆಯ ತಲೆಬೋಳಿಸಿದ ಪತಿ

by ಯಶಸ್ವಿನಿ ಎಂ
February 3, 2026 - 7:59 pm
0

Untitled design 2026 02 03T192941.264

ಸೂಕ್ಷ್ಮ ಪ್ರದೇಶದಲ್ಲಿ ಡ್ರೋನ್‌ ಶೂಟ್‌: ಧುರಂಧರ್ 2 ಚಿತ್ರದ ವಿರುದ್ದ ಎಫ್‌ಐಆರ್‌

by ಯಶಸ್ವಿನಿ ಎಂ
February 3, 2026 - 7:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 03T201007.199
    DKD ಮತ್ತು ಕಾಮಿಡಿ ಕಿಲಾಡಿಗಳು ಜೂನಿಯರ್ಸ್ ಮಹಾ ಸಂಗಮದಲ್ಲಿ ಮಿಂಚಿದ ನಟ ಅಮೋಘ್
    February 3, 2026 | 0
  • Untitled design 2026 02 03T192941.264
    ಸೂಕ್ಷ್ಮ ಪ್ರದೇಶದಲ್ಲಿ ಡ್ರೋನ್‌ ಶೂಟ್‌: ಧುರಂಧರ್ 2 ಚಿತ್ರದ ವಿರುದ್ದ ಎಫ್‌ಐಆರ್‌
    February 3, 2026 | 0
  • BeFunky collage 2026 02 03T165545.829
    ಧ್ರುವ ಕ್ರಿಮಿನಲ್ ಅಡ್ಡಾಗೆ ರಚ್ಚು..Exclusive ಡೈಲಾಗ್..!
    February 3, 2026 | 0
  • BeFunky collage 2026 02 03T163939.658
    ಲ್ಯಾಂಡ್‌‌ಲಾರ್ಡ್‌ ಚಿತ್ರಕ್ಕೆ ಕರ್ನಾಟಕದಲ್ಲಿ ಟ್ಯಾಕ್ಸ್ ಫ್ರೀ
    February 3, 2026 | 0
  • BeFunky collage 2026 02 03T163029.324
    ಧುರಂಧರ್ ರಿವೆಂಜ್..ಸೀಕ್ವೆಲ್‌‌ನಲ್ಲಿ ಮತ್ತಷ್ಟು ರೋಚಕ..!
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version