• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗಣೇಶ್ ಕುಣಿಸಲು ಬಂದ ಜಾನಿ ಮಾಸ್ಟರ್..Yours Sincerely ರಾಮ್‌ಗೆ ಖ್ಯಾತ ಕೊರಿಯೋಗ್ರಫರ್ ಎಂಟ್ರಿ

Yours Sincerely ರಾಮ್‌ಗೆ ಖ್ಯಾತ ಕೊರಿಯೋಗ್ರಫರ್ ಎಂಟ್ರಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 15, 2025 - 6:33 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Johnny Master Kannada Movie

ತೆಲುಗು ಚಿತ್ರರಂಗದ ಖ್ಯಾತ ಕೊರಿಯೋಗ್ರಫರ್ ಜಾನಿ ಮಾಸ್ಟರ್ ಕನ್ನಡ ಚಿತ್ರರಂಗಕ್ಕೂ ಪರಿಚಿತರು. ತಮ್ಮ ಡ್ಯಾನ್ಸ್ ಕಲೆಯ ಮೂಲಕ ಎಲ್ಲರನ್ನೂ ಮೋಡಿ ಮಾಡಿದ್ದ ಅವರು ರಾಜಕುಮಾರ ಚಿತ್ರದ ಅಪ್ಪು ಡ್ಯಾನ್ಸ್ ಡ್ಯಾನ್ಸ್, ನಟಸಾರ್ವಭೌಮ ಚಿತ್ರದ ಓಪನ್ ದ ಬಾಟಲ್, ವಿಕ್ರಾಂತ್ ರೋಣ ಚಿತ್ರದ ರಾರಾ ರಕ್ಕಮ್ಮ ರೀತಿಯ ಸೂಪರ್ ಹಿಟ್ ಗೀತೆಗಳಿಗೆ ಡ್ಯಾನ್ಸ್ ಕಂಪೋಸ್ ಮಾಡಿದ್ದಾರೆ. ಸೂಪರ್ ಹಿಟ್ ಹಾಡುಗಳಿಗೆ ನಾಯಕ-ನಾಯಕಿಯರನ್ನು ಕುಣಿಸುವ ಅವರೀಗ ಮತ್ತೊಮ್ಮೆ ಸ್ಯಾಂಡಲ್ ವುಡ್ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ.

RelatedPosts

‘ರಾಕಾ’ ಲುಕ್‌‌ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?

ಬಿಡುಗಡೆಯಾಯ್ತು ಲವ್ ಸೀಸನ್ಸ್ ಸಿನಿಮಾ ಟೀಸರ್!

ಮಾಧ್ಯಮಗಳ ಮುಂದೆ ‘ದರ್ಶನ’ ಕೊಡ್ತಾರಂತೆ ಡಿಬಾಸ್ ಮ್ಯಾನೇಜರ್ ಮಲ್ಲಿ

8 ಚಿತ್ರಗಳ ನಡುವೆ ಬೆಳ್ಳಿತೆರೆಗೆ ಕೋಟಿಗೊಬ್ಬ ವಿಷ್ಣು ಬಾಸ್

ADVERTISEMENT
ADVERTISEMENT

ಇನ್ ಸ್ಪೆಕ್ಟರ್ ವಿಕ್ರಂ, ಮಾನ್ಸೂನ್ ರಾಗ, ರಂಗನಾಯಕ ಸಿನಿಮಾಗಳ ನಿರ್ಮಾಪಕ ವಿಖ್ಯಾತ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಚೊಚ್ಚಲ ಚಿತ್ರ ’Your’s Sincerely ರಾಮ್’. ಕಳೆದ ಗೌರಿ ಗಣೇಶ ಹಬ್ಬದಂದು ಸೆಟ್ಟೇರಿದ್ದ ಈ ಚಿತ್ರದ ಶೂಟಿಂಗ್ ಸದ್ಯ ಬೆಂಗಳೂರಲ್ಲಿ ಭರದಿಂದ ಸಾಗುತ್ತಿದೆ. ಈ ಸಿನಿಮಾ ಮೂಲಕ ಕನ್ನಡ ಚಿತ್ರರಂಗದ ಇಬ್ಬರು ತ್ಯಾಗರಾಜರನ್ನು ಒಂದೇ ಫ್ರೇಮ್ ನಲ್ಲಿ ವಿಖ್ಯಾತ ಸೆರೆ ಹಿಡಿಯುತ್ತಿದ್ದಾರೆ. ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿದ್ದು, ಇದೀಗ ’Your’s Sincerely ರಾಮ್’ ಅಂಗಳಕ್ಕೆ ಖ್ಯಾತ ಕೊರಿಯೋಗ್ರಫರ್ ಜಾನಿ ಮಾಸ್ಟರ್ ಎಂಟ್ರಿ ಕೊಟ್ಟಿದ್ದಾರೆ.

90ರ ದಶಕದ ರೆಟ್ರೋ ಸ್ಟೈಲ್ ನಲ್ಲಿ ಹಾಡಿನ ಚಿತ್ರೀಕರಣ ನಡೆಸಲಾಗುತ್ತಿದ್ದು, ಅದಕ್ಕಾಗಿ ಬೆಂಗಳೂರಿನಲ್ಲಿ 4 ದೊಡ್ಡ ಸೆಟ್ ಹಾಕಲಾಗಿದೆ. ಮಳೆ ಹುಡ್ಗ ಗಣೇಶ್ ಈ ಸಿಂಗಿಂಗ್ ಸೆನ್ಸೇಷನ್ ಗೆ ಹೆಜ್ಜೆ ಹಾಕಲಿದ್ದು, ಅವರನ್ನು ಜಾನಿ ಮಾಸ್ಟರ್ ಕುಣಿಸಲಿದ್ದಾರೆ. ಅನೂಪ್ ಸೀಳಿನ್ ಸಂಗೀತ, ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ಗೋಲ್ಡನ್ ಸ್ಟಾರ್ ಬಿಂದಾಸ್ ಆಗಿ ಡ್ಯಾನ್ಸ್ ಮಾಡಲಿದ್ದಾರೆ. ಸತ್ಯರಾಯಲ ನಿರ್ಮಾಣದ ’Your’s Sincerely ರಾಮ್’ ಸಿನಿಮಾಗೆ ನವೀನ್ ಕುಮಾರ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಯದುನಂದನ್ ಸಂಭಾಷಣೆ, ಗುಣ ಕಲಾ ನಿರ್ದೇಶನ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 16T101212.910

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ

by ಶಾಲಿನಿ ಕೆ. ಡಿ
April 16, 2026 - 10:20 am
0

Untitled design 2026 04 16T091209.963

ಇಂದಿನಿಂದ ಮೇ. 15ರವರೆಗೆ ಜನಗಣತಿ ಪ್ರಾರಂಭ

by ಶಾಲಿನಿ ಕೆ. ಡಿ
April 16, 2026 - 9:26 am
0

Untitled design 2026 04 16T084613.265

RCB vs LSG: ಮಂಡಿ ನೋವಿತ್ತು, ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ: ಗೆಲುವಿನ ಬಳಿಕ ಕೊಹ್ಲಿ ಮಾತು

by ಶಾಲಿನಿ ಕೆ. ಡಿ
April 16, 2026 - 8:49 am
0

Untitled design 2026 04 16T082426.103

ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ

by ಶಾಲಿನಿ ಕೆ. ಡಿ
April 16, 2026 - 8:25 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 15T222422.320
    ‘ರಾಕಾ’ ಲುಕ್‌‌ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?
    April 15, 2026 | 0
  • Untitled design 2026 04 15T205703.854
    ಬಿಡುಗಡೆಯಾಯ್ತು ಲವ್ ಸೀಸನ್ಸ್ ಸಿನಿಮಾ ಟೀಸರ್!
    April 15, 2026 | 0
  • Untitled design 2026 04 15T192133.743
    ಮಾಧ್ಯಮಗಳ ಮುಂದೆ ‘ದರ್ಶನ’ ಕೊಡ್ತಾರಂತೆ ಡಿಬಾಸ್ ಮ್ಯಾನೇಜರ್ ಮಲ್ಲಿ
    April 15, 2026 | 0
  • Untitled design 2026 04 15T191105.188
    8 ಚಿತ್ರಗಳ ನಡುವೆ ಬೆಳ್ಳಿತೆರೆಗೆ ಕೋಟಿಗೊಬ್ಬ ವಿಷ್ಣು ಬಾಸ್
    April 15, 2026 | 0
  • Untitled design 2026 04 15T181310.748
    ದೀಪಿಕಾ ವಿಚ್ಚೇದನ..? ಬಿಟೌನ್ ಜ್ಯೋತಿಷಿಯಿಂದ ಬಿಗ್ ಶಾಕ್
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version