• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 17, 2026 - 9:47 pm
in ಸಿನಿಮಾ
0 0
0
Untitled design 2026 09 17T214544.648

ಬೆಂಗಳೂರು: ಗಣೇಶೋತ್ಸವ ಮತ್ತು ವಿಸರ್ಜನೆಯ ಭವ್ಯ ಬೆಳಕಿನ ಹಿನ್ನೆಲೆಯಲ್ಲಿ, ಕೇವಲ ಒಂದೇ ರಾತ್ರಿಯಲ್ಲಿ ತೆರೆದುಕೊಳ್ಳುವ ವಿಭಿನ್ನ ಕಥಾಹಂದರ ಹೊಂದಿರುವ ‘ಜನ್ಮೋತ್ಸವ’ ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ. ನಂಬಿಕೆ, ಭಯ ಮತ್ತು ವಿಧಿ ಮುಖಾಮುಖಿಯಾಗುವ ಸಂಕೀರ್ಣ ಸನ್ನಿವೇಶಗಳನ್ನು ಒಳಗೊಂಡಿರುವ ಈ ಚಿತ್ರವು ಭಕ್ತಿ, ಭಾವನೆ ಹಾಗೂ ಹೈ-ವೋಲ್ಟೇಜ್ ರೋಮಾಂಚನವನ್ನು ಬೆಳ್ಳಿತೆರೆಯ ಮೇಲೆ ಕಟ್ಟಿಕೊಡಲು ಸಜ್ಜಾಗಿದೆ.

ಚಿತ್ರದ ಕಥಾಹಂದರ ಹಾಗೂ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡಿರುವ ನಿರ್ದೇಶಕ ರಾಮಾಚಾರಿ, “ನಮ್ಮ ಸಿನಿಮಾದ ಕಥೆ ಕೇವಲ ಒಂದೇ ರಾತ್ರಿಯಲ್ಲಿ ನಡೆಯುವಂಥದ್ದು. ಸಂಜೆ 6 ಗಂಟೆಗೆ ಶುರುವಾಗುವ ಕಥಾನಕ ಮರುದಿನ ಬೆಳಿಗ್ಗೆ 6 ಗಂಟೆಗೆ ಮುಕ್ತಾಯವಾಗುತ್ತದೆ. ರಾಯಚೂರಿನ ಕಡೆ ಚಿತ್ರೀಕರಣ ನಡೆಸುವಾಗ ಹಲವು ಸವಾಲುಗಳು ಎದುರಾದವು. ಬೆಳಕಿನ ವ್ಯವಸ್ಥೆಯ ನಡುವೆ ಮಳೆಯ ದೃಶ್ಯದ ಅನಿವಾರ್ಯತೆ ಇತ್ತು. ಆದರೆ ಆ ಭಾಗದಲ್ಲಿ ಕೃತಕ ಮಳೆ ತರಿಸುವ ಯಂತ್ರಗಳು (ರೇನ್ ಗನ್) ಸುಲಭವಾಗಿ ಸಿಗುವುದಿಲ್ಲ. ಮೊದಲ ದೃಶ್ಯಕ್ಕಾಗಿ ಹೇಗೋ ಪಂಪ್‌ಸೆಟ್ ತಂದು ಕಷ್ಟಪಟ್ಟು ಶೂಟಿಂಗ್ ಮಾಡಿದೆವು” ಎಂದು ಚಿತ್ರೀಕರಣದ ಕಷ್ಟಗಳನ್ನು ಮೆಲುಕು ಹಾಕಿದ್ದಾರೆ.

RelatedPosts

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!

ADVERTISEMENT
ADVERTISEMENT

ಮುಂದುವರಿದು ಮಾತನಾಡಿದ ಅವರು, ಸಿನಿಮಾದಲ್ಲಿ ಹಿಂದಿ ಕಲಾವಿದರನ್ನು ಆಯ್ಕೆ ಮಾಡಿಕೊಂಡ ಕಾರಣವನ್ನು ಸ್ಪಷ್ಟಪಡಿಸಿದರು. “ಕಥೆಯಲ್ಲಿ ಬಿಹಾರದಿಂದ ಬಂದಿರುವ ಪಾತ್ರಗಳಿವೆ ಹಾಗೂ ಉತ್ತರ ಭಾರತದಿಂದ ಬಾಲಕಿಯೊಬ್ಬಳನ್ನು ಅಪಹರಿಸಿಕೊಂಡು ಬರುವ ಸನ್ನಿವೇಶವಿದೆ. ಪಾತ್ರಕ್ಕೆ ನೈಜತೆ ತರಲು ಹಿಂದಿ ಭಾಷಿಕ ಕಲಾವಿದರನ್ನೇ ಆಯ್ಕೆ ಮಾಡಿಕೊಳ್ಳಬೇಕಾಯಿತು. ಚಿತ್ರದ ತಾಂತ್ರಿಕ ತಂಡದಲ್ಲೂ ಹಲವರು ಸಾಥ್ ನೀಡಿದ್ದಾರೆ. ಛಾಯಾಗ್ರಾಹಕ ವಿಜಯ್ ಮಿಶ್ರಾ ಅವರು ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದವರು” ಎಂದು ನಿರ್ದೇಶಕರು ಹೇಳಿದರು.

‘ಮಾರುತಿ ಪಿಕ್ಚರ್ಸ್’ ಮತ್ತು ‘ಲೈಟ್‌ಬಾಯ್ ಫಿಲ್ಮ್ಸ್’ ಬ್ಯಾನರ್‌ನಡಿ ಹರಿವರ್ಧನ್, ಪವನ್ ಆಚಾರ್, ವಿಜಯ್ ಮಿಶ್ರಾ ಹಾಗೂ ತ್ರಿಶೂಲ್ ಕುಮಾರ್ ನಾಯಕ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ರಾಮಾಚಾರಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಗಾರ ವೆಂಕಟೇಶ್, ರಮೇಶ್ ಬಾದರದಿನ್ನಿ ಮತ್ತು ರಾಕೇಶ್ ಮಂದಕಲ್ ಸಹ-ನಿರ್ಮಾಪಕರಾಗಿ ಹಾಗೂ ಪ್ರಸನ್ನ, ಉಪೇಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ನೀಡಿದ್ದಾರೆ. ವಿಜಯ್ ಮಿಶ್ರಾ ಅವರ ಛಾಯಾಗ್ರಹಣ, ಮಂಜುನಾಥ ನಾಗಬಾ ಅವರ ಸಂಕಲನ ಹಾಗೂ ಪ್ರದ್ಯೋತನ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

ಚಿತ್ರದ ತಾರಾಗಣದಲ್ಲಿ ಐಶ್ವರ್ಯ ಹೆಚ್., ಕೃಷ್ಣ ಸಿಂಗ್ ಬಿಷ್ಟ್, ಅನ್ವಿಶಾ ತ್ಯಾಗಿ, ಖ್ಯಾತ ನಟ ಸುನೀಲ್ ಪುರಾಣಿಕ್, ರಕ್ಷಿತ್ ರಾಮಚಂದ್ರ ಶೆಟ್ಟಿ, ಮಂತು ಮಡ್ಲಿ, ಮಹಾಂತೇಶ್ ಹಿರೇಮಠ, ವಿಕೀಶ ರಾವ್, ಅನ್ಮೋಲ್ ಭಟ್ಕಳ್, ಸಲ್ಮಾನ್ ಅಹಮದ್, ಮಂಜುನಾಥ್ ನಾಗಬ, ಡಿಂಗ್ರಿ ನರೇಶ್, ರಿತಿಕಾ, ಶಶಿ ಪಾಟೀಲ್ ಹಾಗೂ ಕೋಟೆ ರಾಜ ಮುಂತಾದ ಪ್ರತಿಭಾವಂತ ಕಲಾವಿದರು ಅಭಿನಯಿಸಿದ್ದಾರೆ. ಈಗಾಗಲೇ ಟ್ರೇಲರ್ ಮೂಲಕ ಗಮನಸೆಳೆದಿರುವ ಈ ಥ್ರಿಲ್ಲರ್ ಚಿತ್ರವು ಶೀಘ್ರದಲ್ಲೇ ರಾಜ್ಯಾದ್ಯಂತ ತೆರೆಕಾಣಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ: ಇರಾನ್‌ಗೆ ಖಡಕ್ ವಾರ್ನಿಂಗ್ ನೀಡಿದ ಸೌದಿ

by ಶಾಲಿನಿ ಕೆ. ಡಿ
September 17, 2026 - 8:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T200133.734
    ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”
    September 17, 2026 | 0
  • Untitled design 2026 09 17T185832.920
    ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ
    September 17, 2026 | 0
  • Untitled design 2026 09 17T172429.831
    ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್
    September 17, 2026 | 0
  • ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    September 17, 2026 | 0
  • ಹ್ಮೋ (39)
    ರಾಜ್ ಹಾದಿಯಲ್ಲೇ ಅನಂತ್: ಪದ್ಮಭೂಷಣ ಬೆನ್ನಲ್ಲೇ ಫಾಲ್ಕೆ
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version