• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 18, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

101ಜನರೊಂದಿಗೆ ಯಶಸ್ವಿಯಾಗಿ ಕಾಶಿಯಾತ್ರೆ ಮಾಡಿದ ಎ.ವಿ.ರವಿ (ಜಿಮ್ ರವಿ)

ಮಹತ್ವದ ಕಾರ್ಯದ ಮೂಲಕ ಮಾದರಿಯಾಗಿರುವ ನಟ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 18, 2025 - 5:34 pm
in ಸಿನಿಮಾ
0 0
0
Web 2025 07 18t173238.050

ಕೋಲಾರ ಮೂಲದ ಎ.ವಿ.ರವಿ, ಜಿಮ್ ರವಿ ಎಂದೇ ಖ್ಯಾತಿ ಪಡೆದವರು. ಅಂತಾರಾಷ್ಟ್ರೀಯ ದೇಹದಾರ್ಢ್ಯ ಪಟುವಾಗಿ ದೇಶ ಹಾಗೂ ವಿದೇಶಗಳಲ್ಲೂ ಪ್ರಸಿದ್ದರಾಗಿರುವ ಜಿಮ್ ರವಿ, ಮಿಸ್ಟರ್ ಇಂಡಿಯಾ ಹಾಗೂ ಕರ್ನಾಟಕದ ಏಕಲವ್ಯ ಪ್ರಶಸ್ತಿ ವಿಜೇತರು ಕೂಡ. ಇತ್ತೀಚೆಗೆ “ಪುರುಷೋತ್ತಮ” ಎಂಬ ಚಿತ್ರದಲ್ಲಿ ನಾಯಕನಾಗೂ ರವಿ ನಟಿಸಿದ್ದರು. ಇದೆಲ್ಲಾ ಒಂದು ಕಡೆಯಾದರೆ, ರವಿ ಅವರು ಸಾಮಾಜಿಕ ಕಾರ್ಯಗಳ ಮೂಲಕವೂ ಹೆಸರುವಾಸಿ. ಆದರೆ ಒಂದು ದಿನ ಆದರೆ ತಾವು ಮಾಡುವ ಸಾಮಾಜಿಕ ಕೆಲಸದ ಬಗ್ಗೆ ಒಂದು ದಿನವೂ ಪ್ರಚಾರ ಬಯಸಿದವರಲ್ಲಾ.‌

ಆದರೆ ಎ.ವಿ ರವಿ ಅವರು ಈಗ ಅನೇಕ ಜನರಿಗೆ ಆದರ್ಶವಾಗುವಂತಹ ಮಹತ್ತರ ಕಾರ್ಯ ಮಾಡಿದ್ದಾರೆ. ರವಿ ಅವರ ತಂದೆಗೆ ಕಾಶಿಯಾತ್ರೆ ಮಾಡುವ ಆಸೆ ಇತ್ತಂತೆ. ಆದರೆ ಕಾರಾಣಾಂತರದಿಂದ ಅದು ಸಾಧ್ಯವಾಗಿರಲಿಲ್ಲ. ತಂದೆಗೆ ಕಾಶಿಯಾತ್ರೆ ಮಾಡಿಸಲಿಲ್ಲ. ಎಂಬ ಕೊರಗು ರವಿ ಅವರನ್ನು ಸದಾ ಕಾಡುತ್ತಿತ್ತಂತೆ. ಹಾಗಾಗಿ ರವಿ ಅವರು ಹದಿನಾಲ್ಕು ವರ್ಷಗಳ ಹಿಂದೆಯೇ ಒಂದು ಸಂಕಲ್ಪ ಮಾಡಿದರಂತೆ. ನಮ್ಮ ಅಪ್ಪನ ಹೆಸರಿನಲ್ಲಿ ಕೈಲಾದಷ್ಟು ಜನ ಅಶಕ್ತರಿಗೆ ಕಾಶಿಯಾತ್ರೆ ಮಾಡಿಸುತ್ತೇನೆ ಅಂತ. ಅಂದುಕೊಂಡ ಹಾಗೆ ಎ.ವಿ.ರವಿ ಮಾಡಿದ್ದಾರೆ. ಐದಲ್ಲ, ಹತ್ತಲ್ಲ.. ಬರೋಬರಿ 101 ಜನರಿಗೆ ವಿಮಾನದ ಮೂಲಕ ಕಾಶಿಯಾತ್ರೆ ಮಾಡಿಸಿಕೊಂಡು ಬಂದಿದ್ದಾರೆ.

RelatedPosts

ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಫಿಕ್ಸ್: ಹುಡುಗನ ಜೊತೆ ಫೋಟೋ ವೈರಲ್..!

ಗಣಿಧಣಿ ಮಗನಿಗೆ ಸ್ಯಾಂಡಲ್‌ವುಡ್‌‌ ಹೀರೋ ಕಿರೀಟ..!

ಅಪ್ಪು ಸಿನಿಮಾದಂತೆ ಯುವಗೂ ಗ್ರ್ಯಾಂಡ್ ವೆಲ್ಕಮ್

ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು “ಹಿಕೋರಾ” ಚಿತ್ರದ ಹಾಡುಗಳು

ADVERTISEMENT
ADVERTISEMENT

Whatsapp image 2025 07 18 at 4.40.12 pmಕರ್ನಾಟಕ ಸೇರಿದಂತೆ ಆಂದ್ರ ಹಾಗೂ ತಮಿಳುನಾಡಿನಿಂದ ಸುಮಾರು 101 ಜನ ಈವರೆಗೂ ಕಾಶಿಯಾತ್ರೆ ಮಾಡದ ಅಶಕ್ತರನ್ನು ಆಯ್ಕೆ ಮಾಡಿ ಯಾವುದೇ ತೊಂದರೆ ಬಾರದ ಹಾಗೆ ಕಾಶಿಯಾತ್ರೆಯನ್ನು ಅದ್ದೂರಿಯಾಗಿ ಮಾಡಿಸಿದ್ದಾರೆ. ಅವರವರ ಊರುಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರಲು ವಾಹನದ ವ್ಯವಸ್ಥೆ ಮಾಡಿ, ವಿಮಾನ ನಿಲ್ದಾಣದಲ್ಲಿ ಉಪಹಾರ ಮುಗಿಸಿ ನೇರವಾಗಿ ಅಯೋಧ್ಯೆಗೆ ತೆರಳಿದ್ದಾರೆ. ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಕ್ಷಣ ಎಲ್ಲರಿಗೂ ಲಘು ಉಪಾಹಾರ ಹಾಗೂ ನೀರಿನ ಬಾಟಲ್ ನೀಡಲಾಯಿತು ಹಾಗೂ ದೇವರ ದರ್ಶನಕ್ಕಾಗಿ ಮಹಿಳೆಯರಿಗೆ ಎರಡು ಹೊಸ ಸೀರೆ, ಪುರುಷರಿಗೆ ಎರಡು ಹೊಸ ಪಂಚೆ ಉಡುಗೊರೆಯಾಗಿ ಕೊಡಲಾಯಿತು.

ಅಯೋಧ್ಯೆಯಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಕನ್ನಡದವರಾದ ಚೆನ್ನಪ್ಪ ಅವರು ಇಷ್ಟು ಜನರಿಗೆ ವಿಶೇಷ ದರ್ಶನದ ವ್ಯವಸ್ಥೆ ಮಾಡಿಸಿದ್ದರು. ಪೊಲೀಸ್ ಸಿಬ್ಬಂದಿಗಳು ಸಹ ಇವರೆಲ್ಲರು ಸುಲಭವಾಗಿ ದೇವರ ದರ್ಶನ ಮಾಡಲು ಸಹಕಾರ ನೀಡಿದ್ದಾರೆ. ಅಲ್ಲಿಂದ ವಿಶೇಷ ಬಸ್ ಮೂಲಕ ಕಾಶಿಗೆ ಬಂದ 101 ಜನರ ತಂಡಕ್ಕೆ ಪ್ರಸಿದ್ದ ಜಂಗಮವಾಡಿ ಮಠದಲ್ಲಿ 45 AC room ಗಳನ್ನು ವಾಸ್ತವ್ಯಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲೇ ಉಪಹಾರ ಹಾಗೂ ಭೋಜನದ ವ್ಯವಸ್ಥೆ ಕೂಡ ಆಯೋಜಿಸಲಾಗಿತ್ತು. ಕಾಶಿ ವಿಶ್ವನಾಥನ ಮಂದಿರದ ಹತ್ತಿರವಿರುವ ಕರ್ನಾಟಕದ ಈ ಮಠ, ಶಿಸ್ತು, ಸಂಯಮಕ್ಕೆ ಹೆಸರುವಾಸಿ. ಅಲ್ಲಿನ ಆತಿಥ್ಯ ಬಹು ಚೆಂದ.‌

Whatsapp image 2025 07 18 at 4.40.11 pm

ಮಠದಲ್ಲಿ ಉಳಿದುಕೊಂಡ ಯಾತ್ರಾರ್ಥಿಗಳ ತಂಡವನ್ನು ಕಾಶಿಯಲ್ಲೂ ಸಹ ಚೆನ್ನಪ್ಪ ಅವರ ಸಹಕಾರದಿಂದ ವಿಶೇಷ ದರ್ಶನ ಮಾಡಿಸಲಾಯಿತು. ಸಂಜೆ ನಡೆಯುವ ಗಂಗಾರತಿಯಲ್ಲೂ ಭಾಗವಹಿಸಲಾಯಿತು. ಕಾಶಿಯಲ್ಲಿರುವ ಅನ್ನಪೂರ್ಣ ಮಂದಿರ ಸೇರಿದಂತೆ ವಿವಿಧ ಮಂದಿಗಳಿಗೆ ಭೇಟಿ ನೀಡಲಾಯಿತು. ಗಂಗೆಯ ತಟದಲ್ಲೇ ಯಾತ್ರಾರ್ಥಿಗಳಿಂದ ತೀರ್ಥವಿಧಿ(ಪಿಂಡಪ್ರದಾನ) ಸಹ ಮಾಡಿಸಲಾಯಿತು. ಮಾರನೇ ದಿವಸ ವಿಶ್ರಾಂತಿಯ ದಿವಸವಾಗಿದ್ದು, ಅಂದು ರವಿ ಮತ್ತು ತಂಡದವರು ಯಾತ್ರಾರ್ಥಿಗಳನ್ನು ಶುಶ್ರೂಷೆ ಮಾಡಿದರು. ಆನಂತರ ಶಾಪಿಂಗ್ ಗೆ ಕರೆದುಕೊಂಡು ಹೋಗಲಾಯಿತು.

ಶಾಪಿಂಗ್ ಖರ್ಚಿಗೂ ಸ್ವಲ್ಪ ಹಣವನ್ನು ರವಿ ಅವರೆ ನೀಡಿದ್ದರು. ಈ ಸುಸ್ಸಜಿತ ವ್ಯವಸ್ಥೆಯನ್ನು ಕಂಡು ಭಾವುಕರಾದ ಯಾತ್ರಾರ್ಥಿಗಳು ಆನಂದಭಾಷ್ಪ ಸುರಿಸಿದರು. ರವಿ ಹಾಗೂ ಕಟುಂಬದವರಿಗೆ ತುಂಬು ಹೃದಯದಿಂದ ಆಶೀರ್ವಾದ ಮಾಡಿದರು. ರವಿ ಅವರ ತಂದೆಯ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥನೆ ಮಾಡಿದರು. ಯಾತ್ರಾರ್ಥಿಗಳು ಎಲ್ಲಾ ಕಡೆ ಓಡಾಡಲು ಎಸಿ ವಾಹನದ ವ್ಯವಸ್ಥೆಯನ್ನೇ ಮಾಡಲಾಗಿತ್ತು. ಪುನಃ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಮೇಲೂ ಅವರವರ ಊರುಗಳಿಗೆ ತೆರಳಲು ಅನುಕೂಲವಿರುವ ವಾಹನ ವ್ಯವಸ್ಥೆ ಮಾಡಲಾಗಿತ್ತು. ದೇವರ ದಯೆಯಿಂದ ಇಷ್ಟು ದೊಡ್ಡ ತಂಡದ ಪ್ರಯಾಣದಲ್ಲಿ ಯಾರೊಬ್ಬರಿಗೂ ಆರೋಗ್ಯ ಸೇರಿದಂತೆ ಯಾವುದೇ ತೊಂದರೆ ಆಗಿಲ್ಲ.

ತಂದೆಯ ಆಸೆಯನ್ನು ಈಡೇರಿಸಿ, ಎಲ್ಲರ ಆಶೀರ್ವಾದದಿಂದ ಬಹಳ ಭಾವುಕರಾದ ಎ.ವಿ.ರವಿ ಅವರು ಯಾತ್ರೆ ಸುಸಜ್ಜಿತವಾಗಿ ಮುಗಿಯಲು ಸಹಕಾರ ನೀಡಿದ income tax ಕಮೀಷನರ್ ಜನಾರ್ದನ್,‌ ಅಯೋಧ್ಯೆಯಲ್ಲಿ ಸಹಕಾರ ಸುಲಲಿತವಾಗಿ ದರ್ಶನದ ವ್ಯವಸ್ಥೆ ಮಾಡಿದ ಸೋಮಣ್ಣ ಅವರಿಗೆ, ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ, ತುರುವೆಕೆರೆ ಕ್ಷೇತ್ರದ ಮಾಜಿ ಶಾಸಕರಾದ ಮಸಾಲೆ ಜಯರಾಮ್ ಅವರಿಗೆ, ನವರತನ್ ಪ್ಯಾಲೆಸ್ ಮದನ್ ಅವರಿಗೆ, ಚಸ್ಕಾಂ ಎಂ.ಡಿ ಶಿಲಾ ಅವರಿಗೆ ಹಾಗೂ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.

101 ಜನರ ಅತೀ ದೊಡ್ಡ ತಂಡವನ್ನು ಕಾಶಿಯಾತ್ರೆ ಮಾಡಿಸಿರುವುದು ಇದೇ ಮೊದಲು. ಈವರೆಗೂ ಕರ್ನಾಟಕದಲ್ಲಾಗಲಿ ಅಥವಾ ಭಾರತದಲ್ಲಾಗಲಿ ಈ ರೀತಿ ಯಾರು ಈ ಪ್ರಯತ್ನ ಮಾಡಿಲ್ಲ ಎನ್ನಬಹುದು. ಜಿಮ್ ರವಿ ಅವರ ಈ ಕಾರ್ಯ ಎಲ್ಲರಿಗೂ ಆದರ್ಶ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 07 18t220755.915

ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಫಿಕ್ಸ್: ಹುಡುಗನ ಜೊತೆ ಫೋಟೋ ವೈರಲ್..!

by ಶ್ರೀದೇವಿ ಬಿ. ವೈ
July 18, 2025 - 10:17 pm
0

Web 2025 07 18t205431.644

ಸುಟ್ಟ ಶವದ ರಹಸ್ಯ: ಉಷಾ ಶೆಟ್ಟಿಯ ಸಾವಿನ ಹಿಂದಿನ ಸತ್ಯ ಬಹಿರಂಗ ಆಗಲೇ ಇಲ್ಲ..!

by ಶ್ರೀದೇವಿ ಬಿ. ವೈ
July 18, 2025 - 8:55 pm
0

Web 2025 07 18t202416.999

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ರಹಸ್ಯ: ಮಹಿಳಾ ಆಯೋಗದ ಪತ್ರದಲ್ಲೇನಿದೆ..?

by ಶ್ರೀದೇವಿ ಬಿ. ವೈ
July 18, 2025 - 8:27 pm
0

Web 2025 07 18t200258.528

ಧರ್ಮಸ್ಥಳ ನಿಗೂಢ ಕೊಲೆಗಳ ರಹಸ್ಯ ಬಿಚ್ಚಿಟ್ಟ ಅನಾಮಿಕ ವ್ಯಕ್ತಿಯ ದೂರಿನಲ್ಲಿ ಏನಿದೆ?

by ಶ್ರೀದೇವಿ ಬಿ. ವೈ
July 18, 2025 - 8:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 07 18t220755.915
    ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಫಿಕ್ಸ್: ಹುಡುಗನ ಜೊತೆ ಫೋಟೋ ವೈರಲ್..!
    July 18, 2025 | 0
  • Web 2025 07 18t174419.399
    ಗಣಿಧಣಿ ಮಗನಿಗೆ ಸ್ಯಾಂಡಲ್‌ವುಡ್‌‌ ಹೀರೋ ಕಿರೀಟ..!
    July 18, 2025 | 0
  • Web 2025 07 18t173835.514
    ಅಪ್ಪು ಸಿನಿಮಾದಂತೆ ಯುವಗೂ ಗ್ರ್ಯಾಂಡ್ ವೆಲ್ಕಮ್
    July 18, 2025 | 0
  • Web 2025 07 18t171607.010
    ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು “ಹಿಕೋರಾ” ಚಿತ್ರದ ಹಾಡುಗಳು
    July 18, 2025 | 0
  • 0
    ಜೀನಿಂದ ಮನರಂಜನೆಯ ಮರುಕಲ್ಪನೆ: ‘Z What’s Next’ನಲ್ಲಿ ಹೊಸ ಆವಿಷ್ಕಾರ!
    July 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version