• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 25, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಜಸ್ಟ್ ಮ್ಯಾರೀಡ್” ಚಿತ್ರದ ಮಹಿಳಾ‌ ನಟಿಯರಿಂದ ನಿರ್ದೇಶಕಿ ಬಾಬಿ ಅವರ ಸಾರಥ್ಯದಲ್ಲಿ ಮಹಿಳಾ ದಿನಾಚರಣೆ!

ಮರ್ಚ್ 8, ಅಂತರರಾಷ್ಟ್ರೀಯ ಮಹಿಳೆಯರ ದಿನ...

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 8, 2025 - 2:06 pm
in ಸಿನಿಮಾ
0 0
0
Befunky collage 2025 03 08t135447.198

ಈ ವಿಶಿಷ್ಟ ದಿನವನ್ನು “ಜಸ್ಟ್ ಮ್ಯಾರೀಡ್” ಚಿತ್ರದಲ್ಲಿ ನಟಿಸಿರುವ ಮಹಿಳಾ ನಟಿಯರು ನಿರ್ದೇಶಕಿ ಸಿ.ಆರ್ ಬಾಬಿ ಅವರ ಸಾರಥ್ಯದಲ್ಲಿ ವಿಭಿನ್ನವಾಗಿ ಆಚರಿಸಿದ್ದಾರೆ. ಚಿತ್ರದ ನಾಯಕಿ ಅಂಕಿತ ಅಮರ್, ನಟಿಯರಾದ ಶೃತಿ ಕೃಷ್ಣ, ಮಾಳವಿಕ ಅವಿನಾಶ್, ಶೃತಿ ಹರಿಹರನ್, ವಾಣಿ ಹರಿಕೃಷ್ಣ ಹಾಗೂ ನಿರ್ದೇಶಕಿ ಬಾಬಿ ಕೇಕ್ ಕಟ್ ಮಾಡುವ ಮೂಲಕ ವಿಶ್ವ ಮಹಿಳೆಯರ ದಿನವನ್ನು ಆಚರಿಸಿ ಸಂಭ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ನಟಿಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ನಾನು ಬಹಳ ವರ್ಷಗಳ ನಂತರ ಮಹಿಳೆಯೊಬ್ಬರು ನಿರ್ದೇಶಿಸಿರುವ ಚಿತ್ರದಲ್ಲಿ ನಟಿಸಿದ್ದೇನೆ ಎಂದು ಮಾತನಾಡಿದ ನಟಿ ಶೃತಿ ಕೃಷ್ಣ, ಈ ಚಿತ್ರದಲ್ಲಿ ನಾನು ಮೊದಲ ದಿವಸದ ಚಿತ್ರೀಕರಣದಲ್ಲಿ ಪಾಲ್ಗೊಂಡಾಗಲೇ ಬಾಬಿ ಅವರ ಕಾರ್ಯವೈಖರಿ ಕಂಡು ಬೆರಗಾದೆ. ಕೆಲಸದಲ್ಲಿ ಅವರಿಗಿರುವ ನಿಷ್ಠೆ ನಿಜಕ್ಕೂ ಅಭಿನಂದನಾರ್ಹ. ಇನ್ನೂ ಈ‌ ತಂಡದ ಜೊತೆಗೆ ಅಭಿನಯಿಸಿದ್ದು ಖುಷಿಯಾಗಿದೆ. ಅಜನೀಶ್ ಅವರ ನಿರ್ಮಾಣದ ಈ ಚಿತ್ರ ಯಶಸ್ಸು ಕಾಣಲಿ ಎಂದು ಹಾರೈಸಿದರು.

RelatedPosts

ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

‘ಥಗ್ ಲೈಫ್’ ಸೋಲಿಗೆ ಮಣಿರತ್ನಂ ಕ್ಷಮೆ

ಹಂಸಲೇಖ ನಿರ್ದೇಶನದ ‘ಓಕೆ’ ಸಿನಿಮಾಗೆ ರವಿಚಂದ್ರನ್ ಹಾರೈಕೆ

ಬಿಲ್ಡಪ್ ಚಿತ್ರಗಳಿಗೆ ಧನುಷ್ ಟಾಂಗ್..ಹೊಸ ಸಿನಿ ಕ್ರಾಂತಿ

ADVERTISEMENT
ADVERTISEMENT

Whatsapp image 2025 03 08 at 1.18.54 pm (1)

ಚಿತ್ರರಂಗದ ತಂತ್ರಜ್ಞಾನ ವಿಭಾಗದಲ್ಲಿ ಮಹಿಳೆಯರು ಕಾರ್ಯ ನಿರ್ವಹಿಸುವುದು ತುಂಬಾ ಕಡಿಮೆ. ಆ‌ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಸಂಗೀತ ವಿಭಾಗದಲ್ಲಿ ತೊಡಗಿಸಿಕೊಂಡಿರುವ ಸಿ.ಆರ್.ಬಾಬಿ ಇದೇ ಮೊದಲ ಬಾರಿಗೆ “ಜಸ್ಟ್ ಮ್ಯಾರೀಡ್” ಚಿತ್ರದ ಮೂಲಕ ನಿರ್ದೇಶಕಿಯಾಗಿದ್ದಾರೆ. ಆದರೆ ನಾನು ಚಿತ್ರೀಕರಣದಲ್ಲಿ ಪಾಲ್ಗೊಂಡಾಗ ಒಂದು ದಿನವೂ ಇದು ಬಾಬಿ ಅವರ ಮೊದಲ ನಿರ್ದೇಶನದ ಚಿತ್ರ ಅನಿಸಲೇ ಇಲ್ಲ. ಅಷ್ಟು ಅಚ್ಚುಕಟ್ಟಾಗಿತ್ತು ಅವರ ಕಾರ್ಯವೈಖರಿ. ನಾನು ಈ ಚಿತ್ರದಲ್ಲಿ ಅಭಿನಯಿಸಲು ಒಪ್ಪಿದ್ದು ಸಿ.ಆರ್.ಬಾಬಿ ಅವರಿಗಾಗಿ.‌ ಅದರಲ್ಲೂ ಒಬ್ಬ ಮಹಿಳೆ ನಿರ್ದೇಶಿಸುತ್ತಿರುವ ಚಿತ್ರ ಎಂಬ ಕಾರಣಕ್ಕಾಗಿ. ಇನ್ನೂ ಈ ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ಅಜನೀಶ್ ಲೋಕನಾಥ್ ನಿರ್ಮಾಣ‌ ಮಾಡಿದ್ದಾರೆ. “ಜಸ್ಟ್ ಮ್ಯಾರೀಡ್” ಚಿತ್ರ ಭರ್ಜರಿ ಹಿಟ್ ಆಗಲಿ ಎಂದು ನಟಿ ಮಾಳವಿಕ ಅವಿನಾಶ್ ಹಾರೈಸಿದರು.

ನನಗೆ ಬಾಬಿ ಅವರು ಬಹಳ ದಿನಗಳ ಪರಿಚಯ. ಅವರು “ಜಸ್ಟ್ ಮ್ಯಾರೀಡ್” ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂಬ ವಿಷಯ ತಿಳಿದು ಬಹಳ ಖುಷಿಯಾಯಿತು. ಒಂದು ದಿನ ಅವರು ಫೋನ್ ಮಾಡಿ ನೀವು ಈ ಚಿತ್ರದಲ್ಲಿ ನಟಿಸಬೇಕೆಂದರು. ನನಗೆ ಹಾಡುವುದು ಸುಲಭ. ಆದರೆ ನಟನೆ ಹೊಸತು‌. ಬಾಬಿ ಅವರು ನನಗೆ ಚಿತ್ರೀಕರಣಕ್ಕೂ ಮುನ್ನ ತರಭೇತಿ ನೀಡಿದ್ದರು. ಅದರಿಂದ ನನಗೆ ಅಭಿನಯಿಸಲು ಅನುಕೂಲವಾಯಿತು. ಈ ಚಿತ್ರದಲ್ಲಿ ಸಾಕಷ್ಟು ಜನ ಹಿರಿಯ ಹಾಗೂ ಕಿರಿಯ ಕಲಾವಿದರು ನಟಿಸಿದ್ದಾರೆ. ಅವರೆಲ್ಲರ ಜೊತೆಗೆ ನಟಿಸಿದ್ದು ಬಹಳ ಖುಷಿಯಾಗಿದೆ ಎನ್ನುತ್ತಾರೆ ವಾಣಿ ಹರಿಕೃಷ್ಣ.

Whatsapp image 2025 03 08 at 1.18.54 pm

ನಾಯಕಿ ಅಂಕಿತ ಅಮರ್ ಹಾಗೂ ನಟಿ ಶೃತಿ ಹರಿಹರನ್ ಕೂಡ “ಜಸ್ಟ್ ಮ್ಯಾರೀಡ್” ಚಿತ್ರದಲ್ಲಿ ನಟಿಸಿದ್ದು ಸಂತೋಷವಾಗಿದೆ ಎಂದು ತಿಳಿಸಿದ್ದಾರೆ. ಮಹಿಳಾ ದಿನಾಚರಣೆ ಸಂದರ್ಭದಲ್ಲಿ ನಿರ್ದೇಶಕಿ ಬಾಬಿ ಅವರಿಗೆ ಹಾಗೂ ಚಿತ್ರದಲ್ಲಿ ನಟಿಸಿರುವ ಪ್ರತಿಯೊಬ್ಬ ಕಲಾವಿದೆಯರಿಗೆ ಶುಭಾಶಯ ತಿಳಿಸಿದ್ದಾರೆ‌.

ನನ್ನ ನಿರ್ದೇಶನದ ‘ಜಸ್ಟ್ ಮ್ಯಾರಿಡ್’ ಚಿತ್ರದಲ್ಲಿ ಲೆಜೆಂಡರಿ ಕಲಾವಿದೆ ಶೃತಿ ಕೃಷ್ಣ ರವರು ಅಭಿನಯಿಸಿದ್ದು ನನಗೆ ಅತ್ಯಂತ ಹೆಮ್ಮೆಯ ವಿಚಾರವಾಗಿದೆ ಹಾಗೂ ಮಾಳವಿಕ ಅವಿನಾಶ್ ರವರು ಈ ಚಿತ್ರದಲ್ಲಿ ಒಂದು ಮಹತ್ವದ ಪಾತ್ರದಲ್ಲಿ ಅಭಿನಯಿಸಿ, ಈ ಚಿತ್ರದ ಒಂದು ತೂಕವನ್ನೇ ಹೆಚ್ಚಿಸಿದ್ದಾರೆ. ಶೃತಿ ಹರಿಹರನ್ ಕೂಡ ಒಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡು ಎಲ್ಲರ ಮನಸ್ಸನ್ನು ಸೂರೆಗೊಳ್ಳಲಿದ್ದಾರೆ. ಗಾಯಕಿ ವಾಣಿ ಹರಿಕೃಷ್ಣರವರು ನಟಿಸಿರುವ ಪಾತ್ರ ಎಲ್ಲರ ಮುಖದಲ್ಲೂ ನಗು ತರಿಸುವಂತಹ ಪಾತ್ರವಾಗಿದೆ. ನಾಯಕನಟಿ ಅಂಕಿತ ಅಮರ್ ಅವರದು ಸಮಕಾಲಿನ ಹುಡುಗಿಯರನ್ನು ಪ್ರತಿಬಿಂಬಿಸುವ ಪಾತ್ರವಾಗಿದೆ ಎಂದು ನಿರ್ದೇಶಕಿ ಸಿ ಆರ್ ಬಾಬಿಯವರು ತಮ್ಮ ಮನದಾಳದ ಮಾತನ್ನು ವ್ಯಕ್ತಪಡಿಸಿದ್ದಾರೆ.

Whatsapp image 2025 03 08 at 1.18.54 pm (3)

abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು ನಿರ್ಮಿಸಿರುವ, ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ “ಜಸ್ಟ್ ಮ್ಯಾರೀಡ್” ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 25t073557.349

ರಾಜ್ಯದಲ್ಲಿ 3-4 ದಿನ ಧಾರಾಕಾರ ಮಳೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
June 25, 2025 - 7:36 am
0

Untitled design 2025 06 25t071212.277

ನಿಮ್ಮ ಚರ್ಮ ಯಾವ ವಿಧವಾದದ್ದು ಎಂಬುದನ್ನು ತಿಳಿಯಿರಿ: ಸರಿಯಾದ ಆರೈಕೆ ಮಾಡಿ!

by ಶಾಲಿನಿ ಕೆ. ಡಿ
June 25, 2025 - 7:19 am
0

Rashi bavishya 3 350x250

ಇಂದಿನ ರಾಶಿಫಲ: ಈ ರಾಶಿಗಳಿಗೆ ಶುಭ ಮತ್ತು ಅದೃಷ್ಟದ ದಿನ!

by ಶಾಲಿನಿ ಕೆ. ಡಿ
June 25, 2025 - 6:43 am
0

Web (78)

ಮಧ್ಯ ರಾತ್ರಿ ಬೆವರಿನಿಂದ ತೊಂದರೆಯಾ? ಈ ಕಾರಣಗಳು ಮತ್ತು ಪರಿಹಾರ ತಿಳಿಯಿರಿ!

by ಶ್ರೀದೇವಿ ಬಿ. ವೈ
June 24, 2025 - 11:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (77)
    ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ
    June 24, 2025 | 0
  • Web (72)
    ‘ಥಗ್ ಲೈಫ್’ ಸೋಲಿಗೆ ಮಣಿರತ್ನಂ ಕ್ಷಮೆ
    June 24, 2025 | 0
  • Web (69)
    ಹಂಸಲೇಖ ನಿರ್ದೇಶನದ ‘ಓಕೆ’ ಸಿನಿಮಾಗೆ ರವಿಚಂದ್ರನ್ ಹಾರೈಕೆ
    June 24, 2025 | 0
  • Web (64)
    ಬಿಲ್ಡಪ್ ಚಿತ್ರಗಳಿಗೆ ಧನುಷ್ ಟಾಂಗ್..ಹೊಸ ಸಿನಿ ಕ್ರಾಂತಿ
    June 24, 2025 | 0
  • Untitled design 2025 06 24t150305.060
    ಕ್ರೇಜಿ ಸೀಕ್ರೆಟ್..ಜೂಜು ಮಸ್ತಿ..ಹಂಸಲೇಖ ಜೊತೆ ಕುಸ್ತಿ !
    June 24, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version