• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 23, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಜಸ್ಟ್ ಮ್ಯಾರೀಡ್” ಚಿತ್ರದ “ಶಿಶುಪಾಲ” ಪಾತ್ರದಲ್ಲಿ ದಕ್ಷಿಣ ಭಾರತದ ಹೆಸರಾಂತ ನಟ ಶ್ರೀಮನ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 23, 2025 - 9:52 pm
in ಸಿನಿಮಾ
0 0
0
Web (57)

ಭಾರತದ ಜನಪ್ರಿಯ ಸಂಗೀತ ಸಂಯೋಜಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್.ಬಾಬಿ ಅವರು abbs studios ಲಾಂಛನದಲ್ಲಿ ನಿರ್ಮಿಸಿರುವ, ಸಿ.ಆರ್.ಬಾಬಿ ಅವರೆ ಮೊದಲ ಬಾರಿಗೆ ನಿರ್ದೇಶಿಸಿರುವ ಹಾಗೂ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ “ಜಸ್ಟ್ ಮ್ಯಾರೀಡ್” ಚಿತ್ರದಲ್ಲಿ ಕನ್ನಡ ಹಾಗೂ ಭಾರತೀಯ ಚಿತ್ರರಂಗದ ಹೆಸರಾಂತ ಕಲಾವಿದರು ಅಭಿನಯಿಸಿದ್ದಾರೆ.

ತೆಲುಗು, ತಮಿಳು ಭಾಷೆಗಳ ಅನೇಕ ಜನಪ್ರಿಯ ಚಿತ್ರಗಳಲ್ಲಿ ನಟಿಸಿ ಜನಮನಸೂರೆಗೊಂಡಿರುವ ದಕ್ಷಿಣ ಭಾರತದ ಜನಪ್ರಿಯ ನಟ ಶ್ರೀಮನ್ ಅವರು ಸಹ “ಜಸ್ಟ್ ಮ್ಯಾರೀಡ್” ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

RelatedPosts

ರಚಿತಾ ರಾಮ್‌ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ತರಾಟೆ!

ಮುಂಬೈ ಫಿಲ್ಮ್ ಸಿಟಿಯಲ್ಲಿ ‘ಅನುಪಮಾ’ ಶೂಟಿಂಗ್ ಸೆಟ್‌ಗೆ ಅಗ್ನಿ ದುರಂತ: ವಿಡಿಯೋ ವೈರಲ್!

‘ಮ್ಯಾಡ್ನೆಸ್‌’ ಅವತಾರವೆತ್ತ ಯುವಪ್ರತಿಭೆ ಶಿವಾಂಕ್!‌

ನಿರ್ದಿಗಂತ ಸಾರ್ಥಕ ಜರ್ನಿ..ಪ್ರಕಾಶ್ ರೈ ಫುಲ್ ಖುಷ್

ADVERTISEMENT
ADVERTISEMENT

Whatsapp image 2025 06 23 at 9.33.07 pm

“ಶಿಶುಪಾಲ” ಪಾತ್ರದಲ್ಲಿ ಶ್ರೀಮನ್ ಅವರು ಅಭಿನಯಿಸಿದ್ದು, ಅವರ ಪಾತ್ರ ಪರಿಚಯದ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಇತ್ತೀಚೆಗಷ್ಟೇ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಪಾತ್ರದ ಕುರಿತು ಸಹ ಚಿತ್ರತಂಡ ಮಾಹಿತಿ ನೀಡಿತ್ತು.

Whatsapp image 2025 06 23 at 9.33.08 pm

ಭಾರತೀಯ ಚಿತ್ರರಂಗದ ಜನಪ್ರಿಯ ಹಾಗೂ ಅನುಭವಿ ಕಲಾವಿದರು ಸಂಗಮದಲ್ಲಿ ಮೂಡಿಬಂದಿರುವ “ಜಸ್ಟ್ ಮ್ಯಾರೀಡ್” ಚಿತ್ರವನ್ನು ಆದಷ್ಟು ಬೇಗ ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

4112 (3)

Iran-America: ತಕ್ಷಣ ಬಂಕರ್ ಸೇರಿಕೊಳ್ಳಿ.! ತನ್ನ ಪ್ರಜೆಗಳಿಗೆ ಅಮೆರಿಕ ಎಚ್ಚರಿಕೆ..!

by ಶ್ರೀದೇವಿ ಬಿ. ವೈ
June 23, 2025 - 11:27 pm
0

Web (59)

ರಚಿತಾ ರಾಮ್‌ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ತರಾಟೆ!

by ಶ್ರೀದೇವಿ ಬಿ. ವೈ
June 23, 2025 - 11:17 pm
0

4112 (2)

ಇರಾನ್‌ನಿಂದ ಅಮೆರಿಕ್ಕೆ ತಿರುಗೇಟು! ಕತಾರ್‌ನ ಯುಎಸ್ ನೆಲೆಯ ಮೇಲೆ ಕ್ಷಿಪಣಿ ದಾಳಿ!

by ಶ್ರೀದೇವಿ ಬಿ. ವೈ
June 23, 2025 - 11:00 pm
0

Web (58)

ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇ: ಅತಿವೇಗಕ್ಕೆ ದಂಡಂ ದಶಗುಣಂ!

by ಶ್ರೀದೇವಿ ಬಿ. ವೈ
June 23, 2025 - 10:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (59)
    ರಚಿತಾ ರಾಮ್‌ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ತರಾಟೆ!
    June 23, 2025 | 0
  • Web (56)
    ಮುಂಬೈ ಫಿಲ್ಮ್ ಸಿಟಿಯಲ್ಲಿ ‘ಅನುಪಮಾ’ ಶೂಟಿಂಗ್ ಸೆಟ್‌ಗೆ ಅಗ್ನಿ ದುರಂತ: ವಿಡಿಯೋ ವೈರಲ್!
    June 23, 2025 | 0
  • 4112 (7)
    ‘ಮ್ಯಾಡ್ನೆಸ್‌’ ಅವತಾರವೆತ್ತ ಯುವಪ್ರತಿಭೆ ಶಿವಾಂಕ್!‌
    June 23, 2025 | 0
  • 4112 (4)
    ನಿರ್ದಿಗಂತ ಸಾರ್ಥಕ ಜರ್ನಿ..ಪ್ರಕಾಶ್ ರೈ ಫುಲ್ ಖುಷ್
    June 23, 2025 | 0
  • Web (47)
    “ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ” ತಿಮ್ಮನ ಮೊಟ್ಟೆಗಳು ಜೂನ್ 27ರಂದು ಬಿಡುಗಡೆ!
    June 23, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version