• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಾಖಲೆಗಳ ದಂತಕಥೆ ಕಾಂತಾರ.. 5Cr ರೂ ಟಿಕೆಟ್ಸ್ ಸೇಲ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2025 - 3:28 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 09 27t152744.143

ಕಾಂತಾರ ಚಾಪ್ಟರ್-1 ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ವಿಜಯದಶಮಿ ದಿನ ಮಹೋನ್ನತ ವಿಜಯ ಸಾಧಿಸೋಕೆ ಬರ್ತಿರೋ ಡಿವೈನ್ ಸ್ಟಾರ್ ನಟನೆಯ ಕಾಂತಾರ, ಬರೀ ದಂತಕಥೆ ಅಲ್ಲ. ದಾಖಲೆಗಳ ದಂತಕಥೆ ಆಗಿದೆ. ಒಂದೇ ದಿನದಲ್ಲಿ ಬರೋಬ್ಬರಿ 5 ಕೋಟಿ ರೂಪಾಯಿ ಟಿಕೆಟ್ಸ್ ಪ್ರೀ ಬುಕಿಂಗ್ ಆಗಿದ್ದು, ಹೈದ್ರಾಬಾದ್ ಇವೆಂಟ್, ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನದ ಕಂಪ್ಲೀಟ್ ಕಹಾನಿ ಇಲ್ಲಿದೆ ನೋಡಿ.

ದೈವಿಕ ಅಂಶಗಳಿಂದ ಕೂಡಿರೋ ಸಂಘರ್ಷದ ಕಥಾನಕ ಕಾಂತಾರ ಚಾಪ್ಟರ್-1 ಅನ್ನೋದು ಟ್ರೈಲರ್ ಝಲಕ್‌ನಿಂದ ಎಲ್ಲರಿಗೂ ಗೊತ್ತಾಗಿದೆ. ಇದೀಗ ಈ ಸಿನಿಮಾದ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಅಕ್ಟೋಬರ್ 2ರ ವಿಜಯದಶಮಿ ದಿನ ವರ್ಲ್ಡ್‌‌ವೈಡ್ ಕಾಂತಾರ-1 ಗ್ರ್ಯಾಂಡ್ ಆಗಿ ರಿಲೀಸ್ ಆಗ್ತಿದ್ದು, ಮುಂಜಾನೆ 6 ಗಂಟೆಯಿಂದಲೇ ಶೋಗಳು ಪ್ರದರ್ಶನಗೊಳ್ಳಲಿವೆ.

RelatedPosts

ಫ್ಯಾನ್ಸ್​ಗೆ ಗುಡ್​ನ್ಯೂಸ್: ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್

ನವಿಲು ಗರಿ ಉಡುಪು ರೀಲ್ಸ್ ವಿವಾದ: ಕ್ಷಮೆಯಾಚಿಸಿದ ನಟ ಕಿಶನ್

ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!

ತ್ರಿಷಾ-ವಿಜಯ್ ಬ್ರೇಕಪ್!? ಬರ್ತ್‌ಡೇ ವಿಶ್ ಇಲ್ಲ..ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ ನಟಿ

ADVERTISEMENT
ADVERTISEMENT

ದಾಖಲೆಗಳ ದಂತಕಥೆ ಕಾಂತಾರ.. 5Cr ರೂ ಟಿಕೆಟ್ಸ್ ಸೇಲ್

24 ಗಂಟೆಯಲ್ಲಿ ಪ್ರೀ-ಬುಕಿಂಗ್‌‌ನಲ್ಲಿ ಸಾರ್ವಕಾಲಿಕ ದಾಖಲೆ..!

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರೋ ಈ ಸಿನಿಮಾಗೆ ಹೊಂಬಾಳೆ ಫಿಲಂಸ್‌ನ ವಿಜಯ್ ಕಿರಗಂದೂರು ಬಂಡವಾಳ ಹೂಡಿದ್ದು, ಸ್ಯಾಂಪಲ್ಸ್‌‌ನಿಂದ ನೋಡುಗರ ನಾಡಿಮಿಡಿತ ಹೆಚ್ಚಿಸಿದೆ ಚಿತ್ರ. ಈಗಾಗ್ಲೇ ನೂರಾರು ಕೋಟಿ ಪ್ರೀ ರಿಲೀಸ್ ಬ್ಯುಸಿನೆಸ್‌‌ನಿಂದ ದಾಖಲೆ ಬರೆದಿರೋ ಕಾಂತಾರ-1, ಬರೀ ದಂತಕಥೆ ಅಲ್ಲ, ದಾಖಲೆಗಳ ದಂಯಕಥೆ ಅನ್ನೋದನ್ನ ಮತ್ತೊಮ್ಮೆ ಪ್ರೂವ್ ಮಾಡ್ತಿದೆ.

ಆನ್‌ಲೈನ್ ಟಿಕೆಟ್ ಬುಕಿಂಗ್ ಶುರುವಾಗಿದ್ದು, ಬುಕ್ ಮೈ ಶೋನಲ್ಲಿ ಬರೋಬ್ಬರಿ 5 ಕೋಟಿ ರೂಪಾಯಿಯಷ್ಟು ಟಿಕೆಟ್‌‌ಗಳು ಪ್ರೀ-ಬುಕಿಂಗ್ ಆಗಿರೋದು ಇಂಟರೆಸ್ಟಿಂಗ್. ಅದೂ ಕೇವಲ 24 ಗಂಟೆಗಳಲ್ಲಿ ಅನ್ನೋದು ಮತ್ತೊಂದು ಹೈಲೈಟ್. ಈಗಾಗ್ಲೇ ಚಿತ್ರತಂಡ ಕೊಚ್ಚಿಯಲ್ಲಿ ಇವೆಂಟ್ ಮಾಡಿ ಬಂದಿದೆ. ಬೆಂಗಳೂರಿನಲ್ಲೂ ಇತ್ತೀಚೆಗೆ ಟ್ರೈಲರ್ ಲಾಂಚ್ ಇವೆಂಟ್ ಮಾಡಿ, ಸಾಕಷ್ಟು ಕೌತುಕದ ಪ್ರಶ್ನೆಗಳಿಗೆ ಉತ್ತರಿಸಿತ್ತು. ಇದೀಗ ಪರರಾಜ್ಯಗಳ ಸರದಿ.

ಕೊಲ್ಲೂರಿನಲ್ಲಿ ರಿಷಬ್.. ಹೈದ್ರಾಬಾದ್‌‌ ಇವೆಂಟ್‌ಗೆ Jr. NTR

ಸೆಪ್ಟೆಂಬರ್ 28ಕ್ಕೆ ರಂಗೇರಲಿದೆ ತೆಲುಗು ಪ್ರೀ-ರಿಲೀಸ್ ಫಂಕ್ಷನ್

ಯೆಸ್.. ನಾಳೆ ಅಂದ್ರೆ ಸೆಪ್ಟೆಂಬರ್ 28ರ ಸಂಜೆ ಹೈದ್ರಾಬಾದ್‌ನ ಜೆಆರ್‌‌ಸಿ ಕನ್ವೆಂಷನ್ ಸೆಂಟರ್‌‌ನಲ್ಲಿ ಸಂಜೆ 5 ಗಂಟೆಗೆ ಕಾಂತಾರ-1 ಗ್ರ್ಯಾಂಡ್ ಪ್ರೀ-ರಿಲೀಸ್ ಇವೆಂಟ್ ನಡೆಯಲಿದೆ. ಅದಕ್ಕೆ ಕುಂದಾಪುರದ ಹೆಣ್ಣು ಮಗಳ ಮಗನಾದ ಗ್ಲೋಬಲ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಚೀಫ್ ಗೆಸ್ಟ್ ಆಗಿ ಆಗಮಿಸಿಲಿದ್ದಾರೆ. ಇದು ರಿಷಬ್ ಶೆಟ್ಟಿ-ಎನ್‌ಟಿಆರ್ ನಡುವಿನ ಬಾಂಧವ್ಯದ ಪ್ರತೀಕವೂ ಹೌದು.

ಸೆಪ್ಟೆಂಬರ್ 29ರ ಸಂಜೆ ಮುಂಬೈನಲ್ಲಿ ಕಾಂತಾರ-1 ಟೀಂ ಸುದ್ದಿಗೋಷ್ಠಿ ನಡೆಸಲಿದ್ದು, ಸೆಪ್ಟೆಂಬರ್ 30ರ ಬೆಳಗ್ಗೆ ಚೆನ್ನೈ, ಅದೇ ದಿನ ಸಂಜೆ ವೈಜಾಗ್‌‌ನಲ್ಲಿ ಇವೆಂಟ್ಸ್ ಮಾಡುವ ಯೋಜನೆಯಲ್ಲಿದೆ. ಇದ್ರಿಂದ ಕಂಪ್ಲೀಟ್ ಪ್ಯಾನ್ ಇಂಡಿಯಾ ಕವರ್ ಆಗಲಿದೆ. ಈಗಾಗ್ಲೇ ಯೂನಿಯನ್ ಕಮ್ಯುನಿಕೇಷನ್ ಮಿನಿಸ್ಟರ್ ಜ್ಯೋತಿರಾದಿತ್ಯ ಇಂಡಿಯನ್ ಪೋಸ್ಟ್‌‌ ಲಕೋಟೆ ಮೇಲೆ ಕಾಂತಾರಗೆ ವಿಶೇಷ ಸ್ಥಾನ ನೀಡಿ, ಗೌರವಿಸಿದೆ.

ಇನ್ನು ಒಂದಲ್ಲ ಎರಡಲ್ಲ ಬರೋಬ್ಬರಿ 7 ಭಾಷೆಗಳಲ್ಲಿ ಏಕಕಾಲದಲ್ಲಿ ಕಾಂತಾರ ಪ್ರೀಕ್ವೆಲ್ ರಿಲೀಸ್ ಆಗ್ತಿದ್ದು, ಎಲ್ಲಾ ಭಾಷೆಗಳ ಸಿನಿಮಾಗಳಿಗೆ ಸೆನ್ಸಾರ್ ಆಗಬೇಕಿದೆ. ಕ್ಯೂಬ್ ಹಾಗೂ UFOಗೆ ಕಂಟೆಂಟ್ ಅಪ್‌ಲೋಡ್ ಆಗಬೇಕಿದೆ. ಇಷ್ಟೆಲ್ಲಾ ಬ್ಯುಸಿ ಶೆಡ್ಯೂಲ್ ನಡುವೆ ಸಣ್ಣದೊಂದು ಬಿಡುವು ಮಾಡಿಕೊಂಡು ನಟ ರಿಷಬ್ ಶೆಟ್ಟಿ ಪತ್ನಿ ಸಮೇತ ಕೊಲ್ಲೂರು ದೇವಿಯ ದರ್ಶನ ಪಡೆದಿದ್ದಾರೆ. ಹಲವು ವರ್ಷಗಳ ತಪಸ್ಸಿಗೆ ಫಲ ನೀಡು ತಾಯಿ ಅಂತ ಆ ಮೂಕಾಂಬಿಕಾ ದೇವಿಯಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.

ಈ ಸಿನಿಮಾದ ಮೂಲಕ ಡಿವೈನ್ ಸ್ಟಾರ್ ಸ್ಟಾರ್ಡಮ್ ಮತ್ತಷ್ಟು ಉತ್ತುಂಗಕ್ಕೇರಲಿದ್ದು, ಇಂಥದ್ದೇ ಗಟ್ಟಿ ಕಥೆಗಳನ್ನ ಪ್ರೇಕ್ಷಕರಿಗೆ ಉಣಬಡಿಸೋ ಧಾವಂತದಲ್ಲಿದ್ದಾರೆ ರಿಷಬ್ ಶೆಟ್ರು. ಅಲ್ಲದೆ, ನಮ್ಮ ಆಚಾರ, ವಿಚಾರ, ದೈವಿಕ ವಿಷಯಗಳು, ಸಂಸ್ಕೃತಿಯನ್ನ ವಿಶ್ವದ ಮೂಲೆ ಮೂಲೆಗೆ ಪಸರಿಸುವ ರಾಯಭಾರಿಯಾಗಿ ಕಾರ್ಯೋನ್ಮುಖರಾಗಿರೋದು ನಿಜಕ್ಕೂ ಹೆಮ್ಮೆಯ ವಿಷಯ. ಸೋ.. ಅಕ್ಟೋಬರ್ 2ಕ್ಕೆ ಸುಮಾರು 7 ಸಾವಿರಕ್ಕೂ ಅಧಿಕ ಸ್ಕ್ರೀನ್ಸ್‌‌ನಲ್ಲಿ ಕಾಂತಾರ ದರ್ಶನ ನೀಡಲಿದೆ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor (35)

ಫ್ಯಾನ್ಸ್​ಗೆ ಗುಡ್​ನ್ಯೂಸ್: ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್

by ದಿಶಾ ಕೆ. ಎಸ್.
June 24, 2026 - 12:42 pm
0

Web Photo Editor (32)

ಕೆಆರ್ ಪುರಂ ತ್ರಿವಳಿ ಹತ್ಯೆ ಪ್ರಕರಣ: ಆರೋಪಿ ಶ್ವೇತಾ ಅರೆಸ್ಟ್

by ದಿಶಾ ಕೆ. ಎಸ್.
June 24, 2026 - 12:09 pm
0

Web Photo Editor (32)

ರಾಮ ಮಂದಿರ ದೇಣಿಗೆ ಹಗರಣ: ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ

by ದಿಶಾ ಕೆ. ಎಸ್.
June 24, 2026 - 11:39 am
0

Web Photo Editor (32)

ಇಡಿ ದಾಳಿಗಳು ರಾಜಕೀಯ ಪ್ರೇರಿತ, ತನಿಖಾ ಸಂಸ್ಥೆಗಳು ಕೇಂದ್ರದ ಕೈಗೊಂಬೆ: ಪ್ರಿಯಾಂಕ್ ಖರ್ಗೆ ಆರೋಪ

by ದಿಶಾ ಕೆ. ಎಸ್.
June 24, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (35)
    ಫ್ಯಾನ್ಸ್​ಗೆ ಗುಡ್​ನ್ಯೂಸ್: ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್
    June 24, 2026 | 0
  • 12
    ನವಿಲು ಗರಿ ಉಡುಪು ರೀಲ್ಸ್ ವಿವಾದ: ಕ್ಷಮೆಯಾಚಿಸಿದ ನಟ ಕಿಶನ್
    June 24, 2026 | 0
  • Untitled design 2026 06 23T212241.484
    ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!
    June 23, 2026 | 0
  • Untitled design 2026 06 23T205956.835
    ತ್ರಿಷಾ-ವಿಜಯ್ ಬ್ರೇಕಪ್!? ಬರ್ತ್‌ಡೇ ವಿಶ್ ಇಲ್ಲ..ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ ನಟಿ
    June 23, 2026 | 0
  • Untitled design 2026 06 23T203956.639
    ರಾಣಾ-ಧ್ರುವ ಸರ್ಜಾ ಶ್ರೀಕಾರ..ಬಲರಾಮನ ಭೂಗತಕ್ಕೆ ಸ್ಟಾರ್ಸ್ ಸಾಥ್
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version