• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕನ್ನಡದ ಬಗ್ಗೆ ಹೇಳಿಕೆ ನೀಡದಂತೆ ಕಮಲ್ ಹಾಸನ್‌ಗೆ ನಿರ್ಬಂಧ ಹೇರಿದ ಕೋರ್ಟ್

admin by admin
July 5, 2025 - 8:07 am
in Flash News, ಸಿನಿಮಾ
0 0
0
Untitled design (91)

ನಟ ಕಮಲ್ ಹಾಸನ್ ಅವರು ತಮ್ಮ ಚಿತ್ರ ‘ಥಗ್ ಲೈಫ್’ ಪ್ರಚಾರದ ವೇಳೆ ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಕನ್ನಡಿಗರ ಭಾವನೆಗೆ ಧಕ್ಕೆಯಾಗಿದ್ದು, ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು. ಈಗ ಬೆಂಗಳೂರಿನ 31ನೇ ಸಿಟಿ ಸಿವಿಲ್ ನ್ಯಾಯಾಲಯವು ಕನ್ನಡ ಸಾಹಿತ್ಯ ಪರಿಷತ್‌ನ ಅರ್ಜಿಯನ್ನು ಪರಿಗಣಿಸಿ, ಕಮಲ್ ಹಾಸನ್ ಅವರಿಗೆ ಕನ್ನಡ ಭಾಷೆ, ನೆಲ, ಮತ್ತು ಸಂಸ್ಕೃತಿಯ ಬಗ್ಗೆ ಯಾವುದೇ ಹೇಳಿಕೆ ನೀಡದಂತೆ ನಿರ್ಬಂಧವಿಧಿಸಿದೆ. ಈ ಆದೇಶವನ್ನು ಉಲ್ಲಂಘಿಸಿದರೆ, ನ್ಯಾಯಾಂಗ ನಿಂದನೆಯ ಕ್ರಮಕ್ಕೆ ಒಳಗಾಗಬೇಕಾಗುತ್ತದೆ.

ಕಮಲ್ ಹಾಸನ್ ಅವರು ‘ಥಗ್ ಲೈಫ್’ ಚಿತ್ರದ ಪ್ರಚಾರದ ಸಂದರ್ಭದಲ್ಲಿ, “ಕನ್ನಡ ತಮಿಳಿನಿಂದ ಹುಟ್ಟಿದೆ” ಎಂದು ಹೇಳಿದ್ದರು. ಈ ಹೇಳಿಕೆಯಿಂದ ಕರ್ನಾಟಕದಲ್ಲಿ ಭಾರೀ ಆಕ್ರೋಶ ಉಂಟಾಯಿತು, ಮತ್ತು ಚಿತ್ರದ ಬಿಡುಗಡೆಗೆ ಅಡ್ಡಿಯಾಯಿತು. ಕರ್ನಾಟಕದಲ್ಲಿ ಚಿತ್ರಮಂದಿರಗಳಲ್ಲಿ ಈ ಚಿತ್ರವನ್ನು ಪ್ರದರ್ಶಿಸಲು ಅನುಮತಿ ನೀಡಲಾಗಲಿಲ್ಲ, ಇದನ್ನು ಚಿತ್ರತಂಡವು “ನ್ಯಾಯಾಂಗೇತರ ನಿಷೇಧ” ಎಂದು ಕರೆದಿತು. ಈ ಕಾರಣಕ್ಕಾಗಿ, ಚಿತ್ರತಂಡವು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು, ಆದರೆ ಕೋರ್ಟ್ ಕಮಲ್ ಹಾಸನ್ ಅವರಿಗೆ ಕ್ಷಮೆಯಾಚಿಸುವಂತೆ ಸೂಚಿಸಿತು. ಕಮಲ್ ಹಾಸನ್ ಕ್ಷಮೆ ಕೇಳಲು ನಿರಾಕರಿಸಿದ್ದರಿಂದ, ಚಿತ್ರದ ಬಿಡುಗಡೆಯನ್ನು ಕರ್ನಾಟಕದಲ್ಲಿ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

RelatedPosts

ಚೀನಾದ 1500 ವರ್ಷಗಳಷ್ಟು ಪುರಾತನ ದೇವಾಲಯಕ್ಕೆ ಬೆಂಕಿ

ನವೆಂಬರ್ 15 ರಿಂದ ಕರುನಾಡನ್ನು ಕುಣಿಸಲು ಮತ್ತೆ ಮರಳಿ ಬಂದ ಡಾನ್ಸ್ ಕರ್ನಾಟಕ ಡಾನ್ಸ್

‘ಪ್ರೇಮಂ ಮಧುರಂ’ ಒಂದು ಸಿಹಿಯಾದ ಪ್ರೀತಿ ಮತ್ತು ನಗುವಿನ ಕಥೆ

ರಶ್ಮಿಕಾ ವೈಯಕ್ತಿಕ ಜೀವನದ ಕಥೆ ದಿ ಗರ್ಲ್‌‌ಫ್ರೆಂಡ್..?

ADVERTISEMENT
ADVERTISEMENT

ಈ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿಯೂ ಅರ್ಜಿ ಸಲ್ಲಿಕೆಯಾಯಿತು, ಆದರೆ ತುರ್ತು ವಿಚಾರಣೆಗೆ ಕೋರ್ಟ್ ನಿರಾಕರಿಸಿತು. ಕನ್ನಡ ಸಾಹಿತ್ಯ ಪರಿಷತ್‌ನ ಅರ್ಜಿಯನ್ನು ಪರಿಗಣಿಸಿದ ಬೆಂಗಳೂರಿನ 31ನೇ ಸಿಟಿ ಸಿವಿಲ್ ಕೋರ್ಟ್, ಕಮಲ್ ಹಾಸನ್ ಅವರಿಗೆ ಕನ್ನಡ ಭಾಷೆಯ ಮೇಲೆ ಯಾವುದೇ ಟೀಕೆ, ಹೇಳಿಕೆ, ಅಥವಾ ಪ್ರಕಟಣೆಗಳನ್ನು ಮಾಡದಂತೆ ನಿರ್ಬಂಧವಿಧಿಸಿ ಆದೇಶ ನೀಡಿದೆ. ಈ ಆದೇಶವು ಮುಂದಿನ ವಿಚಾರಣೆಯ ದಿನಾಂಕದವರೆಗೆ ಜಾರಿಯಲ್ಲಿರುತ್ತದೆ.

‘ಥಗ್ ಲೈಫ್’ ಚಿತ್ರವು ಜುಲೈ 2ರಂದು ನೆಟ್‌ಫ್ಲಿಕ್ಸ್‌ನಲ್ಲಿ ತಮಿಳು, ಕನ್ನಡ, ಹಿಂದಿ, ತೆಲುಗು, ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡ. ಕನ್ನಡ ಆವೃತ್ತಿಯೂ ಸಿದ್ಧವಿದ್ದರೂ, ಚಿತ್ರಮಂದಿರಗಳಲ್ಲಿ ಇದರ ಬಿಡುಗಡೆ ಸಾಧ್ಯವಾಗಲಿಲ್ಲ. ಈಗ ಒಟಿಟಿ ವೇದಿಕೆಯಲ್ಲಿ ಕನ್ನಡ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ, ಆದರೆ ವಿವಾದ ಇನ್ನೂ ಶಮನವಾಗಿಲ್ಲ.

ಕನಕಪುರದ 2ನೇ ಅಪರ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ್ ಗೌಡ ಅವರು ಕಮಲ್ ಹಾಸನ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 11 13T161817.056

ಚೀನಾದ 1500 ವರ್ಷಗಳಷ್ಟು ಪುರಾತನ ದೇವಾಲಯಕ್ಕೆ ಬೆಂಕಿ

by ಶಾಲಿನಿ ಕೆ. ಡಿ
November 13, 2025 - 4:30 pm
0

Untitled design 2025 11 13T155404.521

ನವೆಂಬರ್ 15 ರಿಂದ ಕರುನಾಡನ್ನು ಕುಣಿಸಲು ಮತ್ತೆ ಮರಳಿ ಬಂದ ಡಾನ್ಸ್ ಕರ್ನಾಟಕ ಡಾನ್ಸ್

by ಶಾಲಿನಿ ಕೆ. ಡಿ
November 13, 2025 - 3:56 pm
0

Untitled design 2025 11 13T151912.982

‘ಪ್ರೇಮಂ ಮಧುರಂ’ ಒಂದು ಸಿಹಿಯಾದ ಪ್ರೀತಿ ಮತ್ತು ನಗುವಿನ ಕಥೆ

by ಯಶಸ್ವಿನಿ ಎಂ
November 13, 2025 - 3:35 pm
0

Untitled design (17)

ರಶ್ಮಿಕಾ ವೈಯಕ್ತಿಕ ಜೀವನದ ಕಥೆ ದಿ ಗರ್ಲ್‌‌ಫ್ರೆಂಡ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 13, 2025 - 3:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 13T161817.056
    ಚೀನಾದ 1500 ವರ್ಷಗಳಷ್ಟು ಪುರಾತನ ದೇವಾಲಯಕ್ಕೆ ಬೆಂಕಿ
    November 13, 2025 | 0
  • Untitled design (2)
    ಕೆಂಪುಕೋಟೆ ಸ್ಫೋಟ ಪ್ರಕರಣ: ಶಂಕಿತ ಉಗ್ರ ಡಾ. ಉಮರ್ ಸಾವನ್ನಪ್ಪಿರುವುದು ದೃಢ
    November 13, 2025 | 0
  • Untitled design (48)
    ಬಿಹಾರ ವಿಧಾನಸಭಾ ಚುನಾವಣೆ 2025: ಮತ್ತೆ BJPಗೆ ಜೈ ಎಂದ Exit Poll
    November 12, 2025 | 0
  • Untitled design 2025 11 12T142323.241
    ಹೊಂಬಾಳೆ ತೆಕ್ಕೆಗೆ RCB ಟೀಂ..? ‘ವಿಜಯ’ಕ್ಕೆ ಇನ್ನೊಂದೇ ಮೆಟ್ಟಿಲು..!
    November 12, 2025 | 0
  • Untitled design 2025 11 12T125034.430
    ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ವಿಶೇಷ ಚೇತನ ಯುವತಿ ಮೇಲೆ ಅ*ತ್ಯಾಚಾರಕ್ಕೆ ಯತ್ನ
    November 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version