• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಮಲ್ ಹಾಸನ್‌ಗೆ ಹೈಕೋರ್ಟ್ ಫುಲ್ ಕ್ಲಾಸ್: ‘ಕ್ಷಮೆ ಕೇಳದಿದ್ದರೆ ಥಗ್ ಲೈಫ್‌ಗೆ ಸಂಕಷ್ಟ’

ಕನ್ನಡಿಗರಿಗೆ ಕ್ಷಮೆ ಕೇಳದ ಕಮಲ್‌ಗೆ ಕೋರ್ಟ್ ಛೀಮಾರಿ..!

admin by admin
June 3, 2025 - 12:42 pm
in ಸಿನಿಮಾ
0 0
0
Befunky collage 2025 06 03t124147.251

ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳು ನಟ ಕಮಲ್ ಹಾಸನ್ ಅವರಿಗೆ ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅವರ ನಟನೆಯ ‘ಥಗ್ ಲೈಫ್’ ಚಿತ್ರದ ಕರ್ನಾಟಕದಲ್ಲಿ ಬಿಡುಗಡೆಗೆ ತೊಡಕು ಎದುರಾಗಿದ್ದು, ಕ್ಷಮೆಯಾಚನೆ ಮಾಡದಿರುವುದಕ್ಕೆ ಕೋರ್ಟ್ ಖಂಡನೆ ವ್ಯಕ್ತಪಡಿಸಿದೆ.

ಕಮಲ್ ಹಾಸನ್ ಅವರು ತಮಿಳಿನಿಂದ ಕನ್ನಡ ಭಾಷೆ ಜನ್ಮತಾಳಿದೆ ಎಂದು ಹೇಳಿಕೆ ನೀಡಿದ್ದು, ಕರ್ನಾಟಕದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಸಮರ್ಥಿಸಿಕೊಂಡು ಕ್ಷಮೆ ಕೇಳಲು ನಿರಾಕರಿಸಿರುವ ಅವರು, ಚಿತ್ರದ ಬಿಡುಗಡೆಗೆ ಭದ್ರತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಇಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ನಡೆಯಿತು.

RelatedPosts

ಸರಿದ ಕಾರ್ಮೋಡ.. OMG..! ಕನ್ನಡದ ಮೇಲೆ ರಶ್ಮಿಕಾಗೆ ಲವ್

ಅನೂಪ್, ಸಂತು, ಸುಕ್ಕು ಶಿಷ್ಯ.. ಯಾರಿಗೆ ಬಾದ್‌ಷಾ ಕಿಚ್ಚ ಸುದೀಪ್‌ ಡೇಟ್ಸ್ ?

ರೇಣುಕಾಸ್ವಾಮಿ ಕೇಸ್: ನಟ ದರ್ಶನ್ ಜೈಲು ಪಾಲಾಗಿ ಒಂದು ವರ್ಷ

ಇದು ಸಿಡಿದೆದ್ದ ಹೆಣ್ಣಿನ ಕಥೆ..‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ

ADVERTISEMENT
ADVERTISEMENT

ವಿಚಾರಣೆಯ ಸಂದರ್ಭದಲ್ಲಿ ಕೋರ್ಟ್ ಕಮಲ್ ಹಾಸನ್ ಅವರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತು. “ಸಿ. ರಾಜಗೋಪಾಲಚಾರಿ ಇದೇ ರೀತಿಯ ಹೇಳಿಕೆ ನೀಡಿದ್ದರು, ಆದರೆ ನಂತರ ಕ್ಷಮೆಯಾಚಿಸಿದ್ದರು. ಆದರೆ ಕಮಲ್ ಹಾಸನ್ ಯಾವುದೇ ಕ್ಷಮಾಯಾಚನೆ ಮಾಡಿಲ್ಲ. ಸಿನಿಮಾ ನಿರ್ಮಾಣ ವಾಣಿಜ್ಯ ಉದ್ದೇಶದಿಂದ ಆಗಿದೆ. ತಪ್ಪು ಮಾಡಿ, ಆ ತಪ್ಪಿಗೆ ಪೊಲೀಸ್ ಭದ್ರತೆ ಕೇಳುವುದು ಸರಿಯೇ?” ಎಂದು ಕೋರ್ಟ್ ಪ್ರಶ್ನಿಸಿತು.

ಕೋರ್ಟ್ ಮುಂದುವರೆದು, “ನಿಮ್ಮ ಹೇಳಿಕೆಯಿಂದ ಕನ್ನಡಿಗರ ಭಾವನೆಗೆ ಧಕ್ಕೆಯಾಗಿದೆ. ಶಿವರಾಜ್‌ಕುಮಾರ್ ಅವರಂತಹ ನಟರಿಗೆ ಸಮಸ್ಯೆ ಉಂಟಾಗಿದೆ. ನೀವು ಹೇಳಿಕೆಯನ್ನು ಒಪ್ಪಿಕೊಂಡಿದ್ದೀರಿ, ಆದರೆ ಕ್ಷಮೆಯಾಚನೆಗೆ ಸಿದ್ಧರಿಲ್ಲ. 300 ಕೋಟಿ ರೂಪಾಯಿಯ ಸಿನಿಮಾ ಎಂದು ಹೇಳುತ್ತೀರಿ, ಕ್ಷಮೆಯಾಚನೆ ಮಾಡಿ, ಆಗ ಯಾವುದೇ ಸಮಸ್ಯೆ ಇರುವುದಿಲ್ಲ” ಎಂದು ಸಲಹೆ ನೀಡಿತು.

ಕನ್ನಡಪರ ಸಂಘಟನೆಗಳು ‘ಥಗ್ ಲೈಫ್’ ಚಿತ್ರದ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಕೆಲವು ಸಂಘಟನೆಗಳು ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವ ಎಚ್ಚರಿಕೆ ನೀಡಿವೆ. ಈ ಹಿನ್ನೆಲೆಯಲ್ಲಿ ಕಮಲ್ ಹಾಸನ್ ಅವರ ರಾಜಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್ ಸಂಸ್ಥೆಯ ಮೂಲಕ ಸಲ್ಲಿಸಲಾದ ಅರ್ಜಿಯು ಚಿತ್ರದ ಪ್ರದರ್ಶನಕ್ಕೆ ಭದ್ರತೆ ಮತ್ತು ನಿಷೇಧ ತಡೆಗೆ ಕೋರಿಕೆಯನ್ನು ಒಳಗೊಂಡಿದೆ.

ಈ ವಿವಾದದಿಂದ ಕರ್ನಾಟಕದಲ್ಲಿ ಚಿತ್ರದ ಬಿಡುಗಡೆ ಅನಿಶ್ಚಿತವಾಗಿದ್ದು, ಕನ್ನಡಿಗರ ಆಕ್ರೋಶ ಮತ್ತು ಕಾನೂನು ಕ್ರಮಗಳು ಚಿತ್ರದ ಭವಿಷ್ಯವನ್ನು ನಿರ್ಧರಿಸಲಿವೆ.

ಈ ಮೂಲಕ ಹೈಕೋರ್ಟ್ ಕನ್ನಡಿಗರ ಹೋರಾಟಕ್ಕೆ ಪರೋಕ್ಷ ಬೆಂಬಲ ನೀಡಿರುವುದಲ್ಲದೇ, ತಮಿಳು ಪಾರಮ್ಯ ಮೆರೆಯುತ್ತಿರುವ ಭಾಷಾಂಧರ ಸುಳ್ಳು ಪ್ರತಿಷ್ಠೆಯನ್ನು ತೊಡೆದುಹಾಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (24)

ಆಟೋ ಚಾಲಕರಿಗೆ ಗ್ಯಾಸ್‌ ಚಿಂತೆಯಾದ್ರೆ ಶಾಸರಿಗೆ IPL ಚಿಂತೆ: ಬಿಟ್ಟಿ ಟಿಕೆಟ್‌ಗಾಗಿ ಕ್ಯೂ ನಿಂತ ಶಾಸಕರ ಪಿಎಗಳು..!

by ಯಶಸ್ವಿನಿ ಎಂ
April 4, 2026 - 5:20 pm
0

Untitled design (23)

ಸರಿದ ಕಾರ್ಮೋಡ.. OMG..! ಕನ್ನಡದ ಮೇಲೆ ರಶ್ಮಿಕಾಗೆ ಲವ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 4:44 pm
0

Untitled design (22)

ನಿಮ್ಮ ಅವಧಿಯಲ್ಲೇ 5 ಲಕ್ಷ ಕೋಟಿ ಸಾಲ: ನೀವು ಸಾಲರಾಮಯ್ಯ ಅಲ್ಲವೇ ? ಸಿ.ಟಿ ರವಿ ವಾಗ್ದಾಳಿ

by ಯಶಸ್ವಿನಿ ಎಂ
April 4, 2026 - 4:24 pm
0

Untitled design (21)

ಅನೂಪ್, ಸಂತು, ಸುಕ್ಕು ಶಿಷ್ಯ.. ಯಾರಿಗೆ ಬಾದ್‌ಷಾ ಕಿಚ್ಚ ಸುದೀಪ್‌ ಡೇಟ್ಸ್ ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 4:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಸರಿದ ಕಾರ್ಮೋಡ.. OMG..! ಕನ್ನಡದ ಮೇಲೆ ರಶ್ಮಿಕಾಗೆ ಲವ್
    April 4, 2026 | 0
  • Untitled design (21)
    ಅನೂಪ್, ಸಂತು, ಸುಕ್ಕು ಶಿಷ್ಯ.. ಯಾರಿಗೆ ಬಾದ್‌ಷಾ ಕಿಚ್ಚ ಸುದೀಪ್‌ ಡೇಟ್ಸ್ ?
    April 4, 2026 | 0
  • Untitled design (20)
    ರೇಣುಕಾಸ್ವಾಮಿ ಕೇಸ್: ನಟ ದರ್ಶನ್ ಜೈಲು ಪಾಲಾಗಿ ಒಂದು ವರ್ಷ
    April 4, 2026 | 0
  • Untitled design 2026 04 03T215836.312
    ಇದು ಸಿಡಿದೆದ್ದ ಹೆಣ್ಣಿನ ಕಥೆ..‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ
    April 3, 2026 | 0
  • Untitled design 2026 04 03T204546.284
    ಸಿನಿಮೋತ್ಸಾಹಿ ಟೀಂ ಪೀಟರ್‌ಗೆ KVN ಪ್ರೊಡಕ್ಷನ್ಸ್ ಸಾಥ್
    April 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version