• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಱಪ್ ಸಾಂಗ್ ಶೈಲಿಯಲ್ಲಿ ‘ಕಮಲ್ ಶ್ರೀದೇವಿ’ ಟೀಸರ್..!

ಆಟೋ ಮೇಲಿನ ಸಾಲು ಕಮಲ್ ಶ್ರೀದೇವಿಗೆ ಸ್ಫೂರ್ತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 6, 2025 - 7:47 pm
in ಸಿನಿಮಾ
0 0
0
Untitled design 2025 08 06t194553.292

ಶೀರ್ಷಿಕೆಯಿಂದಲೇ ಸಂಚಲನ ಸೃಷ್ಟಿಸಿದ್ದ ‘ಕಮಲ್ ಶ್ರೀದೇವಿ’ ಸಿನಿಮಾ, ಇದೀಗ ಱಪ್ ಟೀಸರ್‌ನಿಂದ ಸ್ಯಾಂಡಲ್‌ವುಡ್‌‌‌ನಲ್ಲಿ ಹೊಸತನಕ್ಕೆ ನಾಂದಿ ಹಾಡಿದೆ. ಇಡೀ ಸಿನಿಮಾದ ಕಥೆಯನ್ನ ಒಂದೂವರೆ ನಿಮಿಷದ ಱಪ್ ಸಾಂಗ್‌‌ನಲ್ಲಿ ಹೇಳುವಲ್ಲಿ ಯಶಸ್ವಿ ಆಗಿದ್ದಾರೆ ಡೈರೆಕ್ಟರ್. ಸಚಿನ್- ಸಂಗೀತಾ ಭರ್ಜರಿ ಕಂಬ್ಯಾಕ್ ಮಾಡ್ತಿರೋ ಈ ಚಿತ್ರದಲ್ಲಿ ಅದ್ಭುತ ಕಲಾವಿದರ ಸಮಾಗಮ ಆಗಿದೆ.

  • ಱಪ್ ಸಾಂಗ್ ಶೈಲಿಯಲ್ಲಿ ‘ಕಮಲ್ ಶ್ರೀದೇವಿ’ ಟೀಸರ್..!
  • ಒಂದೂವರೆ ನಿಮಿಷದ ಟೀಸರ್‌ ಡೈಲಾಗ್‌‌.. ಕಥೆ ರಿವೀಲ್ ?
  • ಪಬ್ಲಿಸಿಟಿಗಾಗಿ ಕಮಲ್ ಶ್ರೀದೇವಿ ಹೆಸರು ಬಳಸಿಲ್ಲ..!
  • ಆಟೋ ಮೇಲಿನ ಸಾಲು ಕಮಲ್ ಶ್ರೀದೇವಿಗೆ ಸ್ಫೂರ್ತಿ

ಕಮಲ್ ಶ್ರೀದೇವಿ ಟೈಟಲ್ ಎಷ್ಟು ಇಂಟೆರೆಸ್ಟಿಂಗ್ ಆಗಿದೆ ಅಲ್ವಾ..? ಯಾವ್ದೋ ಬಾಲಿವುಡ್ ಸಿನಿಮಾ ಶೀರ್ಷಿಕೆ ಇರಬೋದೇನೋ ಅಂತ ಒಮ್ಮೆ ಯೋಚನೆ ಮಾಡೋದು ಗ್ಯಾರಂಟಿ. ಆದ್ರೆ ಇದು ಪಕ್ಕಾ ಕನ್ನಡ ಸಿನಿಮಾ.. ಕನ್ನಡತಿ ಸಂಗೀತಾ ಭಟ್ ಹಾಗೂ ಸಚಿನ್ ಚಲುವರಾಯಸ್ವಾಮಿ ಅಭಿನಯಿಸಿರೋ ಕಂಟೆಂಟ್ ಬೇಸ್ಡ್ ಸಿನಿಮಾ. ಈಗಾಗಲೇ ಪೋಸ್ಟರ್ ಮೂಲಕ ಗಮನ ಸೆಳೆದಿದ್ದ ಈ ಚಿತ್ರದ ಟೀಸರ್ ಈಗ ಬಿಡುಗಡೆ ಆಗಿದೆ. ಸಿನಿಮಾ ಬಿಡುಗಡೆಗೂ ಮೊದಲೇ ಚಿತ್ರದ ಟೀಸರ್‌‌ನಲ್ಲಿ ಒಂದು ಡೈಲಾಗ್ ರಿವೀಲ್ ಆಗಿದೆ. ಅದೇ ಚಿತ್ರದ ಅಸಲಿ ಕಥೆ.

RelatedPosts

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್: ಮತ್ತೊರ್ವ ಆರೋಪಿ ಬಂಧನ!

ಉಪೇಂದ್ರ ‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಕಾಟೇರ ಕ್ವೀನ್ ಆರಾಧನಾ ನಾಯಕಿ

ಒಂದಾಗ್ತಿದ್ದಾರೆ ಪ್ರಭಾಸ್- ಅನುಷ್ಕಾ.. ಬಂತು ಬಿಗ್ ಬ್ರೇಕಿಂಗ್

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಟ ದರ್ಶನ್

ADVERTISEMENT
ADVERTISEMENT

‘ಕಾಮಕ್ಕೆ ಹೆಂಡ್ತಿ ಇಲ್ಲ ಅಂದ್ರೆ ರೇಪ್ ಮಾಡ್ತಾರೆ. ಹೊಟ್ಟೆ ಪಾಡಿಗಾಗಿ ದೇಹ ಮಾರಿಕೊಂಡ್ರೆ ಕೊಲೆ ಮಾಡ್ತಾರೆ’.. ಈ ಒಂದು ಮಾತು ಇಡೀ ಕಮಲ್ ಶ್ರೀದೇವಿ ಸಿನಿಮಾದ ಕಥೆಯನ್ನು ಹೇಳುತ್ತೆ. ಸಂಗೀತಾ ಭಟ್ ಪಾತ್ರದ ಬಗ್ಗೆ ಹೇಳೋದಾದ್ರೆ ಸಿನಿಮಾದಿಂದ ಸಿನಿಮಾಗೆ ಇವರ ಆಯ್ಕೆ, ಆಲೋಚನೆ ಬೇರೆ ತಿರುವು ಪಡೆದುಕೊಳ್ತಿದೆ. ಹಿಂದೆಂದೂ ಕಾಣದ ಬೋಲ್ಡ್ ಪಾತ್ರದಲ್ಲಿ ಸಂಗೀತಾ ಭಟ್ ಅಭಿನಯಿಸಿದ್ದಾರೆ. ಇನ್ನೂ ನಟ ಸಚಿನ್ ಚಲುವರಾಯಸ್ವಾಮಿ ಪಾತ್ರದಲ್ಲಿ ಸಾಕಷ್ಟು ಟ್ವಿಸ್ಟ್ ಇದೆ ಅನ್ನೋದು ಟೀಸರ್ ಹೇಳ್ತಿದೆ. ಅದ್ರಲ್ಲೂ ಟೀಸರ್ ಆರಂಭದ ಸೌಂಡ್ ಟ್ರ್ಯಾಕ್ ಹಾಗೂ ಱಪ್ ಹಾಡಿನ ಮೂಲಕ ಟೀಸರ್‌‌ನ ನೀಡಿದ ಐಡಿಯಾ ನಿಜಕ್ಕೂ ವ್ಹಾವ್ ಫೀಲ್ ಕೊಡುತ್ತೆ.

ಅಂದಹಾಗೆ ನಟ ಕಿಶೋರ್ ಕುಮಾರ್ ಈ ಹಿಂದೆ ಸಹ ಪೊಲೀಸ್ ಪಾತ್ರದಲ್ಲಿ ಅಬ್ಬರಿಸಿದ್ದು ನೋಡಿದ್ದೀರಾ. ಈಗ ಮತ್ತೆ ಕಮಲ್ ಶ್ರೀದೇವಿಯಲ್ಲೂ ಖಾಕಿಯ ಗಮ್ಮತ್ತು ತೋರಿಸಿದ್ದಾರೆ. ಸಮಾಜದ ಬೇರೆ ಬೇರೆ ವರ್ಗಗಳಿಂದ ಬಂದ ಪಾತ್ರಗಳು ಒಂದು ಹೆಣ್ಣನ್ನು ನೋಡುವ ದೃಷ್ಟಿಕೋನ, ಆ ಹೆಣ್ಣಿನ ಜೀವನದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ. ಈ ಚಿತ್ರದ ಮೂಲಕ ನಾವು ಕೇವಲ ನಟನೆಯನ್ಷ್ಟೇ ಮಾಡ್ತಿಲ್ಲ, ಧ್ವನಿ ಎತ್ತುತ್ತಿದ್ದೇವೆ ಅಂತಾರೆ ನಟ ಕಿಶೋರ್.

ಇಂಟೆರೆಸ್ಟಿಂಗ್ ಅಂದ್ರೆ ಕಮಲ್ ಶ್ರೀದೇವಿ ಸಿನಿಮಾ ಆಗೋಕೆ ಆಟೋ ಮೇಲಿನ ಆ ಸಾಲು ಸ್ಫೂರ್ತಿ ಆಗಿತ್ತು ಅಂತ ನಟ ಹಾಗೂ ನಿರ್ಮಾಪಕ ರಾಜವರ್ಧನ್ ಹೇಳಿದ್ದಾರೆ. ‘ನೀನೆಂದರೆ ನನಗೆ ಆಸೆಯೂ ಅಲ್ಲ, ಆಕರ್ಷಣೆಯೂ ಅಲ್ಲ. ಮನದಲ್ಲಿ ಮೂಡಿದ ಮಧುರ ಭಾವನೆಯಷ್ಟೇ’ ಎಂದು ಆಟೋ ಹಿಂದೆ ಬರ್ದಿದ್ರು. ಈ ಒನ್‌ಲೈನ್‌ ಅನ್ನೇ ಇದೀಗ ಸಿನಿಮಾ ಮಾಡಿದ್ದೇವೆ. ಕಮಲ್‌ಗೆ ಶ್ರೀದೇವಿ ಆಸೆಯೂ ಅಲ್ಲ, ಆಕರ್ಷಣೆಯೂ ಅಲ್ಲ. ಆಕೆ ಅವನ ಮನದಲ್ಲಿ ಮೂಡಿದ ಮಧುರ ಭಾವವಷ್ಟೇ. ಅವಳ ಮೇಲೆ ಈ ಸಿನಿಮಾದ ಕಥೆ ಇದೆ ಎಂದ್ರು ರಾಜವರ್ಧನ್.

ವಿಎ ಸುನಿಲ್ ಕುಮಾರ್ ನಿರ್ದೇಶಿಸಿದ ಕಮಲ್ ಶ್ರೀದೇವಿಯಲ್ಲಿ ರಮೇಶ್ ಇಂದಿರಾ, ಮಿತ್ರ ಮತ್ತು ಉಮೇಶ್ ಕೂಡ ನಟಿಸಿದ್ದಾರೆ. ಚಿತ್ರವನ್ನು ಸ್ವರ್ಣಾಂಬಿಕಾ ಪಿಕ್ಚರ್ಸ್ ಅಡಿಯಲ್ಲಿ ಬಿ.ಕೆ. ಧನಲಕ್ಷ್ಮಿ ನಿರ್ಮಿಸಿದ್ದಾರೆ. ರಾಜವರ್ಧನ್ ಸಹ-ನಿರ್ಮಾಣವಿದ್ದು, ಕೀರ್ತನ್ ಸಂಗೀತ ಸಂಯೋಜಿಸಿದ್ದಾರೆ. ಱಪರ್ ಬಿಜು ಟೀಸರ್ ನಲ್ಲಿರೋ ಱಪ್ ಹಾಡಿಗೆ ಸಾಹಿತ್ಯ ಬರೆದು, ಧ್ವನಿ ನೀಡಿದ್ದಾರೆ. ಇನ್ನೂ ನಾಗೇಶ್ ವಿ ಆಚಾರ್ಯ ಛಾಯಾಗ್ರಾಹಕರಾಗಿ ತಮ್ಮ ಕೈಚಳಕ ತೋರಿಸಿದ್ದಾರೆ. ಸೆಪ್ಟೆಂಬರ್ 19ರಂದು ಕಮಲ್ ಶ್ರೀದೇವಿ ರಾಜ್ಯಾದ್ಯಂತ ಬಿಡುಗಡೆ ಆಗ್ತಿದ್ದು, ಹಿಟ್ ಸಿನಿಮಾಗಳ ಲಿಸ್ಟ್ ಸೇರುವ ಸೂಚನೆ ನೀಡಿದೆ.

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

0 (41)

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್: ಮತ್ತೊರ್ವ ಆರೋಪಿ ಬಂಧನ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 9:52 am
0

0 (34)

ಧರ್ಮಸ್ಥಳ ಶವ ಪ್ರಕರಣ: 13ನೇ ಪಾಯಿಂಟ್‌ನಲ್ಲಿ ಶೋಧಕ್ಕೆ ಬೇಕು 2 ಇಲಾಖೆಯ ಒಪ್ಪಿಗೆ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 9:30 am
0

0 (33)

ಮಧ್ಯಪ್ರದೇಶದ ಜಬಲ್ಪುರದಲ್ಲಿ ಗೋಲ್ಡ್ ಮೈನ್ ಪತ್ತೆ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 9:07 am
0

0 (31)

ಹುಲಿಕಲ್ ಘಾಟಿಯಲ್ಲಿ ಮತ್ತೆ ಮಣ್ಣು ಕುಸಿತ, ಭಾರೀ ವಾಹನಗಳಿಗೆ ನಿಷೇಧ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 8:46 am
0

ಸಂಬಂಧಿಸಿದ ಪೋಸ್ಟ್‌ಗಳು

  • 0 (41)
    ನಟಿ ರಮ್ಯಾಗೆ ಅಶ್ಲೀಲ ಮೆಸೇಜ್: ಮತ್ತೊರ್ವ ಆರೋಪಿ ಬಂಧನ!
    August 7, 2025 | 0
  • Untitled design 2025 08 06t221223.133
    ಉಪೇಂದ್ರ ‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಕಾಟೇರ ಕ್ವೀನ್ ಆರಾಧನಾ ನಾಯಕಿ
    August 6, 2025 | 0
  • Untitled design 2025 08 06t181141.575
    ಒಂದಾಗ್ತಿದ್ದಾರೆ ಪ್ರಭಾಸ್- ಅನುಷ್ಕಾ.. ಬಂತು ಬಿಗ್ ಬ್ರೇಕಿಂಗ್
    August 6, 2025 | 0
  • Untitled design 2025 08 06t175043.197
    ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಟ ದರ್ಶನ್
    August 6, 2025 | 0
  • Untitled design 2025 08 06t164016.875
    35 ಪೇಜ್ ಕೈದಿ ಸೀಕ್ವೆಲ್ ರೆಡಿ.. ಕೂಲಿ ನಂತ್ರ ಕೈದಿ-2 ಸ್ಟಾರ್ಟ್‌
    August 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version