• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪಹಲ್ಗಾಮ್‌ನ ಘಟನೆ ದುಃಖ ತಂದಿದೆ: ನಟ ಯಶ್ ಭಾವುಕ ಪೋಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 23, 2025 - 4:49 pm
in ಸಿನಿಮಾ
0 0
0
Untitled design 2025 04 23t164907.836

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ನಡೆದ ಭೀಕರ ಘಟನೆ ಸದ್ಯ ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಗೆ ಅನೇಕ ಗಣ್ಯರು ತಮ್ಮ ಬೇಸರ ವ್ಯಕ್ತಪಡಿಸುತ್ತಿದ್ದು, ಇದೀಗ ಕನ್ನಡದ ಖ್ಯಾತ ನಟ, ರಾಕಿಂಗ್ ಸ್ಟಾರ್ ಯಶ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಯಶ್‌ ಪೋಸ್ಟ್‌

ಪಹಲ್ಗಾಮ್‌ನಲ್ಲಿನ ಈ ಉಗ್ರ ದಾಳಿಯಲ್ಲಿ 27 ಮಂದಿಯ ಬಲಿ ಹೋಗಿದ್ದಾರೆ. “ಪಹಲ್ಯಾಮ್‌ನಲ್ಲಿ ನಡೆದ ಅಮಾಯಕರ ಕ್ರೂರ ಹತ್ಯೆಗಳಿಂದ ತೀವ ದುಃಖವಾಗಿದೆ. ಅಮಾಯಕ ವ್ಯಕ್ತಿಗಳ ಮೇಲಿನ ದಾಳಿಯನ್ನು ಊಹಿಸಲು ಸಾಧ್ಯವಿಲ್ಲ. ಈ ಭೀಕರ ದುರಂತದ ಶೋಕದಲ್ಲಿ ಬಲಿಪಶುಗಳ ಕುಟುಂಬಗಳು ಮತ್ತು ರಾಷ್ಟ್ರದೊಂದಿಗೆ ದೃಢವಾಗಿ ನಿಲ್ಲುತ್ತೇವೆ” ಎಂದು ನಟ ಯಶ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

RelatedPosts

Zee5 ಒಟಿಟಿಗೆ ‘ಕರಾವಳಿ’ ಲಗ್ಗೆ: ಸ್ಟ್ರೀಮಿಂಗ್ ಆರಂಭಿಸಿದ ಕಂಬಳದ ಕಥಾಹಂದರದ ಚಿತ್ರ

ರಾಕಿಂಗ್ ಸ್ಟಾರ್ ಯಶ್ ಬಳಿ ದುಬಾರಿ ‘ರಾಯ’ಲ್ ವಾಚ್‌‌ ಕಲೆಕ್ಷನ್

ಎರಡೇ ದಿನಕ್ಕೆ 191ಕೋಟಿ..ಟಾಕ್ಸಿಕ್ ಬಾಕ್ಸಾಫೀಸ್ ತಾಂಡವ

‘ಟಾಕ್ಸಿಕ್’ ಚಿತ್ರ ನೋಡಿ ವ್ಹಾವ್ ಎಂದ ರಿಯಲ್ ಸ್ಟಾರ್: ಯಶ್ ಸಿನಿಮಾಗೆ ಉಪೇಂದ್ರ ಬಹುಪರಾಕ್

ADVERTISEMENT
ADVERTISEMENT

Deeply saddened by the brutal killings of innocent people in Pahalgam. An attack on innocent individuals is beyond comprehension. Standing firmly with the victims’ families and the nation as we mourn this terrible tragedy.🙏

— Yash (@TheNameIsYash) April 23, 2025

ಘಟನೆಯ ಹಿನ್ನೆಲೆ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಹಿಂದೂ ಯಾತ್ರಿಕರ ಬಸ್‌ಗೆ ಗುಂಡಿನ ದಾಳಿ ನಡೆಸಿದ್ದು, 27 ಜನರು ಮೃತಪಟ್ಟಿದ್ದಾರೆ. ಭಾರತ ಸರ್ಕಾರ ಮತ್ತು ರಾಷ್ಟ್ರೀಯ ಭದ್ರತಾ ಸಂಸ್ಥೆಗಳು ಈ ಘಟನೆಯ ತನಿಖೆಗೆ ತುರ್ತು ಕ್ರಮ ಕೈಗೊಂಡಿವೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ದಾಳಿಯನ್ನು “ನರಭಕ್ಷಕ ಮನೋವೃತ್ತಿಯ ಕೃತ್ಯ” ಎಂದು ಖಂಡಿಸಿದ್ದಾರೆ.

ಸಾರ್ವಜನಿಕರು ಮತ್ತು ಸೆಲೆಬ್ರಿಟಿಗಳ ಪ್ರತಿಕ್ರಿಯೆ

ಯಶ್ ಅವರ ಟ್ವೀಟ್‌ನ ಜೊತೆಗೆ, ಇತರ ಕನ್ನಡ ಮತ್ತು ಬಾಲಿವುಡ್ ಸೆಲೆಬ್ರಿಟಿಗಳು ಸಹ ಈ ಘಟನೆಗೆ ತಮ್ಮ ದುಃಖ ಮತ್ತು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಮತ್ತು ಇತರ ರಾಜಕೀಯ ನಾಯಕರು ಈ ದಾಳಿಯನ್ನು “ಮಾನವತೆಗೆ ಎರಗಿದ ಹಲ್ಲೆ” ಎಂದು ಖಂಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 28T160447.436

ಪುಟಾಣಿಗಳ ಜೊತೆ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
August 28, 2026 - 4:40 pm
0

Untitled design 2026 08 28T162341.396

ರಕ್ಷಾಬಂಧನಕ್ಕೆ ದುಬಾರಿ ಬೆಲೆಯ ರಾಖಿಗಳದ್ದೇ ಹವಾ.!: ₹8 ಲಕ್ಷದ ಗೋಲ್ಡ್ ರಾಖಿ ವೈರಲ್

by ಶಾಲಿನಿ ಕೆ. ಡಿ
August 28, 2026 - 4:24 pm
0

Your paragraph text (43)

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

by ಶಾಲಿನಿ ಕೆ. ಡಿ
August 28, 2026 - 4:22 pm
0

Gemini Generated Image nic5uznic5uznic5

ಮೈಸೂರು ದಸರಾ ಗಜಪಡೆಗೆ ಭವ್ಯ ಸ್ವಾಗತ; ಅರಮನೆ ಬಳಿ ಗಾಬರಿಗೊಂಡ ಶ್ರೀರಾಮ ಆನೆ!

by ಕವಿತಾ
August 28, 2026 - 3:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (42)
    Zee5 ಒಟಿಟಿಗೆ ‘ಕರಾವಳಿ’ ಲಗ್ಗೆ: ಸ್ಟ್ರೀಮಿಂಗ್ ಆರಂಭಿಸಿದ ಕಂಬಳದ ಕಥಾಹಂದರದ ಚಿತ್ರ
    August 28, 2026 | 0
  • Your paragraph text (40)
    ರಾಕಿಂಗ್ ಸ್ಟಾರ್ ಯಶ್ ಬಳಿ ದುಬಾರಿ ‘ರಾಯ’ಲ್ ವಾಚ್‌‌ ಕಲೆಕ್ಷನ್
    August 28, 2026 | 0
  • Your paragraph text (36)
    ಎರಡೇ ದಿನಕ್ಕೆ 191ಕೋಟಿ..ಟಾಕ್ಸಿಕ್ ಬಾಕ್ಸಾಫೀಸ್ ತಾಂಡವ
    August 28, 2026 | 0
  • ‘ಟಾಕ್ಸಿಕ್’ ಚಿತ್ರ ನೋಡಿ ವ್ಹಾವ್ ಎಂದ ರಿಯಲ್ ಸ್ಟಾರ್ ಯಶ್ ಸಿನಿಮಾಗೆ ಉಪೇಂದ್ರ ಬಹುಪರಾಕ್ (1)
    ‘ಟಾಕ್ಸಿಕ್’ ಚಿತ್ರ ನೋಡಿ ವ್ಹಾವ್ ಎಂದ ರಿಯಲ್ ಸ್ಟಾರ್: ಯಶ್ ಸಿನಿಮಾಗೆ ಉಪೇಂದ್ರ ಬಹುಪರಾಕ್
    August 28, 2026 | 0
  • ಸರ್ಟಿಫಿಕೇಟ್ (12)
    ‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version