• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ನಾನು ಗರ್ಭಿಣಿಯಾಗಲ್ಲ..ಆದರೆ ತಾಯಿಯಾಗುತ್ತೇನೆ”: ನಟಿ ಪಾರ್ವತಿ ಅಚ್ಚರಿ ಹೇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 13, 2026 - 1:15 pm
in ಸಿನಿಮಾ
0 0
0
Untitled design 2026 01 13T131255.773

ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ಜೊತೆ ‘ಮಿಲನ’ ಚಿತ್ರದ ಮೂಲಕ ಮನೆಮಾತಾಗಿದ್ದ ನಟಿ ಪಾರ್ವತಿ ತಿರುವೋತ್, ಇದೀಗ ತಾಯಿತನ ಮತ್ತು ಗರ್ಭಧಾರಣೆ ಕುರಿತ ತಮ್ಮ ಅಭಿಪ್ರಾಯಗಳಿಂದ ಭಾರೀ ಚರ್ಚೆಗೆ ಕಾರಣರಾಗಿದ್ದಾರೆ. ಸಾಮಾನ್ಯವಾಗಿ ನಟಿಯರು ಮದುವೆ, ಮಗು, ಕುಟುಂಬದ ಕುರಿತು ಮಾತನಾಡುವಾಗ ಎಚ್ಚರಿಕೆಯಿಂದ ಹೇಳಿಕೆ ನೀಡುತ್ತಾರೆ. ಆದರೆ ಪಾರ್ವತಿ ನೀಡಿರುವ ಈ ಹೇಳಿಕೆಗಳು ಹಲವರನ್ನು ಅಚ್ಚರಿಗೊಳಿಸಿದೆ.

ಇತ್ತೀಚೆಗೆ ಹೌಟರ್‌ಫ್ಲೈಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪಾರ್ವತಿ, “ನಾನು ಗರ್ಭಿಣಿಯಾಗಲು ಆಸಕ್ತಿ ಹೊಂದಿಲ್ಲ. ಆದರೆ ಅದರಿಂದ ನಾನು ತಾಯಿಯಾಗುವುದಿಲ್ಲ ಎಂಬುದಲ್ಲ” ಎಂದು ಹೇಳಿದ್ದಾರೆ. ಅವರ ಈ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ.

RelatedPosts

ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಬೇಡಿಕೆ

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ

ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ

ವಿವಾದದ ನಂತ್ರ ಕರುನಾಡಿಗೆ.. ಸಿದ್ದಾರೂಢನಿಗೆ ಸೋನು ಕ್ಷಮೆ

ADVERTISEMENT
ADVERTISEMENT

ಬಾಲ್ಯದಲ್ಲಿಯೇ ಅವರಿಗೆ ತಾಯಿಯಾಗಬೇಕೆಂಬ ಆಸೆ ಇತ್ತು. ಅಷ್ಟೇ ಅಲ್ಲ, ತಮ್ಮ ಭವಿಷ್ಯದ ಮಗುವಿಗೆ ಇಡುವ ಹೆಸರನ್ನು ಕೂಡಾ ಆಗಲೇ ಯೋಚಿಸಿ, ಅದನ್ನೇ ಟ್ಯಾಟೂ ಆಗಿ ತಮ್ಮ ದೇಹದ ಮೇಲೆ ಹಾಕಿಸಿಕೊಂಡಿದ್ದಾರೆ. “ಏಳು ವರ್ಷದವಳಿದ್ದಾಗಲೇ ದತ್ತು ಪಡೆಯಬೇಕೆಂದು ನಿರ್ಧರಿಸಿದ್ದೆ” ಎಂದು ಅವರು ಹೇಳಿರುವುದು ಹಲವರನ್ನು ಅಚ್ಚರಿಗೊಳಿಸಿದೆ.

ಈ ನಿರ್ಧಾರಕ್ಕೆ ಬಾಲಿವುಡ್ ನಟಿ ಸುಶ್ಮಿತಾ ಸೇನ್ ಪ್ರಮುಖ ಪ್ರೇರಣೆಯಾಗಿದ್ದಾರೆ ಎಂದು ಪಾರ್ವತಿ ಸ್ಪಷ್ಟಪಡಿಸಿದ್ದಾರೆ. ಸುಶ್ಮಿತಾ ಸೇನ್ ನೀಡಿದ ಸಂದರ್ಶನಗಳು ಮತ್ತು ಅವರ ಜೀವನ ಶೈಲಿ ತನ್ನ ಮೇಲೆ ಬಹಳ ಪ್ರಭಾವ ಬೀರಿದೆ ಎಂದು ಹೇಳಿದ್ದಾರೆ. ಆರಂಭದಲ್ಲಿ ಪೋಷಕರು ಈ ನಿರ್ಧಾರವನ್ನು ಗಂಭೀರವಾಗಿ ಪರಿಗಣಿಸದಿದ್ದರೂ, ಟ್ಯಾಟೂ ನೋಡಿದ ನಂತರ ತಮ್ಮ ನಿರ್ಧಾರ ಎಷ್ಟು ದೃಢವಾಗಿದೆ ಎಂಬುದು ಅವರಿಗೆ ಅರ್ಥವಾಗಿದೆ ಎಂದಿದ್ದಾರೆ.

ಗರ್ಭಧಾರಣೆ ಕುರಿತು ಮಾತನಾಡುತ್ತಾ, ಪಾರ್ವತಿ, “ನಾನು ನನ್ನ ದೇಹವನ್ನು ಆ ಪ್ರಕ್ರಿಯೆಗೆ ಒಳಪಡಿಸಲು ಬಯಸುವುದಿಲ್ಲ. ನಾನು ಅಂಡಾಣು ಫ್ರೀಜ್ ಮಾಡಿಲ್ಲ. ಸದ್ಯಕ್ಕೆ ಮಗುವಿಗೆ ಜನ್ಮ ನೀಡುವ ವ್ಯಕ್ತಿಯಾಗಿ ನಾನು ನನ್ನನ್ನು ನೋಡುವುದಿಲ್ಲ” ಎಂದು ಹೇಳಿದ್ದಾರೆ. ಪ್ರತಿಯೊಬ್ಬರಿಗೂ ಅವರದೇ ಆದ ಆಯ್ಕೆಗಳು ಮತ್ತು ನಿರ್ಧಾರಗಳಿರುತ್ತವೆ. ನನ್ನ ನಿರ್ಧಾರಗಳು ಕಾಲಕಾಲಕ್ಕೆ ಬದಲಾಗಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಒಂದು ಹಂತದಲ್ಲಿ ತಾಯಿಯಾಗಲೇಬೇಕು ಎಂಬ ಆಲೋಚನೆಯಿಂದ ಹೊರಬಂದಿದ್ದಕ್ಕೆ ದೇವರಿಗೆ ಧನ್ಯವಾದ ಎಂದು ಹೇಳಿದ ಪಾರ್ವತಿ, ಈಗ ಆ ರೀತಿಯ ಆಲೋಚನೆಯ ಒಂದು ಅಂಶವೂ ತನ್ನಲ್ಲಿಲ್ಲ ಎಂದಿದ್ದಾರೆ. ಆದರೆ ಮಗುವನ್ನು ನೋಡಿಕೊಳ್ಳುವ, ಪ್ರೀತಿಸುವ ಮನಸ್ಸು ಮಾತ್ರ ಇದೆ. “ಅದು ನನಗೆ ನನ್ನ ನಾಯಿಯಿಂದ ಸಿಕ್ಕಿದೆ” ಎಂದು ಹೇಳುವ ಮೂಲಕ ಪ್ರಾಣಿಗಳೊಂದಿಗೆ ಹೊಂದಿರುವ ಸಂಬಂಧವನ್ನೂ ಅವರು ಹಂಚಿಕೊಂಡಿದ್ದಾರೆ.

ಭವಿಷ್ಯದಲ್ಲಿ ಮಗು ಬೇಕು ಎಂಬ ಆಲೋಚನೆ ಬಂದರೂ, ಅದು ತಮ್ಮ ಸಂಗಾತಿಯ ಒಪ್ಪಿಗೆಯೊಂದಿಗೆ ಮಾತ್ರ ಎಂದು ಪಾರ್ವತಿ ಹೇಳಿದ್ದಾರೆ. ಇಂದಿನ ಪರಿಸ್ಥಿತಿಯಲ್ಲಿ ಮಗುವಿಗೆ ಜನ್ಮ ನೀಡುವುದು ಅವರನ್ನು ಕಷ್ಟಕ್ಕೆ ತಳ್ಳಿದಂತೆ ಅನಿಸುತ್ತದೆ. ಅದಕ್ಕಾಗಿ ಹೆಚ್ಚು ಮಕ್ಕಳನ್ನು ಪಡೆಯಲು ತಾನು ಬಯಸುವುದಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಾರ್ವತಿ ನೀಡಿದ ಈ ಹೇಳಿಕೆಗಳು ಕೆಲವರಿಗೆ ಅಸಮಾಧಾನ ತಂದರೆ, ಮತ್ತೊಂದೆಡೆ ಹಲವರು ನಟಿಯ ಪರವಾಗಿ ನಿಂತಿದ್ದಾರೆ. “ಮಗು, ಮದುವೆ, ದೇಹ ಮತ್ತು ಸಂಬಂಧಗಳ ಕುರಿತು ನಿರ್ಧಾರ ತೆಗೆದುಕೊಳ್ಳುವುದು ವ್ಯಕ್ತಿಯ ವೈಯಕ್ತಿಕ ಹಕ್ಕು” ಎಂದು ಅಭಿಮಾನಿಗಳು ಹಾಗೂ ಸಾಮಾಜಿಕ ಜಾಲತಾಣ ಬಳಕೆದಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (4)

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್: ಪೊಲೀಸರಿಗೆ ಹೆದರಿ ಯುವಕ ಆತ್ಮಹ*ತ್ಯೆ!

by ಯಶಸ್ವಿನಿ ಎಂ
February 10, 2026 - 11:58 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (3)

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ.. ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 10, 2026 - 11:45 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (2)

ಸುಳ್ಳು ಮಾಹಿತಿಗೆ ಬ್ರೇಕ್ ! ಇನ್‌ಸ್ಟಾಗ್ರಾಮ್, ಎಕ್ಸ್‌ನಲ್ಲಿ ಎಐ ಪೋಸ್ಟ್‌ಗಳಿಗೆ ಲೇಬಲ್ ಕಡ್ಡಾಯ

by ಯಶಸ್ವಿನಿ ಎಂ
February 10, 2026 - 11:16 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ

47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!

by ಯಶಸ್ವಿನಿ ಎಂ
February 10, 2026 - 10:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 10T210609.782
    ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಬೇಡಿಕೆ
    February 10, 2026 | 0
  • Untitled design 2026 02 10T203845.383
    ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ
    February 10, 2026 | 0
  • Untitled design 2026 02 10T200708.516
    ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ
    February 10, 2026 | 0
  • Untitled design 2026 02 10T192954.597
    ವಿವಾದದ ನಂತ್ರ ಕರುನಾಡಿಗೆ.. ಸಿದ್ದಾರೂಢನಿಗೆ ಸೋನು ಕ್ಷಮೆ
    February 10, 2026 | 0
  • Untitled design 2026 02 10T191830.393
    ಗಿಲ್ಲಿಗೆ ರಾಜಯೋಗ.. ವಿವಾದದ ಮಧ್ಯೆ ‘ಸೂಪರ್ ಹಿಟ್’
    February 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version