• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 16, 2026 - 6:21 pm
in Flash News, ಕಿರುತೆರೆ, ಸಿನಿಮಾ
0 0
0
Untitled design 2026 02 16T181651.364

RelatedPosts

ವಿದೇಶಿ ಮಹಿಳೆಯ ಮೇಲಿ ಗ್ಯಾಂಗ್‌ರೇಪ್ ಕೇಸ್: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಕೆಆರ್‌ಐಡಿಎಲ್ ಕಾಮಗಾರಿ ವಿಳಂಬವಾದಲ್ಲಿ ಕ್ರಮ-ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಕರ್ತವ್ಯನಿರತ ಅಧಿಕಾರಿ ಮೇಲೆ, ನಟಿ ರಚಿತಾ ರಾಮ್ ಕಾರ್ ಡ್ರೈವರ್ ಹ*ಲ್ಲೆ

ಓ ಮೈ ಗಾಡ್.. ಬ್ಯಾಕ್‌‌ಪೇನ್‌ಗೆ ಇಷ್ಟು ನರಳಾಡಿದ್ರಾ ದರ್ಶನ್ ?

ADVERTISEMENT
ADVERTISEMENT

ಬೆಂಗಳೂರು: ಕನ್ನಡ ಕಿರುತೆರೆಯ ಪ್ರತಿಭಾವಂತ ನಟಿ ರಶ್ಮಿ ಲೀಲಾ (ರಶ್ಮಿ ಸಾರಕ್ಕಿ ಮಂಜು) ಅವರು ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ಅಸಾಧ್ಯವಾದ ಕಾಯಿಲೆಯೊಂದಿಗೆ ಸೆಣಸಾಡುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

7 ವರ್ಷಗಳ ಸುದೀರ್ಘ ಹೋರಾಟ: ಏನಾಗಿತ್ತು ರಶ್ಮಿಗೆ?

ರಶ್ಮಿ ಲೀಲಾ ಅವರದ್ದು ಸಾಮಾನ್ಯ ಸಾವಲ್ಲ, ಅದು ನೋವಿನ ನಡುವಿನ ಸುದೀರ್ಘ ಯುದ್ಧ. ಸುಮಾರು 6-7 ವರ್ಷಗಳ ಹಿಂದೆ ರಶ್ಮಿ ಅವರಿಗೆ Rheumatoid Arthritis (ಆಮವಾತ) ಎಂಬ ಕಠಿಣ ಕಾಯಿಲೆ ಕಾಣಿಸಿಕೊಂಡಿತ್ತು. ಇದು ಕೇವಲ ಕೀಲು ನೋವಿಗೆ ಸೀಮಿತವಾಗದೆ, ಅದರ ಅಡ್ಡಪರಿಣಾಮಗಳು (Side Effects) ಅವರ ಶ್ವಾಸಕೋಶದ ಮೇಲೆ ಭೀಕರವಾಗಿ ಬೀರಿತ್ತು. ಇದರ ಪರಿಣಾಮವಾಗಿ ಅವರು ‘ಪಲ್ಮನರಿ ಫೈಬ್ರೋಸಿಸ್’ (Pulmonary Fibrosis) ಎಂಬ ಗಂಭೀರ ಕಾಯಿಲೆಗೆ ತುತ್ತಾಗಿದ್ದರು.

ಈ ಕಾಯಿಲೆಯಲ್ಲಿ ಶ್ವಾಸಕೋಶದ ಅಂಗಾಂಶಗಳು ಗಾಯಗೊಂಡು ಗಟ್ಟಿಯಾಗುತ್ತವೆ, ಇದರಿಂದ ಆಮ್ಲಜನಕವನ್ನು ಹೀರಿಕೊಳ್ಳುವ ಶಕ್ತಿ ಶ್ವಾಸಕೋಶಕ್ಕೆ ಇರುವುದಿಲ್ಲ. ಕಳೆದ ಒಂದು ವರ್ಷದಿಂದ ರಶ್ಮಿ ಅವರು ಆಕ್ಸಿಜನ್ ಸಿಲಿಂಡರ್ ಸಹಾಯವಿಲ್ಲದೆ ಒಂದು ಕ್ಷಣವೂ ಉಸಿರಾಡಲು ಸಾಧ್ಯವಾಗದ ಸ್ಥಿತಿಯಲ್ಲಿದ್ದರು.

ಲಂಗ್ ಟ್ರಾನ್ಸ್‌ಪ್ಲಾಂಟ್ ಆದರೂ ಫಲ ನೀಡದ ಚಿಕಿತ್ಸೆ

ಔಷಧಿಯಿಂದ ಗುಣಪಡಿಸಲು ಸಾಧ್ಯವಿಲ್ಲದ ಕಾರಣ ವೈದ್ಯರು ಶ್ವಾಸಕೋಶ ಕಸಿ (Lung Transplant) ಮಾಡಲು ಸೂಚಿಸಿದ್ದರು. ಈ ಚಿಕಿತ್ಸೆಯ ದಾರಿ ಹಿಡಿದಿದ್ದ ರಶ್ಮಿ ಅವರಿಗೆ ಕಳೆದ ಫೆಬ್ರವರಿಯಲ್ಲಿ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು. ಆದರೆ, ಇಷ್ಟೆಲ್ಲಾ ಮುನ್ನೆಚ್ಚರಿಕೆ ಮತ್ತು ಆಧುನಿಕ ಚಿಕಿತ್ಸೆಗಳ ನಡುವೆಯೂ ಅವರ ದೇಹ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸಲಿಲ್ಲ. ಸೋಮವಾರ ಬೆಳಿಗ್ಗೆ ಅವರ ಸ್ಥಿತಿ ಚಿಂತಾಜನಕವಾಗಿ, ಹೃದಯ ಬಡಿತ ಕ್ಷೀಣಿಸಿ ಕೊನೆಯುಸಿರೆಳೆದಿದ್ದಾರೆ.

ಪತ್ನಿ ರಶ್ಮಿ ಅವರ ಪ್ರತಿ ನೋವಿನಲ್ಲೂ ನೆರಳಾಗಿ ನಿಂತಿದ್ದವರು ಪತಿ ಸಾರಕ್ಕಿ ಮಂಜು. ಸೋಮವಾರ ಬೆಳಿಗ್ಗೆಯಷ್ಟೇ ಅವರು ಅತ್ಯಂತ ದೈನೇಸಿಯಾಗಿ, ಹೃದಯದ ಬಡಿತ ಇಳಿಮುಖವಾಗುತ್ತಿದೆ, ಒಂದೇ ಒಂದು ಸಲ ನನ್ನ ಜೀವ ಉಳಿದುಬಿಡಲಿ ಎಂದು ನಿಮ್ಮ ಇಷ್ಟದ ದೇವರಲ್ಲಿ ಪ್ರಾರ್ಥಿಸಿ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದರು. ಇಡೀ ನಾಡು ಪ್ರಾರ್ಥಿಸಿದರೂ ಫಲಿಸಲಿಲ್ಲ. ಕೆಲವೇ ಕ್ಷಣಗಳಲ್ಲಿ ನಮ್ಮ ಪ್ರಾಣ ಹೊರಟು ಹೋಯ್ತು ಎಂದು ಮತ್ತೊಂದು ಪೋಸ್ಟ್ ಹಾಕಿದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 16T195617.520

ವಿದೇಶಿ ಮಹಿಳೆಯ ಮೇಲಿ ಗ್ಯಾಂಗ್‌ರೇಪ್ ಕೇಸ್: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

by ಯಶಸ್ವಿನಿ ಎಂ
February 16, 2026 - 7:57 pm
0

Untitled design 2026 02 16T185824.319

ಕೆಆರ್‌ಐಡಿಎಲ್ ಕಾಮಗಾರಿ ವಿಳಂಬವಾದಲ್ಲಿ ಕ್ರಮ-ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by ಯಶಸ್ವಿನಿ ಎಂ
February 16, 2026 - 7:04 pm
0

Untitled design 2026 02 16T185114.501

ಕರ್ತವ್ಯನಿರತ ಅಧಿಕಾರಿ ಮೇಲೆ, ನಟಿ ರಚಿತಾ ರಾಮ್ ಕಾರ್ ಡ್ರೈವರ್ ಹ*ಲ್ಲೆ

by ಯಶಸ್ವಿನಿ ಎಂ
February 16, 2026 - 6:53 pm
0

Untitled design 2026 02 16T183044.931

2026ರಲ್ಲಿ ಮದುವೆಯಾಗುವವರಿಗೆ ಬಿಗ್ ಶಾಕ್: ವರ್ಷವಿಡೀ ಸಿಗುವುದು ಕೇವಲ 53 ಮುಹೂರ್ತಗಳು ಮಾತ್ರ

by ಯಶಸ್ವಿನಿ ಎಂ
February 16, 2026 - 6:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 16T195617.520
    ವಿದೇಶಿ ಮಹಿಳೆಯ ಮೇಲಿ ಗ್ಯಾಂಗ್‌ರೇಪ್ ಕೇಸ್: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ
    February 16, 2026 | 0
  • Untitled design 2026 02 16T185824.319
    ಕೆಆರ್‌ಐಡಿಎಲ್ ಕಾಮಗಾರಿ ವಿಳಂಬವಾದಲ್ಲಿ ಕ್ರಮ-ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ
    February 16, 2026 | 0
  • Untitled design 2026 02 16T185114.501
    ಕರ್ತವ್ಯನಿರತ ಅಧಿಕಾರಿ ಮೇಲೆ, ನಟಿ ರಚಿತಾ ರಾಮ್ ಕಾರ್ ಡ್ರೈವರ್ ಹ*ಲ್ಲೆ
    February 16, 2026 | 0
  • Untitled design 2026 02 16T170035.283
    ಬೀದಿ ವ್ಯಾಪಾರಿಗಳಿಗೂ ಬಂತು ಕ್ರೆಡಿಟ್ ಕಾರ್ಡ್ ಭಾಗ್ಯ! ₹80,000 ವರೆಗೆ ಆರ್ಥಿಕ ನೆರವು: ಅರ್ಜಿ ಸಲ್ಲಿಸುವುದು ಹೇಗೆ ?
    February 16, 2026 | 0
  • Us iran
    ಅಮೆರಿಕ-ಇರಾನ್ ಯುದ್ಧ ಫಿಕ್ಸ್..! ಮೇಲುಗೈ ಯಾರಿಗೆ? ಅಮೆರಿಕ ಶಕ್ತಿಯೇನು? ಇರಾನ್ ಯುಕ್ತಿಯೇನು?
    February 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version