• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ದುಡ್ಡು ಕೊಡದಿದ್ದರೆ ಅಶ್ಲೀಲ ಫೋಟೋ ವೈರಲ್‌ ಆಗುತ್ತೆ: ಕಿರುತೆರೆ ನಟಿಗೆ ಬೆದರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 29, 2025 - 1:32 pm
in ಕಿರುತೆರೆ, ಸಿನಿಮಾ
0 0
0
Untitled design 2025 04 29t133157.166

ಇತ್ತೀಚಿನ ದಿನಗಳಲ್ಲಿ ಲೋನ್‌ ಆ್ಯಪ್‌ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕೆಲವರು ಇಂತಹ ಲೋನ್‌ ಆ್ಯಪ್‌ನಿಂದ ಸಾಲ ತೆಗೆದುಕೊಂಡು ಸಂಕಷ್ಟಕ್ಕೆ ಸಿಲುಕಿರುತ್ತಾರೆ. ಅದೇ ರೀತಿ ಇದೀಗ ಲೋನ್‌ ಆ್ಯಪ್‌ ನಿಂದ ನಟಿಯೊಬ್ಬರಿಗೆ ಬೆದರಿಕೆಯ ಸಂದೇಶಗಳು ಬರುತ್ತಿದೆಯಂತೆ. ಖ್ಯಾತ ಧಾರಾವಾಹಿ ನಟಿ ಶರ್ಮಿಳಾ ಚಂದ್ರಶೇಖರ್ ಅವರಿಗೆ ಬಂದಿರುವ ಆನ್‌ಲೈನ್‌ ಬೆದರಿಕೆ ಸಂದೇಶಗಳು ಬಂದಿವೆ. ‘ಸೀತೆ’, ‘ಪತ್ತೇದಾರಿ ಪ್ರತಿಭಾ’, ‘ಅಂತರಪಟ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿ ಹೆಸರುವಾಸಿಯಾದ ಶರ್ಮಿಳಾ, ಇದೀಗ ವೇವ್‌ಕ್ಯಾಶ್‌ ಲೋನ್‌ ಆಪ್‌ನಿಂದ ಬಂದ ತೊಂದರೆಯನ್ನು ಬಹಿರಂಗಪಡಿಸಿದ್ದಾರೆ.

ಶರ್ಮಿಳಾ ತಮ್ಮ ವಿಡಿಯೋ ಮೂಲಕ ಆಪ್‌ಗಳಿಂದ ಸಿಗುವ ಅನಧಿಕೃತ ಸಾಲ, ಬಡ್ಡಿದರ ಮತ್ತು ಅವೈಧ ಹಣ ಸಂಗ್ರಹದ ಬಗ್ಗೆ ಎಚ್ಚರಿಸಿದ್ದಾರೆ. ವಿಶೇಷವಾಗಿ ವೇವ್‌ಕ್ಯಾಶ್‌ ಎಂಬ ಆಪ್‌ನವರು ಅವರಿಗೆ ಫೋನ್ ಮಾಡಿ, “ಸಾಲ ತೀರಿಸದಿದ್ದರೆ ನಿಮ್ಮ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಎಲ್ಲರಿಗೂ ಕಳಿಸುತ್ತೇವೆ” ಎಂದು ಧಮ್ಕಿ ಹಾಕಿದ್ದಾರೆ.

RelatedPosts

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ

ADVERTISEMENT
ADVERTISEMENT

View this post on Instagram

 

A post shared by Sharmila Chandrashekar (@sharmila_chandrashekar)

ಈ ಬಗ್ಗೆ ಸ್ಪಷ್ಟನೆ ನೀಡಿರುವ ಶರ್ಮಿಳಾ, “ನನ್ನ ಫೋಟೋಗಳನ್ನು ಎಡಿಟ್ ಮಾಡಿ ಅಶ್ಲೀಲವಾಗಿ ವೈರಲ್ ಮಾಡ್ತೀವಿ ಅಂತ ಹೇಳ್ತಿದ್ದಾರೆ. ಇದು ನನ್ನ ನಿಜವಾದ ಫೋಟೋ ಆಗಲ್ಲ. ನಿಮಗೆ ಇಂಥ ಯಾವುದೇ ಸಂದೇಶ ಬಂದರೆ ತಕ್ಷಣವೇ ಪೊಲೀಸರಿಗೆ ದೂರು ನೀಡಿ,” ಎಂದಿದ್ದಾರೆ.

ಶರ್ಮಿಳಾ ಚಂದ್ರಶೇಖರ್ ಅವರು ಇತ್ತೀಚೆಗೆ ‘ಅಂತರಪಟ’ ಧಾರಾವಾಹಿಯಲ್ಲಿ ‘ಅಮಲಾ’ ಎಂಬ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡು, ಪ್ರೇಕ್ಷಕರ ಗಮನ ಸೆಳೆದಿದ್ದರು. ಕನ್ನಡದೊಂದಿಗೆ ತಮಿಳು, ತೆಲುಗು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದಾರೆ.

ವರ್ಷಗಳ ಹಿಂದೆ ಉದಯ ವಾಹಿನಿಯಲ್ಲಿ ಪ್ರಸಾರವಾದ ‘ಸೀತೆ’ ಧಾರಾವಾಹಿಯ ಶೂಟಿಂಗ್ ವೇಳೆ ಶರ್ಮಿಳಾ ಅತ್ಯಂತ ಸಾತ್ವಿಕ ರೀತಿಯಲ್ಲಿ ವರ್ತಿಸಿದ್ದಾರೆ. ಧಾರಾವಾಹಿಯ ಪ್ರಭಾವದಿಂದಾಗಿ ನಾಲ್ಕು ವರ್ಷಗಳು ಜೀನ್ಸ್‌ ಪ್ಯಾಂಟ್‌, ಟೀ ಶರ್ಟ್‌ ಧರಿಸಿರಲಿಲ್ಲ. ಮಾಂಸಾಹಾರವನ್ನು ಸಂಪೂರ್ಣವಾಗಿ ತ್ಯಜಿಸಿದ್ದರು. ಶೂಟಿಂಗ್‌ ಕಾಡಿನಲ್ಲಿ ನಡೆಯುತ್ತಿದ್ದಾಗ ಚಪ್ಪಲಿ ಹಾಕದೇ ನಡೆದಿದ್ದರು. ಹಳ್ಳಿಯೊಂದರಲ್ಲಿ ಶೂಟಿಂಗ್ ಸಮಯದಲ್ಲಿ ಅಜ್ಜಿಯೋರ್ವರು ಅವರ ಕಾಲಿಗೆ ಬಿದ್ದ ಘಟನೆ ಅವರು ಎಂದಿಗೂ ಮರೆಯೋ ಸಾಧ್ಯವಿಲ್ಲವೆಂದಿದ್ದಾರೆ.

ಈ ಎಲ್ಲ ತ್ಯಾಗದ ಹಿಂದೆ ಅವರ ಕುಟುಂಬದ ಸಹಕಾರ ಕೂಡ ಮಹತ್ತರವಾಗಿದೆ. ‘ಮಗಳು ಸೀತೆ ಪಾತ್ರ ಮಾಡ್ತಿದ್ದಾಳೆ’ ಎಂಬ ಕಾರಣಕ್ಕೆ ನಾಲ್ಕು ವರ್ಷಗಳ ಕಾಲ ತಮ್ಮ ಇಚ್ಛೆ-ಬದ್ಧತೆಯೊಂದಿಗೆ ಬದುಕಿದ ಶರ್ಮಿಳಾರ ಕುಟುಂಬ, ಅವರಿಗೆ ಸದಾ ಬೆಂಬಲ ನೀಡಿದ್ದರು.

ಇಂತಹ ಆನ್‌ಲೈನ್‌ ಅಪರಾಧಗಳು ದಿನೇದಿನೇ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಶರ್ಮಿಳಾರಂತಹ ವ್ಯಕ್ತಿತ್ವಗಳು ಎದುರಿಸುತ್ತಿರುವ ಅನ್ಯಾಯಗಳನ್ನು ಬಹಿರಂಗಪಡಿಸುವುದು ಬಹುಮುಖ್ಯ. “ಯಾರಾದರೂ ನಿಮಗೆ ಇಂತಹ ಸಂದೇಶ ಕಳಿಸಿದರೆ, ತಕ್ಷಣ ಪೊಲೀಸ್‌ ಕಮ್ಪ್ಲೇಂಟ್‌ ಕೊಡಿ. ಯಾರಿಗೂ OTP, ಖಾಸಗಿ ಫೋಟೋಗಳು, ಪರ್ಸನಲ್ ಮಾಹಿತಿ ನೀಡಬೇಡಿ” ಎಂಬ ಶರ್ಮಿಳಾರ ಎಚ್ಚರಿಕೆಯನ್ನು ನೀಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (5)

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

by ದಿಶಾ ಕೆ. ಎಸ್.
July 19, 2026 - 10:23 am
0

ವಾಂಗ್ಚುಕ್ (4)

ರಾಜ್ಯದ ಬರ ಪರಿಸ್ಥಿತಿ ಕುರಿತು ಇಂದು ಸಿಎಂ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

by ದಿಶಾ ಕೆ. ಎಸ್.
July 19, 2026 - 10:06 am
0

ವಾಂಗ್ಚುಕ್ (3)

ಅಜ್ಜಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ವಿಶೇಷ ಅನುಮತಿ ಕೋರಿದ ಪ್ರಜ್ವಲ್ ರೇವಣ್ಣ

by ದಿಶಾ ಕೆ. ಎಸ್.
July 19, 2026 - 9:47 am
0

ವಾಂಗ್ಚುಕ್ (2)

ಅಜ್ಜಿಯ ಅಗಲಿಕೆ ಸುದ್ದಿ ಕೇಳಿ ಮೌನಕ್ಕೆ ಶರಣಾದ ಪ್ರಜ್ವಲ್ ರೇವಣ್ಣ

by ದಿಶಾ ಕೆ. ಎಸ್.
July 19, 2026 - 9:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version