• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಂದನ್‌ ಶೆಟ್ಟಿ ಜೊತೆ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ಕನ್ನಡ ಕಿರುತೆರೆ ನಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 14, 2025 - 3:08 pm
in ಸಿನಿಮಾ
0 0
0
111 (21)

ಕನ್ನಡ ಕಿರುತೆರೆಯಲ್ಲಿ ಮದುವೆ ಸುಗ್ಗಿ ಜೋರಾಗಿ ಮುಂದುವರಿದಿದೆ. ಇದೀಗ ‘ಸೀತಾ ವಲ್ಲಭ’ ಧಾರಾವಾಹಿಯ ಮೂಲಕ ಪ್ರಖ್ಯಾತರಾಗಿರುವ ನಟಿ ಸುಪ್ರೀತಾ ಸತ್ಯನಾರಾಯಣ್ ತಮ್ಮ ನಿಶ್ಚಿತಾರ್ಥದ ಸುದ್ದಿ ಬಹಿರಂಗಪಡಿಸಿದ್ದಾರೆ. ಕಳೆದ ಮಾರ್ಚ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅವರು, ಕೆಲ ದಿನಗಳ ಬಳಿಕ ಈ ವಿಷಯವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸುಪ್ರೀತಾ ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್‌‌ನಲ್ಲಿ ಗೆಳಯನಿಗಾಗಿ ಒಂದು ಹೃದಯಸ್ಪರ್ಶಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಹೀಗೆ ಹೇಳಿದ್ದಾರೆ.

RelatedPosts

ರಾಜು ತಾಳಿಕೋಟಿ ಪಾರ್ಥಿವ ಶರೀರಕ್ಕೆ ಧಾರವಾಡದಲ್ಲಿ ಅಂತಿಮ ನಮನಕ್ಕೆ ಸಿದ್ದತೆ..!

ಕೌನ್ ಬನೇಗಾ ಕರೋಡ್‌ಪತಿ ಶೋನಲ್ಲಿ ಬಿಗ್‌ ಬಿಯನ್ನು ಅವಮಾನಿಸಿದ ಬಾಲಕ: ವಿಡಿಯೋ ವೈರಲ್

ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!

ZEE5 ನಿಂದ “ಭಾರತ್ ಬಿಂಜ್ ಫೆಸ್ಟಿವಲ್”: ಹೊಸ ಕಥೆಗಳು, ವಿಶೇಷ ದೀಪಾವಳಿ ಆಫರ್‌ಗಳು

ADVERTISEMENT
ADVERTISEMENT

“ಹೊಸ ಚಾಪ್ಟರ್ ಇಲ್ಲಿಂದ ಶುರು. ಹೆಲೋ ಎನ್ನುವ ನಿನ್ನ ಧ್ವನಿಯಿಂದಲೇ ಪ್ರೀತಿ ಶುರುವಾದ ಬಗ್ಗೆ ಹೇಳಲಾ? ಅಥವಾ ನಿನ್ನ ನಗು ನೋಡಿದಾಗ ನನ್ನ ಹೊಟ್ಟೆಯೊಳಗೆ ಚಿಟ್ಟೆ ಹಾರಾಟ ಮಾಡೋ ಬಗ್ಗೆ ಹೇಳಲಾ? ನಿನ್ನ ನಗು ಅಂದ್ರೆ ನನಗೆ ತುಂಬ ಇಷ್ಟ. ಆ ನಗುಗೋಸ್ಕರ ನಾನು ಏನು ಬೇಕಿದ್ರೂ ಮಾಡುವೆ. ಖುಷಿಗೋಸ್ಕರ ನಾನು ದೇವರ ಬಳಿ ಪ್ರಾರ್ಥಿಸಿದೆ. ಅವನು ನನಗೆ ನಿಮ್ಮನ್ನು ಕೊಟ್ಟ. ನನ್ನ ಜೀವನಕ್ಕೆ ಬಂದಿದ್ದಕ್ಕೆ, ನಿಜವಾದ ಲವ್ ಏನು ಎಂದು ಅರ್ಥ ಮಾಡಿಸಿದ್ದಕ್ಕೆ, ನನ್ನ ಜೀವನವನ್ನು ಸುಂದರ ಮಾಡಿದ್ದಕ್ಕೆ ಥ್ಯಾಂಕ್ಯು. ನಿನ್ನ ನಗು, ಶಾಂತಿ, ಖುಷಿಗೋಸ್ಕರ ನಾನು ಪ್ರಾಮಿಸ್ ಮಾಡುವೆ. ನಿನ್ನ ಜೀವನದುದ್ದಕ್ಕೂ ಇರುವೆ ಎಂದು ಮಾತುಕೊಡ್ತೀನಿ. ಇಬ್ಬರೂ ಒಟ್ಟಿಗೆ ಜೀವನ ಕಳೆಯೋಣ. ಐ ಲವ್ ಯು ಕಂದ. ನನ್ನ ಹೃದಯ ನಿನ್ನದು.”

ಇದರೊಂದಿಗೆ ಅವರು ತಮ್ಮ ಪ್ರೀತಿಯನ್ನು ಕವಿತೆಯ ಮೂಲಕವೂ ವ್ಯಕ್ತಪಡಿಸಿದ್ದಾರೆ:

“ತಾಯಿ ತಂದೆ ಎಲ್ಲ ನೀನೆ
ಯಾಕೆ ಬೇರೆ ನಂಟು
ಸಾಕು ಎಲ್ಲ ಸಿರಿಗಳ ಮೀರೋ
ನಿನ್ನ ಪ್ರೀತಿ ಗಂಟು
ಜಗವೆಲ್ಲ ಮಾದರಿ ಈ ಪ್ರೇಮಕೆ
ನನ್ನ ಎದೆಯಾಳೋ ಧಣಿ ನೀನೆ
ನಿನ್ನ ಸಹಚಾರಿಣಿ ನಾನೇ”

ಯಾರು ಈ ಚಂದನ್ ಶೆಟ್ಟಿ?

ಸುಪ್ರೀತಾ ನಿಶ್ಚಿತಾರ್ಥ ಮಾಡಿಕೊಂಡಿರುವವರು ಚಂದನ್ ಶೆಟ್ಟಿ. ಅವರು ಮೂಲತಃ ಕೊಡಗಿನಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇನ್‌ಸ್ಟಾಗ್ರಾಂ ಪ್ರೊಫೈಲ್ ಪ್ರಕಾರ ಅವರು ಡಿಜಿಟಲ್ ಕ್ರಿಯೇಟರ್ ಹಾಗೂ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದಾರೆ. ಅವರಿಬ್ಬರೂ ಬಹಳ ಸಮಯದಿಂದ ಪರಿಚಿತರಾಗಿದ್ದಾರೆ ಎನ್ನಲಾಗಿದೆ.

ಇವರಿಬ್ಬರದು ಲವ್ ಮ್ಯಾರೇಜ್‌ನೋ ಅಥವಾ ಅರೇಂಜ್ ಮ್ಯಾರೇಜ್‌ನೋ ಎಂಬುದು ಸ್ಪಷ್ಟವಾಗಿಲ್ಲ. ಆದರೆ ನಿಶ್ಚಿತಾರ್ಥ ಬಹಳ ಖಾಸಗಿಯಾಗಿ ನೆರವೇರಿದ್ದು, ಅವರಿಬ್ಬರೂ ಆಂತರಿಕವಾಗಿ ತಮ್ಮ ಸಂಬಂಧವನ್ನು ಗೌಪ್ಯವಾಗಿ ಉಳಿಸಿಕೊಂಡಿದ್ದರು ಎಂಬುದು ಸ್ಪಷ್ಟವಾಗಿದೆ.

ಸೀರಿಯಲ್‌ ನಟಿಸಿದ ಸುಪ್ರೀತಾ ಸತ್ಯನಾರಾಯಣ್

ಸುಪ್ರೀತಾ ಸತ್ಯನಾರಾಯಣ್ ತಮ್ಮ ಕರಿಯರ್‌ ಅನ್ನು ‘ಸೀತಾ ವಲ್ಲಭ’ ಧಾರಾವಾಹಿಯಿಂದ ಪ್ರಾರಂಭಿಸಿ, ನಂತರ ‘ಸರಸು’ ಧಾರಾವಾಹಿಯಲ್ಲಿ ಅಭಿನಯಿಸಿದರು. ಧಾರಾವಾಹಿಗಳಲ್ಲಿಯೇ ಹೆಚ್ಚು ಪ್ರಭಾವ ಬೀರಿದ ಅವರು, ನಂತರ ಸಿನಿಮಾ ಕ್ಷೇತ್ರದತ್ತ ಮುಖಹಾಕಿದರು. ‘ಮೆಲೋಡಿ ಡ್ರಾಮಾ’ ಎನ್ನುವ ಸಿನಿಮಾದಲ್ಲಿ ಅವರು ಅಭಿನಯಿಸಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (96)

ಸಮೀಕ್ಷಾದಾರರಿಗೆ ಗುಡ್‌ನ್ಯೂಸ್‌: ಗೌರವಧನ ಪಾವತಿಗೆ ಸರ್ಕಾರದ ಆದೇಶ..!

by ಯಶಸ್ವಿನಿ ಎಂ
October 14, 2025 - 11:21 am
0

Untitled design (95)

ದೀಪಾವಳಿಗೆ ಮಂಗಳೂರು ಸೇರಿದಂತೆ ವಿವಿದ ಕಡೆಗೆ ವಿಶೇಷ ರೈಲು ಸೇವೆ..!

by ಯಶಸ್ವಿನಿ ಎಂ
October 14, 2025 - 10:50 am
0

Untitled design (94)

ಮಹಿಳಾ ಉದ್ಯೋಗಿಗಳಿಗೆ 30% ಮೀಸಲಾತಿ ಘೋಷಿಸಿದ ಎಸ್‌ಬಿಐ!

by ಯಶಸ್ವಿನಿ ಎಂ
October 14, 2025 - 9:22 am
0

Untitled design (93)

ಪ್ರಯಾಣಿಕರಿಗೆ KSRTC ಗುಡ್‌ ನ್ಯೂಸ್‌: ಹಬ್ಬಕ್ಕೆ 2,500 ಹೆಚ್ಚುವರಿ ಬಸ್‌ ಬಿಡುಗಡೆ

by ಯಶಸ್ವಿನಿ ಎಂ
October 14, 2025 - 8:56 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (91)
    ರಾಜು ತಾಳಿಕೋಟಿ ಪಾರ್ಥಿವ ಶರೀರಕ್ಕೆ ಧಾರವಾಡದಲ್ಲಿ ಅಂತಿಮ ನಮನಕ್ಕೆ ಸಿದ್ದತೆ..!
    October 14, 2025 | 0
  • Untitled design (56)
    ಕೌನ್ ಬನೇಗಾ ಕರೋಡ್‌ಪತಿ ಶೋನಲ್ಲಿ ಬಿಗ್‌ ಬಿಯನ್ನು ಅವಮಾನಿಸಿದ ಬಾಲಕ: ವಿಡಿಯೋ ವೈರಲ್
    October 13, 2025 | 0
  • Untitled design (54)
    ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!
    October 13, 2025 | 0
  • Untitled design (85)
    ZEE5 ನಿಂದ “ಭಾರತ್ ಬಿಂಜ್ ಫೆಸ್ಟಿವಲ್”: ಹೊಸ ಕಥೆಗಳು, ವಿಶೇಷ ದೀಪಾವಳಿ ಆಫರ್‌ಗಳು
    October 13, 2025 | 0
  • Untitled design (53)
    ಹಾಸ್ಯ ಕಲಾವಿದ ರಾಜು ತಾಳಿಕೋಟೆ ನಿಧನಕ್ಕೆ ಕೇಂದ್ರ ಸಚಿವ ಹೆಚ್‌‌.ಡಿ ಕುಮಾರಸ್ವಾಮಿ ಸಂತಾಪ
    October 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version