• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಯಾಂಡಲ್‌ವುಡ್‌‌ನ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 14, 2025 - 7:13 am
in ಸಿನಿಮಾ
0 0
0
Untitled design 2025 04 14t070630.388

ಚಂದನವನದ ಹೆಸರಾಂತ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮಧ್ಯರಾತ್ರಿಗೆ ನಿಧನರಾದರು. 75 ವರ್ಷದ ಈ ನಟ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ಏರುಪೇರು ಕಾಣುತ್ತಿದ್ದ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಅಂತಿಮ ಉಸಿರೆಳೆದಿದ್ದಾರೆ.

ಸಾಹಿತ್ಯ, ರಂಗಭೂಮಿ, ಚಿತ್ರರಂಗ, ಎಲ್ಲ ಕ್ಷೇತ್ರದಲ್ಲೂ ಚಿರಪರಿಚಿತ 

RelatedPosts

ಫೆ,14 ಧನುಷ್ ಜೊತೆ ಮೃಣಾಳ್‌ ಠಕೂರ್‌ ಮದುವೆ..! ಕಡೆಗೂ ಮೌನ ಮುರಿದ ನಟಿ ಹೇಳಿದ್ದೇನು..?

ಅಲ್ಲು ಅರ್ಜುನ್ ಭೇಟಿಗೆ 42 ಕಂಡೀಷನ್ಸ್​ ಅಪ್ಲೈ..? ಸ್ಷಷ್ಟನೆ ನೀಡಿದ ಅಲ್ಲು ಟೀಂ

ಜಗ್ಗೇಶ್ ಬ್ಯಾನ್ ವಿವಾದ ಮತ್ತೆ ಸದ್ದು, ಅಣ್ಣಾವ್ರು ಗೇಮ್ ಚೇಂಜರ್

ಶ್ರೀಲೀಲಾ ಇನ್ಮೇಲೆ ಡಾಕ್ಟರ್ ಶ್ರೀಲೀಲಾ.. ಯಾಕೆ ಗೊತ್ತಾ..?

ADVERTISEMENT
ADVERTISEMENT

1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ತಮ್ಮ ವಿದ್ಯಾಭ್ಯಾಸವನ್ನೆಲ್ಲಾ ಬೆಂಗಳೂರಿನಲ್ಲಿಯೇ ಪೂರೈಸಿದರು. ಅವರ ನಿಜನಾಮ ‘ಜನಾರ್ಧನ್’ ಆದರೆ, ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದು, ಅಲ್ಲಿಂದಲೇ “ಬ್ಯಾಂಕ್ ಜನಾರ್ಧನ್” ಎಂಬ ಹೆಸರನ್ನು ಪಡೆದುಕೊಂಡರು. ಅವರು ರಂಗಭೂಮಿಯಲ್ಲಿ ತಾವು ನಟಿಸಿದ ಪಾತ್ರಗಳ ಮೂಲಕ ಭಾರೀ ಹೆಸರು ಗಳಿಸಿದ್ದರು.

ಚಲನಚಿತ್ರಗಳಲ್ಲೂ ಪ್ರಮುಖ ಪಾತ್ರ

1991ರಲ್ಲಿ ಕಾಶಿನಾಥ್ ನಿರ್ದೇಶನದ ಅಜಗಜಾಂತರ ಚಿತ್ರದ ಮೂಲಕ ಅವರು ಕನ್ನಡ ಚಿತ್ರರಂಗಕ್ಕೆ ಪೋಷಕ ಕಲಾವಿದರಾಗಿ ಕಾಲಿಟ್ಟರು. 1970ರಿಂದಲೇ ಹಲವಾರು ಚಿತ್ರಗಳಲ್ಲಿ ಸಣ್ಣ, ಪೋಷಕ ಮತ್ತು ಹಾಸ್ಯಭರಿತ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಅವರು ಅಭಿನಯಿಸಿದ ಪ್ರಮುಖ ಚಿತ್ರಗಳಲ್ಲಿ ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಜೀ ಬೂಂಬಾ, ಗಣೇಶ್ ಸುಬ್ರಮಣ್ಯ, ಕೌರವ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಟಿವಿ ಧಾರಾವಾಹಿಗಳಲ್ಲಿ ನಟನೆ

ಹಿರಿತೆರೆಯ ಜೊತೆಗೆ ಕಿರುತೆರೆಯಲ್ಲಿಯೂ ಅವರು ತಮ್ಮದೇ ಆದ ಛಾಪು ಮೂಡಿಸಿದ್ದರು. ಪಾಪ ಪಾಂಡು, ಜೋಕಾಲಿ, ರೋಬೋ ಫ್ಯಾಮಿಲಿ, ಮಾಂಗಲ್ಯ ಮೊದಲಾದ ಧಾರಾವಾಹಿಗಳಲ್ಲಿ ಅವರು ನಿರಂತರವಾಗಿ ಪ್ರೇಕ್ಷಕರ ಮನಸ್ಸು ಗೆದ್ದಿದ್ದರು.

ಬ್ಯಾಂಕ್ ಜನಾರ್ಧನ್ ಅವರು ತಮ್ಮ ಕಾಲದ ಹಾಸ್ಯನಟರಾದ ದೊಡ್ಡಣ್ಣ, ಟೆನ್ನಿಸ್ ಕೃಷ್ಣ ಅವರೊಂದಿಗೆ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಅಲ್ಲದೆ, ತಮ್ಮ ನಂತರದ ತಲೆಮಾರಿನ ಹಾಸ್ಯನಟರಾದ ಸಾಧುಕೋಕಿಲ, ಬುಲೆಟ್ ಪ್ರಕಾಶ್ ಅವರ ಜೊತೆಗೂ ನಟಿಸಿ ಅವರಿಂದ ಭಿನ್ನ ಛಾಪು ಮೂಡಿಸಿದ್ದರು.

ಕನ್ನಡ ಚಿತ್ರರಂಗದಲ್ಲಿ ಹಾಸ್ಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ನಗಿಸುವಲ್ಲಿ ಯಶಸ್ವಿಯಾದ ಅವರು, ತಮ್ಮ ನಿಜವಾದ ವ್ಯಕ್ತಿತ್ವದಲ್ಲೂ ಸಹ ಮುಕ್ತ ಹಾಸ್ಯಯುಳ್ಳವರು. 2005ರಲ್ಲಿ ಬಿಡುಗಡೆಯಾದ ನ್ಯೂಸ್, 1993ರ ಶ್, 1992ರ ತರ್ಲೆ ನನ್ ಮಗ ಚಿತ್ರಗಳಲ್ಲಿ ಅವರ ಅಭಿನಯ ಇನ್ನೂ ಪ್ರೇಕ್ಷಕರ ನೆನಪಿನಲ್ಲಿ ಇದೆ.

ಆರೋಗ್ಯ ಸಮಸ್ಯೆಗಳು ಹಾಗೂ ನಿವೃತ್ತಿ ಜೀವನ

2023ರ ಸೆಪ್ಟೆಂಬರ್ 26ರಂದು ಅವರಿಗೆ ಹೃದಯಾಘಾತವಾಯಿತು. ಆ ಸಂದರ್ಭದಲ್ಲಿ ತ್ವರಿತ ಚಿಕಿತ್ಸೆ ಪಡೆಯುವ ಮೂಲಕ ಅವರು ಚೇತರಿಸಿಕೊಂಡಿದ್ದರು. ಆದರೆ ನಂತರದ ದಿನಗಳಲ್ಲಿ ಶಾರೀರಿಕ ಆರೋಗ್ಯ ಕುಸಿತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಅಂತ್ಯಕ್ರಿಯೆ ಹಾಗೂ ಶ್ರದ್ಧಾಂಜಲಿ

ಬ್ಯಾಂಕ್ ಜನಾರ್ಧನ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಇಂದು ಬೆಳಿಗ್ಗೆ ಅವರ ನಿವಾಸದಲ್ಲಿ ಇರಿಸಲಾಗಿದ್ದು, ನಂತರ ಅಂತ್ಯಕ್ರಿಯೆ ನಡೆಯಲಿದೆ. ಚಿತ್ರರಂಗದ ಹಲವಾರು ಕಲಾವಿದರು, ಅಭಿಮಾನಿಗಳು ಮತ್ತು ಕುಟುಂಬಸ್ಥರು ಅವರ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 12T233119.186

2050ರ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳ ರೂಪ ಕಂಡು ಬೆಚ್ಚಿಬಿದ್ದ ವಿಜ್ಞಾನಿಗಳು..!

by ಯಶಸ್ವಿನಿ ಎಂ
February 12, 2026 - 11:37 pm
0

Untitled design 2026 02 12T231327.872

ಸಿದ್ದರಾಮಯ್ಯ ಬಜೆಟ್ ಡೇಟ್ ಫಿಕ್ಸ್: ಮಾರ್ಚ್ 6ರಂದು ದಾಖಲೆಯ ಆಯವ್ಯಯ ಮಂಡನೆ

by ಯಶಸ್ವಿನಿ ಎಂ
February 12, 2026 - 11:16 pm
0

Untitled design 2026 02 12T225812.012

ಫೆಬ್ರವರಿ 14 ರಂದೇ ವ್ಯಾಲೆಂಟೈನ್ ಡೇ ಆಚರಿಸಲು ಕಾರಣವೇನು ಗೊತ್ತಾ..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಸ್ಟೋರಿ

by ಯಶಸ್ವಿನಿ ಎಂ
February 12, 2026 - 10:59 pm
0

Untitled design 2026 02 12T222718.454

ನಮೀಬಿಯಾ ವಿರುದ್ಧ ಅಬ್ಬರಿಸಿದ ಭಾರತ: ಟಿ20 ವಿಶ್ವಕಪ್‌ನಲ್ಲಿ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

by ಯಶಸ್ವಿನಿ ಎಂ
February 12, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 12T201005.892
    ಫೆ,14 ಧನುಷ್ ಜೊತೆ ಮೃಣಾಳ್‌ ಠಕೂರ್‌ ಮದುವೆ..! ಕಡೆಗೂ ಮೌನ ಮುರಿದ ನಟಿ ಹೇಳಿದ್ದೇನು..?
    February 12, 2026 | 0
  • Untitled design 2026 02 12T194209.222
    ಅಲ್ಲು ಅರ್ಜುನ್ ಭೇಟಿಗೆ 42 ಕಂಡೀಷನ್ಸ್​ ಅಪ್ಲೈ..? ಸ್ಷಷ್ಟನೆ ನೀಡಿದ ಅಲ್ಲು ಟೀಂ
    February 12, 2026 | 0
  • Untitled design 2026 02 12T193141.853
    ಜಗ್ಗೇಶ್ ಬ್ಯಾನ್ ವಿವಾದ ಮತ್ತೆ ಸದ್ದು, ಅಣ್ಣಾವ್ರು ಗೇಮ್ ಚೇಂಜರ್
    February 12, 2026 | 0
  • Untitled design 2026 02 12T183649.909
    ಶ್ರೀಲೀಲಾ ಇನ್ಮೇಲೆ ಡಾಕ್ಟರ್ ಶ್ರೀಲೀಲಾ.. ಯಾಕೆ ಗೊತ್ತಾ..?
    February 12, 2026 | 0
  • Untitled design 2026 02 12T181736.155
    ಬಣ್ಣದ ಲೋಕಕ್ಕೆ ಉಪ್ಪಿ ಮಗ..ಕಾಶ್ಮೀರದಲ್ಲಿ ಶೂಟಿಂಗ್..!
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version