• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಎಲ್ಲೆಲ್ಲೂ ಡೆವಿಲ್ ಹವಾ.. ರಾಜ್ಯಾದ್ಯಂತ ಫ್ಯಾನ್ಸ್ ಸೆಲೆಬ್ರೇಷನ್

ಡೆವಿಲ್ ಸಕ್ಸಸ್‌‌ಗೆ 20 ಕುರಿ ಬಲಿ.. ವಿಜಯದುರ್ಗಾ ಹೋಮ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 6, 2025 - 2:42 pm
in ಸಿನಿಮಾ
0 0
0
1111 (2)

ದೇವರಿಗಷ್ಟೇ ಹಬ್ಬ ಮಾಡಲ್ಲ.. ಡೆವಿಲ್‌ಗೂ ಹಬ್ಬ ಮಾಡ್ತಾರೆ.. ಮಾಡ್ತಿದ್ದಾರೆ ಡಿಬಾಸ್ ದರ್ಶನ್ ಫ್ಯಾನ್ಸ್. ಯೆಸ್.. ಡಿಸೆಂಬರ್ 11ಕ್ಕೆ ರಿಲೀಸ್ ಆಗ್ತಿರೋ ಮೋಸ್ಟ್ ಎಕ್ಸ್‌ಪೆಕ್ಟೆಡ್ ಡೆವಿಲ್ ಸಿನಿಮಾದ ಸೆಲೆಬ್ರೇಷನ್ ರಾಜ್ಯಾದ್ಯಂತ ಸಖತ್ ಜೋರಿದೆ. ಎಲ್ಲೆಲ್ಲೂ ಡೆವಿಲ್ ಹವಾ ಎಬ್ಬಿಸಿದ್ದು, ಆನೇಕಲ್‌‌ನಲ್ಲಿ ಸುಮಾರು 20ಕ್ಕೂ ಅಧಿಕ ಕುರಿಗಳನ್ನ ಬಲಿ ನೀಡಿ, ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಇತ್ತ ಲೇಡಿ ಫ್ಯಾನ್ಸ್ ಹಾಗೂ ನಾಯಕನಟಿ ರಚನಾ ರೈ ಬಂಡೆ ಮಹಾಕಾಳಿ ಆಲಯದಲ್ಲಿ ಸಿನಿಮಾ ಸಕ್ಸಸ್‌‌ಗಾಗಿ ವಿಜಯದುರ್ಗಾ ಹೋಮ, ಹವನ ಮಾಡಿಸಿದ್ದಾರೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಆಗ್ತಿರೋ ಸೆಲೆಬ್ರೇಷನ್‌‌ಗಳ ಎಕ್ಸ್‌‌ಕ್ಲೂಸಿವ್ ರಿಪೋರ್ಟ್‌ ಇಲ್ಲಿದೆ..

  • ಎಲ್ಲೆಲ್ಲೂ ಡೆವಿಲ್ ಹವಾ.. ರಾಜ್ಯಾದ್ಯಂತ ಫ್ಯಾನ್ಸ್ ಸೆಲೆಬ್ರೇಷನ್
  • ಡೆವಿಲ್ ಸಕ್ಸಸ್‌‌ಗೆ 20 ಕುರಿ ಬಲಿ.. ವಿಜಯದುರ್ಗಾ ಹೋಮ
  • ಅತ್ತಿಬೆಲೆಯಲ್ಲಿ ಡೆವಿಲ್ ಹಬ್ಬ.. 2000 ಮಂದಿಗೆ ಬಾಡೂಟ..!
  • ಲೇಡಿ ಫ್ಯಾನ್ಸ್‌‌‌ ವಿಶೇಷ ಹೋಮ.. ಡೆವಿಲ್ ಕ್ವೀನ್ ರಚ್ಚು ಸಾಥ್

ದರ್ಶನ್ ಬರೀ ನಟ ಅಷ್ಟೇ ಅಲ್ಲ. ನಮ್ಮ ಕನ್ನಡ ಚಿತ್ರರಂಗದ ಆಸ್ತಿ. ಝೀರೋದಿಂದ ಹೀರೋ ಆಗೋಕೆ ಸಾಕಷ್ಟು ಕಷ್ಟ ಪಟ್ಟಿದ್ದಾರೆ. ದೊಡ್ಡದೊಂದು ಸಾಮ್ರಾಜ್ಯ ಕಟ್ಟಿ, ಬಾಕ್ಸ್ ಆಫೀಸ್ ಸುಲ್ತಾನನಾಗಿ, ಅಭಿಮಾನಿಗಳ ಹೃದಯ ಸಿಂಹಾಸನದ ಚಕ್ರವರ್ತಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾರಾಜಿಸ್ತಿದ್ದಾರೆ. ಕೊಲೆ ಕೇಸ್‌‌ನಲ್ಲಿ ಜೈಲೊಳಗೆ ಇದ್ದರೂ ಸಹ ಡೆವಿಲ್‌‌ ಅಬ್ಬರ, ಆರ್ಭಟ ನಿರೀಕ್ಷೆಗೂ ಮೀರಿದ ರೇಂಜ್‌ಗಿದೆ.

RelatedPosts

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!

ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!

ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ

ADVERTISEMENT
ADVERTISEMENT

ಯೆಸ್.. ನಿನ್ನೆಯಷ್ಟೇ ಡೆವಿಲ್ ಟ್ರೈಲರ್ ಲಾಂಚ್ ಆಯ್ತು. ದಚ್ಚು ಕರಿಯರ್‌‌ನಲ್ಲೇ ಇಲ್ಲಿಯವರೆಗೆ ಯಾರೂ ತೋರಿಸಿರದಷ್ಟು ರಿಚ್, ಲ್ಯಾವಿಶ್ ಹಾಗೂ ಸ್ಟೈಲಿಶ್ ಆಗಿ ದರ್ಶನ್‌ನ ತೋರಿಸಲಾಗಿದೆ. ಮೇಕಿಂಗ್ ಜೊತೆ ಪಾತ್ರಗಳು, ಡೈಲಾಗ್ಸ್, ಲೊಕೇಷನ್ಸ್ ಎಲ್ಲವೂ ಬೊಂಬಾಟ್ ಅನಿಸಿವೆ. ಟ್ರೈಲರ್‌‌ನಲ್ಲಿರೋ ಧಮ್ಮು, ರಿಧಮ್‌ಗೆ ಡಿ ಬಾಸ್ ಡೈಹಾರ್ಡ್‌ ಫ್ಯಾನ್ಸ್ ಸಖತ್ ಫಿದಾ ಆಗಿದ್ದಾರೆ. ಅದೇ ಕಾರಣಕ್ಕೆ ರಾಜ್ಯದ ಮೂಲೆ ಮೂಲೆಗಳಲ್ಲಿ ನೀವು ಜೈಲಲ್ಲಿದ್ರೆ ಏನಂತೆ ಬಾಸ್, ನಾವು ಡೆವಿಲ್‌‌ನ ತಲೆ ಮೇಲೆ ಹೊತ್ತು ಮೆರೆಸುತ್ತೇವೆ ಅಂತ ಸೆಲೆಬ್ರೇಷನ್‌ಗೆ ಇಳಿದಿದ್ದಾರೆ.

ಡೆವಿಲ್ ರಿಲೀಸ್ ಡಿಸೆಂಬರ್ 11ಕ್ಕೆ. ಆದ್ರೆ ಡಿಸೆಂಬರ್ 5ರಿಂದಲೇ ಸಂಭ್ರಮಾಚರಣೆ ಎಲ್ಲೆಡೆ ಶುರುವಾಗಿದೆ. ಎಲ್ಲೆಲ್ಲೂ ಡೆವಿಲ್ ಹವಾ ಜೋರಿದೆ. ಅದ್ರಲ್ಲೂ ಆನೇಕಲ್‌‌ನ ಅತ್ತಿಬೆಲೆಯಲ್ಲಿ ಡೆವಿಲ್ ಸಿನಿಮಾದ ಸಕ್ಸಸ್‌‌ಗಾಗಿ ಫ್ಯಾನ್ಸ್ ಮಾಡಿರೋ ಸೆಲೆಬ್ರೇಷನ್ ನೋಡಿದ್ರೆ ಹುಬ್ಬೇರಿಸುತ್ತೀರಿ. ಹೌದು.. ಅತ್ತಿಬೆಲೆಯ ಪಟಾಲಮ್ಮ ಟೆಂಪಲ್‌‌ನಲ್ಲಿ ಪಟಾಲಮ್ಮ ದೇವಿಗೆ ದರ್ಶನ್ ಫೋಟೋ ಇಟ್ಟು ವಿಶೇಷ ಪೂಜೆ ಸಲ್ಲಿಸಲಾಗಿದೆ. 20ಕ್ಕೂ ಅಧಿಕ ಕುರಿಗಳನ್ನ ಕಡಿದು, ಬಾಡೂಟ ಹಾಕಿಸಿದ್ದಾರೆ ಅಭಿಮಾನಿಗಳು. ಸುಮಾರು ಎರಡು ಸಾವಿರಕ್ಕೂ ಅಧಿಕ ಮಂದಿ ದರ್ಶನ್ ಹಾಗೂ ಡೆವಿಲ್ ಚಿತ್ರದ ಹೆಸರಲ್ಲಿ ಬಾಡೂಟ ಸವಿದಿದ್ದಾರೆ.

ಈ ಹಿಂದೆ ಕಾಟೇರ, ಕ್ರಾಂತಿ ಸಿನಿಮಾಗಳ ಸಮಯದಲ್ಲೂ ಇದೇ ರೀತಿ ಕುರಿಗಳನ್ನ ಕಡಿದು ಬಾಡೂಟ ಹಾಕಿಸಲಾಗಿತ್ತಂತೆ. ಅತ್ತಿಬೆಲೆಯ ಫೇಮಸ್ ಥಿಯೇಟರ್‌‌ಗಳಲ್ಲಿ ಒಂದಾದ ಗೌರಿಶಂಕರ್ ಚಿತ್ರಮಂದಿರದಲ್ಲಿ ಡೆವಿಲ್ ಟ್ರೈಲರ್ ಪ್ರದರ್ಶನ ಕೂಡ ಮಾಡಲಾಯಿತು. ಫ್ಯಾನ್ಸ್ ಪಟಾಕಿ ಸಿಡಿಸಿ, ದರ್ಶನ್ ಸಾಂಗ್ಸ್ ಗೆ ಡ್ಯಾನ್ಸ್ ಮಾಡ್ತಾ ಸಂಭ್ರಮಿಸಿದ್ರು. ನಾಳೆಯಿಂದ 3 ದಿನಗಳ ಕಾಲ.. ಸರ್ಕಾರಿ ಆಸ್ಪತ್ರೆಗಳ ಬಡ ರೋಗಿಗಳಿಗೆ ಹಣ್ಣು, ಹಂಪಲು, ಹೆಲ್ತ್ ಕಿಟ್ ನೀಡಲಾಗುತ್ತಂತೆ. ಡೆವಿಲ್ ಸಿನಿಮಾ ರಿಲೀಸ್ ದಿನ ಸಾಲುಮರದ ತಿಮ್ಮಕ್ಕನ ಹೆಸರಲ್ಲಿ ಪ್ರೇಕ್ಷಕರಿಗೆ ಸಸಿಗಳ ವಿತರಣೆ ಕೂಡ ಮಾಡಲಾಗುತ್ತೆ. ದರ್ಶನ್‌‌ರ 50 ಅಡಿ ಬೃಹತ್ ಕಟೌಟ್ ಹಾಕಿ ರಿಲೀಸ್ ದಿನ ನೆಕ್ಸ್ಟ್ ಲೆವೆಲ್ ಸೆಲೆಬ್ರೇಷನ್‌ಗೆ ಯೋಜನೆ ರೂಪಿಸಿದ್ದಾರೆ.

ಇದಲ್ಲದೆ, ದರ್ಶನ್ ಮಹಿಳಾ ಅಭಿಮಾನಿಗಹಳ ಬಳಗವೊಂದು ಬೆಂಗಳೂರಿನಲ್ಲಿರೋ ಪ್ರಖ್ಯಾತ ಬಂಡೆ ಮಹಾಕಾಳಿ ಆಲಯದಲ್ಲಿ ಡೆವಿಲ್ ಸಿನಿಮಾದ ಸಕ್ಸಸ್‌‌ಗಾಗಿ ವಿಜಯ ದುರ್ಗಾ ಹೋಮ ಮಾಡಿಸಿದ್ದಾರೆ. ಅಷ್ಟೇ ಅಲ್ಲ, ದರ್ಶನ್ ಬೇಗ ಹೊರಗೆ ಬರುವಂತಾಗಲಿ ಅಂತ ದೊಡ್ಡ ಮಟ್ಟದಲ್ಲಿ ದೇವಿಯ ಮೊರೆ ಹೋಗಿದ್ದಾರೆ. ದರ್ಶನ್ ಅಭಿಮಾನಿಗಳ ಈ ಮಹಾ ಕಾರ್ಯಕ್ಕೆ ಡೆವಿಲ್ ಕ್ವೀನ್ ರಚನಾ ರೈ ಕೂಡ ಸಾಥ್ ನೀಡಿದ್ದು, ದೇವರ ಮೇಲೆ ಹಾಕಿದ ನೀರನ್ನ ಸೇವಿಸಿ, ಹರಕೆ ಹೊತ್ತಿದ್ದಾರೆ. ಹೋಮ ಕುಂಡದ ಸುತ್ತ ಪ್ರದಕ್ಷಿಣೆ ಹಾಕಿ, ಬಂಡೆ ಮಹಾಕಾಳಿಗೆ ಒಳಿತು ಮಾಡಲು ಮನವಿ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಸಾವಿರಾರು ಮಂದಿಗೆ ಅಲ್ಲಿ ಅನ್ನದಾನ ಮಾಡಲಾಯಿತು. ಸ್ವತಃ ಡೆವಿಲ್ ಚಿತ್ರದ ನಾಯಕನಟಿ ರಚನಾ ರೈ ಒಂದಷ್ಟು ಮಂದಿಗೆ ಕೈಯ್ಯಾರೆ ಅಡುಗೆ ಬಡಿಸಿದ್ದು ವಿಶೇಷ. ಇದು ನಿಜಕ್ಕೂ ದರ್ಶನ್ ಡೆವಿಲ್ ಚಿತ್ರತಂಡ ಹಾಗೂ ಡೈ ಹಾರ್ಡ್‌ ಫ್ಯಾನ್ಸ್‌‌ಗೆ ಅವರ ಮೇಲಿರೋ ಪ್ರೀತಿ, ಗೌರವ ಹಾಗೂ ಅಭಿಮಾನದ ಪ್ರತೀಕವಾಗಿದೆ.

ಇದು ಜಸ್ಟ್ ಸ್ಯಾಂಪಲ್ ಅಷ್ಟೇ.. ಪಿಕ್ಚರ್ ಅಭಿ ಬಾಕಿ ಹೈ. ಯೆಸ್.. ಡಿಸೆಂಬರ್ 11ಕ್ಕೆ ಮುಂಜಾನೆ 6.30ಕ್ಕೆ ಫ್ಯಾನ್ಸ್ ಶೋಗಳು ಶುರುವಾಗಲಿದ್ದು, ಇಂದಿನಿಂದಲೇ ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ಓಪನ್ ಮಾಡಲಾಗಿದೆ. ಬುಕ್ಕಿಂಗ್ಸ್ ಬಿಟ್ಟ ಒಂದೆರಡು ತಾಸುಗಳಲ್ಲೇ ಬಹುತೇಕ ಎಲ್ಲಾ ಶೋಗಳ ಟಿಕೆಟ್ಸ್ ಸೋಲ್ಡ್‌ಔಟ್ ಆಗಿರೋದು ಮತ್ತೊಂದು ಹೈಲೈಟ್.

ಇದಲ್ಲದೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದರ್ಶನ್ ಅಭಿಮಾನಿ ಸಂಘಗಳಿಂದ ಥಿಯೇಟರ್‌ಗಳ ಬಳಿ ಕಟೌಟ್‌‌, ಫ್ಲೆಕ್ಸ್‌ಗೆ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸಿ, ಅನ್ನದಾನ, ರಕ್ತದಾನ ಎಲ್ಲಾ ಮಾಡ್ತಿದ್ದಾರೆ. ರಿಲೀಸ್ ದಿನ ಅದ್ರ ಸಂಭ್ರಮ ಮುಗಿಲು ಮುಟ್ಟಲಿದ್ದು, ಸದ್ಯ ರಾಜ್ಯದ ಮೂಲೆ ಮೂಲೆಗಳಲ್ಲಿ ನಡೆಯುತ್ತಿರೋ ಸೆಲೆಬ್ರೇಷನ್ ವಿಡಿಯೋಸ್ ಡೆವಿಲ್ ಸಿನಿಮಾದ ಜೋಶ್ ಹೆಚ್ಚಿಸ್ತಿದೆ. ಪ್ರಕಾಶ್ ವೀರ್‌ಗೆ ಹಾಕಿರೋ ಬಂಡವಾಳ ಎರಡೇ ದಿನದಲ್ಲಿ ಬಂದು, ಬಾಕ್ಸ್ ಆಫೀಸ್‌‌ನಲ್ಲಿ ದೊಡ್ಡ ಮೊತ್ತದ ಹಣ ಕಲೆಹಾಕುವ ನಿರೀಕ್ಷೆಯಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 11T143547.306

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 11, 2026 - 2:42 pm
0

Untitled design 2026 03 11T142425.251

ಪುಕೆಟ್‌ನಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ: ಪ್ರಾಣಾಪಾಯದಿಂದ 133 ಪ್ರಯಾಣಿಕರು ಪಾರು

by ಶಾಲಿನಿ ಕೆ. ಡಿ
March 11, 2026 - 2:27 pm
0

Untitled design 2026 03 11T140347.707

ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 11, 2026 - 2:04 pm
0

Untitled design 2026 03 11T132619.070

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳು ಪಟ್ಟು: ಸದನದಲ್ಲಿ ಗದ್ದಲ

by ಶಾಲಿನಿ ಕೆ. ಡಿ
March 11, 2026 - 1:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T143547.306
    ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!
    March 11, 2026 | 0
  • Untitled design 2026 03 11T140347.707
    ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!
    March 11, 2026 | 0
  • Untitled design 2026 03 11T131647.057
    ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!
    March 11, 2026 | 0
  • Untitled design 2026 03 10T224528.135
    ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ
    March 10, 2026 | 0
  • Untitled design 2026 03 10T211409.783
    ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version