• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಜ್ಯೋತ್ಸವ ಸಂಭ್ರಮದಲ್ಲಿ ಸ್ಯಾಂಡಲ್ವುಡ್ ಸ್ಟಾರ್ಸ್..!

ಶಿವಣ್ಣ, ರಚಿತಾ, ರಮೇಶ್ ಅರವಿಂದ್ ಕನ್ನಡಾಭಿಮಾನ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 1, 2025 - 3:01 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 11 01t145445.769

70ನೇ ಕನ್ನಡ ರಾಜ್ಯೋತ್ಸವ ಆಚರಿಸಿಕೊಳ್ತಿರೋ ಕರುನಾಡಲ್ಲಿ ಇಂದು ಚಿತ್ರರಂಗದ ತಾರೆಯರು ಕೂಡ ಕನ್ನಡದ ಬಾವುಟ ಹಾರಿಸಿ, ಕನ್ನಡಾಭಿಮಾನ ಮೆರೆದಿದ್ದಾರೆ. ಶಿವಣ್ಣ, ರಚಿತಾ ರಾಮ್, ರಮೇಶ್ ಅರವಿಂದ್ ಸೇರಿದಂತೆ ಯಾರೆಲ್ಲಾ ರಾಜ್ಯೋತ್ಸವ ಸಂಭ್ರಮಾಚರಣೆಗೆ ಸಾಕ್ಷಿ ಆದ್ರು ಅಂತೀರಾ..? ಈ ಸ್ಪೆಷಲ್ ಸ್ಟೋರಿಯನ್ನ ಒಮ್ಮೆ ನೋಡಿ.

ಕಲಿಯೋಕೆ ಕೋಟಿ ಭಾಷೆ.. ಆಡೋಕೆ ಒಂದೇ ಭಾಷೆ.. ಕನ್ನಡ ಕನ್ನಡ. ಯೆಸ್.. ಸಾವಿರಾರು ವರ್ಷಗಳ ಇತಿಹಾಸವಿರೋ ನಮ್ಮ ಕನ್ನಡ ಭಾಷೆ ದೇಶದಲ್ಲೇ ಶ್ರೇಷ್ಠವಾದ ಭಾಷೆಗಳಲ್ಲೊಂದು. ಕರ್ನಾಟಕ ಏಕೀಕರಣಗೊಂಡು 70 ವರ್ಷಗಳಾಗಿದೆ. ಇಂದು 70ನೇ ಕನ್ನಡ ರಾಜ್ಯೋತ್ಸವವನ್ನ ಇಡೀ ಕರುನಾಡು ಸಂಭ್ರಮಿಸುತ್ತಿದೆ. ಕರ್ನಾಟಕದ ಹೊರಗಿರೋ ಅನಿವಾಸಿ ಕನ್ನಡಿಗರು ಕೂಡ ಹೊಸ ರಾಜ್ಯಗಳು, ಸಪ್ತ ಸಾಗರದಾಚೆ ಹೊರದೇಶಗಳಲ್ಲಿ ಕೂಡ ರಾಜ್ಯೋತ್ಸವ ಆಚರಿಸ್ತಾರೆ.

RelatedPosts

‘ಮಾರ್ನಮಿ’ ಟ್ರೇಲರ್ ಮೆಚ್ಚಿದ ಕಿಚ್ಚ ಸುದೀಪ್: ನ. 28ಕ್ಕೆ ರಿತ್ವಿಕ್ ಮಠದ್-ಚೈತ್ರಾ ಆಚಾರ್ ಸಿನಿಮಾ ರಿಲೀಸ್

‘ಮ್ಯಾಂಗೋ ಪಚ್ಚ’ ಆಡಿಯೋ ರೈಟ್ಸ್ ಸೇಲ್‌: ಹೊಸ ಹೀರೋ ಸಂಚಿತ್ ಚಿತ್ರಕ್ಕೆ ಭರ್ಜರಿ ಡಿಮ್ಯಾಂಡ್

ಹೊಸ ಪ್ರತಿಭೆಗಳ ಬಿಗ್ ‘ಟಾಸ್ಕ್‌’ಗೆ ಶ್ರೀಮುರಳಿ ಸಾಥ್..!!

ಕನ್ನಡದ ಜೊತೆ ಆಂಧ್ರದಲ್ಲೂ ‘ಲವ್ OTP’ಗೆ ಬಹುಪರಾಕ್

ADVERTISEMENT
ADVERTISEMENT

ರಾಜ್ಯೋತ್ಸವ ಸಂಭ್ರಮದಲ್ಲಿ ಸ್ಯಾಂಡಲ್ವುಡ್ ಸ್ಟಾರ್ಸ್

ಶಿವಣ್ಣ, ರಚಿತಾ, ರಮೇಶ್ ಅರವಿಂದ್ ಕನ್ನಡಾಭಿಮಾನ

ಅದ್ರಲ್ಲೂ ನಮ್ಮ ಸ್ಯಾಂಡಲ್ವುಡ್ ಸ್ಟಾರ್ಸ್ ನಮ್ಮ ಕನ್ನಡ ನಾಡು, ನುಡಿ, ಜಲ, ಮಣ್ಣು ಹಾಗೂ ಸಂಸ್ಕೃತಿಯ ರಾಯಭಾರಿಗಳು. ಹಾಗಾಗಿ ಇಂದು ಕೂಡ ನಟ ಶಿವರಾಜ್ಕುಮಾರ್ ಫಿಲ್ಮ್ ಚೇಂಬರ್ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿ ಆದ್ರು. ಅಲ್ಲದೆ ಲ್ಯಾಂಡ್ಲಾರ್ಡ್ ಚಿತ್ರದ ಟೀಸರ್ ಲಾಂಚ್ ಫಂಕ್ಷನ್ನಲ್ಲಿ ನವರಂಗ್ ಥಿಯೇಟರ್ ಮುಂದೆ ರಚಿತಾ ರಾಮ್, ದುನಿಯಾ ವಿಜಯ್ ಸೇರಿದಂತೆ ಇಡೀ ಚಿತ್ರತಂಡ ಕನ್ನಡದ ಬಾವುಟ ಹಾರಿಸಿ, ಅರ್ಥಪೂರ್ಣ ರಾಜ್ಯೋತ್ಸವವನ್ನ ಆಚರಿಸಿತು.

ಗೀತಾ ಶಿವರಾಜ್ಕುಮಾರ್ ನಿರ್ಮಾಣದ ಪಬ್ಬಾರ್ ಚಿತ್ರತಂಡದ ನಾಯಕನಟ ಧೀರೆನ್ ರಾಜ್ಕುಮಾರ್, ಅಮೃತಾ ಪ್ರೇಮ್ ಹಾಗೂ ಇಡೀ ತಂಡ ರಾಜ್ಯೋತ್ಸವದ ಶುಭಾಶಯ ಕೋರಿದೆ. ಅಲ್ಲದೆ, ಮಿಸ್ಟರ್ ಪರ್ಫೆಕ್ಟ್ ರಮೇಶ್ ಅರವಿಂದ್ ಅವರು ಕೂಡ ಅರ್ಥಪೂರ್ಣವಾಗಿ ಮುಂದಿನ ಪೀಳಿಗೆಗೆ ನಾವು ಏನು ಮಾಡಬೇಕು ಅಂತ ಹೇಳ್ತಾ ರಾಜ್ಯೋತ್ಸವ ಶುಭಾಶಯ ಕೋರಿರೋದು ಇಂಟರೆಸ್ಟಿಂಗ್.

ಡಾ. ರಾಜ್-ವಿಷ್ಣು-ಅಂಬಿ ಸಿನಿಮಾಗಳಲ್ಲಿ ಕನ್ನಡದ ಕಹಳೆ

ಕನ್ನಡಾಭಿಮಾನದ ಕಿಚ್ಚು ಹಚ್ಚುವ ಎವರ್‌ಗ್ರೀನ್ ಸಾಂಗ್ಸ್

ಕನ್ನಡ ನಾಡು ಎಷ್ಟು ವೈವಿಧ್ಯಮಯವಾಗಿದೆ..? ಕರುನಾಡಿನ ವಿಶೇಷತೆಗಳೇನು..? ಇಲ್ಲಿನ ದೇವಾಲಯಗಳು, ನದಿಗಳು, ಪರಂಪರೆ ಬಗ್ಗೆ ನಟಸಾರ್ವಭೌಮ ಡಾ ರಾಜ್ಕುಮಾರ್, ಸಾಹಸಸಿಂಹ ಡಾ ವಿಷ್ಣುವರ್ಧನ್ ಹಾಗೂ ಕಲಿಯುಗದ ಕರ್ಣ, ರೆಬೆಲ್ ಸ್ಟಾರ್ ಅಂಬರೀಶ್ ಅವರ ಸಿನಿಮಾಗಳು ಹಾಗೂ ಅವ್ರ ಎವರ್ಗ್ರೀನ್ ಹಾಡುಗಳಲ್ಲಿ ಕಾಣಬಹುದು. ಹೌದು.. ಒಂದೊಂದು ಹಾಡು ಕೂಡ ಕೇಳೋಕೆ ಹಿತವಾಗಿವೆ. ಕಣ್ಮನ ತಣಿಸುತ್ತವೆ. ಕನ್ನಡಾಭಿಮಾನವನ್ನು ಇಮ್ಮಡಿಗೊಳಿಸುತ್ತವೆ.

ಎಸ್ಬಿಪಿ ರಾಜ್ಯೋತ್ಸವ ಸಾಂಗ್ ಕೂಡ ಇದ್ರಿಂದ ಹೊರತಾಗಿಲ್ಲ. ಕವಿ, ಸಾಹಿತ್ಯ, ರಸ ಋಷಿಗಳು, ತಾಯಿ ಭುವನೇಶ್ವರಿ ಹೀಗೆ ಎಲ್ಲದರಲ್ಲಿ ಕನ್ನಡ ಕನ್ನಡ ಅನ್ನೋದು ಪ್ರಜ್ವಲಿಸುತ್ತಿದೆ. ಎಲ್ಲೆಲ್ಲೂ ಕನ್ನಡ ಮಾರ್ದನಿಸುತ್ತಿದೆ. ಕನ್ನಡಿಗರ ಉಸಿರು ಕನ್ನಡ. ಹಾಗಾಗಿ ಕನ್ನಡದ ಮೇಲಿನ ಅಭಿಮಾನ, ಗೌರವ, ಪ್ರೀತಿ ಎಲ್ಲವನ್ನೂ ಮೀರಿದ್ದು. ಜೈ ಕರ್ನಾಟಕ.. ಜೈ ಭುವನೇಶ್ವರಿ. ಮತ್ತೊಮ್ಮೆ ಮಗದೊಮ್ಮೆ ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 11 13T231322.086

BBK 12: ಈ ವಾರ ಕಾಕ್ರೋಚ್ ಸುಧಿ ಬಿಗ್‌ಬಾಸ್‌ ಮನೆಯಿಂದ ಹೊರ ಹೋಗ್ತಾರಾ..?

by ಶಾಲಿನಿ ಕೆ. ಡಿ
November 13, 2025 - 11:22 pm
0

Untitled design 2025 11 13T230314.700

ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ

by ಶಾಲಿನಿ ಕೆ. ಡಿ
November 13, 2025 - 11:10 pm
0

Untitled design 2025 11 13T224632.056

ಪತ್ನಿಗೆ ಬೀದಿ ನಾಯಿ ಮೇಲೆ ಅತಿಯಾದ ಪ್ರೀತಿ: ವಿಚ್ಛೇದನ ಕೋರಿದ ಪತಿ..!

by ಶಾಲಿನಿ ಕೆ. ಡಿ
November 13, 2025 - 10:57 pm
0

Untitled design 2025 11 13T212513.061

ಐಪಿಎಲ್ : ಲಕ್ನೋ ತೊರೆದು ಮುಂಬೈ ಇಂಡಿಯನ್ಸ್‌ಗೆ ಶಾರ್ದುಲ್ ಠಾಕೂರ್ ಸೇರ್ಪಡೆ

by ಶಾಲಿನಿ ಕೆ. ಡಿ
November 13, 2025 - 10:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 13T202348.398
    ‘ಮಾರ್ನಮಿ’ ಟ್ರೇಲರ್ ಮೆಚ್ಚಿದ ಕಿಚ್ಚ ಸುದೀಪ್: ನ. 28ಕ್ಕೆ ರಿತ್ವಿಕ್ ಮಠದ್-ಚೈತ್ರಾ ಆಚಾರ್ ಸಿನಿಮಾ ರಿಲೀಸ್
    November 13, 2025 | 0
  • Untitled design 2025 11 13T190254.112
    ‘ಮ್ಯಾಂಗೋ ಪಚ್ಚ’ ಆಡಿಯೋ ರೈಟ್ಸ್ ಸೇಲ್‌: ಹೊಸ ಹೀರೋ ಸಂಚಿತ್ ಚಿತ್ರಕ್ಕೆ ಭರ್ಜರಿ ಡಿಮ್ಯಾಂಡ್
    November 13, 2025 | 0
  • Untitled design 2025 11 13T184415.025
    ಹೊಸ ಪ್ರತಿಭೆಗಳ ಬಿಗ್ ‘ಟಾಸ್ಕ್‌’ಗೆ ಶ್ರೀಮುರಳಿ ಸಾಥ್..!!
    November 13, 2025 | 0
  • Untitled design 2025 11 13T172508.048
    ಕನ್ನಡದ ಜೊತೆ ಆಂಧ್ರದಲ್ಲೂ ‘ಲವ್ OTP’ಗೆ ಬಹುಪರಾಕ್
    November 13, 2025 | 0
  • Untitled design 2025 11 13T164925.119
    ಕಿಚ್ಚ ಸುದೀಪ್ ‘ಮಾರ್ಕ್’ ಸಿನಿಮಾದ ಶೂಟಿಂಗ್ ಮುಕ್ತಾಯ: ಡಿಸೆಂಬರ್ 25ಕ್ಕೆ ರಿಲೀಸ್
    November 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version