• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಧ್ಯೆರಾತ್ರಿವರೆಗೆ ಪತ್ನಿ, ಮಕ್ಕಳ ಜೊತೆ ಶೆಟ್ರು ದೈವದ ಮೊರೆ

ವರಾಹಿ ಪಂಜುರ್ಲಿಗೆ ಕಾಂತಾರ ಟೀಂ ಹರಕೆ ನೇಮೋತ್ಸವ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 5, 2025 - 5:46 pm
in ಸಿನಿಮಾ
0 0
0
Web 2025 12 05T173954.601

ಕಾಂತಾರ ಚಾಪ್ಟರ್-1 ಶೂಟಿಂಗ್‌ಗೂ ಮೊದಲೇ ರಿಷಬ್ ಶೆಟ್ಟಿಗೆ ‘ನಿನಗೆ ಶತ್ರುಗಳ ಕಾಟ ಜಾಸ್ತಿ. ಹರಕೆ ಹೊತ್ತಿಕೋ, ನಿನ್ನ ಕಷ್ಟಗಳನ್ನ ನಿವಾರಿಸ್ತೀನಿ’ ಅಂತ ಎಚ್ಚರಿಸಿತ್ತು ಪಂಜುರ್ಲಿ ದೈವ. ಅದ್ರಂತೆ ಶೆಟ್ರು ದೈವಕ್ಕೆ ಹರಕೆ ಹೊತ್ತು, ಸಿನಿಮಾ ಮಾಡಿದ್ರು. ಹತ್ತು, ಹಲವು ವಿಘ್ನಗಳ ನಡುವೆ ಸಿನಿಮಾನ ಕಂಪ್ಲೀಟ್ ಮಾಡಿ, ತೆರೆಗೆ ತಂದಿದ್ರು. ಇದೀಗ ಬಿಗ್ಗೆಸ್ಟ್ ಬ್ಲಾಕ್ ಬಸ್ಟರ್ ಹಿಟ್ ಆದ ಬಳಿಕ ಇಡೀ ಕಾಂತಾರ-1 ಟೀಂ ಬಂದು ಹರಕೆ ತೀರಿಸಿದೆ. ಅದ್ರ ಅವಿಸ್ಮರಣೀಯ ಕ್ಷಣಗಳನ್ನ ನೀವೊಮ್ಮೆ ಕಣ್ತುಂಬಿಕೊಳ್ಳಿ.

ಪಂಜುರ್ಲಿ ದೈವ ಹಾಗೂ ರಿಷಬ್ ಶೆಟ್ಟಿಗೆ ಅವಿನಾಭಾವ ಸಂಬಂಧವಿದೆ. ಅದಕ್ಕೆ ಕಾರಣ ಕಾಂತಾರ ಸಿನಿಮಾಗಳು. ಈ ಹಿಂದೆ ಕಾಂತಾರ ಚಿತ್ರ ದೊಡ್ಡ ಮಟ್ಟಕ್ಕೆ ಹಿಟ್ ಆಗೋಕೆ ಕಾರಣ ದೈವದ ಕುರಿತ ಅಂಶಗಳು. ದೇವರ ಆಶೀರ್ವಾದ ಇದ್ರೆ ಸಾಕು. ಯಾರು ಏನು ಬೇಕಾದ್ರೂ ಸಾಧಿಸಬಹುದು ಅನ್ನೋದನ್ನ ರಿಷಬ್ ಶೆಟ್ಟಿ ಪ್ರೂವ್ ಮಾಡಿದ್ರು. ಅದ್ರಂತೆ ಕಾಂತಾರ ಚಾಪ್ಟರ್-1 ಕೂಡ 900 ಕೋಟಿ ಬಾಕ್ಸ್ ಆಫೀಸ್ ಕಲೆಕ್ಷನ್‌‌ನಿಂದ ವಿಶ್ವ ಸಿನಿದುನಿಯಾದ ಹುಬ್ಬೇರಿಸಿದ್ದು ಗೊತ್ತೇಯಿದೆ.

RelatedPosts

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

ADVERTISEMENT
ADVERTISEMENT

568725897 18331380448236809 3840500272716069057 n

ವರಾಹಿ ಪಂಜುರ್ಲಿಗೆ ಕಾಂತಾರ ಟೀಂ ಹರಕೆ ನೇಮೋತ್ಸವ

ಮಧ್ಯೆರಾತ್ರಿವರೆಗೆ ಪತ್ನಿ, ಮಕ್ಕಳ ಜೊತೆ ಶೆಟ್ರು ದೈವದ ಮೊರೆ

ಕಾಂತಾರ-1 ಅಷ್ಟು ದೊಡ್ಡ ಹಿಟ್ ಆಗೋಕೆ ಒನ್ಸ್ ಅಗೈನ್ ಪಂಜುರ್ಲಿ, ಗುಳಿಗ ದೈವಗಳೇ ಪ್ರಮುಖ ಕಾರಣ. ಅಫ್ ಕೋರ್ಸ್‌ ಅದು ಸಾಕಾರ ಆಗೋಕೆ ರಿಷಬ್ ಶೆಟ್ಟಿ ಅವ್ರ ಹಾರ್ಡ್‌ ವರ್ಕ್‌, ಹಾನೆಸ್ಟ್ ಎಫರ್ಟ್ಸ್‌ ಕೂಡ ಇತ್ತು. ಆದ್ರೆ ಆ ಸಂಕಲ್ಪ ಈಡೇರೋಕೆ ವರಾಹಿ ಪಂಜುರ್ಲಿ ದೈವದ ಕೃಪೆ ಸಾಕಷ್ಟಿದೆ. ಅದೇ ಕಾರಣದಿಂದ ಸಾಕಷ್ಟು ಅಡೆ, ತಡೆ, ವಿಘ್ನಗಳನ್ನ ಎದುರಿಸಿ ಸಿನಿಮಾ ಕಂಪ್ಲೀಟ್ ಆಗಿತ್ತು. ಸಾವಿನ ಕದ ತಟ್ಟಿ ಬಂದಿದ್ರಂತೆ ರಿಷಬ್.

569260449 18331380457236809 7720768094509496074 n

ಕಾಂತಾರ ಚಾಪ್ಟರ್-1 ಶೂಟಿಂಗ್‌ಗೂ ಮೊದಲೇ ಮಂಗಳೂರಿನ ಬಾರೆಬೈಲ್ ವರಾಹಿ ಪಂಜುರ್ಲಿ, ಜಾರಂದಾಯ & ಬಂಟ ದೈವಸ್ಥಾನಕ್ಕೆ ತೆರಳಿ ದೈವದ ಮಾತುಗಳನ್ನ ಆಲಿಸಿದ್ದರು ರಿಷಬ್ ಶೆಟ್ಟಿ. ಅಂದು ನಿನಗೆ ಶತ್ರುಗಳು ಜಾಸ್ತಿ ಇದ್ದಾರೆ. ಎಚ್ಚರಿಕೆ ಇರಲಿ. ಹರಕೆ ಹೊತ್ತಿಕೋ, ನಿನ್ನ ಸಮಸ್ಯೆಗಳನ್ನ ನಿವಾರಿಸುತ್ತೇನೆ ಎಂದಿತ್ತು ದೈವ. ಅದ್ರಂತೆ ರಿಷಬ್ ಶೆಟ್ಟಿ ನಿರ್ಮಾಪಕ ವಿಜಯ್ ಕಿರಗಂದೂರು ಜೊತೆಗೂಡಿ ಹರಕೆ ಹೊತ್ತಿದ್ದರು. ಇದೀಗ ಆ ಹರಕೆಯನ್ನ ತೀರಿಸುವ ಕಾರ್ಯ ಮಾಡಿದೆ ಚಿತ್ರತಂಡ.

550345400 1365811868435693 227072715047100256 n Photoroom

ವಿಜಯ್ ಕಿರಗಂದೂರು, ಡೈರೆಕ್ಟರ್ ಸಂತೋಷ್ ಸಾಥ್

ಕಣ್ಣೀರು ಸುರಿಸಬೇಡ.. ನಿನ್ನ ಹಿಂದೆ ನಾನಿದ್ದೇನೆಂದ ದೈವ..!

ರಿಷಬ್ ಶೆಟ್ಟಿ ತನ್ನ ಮಕ್ಕಳು ಹಾಗೂ ಪತ್ನಿ ಸಮೇತ ಮಂಗಳೂರಿಗೆ ತೆರಳಿ ನಿನ್ನೆ ಮಧ್ಯೆರಾತ್ರಿವರೆಗೂ ಪಂಜುರ್ಲಿ ದೈವಕ್ಕೆ ಹರಕೆ ತೀರಿಸುವ ಕಾರ್ಯ ಮಾಡಿದ್ರು. ಆ ಹರಕೆ ನೇಮೋತ್ಸವಕ್ಕೆ ಹೊಂಬಾಳೆ ಫಿಲಂಸ್‌ನ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ಡೈರೆಕ್ಟರ್ ಸಂತೋಷ್ ಆನಂದ್‌‌ರಾಮ್ ಸೇರಿದಂತೆ ಸಾಕಷ್ಟು ಮಂದಿ ಹಿತೈಷಿಗಳು ಸಾಥ್ ನೀಡಿದ್ರು.

516075024 1304822101201337 194619991998337934 n

ಗಗ್ಗರ ಸೇವೆ ಜೊತೆ ಅನ್ನ ಸಂತರ್ಪಣೆ ಕೂಡ ಮಾಡಿಸಿದ ರಿಷಬ್ ಶೆಟ್ಟಿ ಹಾಗೂ ವಿಜಯ್ ಕಿರಗಂದೂರ್‌ಗೆ ಪಂಜುರ್ಲಿ ದೈವ ಅಭಯ ಹಸ್ತ ನೀಡಿತು. ಕಣ್ಣೀರು ಸುರಿಸಬೇಡ.. ನಿನ್ನ ಹಿಂದೆ ನಾನಿದ್ದೇನೆ ಅನ್ನೋ ಮಾತನ್ನು ಹೇಳುವ ಮೂಲಕ ಸಿನಿಮಾದ ಗೆಲುವನ್ನು ಅಭಿನಂದಿಸಿದೆ. ರಿಷಬ್ ಶೆಟ್ಟಿಯನ್ನ ಅಪ್ಪಿ, ಆಲಂಗಿಸಿದ ದೈವ, ಅವರು ನೀಡಿದ ಹರಕೆ ಕೋಲಕ್ಕೆ ಸಂತುಷ್ಟವಾಗಿದೆ. ಅದೇ ಕಾರಣಕ್ಕೆ ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿ, ಮಮಕಾರ ತೋರಿದೆ ಪಂಜುರ್ಲಿ ದೈವ. ವೀಳ್ಯ ಶಕುನದ ಮೂಲಕ ದೈವ ಸಂತುಷ್ಟದ ಸೂಚನೆ ಸಿಕ್ಕಿದೆ.

Hq720

ಕೋಲಕ್ಕೂ ಮುನ್ನ ವರಾಹಿ ಪಂಜುರ್ಲಿಗೆ ಉಗ್ರ ಎಣ್ಣೆಬೂಲ್ಯ ಅರ್ಪಿಸಲಾಯಿತು. ಒಟ್ಟಾರೆ ಇದು ಬಹಳ ಅವಿಸ್ಮರಣೀಯ ಹಾಗೂ ಅಪರೂಪದ ಕ್ಷಣಗಳಿಗೆ ಸಾಕ್ಷಿ ಆಯಿತು. ಚಿತ್ರದ ದೈವಿಕ ಅಂಶಗಳು, ಅದನ್ನ ನಿಷ್ಠೆಯಿಂದ ಪಾಲಿಸಿದ ಶೆಟ್ರು ಹಾಗೂ ಟೀಂ, ದೈವ ಅವರೊಟ್ಟಿಗೆ ನಿಂತ ಪರಿ, ಹರಕೆಯಲ್ಲಿ ನೀಡಿದ ಈ ಅಭಯ ಎಲ್ಲವೂ ಪವಾಡ ಸದೃಷ್ಯಗಳೇ ಸರಿ. ಅಂದಹಾಗೆ ಈ ಹಿಂದೆ ಕಾಂತಾರ ಚಿತ್ರ ಹಿಟ್ ಆದ ಬಳಿಕ ಕೂಡ ಇದೇ ರೀತಿ ಹರಕೆ ತೀರಿಸುವ ಕಾರ್ಯ ಮಾಡಿದ್ರು ರಿಷಬ್ ಹಾಗೂ ವಿಜಯ್ ಕಿರಗಂದೂರು.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 21T163957.025

GBA ಅಧಿಕಾರಿಗಳ ಮೇಲೆ ಹಲ್ಲೆ ಕೇಸ್‌: 7 ಆರೋಪಿಗಳ ಬಂಧನ

by ಶಾಲಿನಿ ಕೆ. ಡಿ
July 21, 2026 - 4:40 pm
0

Untitled design 2026 07 21T162239.970

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 21, 2026 - 4:23 pm
0

Untitled design 2026 07 21T155016.226

ನಮ್ಮ ಮೆಟ್ರೋದಲ್ಲಿ ಹೊಸ ರೂಲ್ಸ್: ಟ್ರ್ಯಾಕ್‌ಗೆ ಇಳಿದರೆ ₹25 ಸಾವಿರ ದಂಡ!

by ಶಾಲಿನಿ ಕೆ. ಡಿ
July 21, 2026 - 3:50 pm
0

ವಾಂಗ್ಚುಕ್ (15)

ಫುಟ್‌ಪಾತ್ ಕಾರ್ಯಾಚರಣೆಗೆ ಅಡ್ಡಿ: ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರ ಬಂಧನಕ್ಕೆ ಸಚಿವ ಕೃಷ್ಣಭೈರೇಗೌಡ ಸೂಚನೆ

by ದಿಶಾ ಕೆ. ಎಸ್.
July 21, 2026 - 2:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T162239.970
    ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್
    July 21, 2026 | 0
  • ಸ್ವ (25)
    ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!
    July 21, 2026 | 0
  • ಸ್ವ (20)
    ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ
    July 21, 2026 | 0
  • ಸ್ವ (17)
    ‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!
    July 21, 2026 | 0
  • ಸ್ವ (14)
    ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version