• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ನಟ ರಿಷಬ್ ಶೆಟ್ಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 13, 2025 - 10:33 am
in ಸಿನಿಮಾ
0 0
0
111 (11)

RelatedPosts

ಶಿವಣ್ಣ ಹೋರಿ ಕದ್ದ ಚಿಕ್ಕಣ್ಣ.. ತಾರಮ್ಮನ ಮಗ ‘ಲಕ್ಷ್ಮೀಪುತ್ರ’

ಅರ್ಜುನ್ ಸರ್ಜಾರ ಮನಮುಟ್ಟೋ ಕಥೆ ಸೀತಾ ಪಯಣದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ

ಪುರಿ ಜಗನ್ನಾಥ್-ವಿಜಯ್ ಸೇತುಪತಿ ಸಿನಿಮಾಗೆ ʼಸ್ಲಂಡಾಗ್-33 ಟೆಂಪಲ್ ರೋಡ್’ ಟೈಟಲ್ ಫಿಕ್ಸ್

ಕಾಂತಾರ ಸೆಟ್ಟೇರಿದ್ದ, ಆನೆಗುಡ್ಡ ಆಲಯದಲ್ಲಿ DCM ಪವನ್

ADVERTISEMENT
ADVERTISEMENT

ಕನ್ನಡ ಹಾಸ್ಯ ಕಲಾವಿದ ರಾಕೇಶ್ ಪೂಜಾರಿಯವರ ಅಕಾಲಿಕ ನಿಧನವು ಇಡೀ ಚಿತ್ರರಂಗವನ್ನು ಆಘಾತಕ್ಕೀಡು ಮಾಡಿದೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಈ ಪ್ರತಿಭಾವಂತ ಹಾಸ್ಯ ನಟ, ಸ್ನೇಹಿತರೊಬ್ಬರ ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದು ಬಿದ್ದು, ಹೃದಯಾಘಾತದಿಂದ ದಿಢೀರ್‌ನಿಧನರಾದರು.

ರಾಕೇಶ್ ಪೂಜಾರಿಯವರು ಕಾಂತಾರ ಚಾಪ್ಟರ್‌‌ 1 ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದ ಅವರು, ತಮ್ಮ ಅಭಿನಯದ ಮೂಲಕ ಎಲ್ಲರ ಮನಸ್ಸಿನಲ್ಲಿ ಛಾಪು ಮೂಡಿಸಿದ್ದರು. ಆದರೆ, ಅವರ ದಿಢೀರ್ ನಿಧನವು ಕಾಂತಾರ ತಂಡಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ.

ರಿಷಬ್ ಶೆಟ್ಟಿ ಪೋಸ್ಟ್‌

ನಟ, ನಿರ್ದೇಶಕ ರಿಷಬ್ ಶೆಟ್ಟಿಯವರು ತಮ್ಮ ಎಕ್ಸ್‌ ಖಾತೆಯಲ್ಲಿ ಸ್ಟೋರಿಯಲ್ಲಿ ರಾಕೇಶ್‌ಗೆ ಭಾವುಕ ನಮನ ಸಲ್ಲಿಸಿದ್ದಾರೆ. “ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ. ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಹಾಗೂ ಅದನ್ನು ನಿರ್ವಹಿಸುವಾಗ ನಿನ್ನ ಮುಖದ ನಗು ನನ್ನ ಕಣ್ಣಲ್ಲಿ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ಇದೊಂದು ತುಂಬಲಾರದ ನಷ್ಟ. ಮತ್ತೆ ಹುಟ್ಟಿ ಬಾ ಗೆಳೆಯ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಈ ಆಘಾತವನ್ನು ಸಹಿಸುವ ಶಕ್ತಿಯನ್ನು ನಿನ್ನ ಕುಟುಂಬಕ್ಕೆ ಕೊಡಲಿ,” ಎಂದು ರಿಷಬ್ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ. ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಹಾಗು ಅದನ್ನು ನಿರ್ವಹಿಸುವಾಗ ನಿನ್ನ ಮುಖದ ನಗು ನನ್ನ ಕಣ್ಣಲ್ಲಿ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ಇದೊಂದು ತುಂಬಲಾರದ ನಷ್ಟ .. ಮತ್ತೆ ಹುಟ್ಟಿ ಬಾ ಗೆಳೆಯ ..

ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಈ ಆಘಾತವನ್ನು ಸಹಿಸುವ… pic.twitter.com/x2Cev99kGi

— Rishab Shetty (@shetty_rishab) May 12, 2025

ರಾಕೇಶ್ ಪೂಜಾರಿಯವರು ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಕನ್ನಡಿಗರ ಮನೆಮಾತಾದವರು. ತಮ್ಮ ಸಹಜ ಹಾಸ್ಯ, ವಿಶಿಷ್ಟ ಶೈಲಿ, ಮತ್ತು ಜನರನ್ನು ನಗಿಸುವ ಸಾಮರ್ಥ್ಯದಿಂದ ಅವರು ಎಲ್ಲರ ಮನಗೆದ್ದಿದ್ದರು. ಚಿತ್ರರಂಗದಲ್ಲಿ ಕಿರುಪಾತ್ರಗಳ ಮೂಲಕವೂ ತಮ್ಮದೇ ಆದ ಛಾಪು ಮೂಡಿಸಿದ ರಾಕೇಶ್, ಕಾಂತಾರ ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ಜೀವ ತುಂಬಿದ್ದರು.

ನಟ ರಾಕೇಶ್ ಪೂಜಾರಿ ನಿಧನಕ್ಕೆ ತೀವ್ರ ಸಂತಾಪಗಳು. ಈ ನೋವನ್ನು ಭರಿಸುವ ಶಕ್ತಿ ಕುಟುಂಬಸ್ಥರಿಗೆ, ಅವರ ಆಪ್ತರಿಗೆ ಹಾಗೂ ಹಿತೈಷಿಗಳಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ. ಈ ದುಃಖದ ಘಳಿಗೆಯಲ್ಲಿ ನಾವೆಲ್ಲರೂ ಅವರ ಕುಟುಂಬದೊಂದಿಗೆ ಇದ್ದೇವೆ.

We are deeply saddened by the news of the passing of the immensely talented… pic.twitter.com/Ygb9H4pOYt

— Hombale Films (@hombalefilms) May 12, 2025

ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಪೋಸ್ಟ್

ಕಾಂತಾರ ಅಧ್ಯಾಯ 1 ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲ್ಮ್ಸ್ ಕೂಡ ರಾಕೇಶ್‌ರವರ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದೆ. “ನಟ ರಾಕೇಶ್ ಪೂಜಾರಿಯವರ ನಿಧನಕ್ಕೆ ತೀವ್ರ ಸಂತಾಪಗಳು. ಈ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬಸ್ಥರಿಗೆ, ಆಪ್ತರಿಗೆ, ಹಾಗೂ ಹಿತೈಷಿಗಳಿಗೆ ದೇವರು ಕರುಣಿಸಲಿ. ಈ ದುಃಖದ ಘಳಿಗೆಯಲ್ಲಿ ನಾವೆಲ್ಲರೂ ಅವರ ಕುಟುಂಬದೊಂದಿಗೆ ಇದ್ದೇವೆ,” ಎಂದು ಹೊಂಬಾಳೆ ಫಿಲ್ಮ್ಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 16T234117.739

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

by ಯಶಸ್ವಿನಿ ಎಂ
January 16, 2026 - 11:44 pm
0

Untitled design 2026 01 16T231201.941

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

by ಯಶಸ್ವಿನಿ ಎಂ
January 16, 2026 - 11:14 pm
0

Untitled design 2026 01 16T223823.105

ಡಿಜಿಟಲ್ ಜೂಜಾಟಕ್ಕೆ ಬ್ರೇಕ್: 242 ಅಕ್ರಮ ಬೆಟ್ಟಿಂಗ್ ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

by ಯಶಸ್ವಿನಿ ಎಂ
January 16, 2026 - 10:39 pm
0

Untitled design 2026 01 16T214225.731

ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ

by ಯಶಸ್ವಿನಿ ಎಂ
January 16, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 16T182932.286
    ಶಿವಣ್ಣ ಹೋರಿ ಕದ್ದ ಚಿಕ್ಕಣ್ಣ.. ತಾರಮ್ಮನ ಮಗ ‘ಲಕ್ಷ್ಮೀಪುತ್ರ’
    January 16, 2026 | 0
  • Untitled design 2026 01 16T181313.134
    ಅರ್ಜುನ್ ಸರ್ಜಾರ ಮನಮುಟ್ಟೋ ಕಥೆ ಸೀತಾ ಪಯಣದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ
    January 16, 2026 | 0
  • Untitled design 2026 01 16T175310.293
    ಪುರಿ ಜಗನ್ನಾಥ್-ವಿಜಯ್ ಸೇತುಪತಿ ಸಿನಿಮಾಗೆ ʼಸ್ಲಂಡಾಗ್-33 ಟೆಂಪಲ್ ರೋಡ್’ ಟೈಟಲ್ ಫಿಕ್ಸ್
    January 16, 2026 | 0
  • Untitled design 2026 01 16T165244.012
    ಕಾಂತಾರ ಸೆಟ್ಟೇರಿದ್ದ, ಆನೆಗುಡ್ಡ ಆಲಯದಲ್ಲಿ DCM ಪವನ್
    January 16, 2026 | 0
  • Untitled design 2026 01 16T161739.826
    ವಾಸ್ತವದ ಕಥೆ ಹೇಳುವ ನಾಯಕನಾಗಿ ವಿಶ್ವಪ್ರಕಾಶ: ‘ಪ್ರೇಮ್ ಲವ್ ನಂದಿನಿ’ ಪೋಸ್ಟರ್ ಬಿಡುಗಡೆ
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version