• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 14, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಂತಾರ ಚಿತ್ರಕ್ಕೆ ಮುಗಿಯದ ಕಂಟಕ: “ಹೃದಯಾಘಾತದಿಂದ ಮತ್ತೊಬ್ಬ ಕಲಾವಿದ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 12, 2025 - 11:02 am
in ಸಿನಿಮಾ
0 0
0
Untitled design 2025 06 12t105854.727

ಶಿವಮೊಗ್ಗ: ಕನ್ನಡ ಸಿನಿಮಾ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ಚಿತ್ರಗಳಲ್ಲೊಂದಾದ ‘ಕಾಂತಾರ’ ಚಿತ್ರದ ಕಲಾವಿದರಿಗೆ ಸಾಲು ಸಾಲು ದುರಂತಗಳು ಸಂಭವಿಸುತ್ತಿವೆ. ಈ ಬಾರಿ ಮಿಮಿಕ್ರಿ ಕಲಾವಿದ ವಿಜು ವಿಕೆ (Viju Vike) ಹೃದಯಾಘಾತದಿಂದ ಅಕಾಲ ಮರಣ ಹೊಂದಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಬುಧವಾರ ರಾತ್ರಿ ಈ ದುರಂತ ನಡೆದಿದೆ.

ವಿಜು ವಿಕೆ ಕೇರಳದ ತ್ರಿಶೂರ್ ಮೂಲದ ಪ್ರತಿಭಾವಂತ ಮಿಮಿಕ್ರಿ ಕಲಾವಿದ. ಅವರು ಕಾಂತಾರ ಚಿತ್ರದ ಶೂಟಿಂಗ್‌ಗಾಗಿ ತೀರ್ಥಹಳ್ಳಿಗೆ ಬಂದಿದ್ದರು. ಆಗುಂಬೆ ಬಳಿ ಹೋಂ ಸ್ಟೇ ಒಂದರಲ್ಲಿ ತಂಗಿದ್ದ ಅವರಿಗೆ ಬುಧವಾರ ರಾತ್ರಿ ಹಠಾತ್‌ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ತೀರ್ಥಹಳ್ಳಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮಾರ್ಗದಲ್ಲೇ ಅವರು ಪ್ರಾಣ ಬಿಟ್ಟಿದ್ದಾರೆ.

RelatedPosts

ಒಟಿಟಿ ವೀಕ್ಷಕರಿಗೆ ಹಬ್ಬ: ಈ ವಾರ ಬಂದಿವೆ ಹೊಸ ಸಿನಿಮಾ

ಕಮಲ್ ಹಾಸನ್‌ಗೆ ಬಿಗ್‌‌‌‌ ಶಾಕ್ ಕೊಡ್ತಾ ನೆಟ್‌ಪ್ಲಿಕ್ಸ್?

ನನ್ನರಸಿ ರಾಧೆ ನಟಿ ಕೌಸ್ತುಭ ಮಣಿ ಬೇಬಿ ಬಂಪ್ ಲುಕ್ ವೈರಲ್!

ಬೆಂಗಳೂರಲ್ಲಿರೋ ಶಿವನ ಮೊರೆ ಹೋಗಿದ್ಯಾಕೆ ಕಂಗನಾ?

ADVERTISEMENT
ADVERTISEMENT

ವಿಜು ವಿಕೆ ಅವರ ದೇಹವನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಅವರ ಕುಟುಂಬದವರು ಕೇರಳದಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದಾರೆಂದು ತಿಳಿದುಬಂದಿದೆ. ಅವರ ಅಕಾಲ ಮರಣ ಕುಟುಂಬ, ಸಿನಿಮಾ ಮತ್ತು ಅಭಿಮಾನಿಗಳಿಗೆ ಆಘಾತವನ್ನು ನೀಡಿದೆ.

ಇದು ಕಾಂತಾರ ಚಿತ್ರದೊಂದಿಗೆ ಸಂಬಂಧಿಸಿದ ಮೂರನೇ ದುರಂತ. ಕಳೆದ ತಿಂಗಳು, ಚಿತ್ರದ ಟೆಕ್ನಿಷಿಯನ್ ಕಪಿಲ್ ಎಂಬುವವರು ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಇದೇ ಸಿನಿಮಾದ ಹಾಸ್ಯನಟ ರಾಕೇಶ್ ಪೂಜಾರಿ ಕೂಡ ಕಾರ್ಕಳದ ಮದುವೆ ಕಾರ್ಯಕ್ರಮದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.

ಮೊದಲ ಪಾರ್ಟ್‌ನಲ್ಲಿ ಗುರುವ ಪಾತ್ರದಲ್ಲಿ ನಟಿಸಿದ್ದ ಸ್ವರಾಜ್ ಶೆಟ್ಟಿ ಅವರ ‘ನೆತ್ತರೆಕೆರೆ’ ಸಿನಿಮಾ ಸೆಟ್‌ಗೆ ಬೆಂಕಿ ಹೊತ್ತಿಕೊಂಡಿತ್ತು. ಹೀಗೆ, ಕಾಂತಾರ ಚಿತ್ರದ ಸಾಮೂಹಿಕ ದುರಂತಗಳು ಚಿತ್ರರಂಗ ಮತ್ತು ಅಭಿಮಾನಿಗಳಲ್ಲಿ ಆತಂಕ ಮೂಡಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 06 14t212622.911

ಲಾಲ್ ಬಾಗ್ ನಲ್ಲಿ ಇನ್ಮುಂದೆ ಕಂಡ ಕಂಡಲ್ಲಿ ರೀಲ್ಸ್ ಮಾಡೋ ಹಾಗಿಲ್ಲ..!?

by ಶ್ರೀದೇವಿ ಬಿ. ವೈ
June 14, 2025 - 9:27 pm
0

Web 2025 06 14t210219.301

ಒಟಿಟಿ ವೀಕ್ಷಕರಿಗೆ ಹಬ್ಬ: ಈ ವಾರ ಬಂದಿವೆ ಹೊಸ ಸಿನಿಮಾ

by ಶ್ರೀದೇವಿ ಬಿ. ವೈ
June 14, 2025 - 9:02 pm
0

Web 2025 06 14t203634.581

ಕಮಲ್ ಹಾಸನ್‌ಗೆ ಬಿಗ್‌‌‌‌ ಶಾಕ್ ಕೊಡ್ತಾ ನೆಟ್‌ಪ್ಲಿಕ್ಸ್?

by ಶ್ರೀದೇವಿ ಬಿ. ವೈ
June 14, 2025 - 8:37 pm
0

Web 2025 06 14t201354.433

ಕ್ಯಾಲ್ಸಿಯಂ ಕೊರತೆಯಿಂದ ಆರೋಗ್ಯಕ್ಕೆ ಆಪತ್ತು: ಈಗಲೇ ಎಚ್ಚರಿಕೆ ವಹಿಸಿ!

by ಶ್ರೀದೇವಿ ಬಿ. ವೈ
June 14, 2025 - 8:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 06 14t210219.301
    ಒಟಿಟಿ ವೀಕ್ಷಕರಿಗೆ ಹಬ್ಬ: ಈ ವಾರ ಬಂದಿವೆ ಹೊಸ ಸಿನಿಮಾ
    June 14, 2025 | 0
  • Web 2025 06 14t203634.581
    ಕಮಲ್ ಹಾಸನ್‌ಗೆ ಬಿಗ್‌‌‌‌ ಶಾಕ್ ಕೊಡ್ತಾ ನೆಟ್‌ಪ್ಲಿಕ್ಸ್?
    June 14, 2025 | 0
  • Web 2025 06 14t183926.723
    ನನ್ನರಸಿ ರಾಧೆ ನಟಿ ಕೌಸ್ತುಭ ಮಣಿ ಬೇಬಿ ಬಂಪ್ ಲುಕ್ ವೈರಲ್!
    June 14, 2025 | 0
  • Web 2025 06 14t172920.738
    ಬೆಂಗಳೂರಲ್ಲಿರೋ ಶಿವನ ಮೊರೆ ಹೋಗಿದ್ಯಾಕೆ ಕಂಗನಾ?
    June 14, 2025 | 0
  • Web 2025 06 14t171526.625
    ತಪ್ಪೊಪ್ಪಿಕೊಂಡ ಮಡೆನೂರು ಮನುಗೆ ಧ್ರುವ ಸರ್ಜಾ ಮಾಡಿದ್ದೇನು..?
    June 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version