• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 23, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿಘ್ನಗಳ ನಡುವೆ ಕಾಂತಾರ-1 ಪ್ರೀಕ್ವೆಲ್ ಶೂಟಿಂಗ್ ಕಂಪ್ಲೀಟ್

250 ದಿನಗಳ ಶೂಟಿಂಗ್ ಮುಗಿಸಿದ ರಿಷಬ್ ಶೆಟ್ಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 21, 2025 - 7:25 pm
in ಸಿನಿಮಾ
0 0
0
111 (30)

ಕಾಂತಾರ.. ಕನ್ನಡದ ಕಳಸ.. ಕನ್ನಡ ಸಂಸ್ಕೃತಿಯ ಕಿರೀಟ.. ನಮ್ಮ ಮಣ್ಣಿನ ಆಚರಣೆ, ಸಂಪ್ರದಾಯ, ನಂಬಿಕೆಗಳನ್ನ ಜಗತ್ತಿಗೆ ಪರಿಚಯಿಸಿದ ಸಿನಿಮಾ. ಸದ್ಯ ಶೂಟಿಂಗ್ ಕಂಪ್ಲೀಟ್ ಮಾಡಿರೋ ಡಿವೈನ್ ಸ್ಟಾರ್ ಈ ಮೂರು ವರ್ಷದ ಜರ್ನಿ ಹೇಗಿತ್ತು ಅನ್ನೋದರ ವೀಡಿಯೋ ಹಂಚಿಕೊಂಡಿದ್ದಾರೆ. ಇದರ ರಿಪೋರ್ಟ್ ಇಲ್ಲಿದೆ.

  • ವಿಘ್ನಗಳ ನಡುವೆ ಕಾಂತಾರ-1 ಪ್ರೀಕ್ವೆಲ್ ಶೂಟಿಂಗ್ ಕಂಪ್ಲೀಟ್
  • ಶೆಟ್ಟರ  ಪರಿಶ್ರಮ ತೆರೆಯ ಮೇಲೆ ಅರಳುವ ಸಮಯ..!
  • 3 ವರ್ಷದ ಸಿನಿ ಪಯಣದ ಒಂದು ಝಲಕ್
  • 250 ದಿನಗಳ ಶೂಟಿಂಗ್ ಮುಗಿಸಿದ ರಿಷಬ್ ಶೆಟ್ಟಿ
  • ಜೈ ಕಾಂತಾರ ಸಿಗಲಿ ವಿಶ್ವ ಜನರ ಬೆಂಬಲ..!

3 ವರ್ಷದ ಶೆಟ್ಟರ ಶ್ರಮ ಪರಿಶ್ರಮ ತೆರೆಯ ಮೇಲೆ ಅರಳುವ ಸಮಯ ಕೂಡಿ ಬಂದಿದೆ. ದಸರಾಗೆ ಕಾಂತಾರದ ತೇರು ಪ್ರಪಂಚದಾದ್ಯಂತ ದೃಶ್ಯವೈಭವದ ದರ್ಶನ ನೀಡಲಿದೆ. ಅದಕ್ಕೂ ಮುನ್ನ ಕಾಂತಾರ ಪ್ರೀಕ್ವೆಲ್ ಗಾಗಿ ಇಡೀ ತಂಡ ಏನೆಲ್ಲಾ ಕಷ್ಟಪಟ್ಟಿದೆ ಅನ್ನೋದರ ಝಲಕ್ ಕಣ್ಮುಂದೆ ಕಾಣ್ತಿದೆ. ನಮ್ಮ ತನವನ್ನ ವಿಶ್ವಕ್ಕೆ ಪಸರಿಸಿದ ಸಿನಿಮಾ ಕಾಂತಾರ. ಆಸ್ಕರ್ ನತ್ತಲೂ ಗುರಿ ಇಟ್ಟು ಸ್ಯಾಂಡಲ್ ವುಡ್ ಗೆ ಗ್ಲೋಬಲ್ ಲೆವೆಲ್ ನಲ್ಲಿ ಮನ್ನಣೆ  ಗಳಿಸಿಕೊಳ್ಳಲು ಹೆಜ್ಜೆ ಇಟ್ಟ ಸಿನಿಮಾ.

RelatedPosts

ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ

ಕ್ರಿಶ್ ಮ್ಯೂಸಿಕ್‌ನಲ್ಲಿ ‘ಒಂ ಶಿವಂ’ ಚಿತ್ರದ ಹಾಡುಗಳು ಬಿಡುಗಡೆ

‘ಪೆದ್ದಿ’ಗಾಗಿ ರಾಮ್‌ ಚರಣ್‌ ಬೀಸ್ಟ್‌ ಮೂಡ್..ನಾಳೆಯಿಂದ ಮತ್ತೆ ಶೂಟಿಂಗ್‌ ಶುರು!

A, ಉಪೇಂದ್ರ ಸ್ಟೈಲ್‌‌ನಲ್ಲಿ ಉಪ್ಪಿ ‘ನೆಕ್ಸ್ಟ್ ಲೆವೆಲ್’ ಪ್ರಾಜೆಕ್ಟ್

ADVERTISEMENT
ADVERTISEMENT

ಇದೀಗ ಇದೇ ಸಿನಿಮಾದ ಪ್ರೀಕ್ವೆಲ್.. ಕನ್ನಡ ಚಿತ್ರರಂಗದ ಗತ್ತು ತಾಕತ್ತು ಏನು ಅನ್ನೋದನ್ನ ಸಿನಿಮಾ ವರ್ಲ್ಡ್ ಗೆ ಹೇಳಲು ಹೊರಟಿದೆ. ಹೌದು, ಕಾಂತಾರ1 ರ ಮುಖಾಂತರ ಜಗತ್ತೇ ಕನ್ನಡದತ್ತ ತಿರುಗಿ ನೋಡುವಂತಹ ಸಿನಿಮಾವನ್ನ ಕೊಡಲೇಬೇಕು ಅಂತ ಹಠಕ್ಕೆ ಬಿದ್ದು, ಅದನ್ನ ಗಟ್ಟಿಯಾಗಿ ಸಾಧಿಸಲು.. ಏನೆಲ್ಲಾ ಅಡೆ ತಡೆ ಬಂದ್ರೂ ಕುಗ್ಗದೆ ಜಗ್ಗದೆ ನಿಂತಿದ್ದು ರಿಷಭ್ ಶೆಟ್ಟಿ.. ಅದರ ಫಲವೇ ಇದೀಗ ಕಾಂತಾರ1 ಶೂಟಿಂಗ್ ಕಂಪ್ಲೀಟ್ ಆಗಿದೆ.. ಇನ್ನೆರಡು ತಿಂಗಳಲ್ಲಿ ತೆರೆಯ ಮೇಲೆ ಅರಳಲು ಸಜ್ಜಾಗಿದೆ.. ಸದ್ಯ ಇಡೀ ತಂಡದ ಶ್ರಮ ಪರಿಶ್ರಮ ಎಂತದ್ದು ಎಂಬುದನ್ನ ತೋರಿಸೋ  ವೀಡಿಯೋ ರಿಲೀಸ್ ಆಗಿದೆ.

ನನ್ನದೊಂದು ಕನಸು.. ನಮ್ಮ ಮಣ್ಣಿನ ಕಥೆಯನ್ನ ಇಡೀ ಪ್ರಪಂಚಕ್ಕೆ ಹೇಳಬೇಕು.. ನಮ್ಮ ಊರು ನಮ್ಮ ಜನ, ನಮ್ಮ ನಂಬಿಕೆಗಳು..  ನಾನು ಈ ಕನಸನ್ನ ಬೆನ್ನತ್ತಲು ಶುರು ಮಾಡಿದಾಗ ಸಾವಿರಾರು ಜನರು ನನ್ನ ಬೆಂಬಲಕ್ಕೆ ನಿಂತರು.. ಅಂತಲೇ ವೀಡಿಯೋ ಶುರುವಾಗುತ್ತೆ.. ವೀಡಿಯೋ ನೋಡುದ್ರೆ ಮೈ ಜುಮ್ ಅನ್ನುತ್ತೆ.. ಅಬ್ಬಾ ಇದು ಕನ್ನಡದ ಸಿನಿಮಾನಾ ಅಂತ ಅಚ್ಚರಿ ಹುಟ್ಟಿಸುತ್ತೆ.

ಕಾಂತಾರ ಪ್ರೀಕ್ವೆಲ್ ಶುರುವಾಗಿ 3 ವರ್ಷಗಳಾಯ್ತು. ರಿಷಭ್ ಏನ್ಮಾಡ್ತಿದ್ದಾರೆ ಎಂಬುದಕ್ಕೆ ಈ ವೀಡಿಯೋ ಉತ್ತರ ಕೊಡುತ್ತೆ. ಮೂರು ವರ್ಷಗಳ ಕಾಲ ರಿಷಬ್ ಹಾಗೂ ತಂಡ ಕಾಂತಾರ: ಚಾಪ್ಟರ್ 1 ಕೆಲಸದಲ್ಲಿ ತೊಡಗಿಕೊಂಡಿತ್ತು. ಅಷ್ಟೇ ಅಲ್ಲ, 250 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ಸಾವಿರಾರು ಸಿಬ್ಬಂದಿ ಹಗಲಿರುಳು ದುಡಿದಿದ್ದಾರೆ. ಮೇಕಿಂಗ್ ವಿಡಿಯೋ ಮೂಲಕ ಚಿತ್ರ ಹೇಗಿರಲಿದೆ ಎಂಬುದರ ಝಲಕ್ ಸಿಕ್ಕಿದ್ದು ಫ್ಯಾನ್ಸ್ ಖುಷಿಪಟ್ಟಿದ್ದಾರೆ

ಎಲ್ಲವೂ ರಿಯಾಲಿಟಿಗೆ ಹತ್ತಿರವಾಗಿರಬೇಕು.. ಅನ್ನೋ ಕಲ್ಪನೆಯಲ್ಲಿಯೇ ಸೆಟ್ ಗಳನ್ನ ಹಾಕಲಾಗಿದೆ. ಅದಕ್ಕಾಗಿ ಸಾವಿರಾರು ಕಾರ್ಮಿಕರು ಹಗಲಿರುಳು ದುಡಿದಿದ್ದಾರೆ.ಇನ್ನು ಇಡೀ ಸಿನಿಮಾದಲ್ಲಿ ಸಾವಿರಾರು ಜೂನಿಯರ್ ಕಲಾವಿದರನ್ನ ಬಳಸಿಕೊಳ್ಳಲಾಗಿದೆ. ಅಷ್ಟೂ ಜನ ಒಂದೇ ಫ್ರೇಮ್ ನಲ್ಲಿ ತರೋದು ಸುಲಭದ ಮಾತಲ್ಲ.. ಇನ್ನು ಈ ಜರ್ನಿಯಲ್ಲಿ ಒಂದಷ್ಟು ವಿಘ್ನಗಳು ಎದುರಾದ್ವು.. ಆದ್ರೂ ಸಹ ಕಾಂತಾರ ಶೆಟ್ಟರಿಗೆ ದೈವಬಲ ಸಾಕಷ್ಟಿದೆ.. ಎಲ್ಲವೂ ದೈವಬಲದಿಂದಲೇ ಕೂಡಿಬಂದಿರೋದು ಅಂತ ರಿಷಭ್ ಅವರೇ ಹೇಳಿಕೊಂಡಿದ್ದಾರೆ.

 

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (91)

ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ!

by ಶಾಲಿನಿ ಕೆ. ಡಿ
July 22, 2025 - 11:11 pm
0

Untitled design (90)

ಗ್ರಾಹಕರೇ ಗಮನಿಸಿ: ವಿದ್ಯುತ್ ಬಿಲ್ ಪಾವತಿ ಸೇರಿ ಆನ್‌ಲೈನ್ ಸೇವೆಗಳು 2 ದಿನ ಸ್ಥಗಿತ

by ಶಾಲಿನಿ ಕೆ. ಡಿ
July 22, 2025 - 10:58 pm
0

Untitled design (89)

ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ

by ಶಾಲಿನಿ ಕೆ. ಡಿ
July 22, 2025 - 10:37 pm
0

Untitled design (86)

ಕಾಂಗ್ರೆಸ್‌‌ಗೆ ಬಿಗ್ ಶಾಕ್: 199 ಕೋಟಿ ದೇಣಿಗೆ ಹಣಕ್ಕೆ ತೆರಿಗೆ ಕಟ್ಟುವಂತೆ ಸೂಚನೆ

by ಶಾಲಿನಿ ಕೆ. ಡಿ
July 22, 2025 - 10:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (89)
    ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ
    July 22, 2025 | 0
  • Untitled design (82)
    ಕ್ರಿಶ್ ಮ್ಯೂಸಿಕ್‌ನಲ್ಲಿ ‘ಒಂ ಶಿವಂ’ ಚಿತ್ರದ ಹಾಡುಗಳು ಬಿಡುಗಡೆ
    July 22, 2025 | 0
  • Untitled design (80)
    ‘ಪೆದ್ದಿ’ಗಾಗಿ ರಾಮ್‌ ಚರಣ್‌ ಬೀಸ್ಟ್‌ ಮೂಡ್..ನಾಳೆಯಿಂದ ಮತ್ತೆ ಶೂಟಿಂಗ್‌ ಶುರು!
    July 22, 2025 | 0
  • Untitled design (75)
    A, ಉಪೇಂದ್ರ ಸ್ಟೈಲ್‌‌ನಲ್ಲಿ ಉಪ್ಪಿ ‘ನೆಕ್ಸ್ಟ್ ಲೆವೆಲ್’ ಪ್ರಾಜೆಕ್ಟ್
    July 22, 2025 | 0
  • Untitled design (72)
    ದಚ್ಚು ವಕೀಲ ಗೈರು.. ಮತ್ತೆ ಅರೆಸ್ಟ್ ಆಗ್ತಾರಾ ಡಿಬಾಸ್..?!
    July 22, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version