• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಕಾಂತಾರ ಚಾಪ್ಟರ್ 1’: 2025ರ ಅತಿ ದೊಡ್ಡ ಗೆಲುವು, ಕನ್ನಡ ರಾಜ್ಯೋತ್ಸವಕ್ಕೆ ವಿಶೇಷ ಕೊಡುಗೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 30, 2025 - 4:30 pm
in ಸಿನಿಮಾ
0 0
0
Untitled design 2025 10 30t162929.660

ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಹಾಗೂ ಹೊಂಬಾಳೆ ಫಿಲಂಸ್ ನಿರ್ಮಿಸಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾವು ಗಲ್ಲಾಪೆಟ್ಟಿಗೆಯಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದು, ಭಾರತದಾದ್ಯಂತ ತನ್ನ ಅಬ್ಬರವನ್ನು ಮುಂದುವರೆಸಿದೆ. ಬರೀ ಕರ್ನಾಟಕದಲ್ಲಿಯೇ ₹೨೫೦ ಕೋಟಿಗೂ ಹೆಚ್ಚು ಗಳಿಕೆ ಮಾಡುವ ಮೂಲಕ, ಈ ಚಿತ್ರವು ಇತಿಹಾಸ ಸೃಷ್ಟಿಸಿದ್ದು, ೨೦೨೫ರ ಅತಿ ದೊಡ್ಡ ಯಶಸ್ಸು ಕಂಡ ಚಲನಚಿತ್ರವಾಗಿ ಹೊರಹೊಮ್ಮಿದೆ. ಕನ್ನಡ ಚಿತ್ರರಂಗಕ್ಕೊಂದು ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ.

ಕರ್ನಾಟಕದ ಹೆಮ್ಮೆಯ ಹಬ್ಬವಾದ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ, ಹೊಂಬಾಳೆ ಫಿಲಂಸ್ ಒಂದು ವಿಶೇಷ ಕೊಡುಗೆಯನ್ನು ಘೋಷಿಸಿದೆ.
ನಾಳೆಯಿಂದಲೇ (ಅಂದರೆ ಅಕ್ಟೋಬರ್ ೩೧ ರಿಂದ), ಕಾಂತಾರ ಚಾಪ್ಟರ್ 1 ಸಿನಿಮಾದ ಟಿಕೆಟ್ ದರಗಳು ಈ ಕೆಳಗಿನಂತಿವೆ.
* ಸಿಂಗಲ್ ಸ್ಕ್ರೀನ್‌ಗಳಲ್ಲಿ (ಏಕಪರದೆ): ಕೇವಲ ₹99/-
* ಮಲ್ಟಿಪ್ಲೆಕ್ಸ್‌ಗಳಲ್ಲಿ: ₹150/-

RelatedPosts

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

ADVERTISEMENT
ADVERTISEMENT

ಅಕ್ಟೋಬರ್ 2, 2025 ರಂದು ಬಿಡುಗಡೆಯಾದ ಈ ಸಿನಿಮಾ, ತನ್ನ ಮಣ್ಣಿನ ಕಥೆ, ಅದ್ಭುತ ದೃಶ್ಯ ವೈಭವ ಹಾಗೂ ಶಕ್ತಿಯುತ ಅಭಿನಯದಿಂದ ಪ್ರೇಕ್ಷಕರ ಮನಸ್ಸನ್ನು ಗೆದ್ದಿದೆ. ಈ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಕರ್ನಾಟಕದ ಅಭಿಮಾನಿಗಳು ಕಡಿಮೆ ಬೆಲೆಯಲ್ಲಿ, ನಮ್ಮ ನಾಡಿನ ಕಲೆ-ಸಂಸ್ಕೃತಿಯ ಹೆಮ್ಮೆಯ ಪ್ರತೀಕವಾದ ‘ಕಾಂತಾರ’ದ ಲೋಕವನ್ನು ಮತ್ತೊಮ್ಮೆ ಸವಿಯಬಹುದು!

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (55)

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

by ದಿಶಾ ಕೆ. ಎಸ್.
June 26, 2026 - 10:24 pm
0

Web Photo Editor (55)

ಕಾವೇರಿ ನದಿಯಲ್ಲಿ ಪ್ರಾಣಹಾನಿ ತಡೆಯಲು ಸುರಕ್ಷತಾ ಕ್ರಮ ಕೈಗೊಳ್ಳಿ: ಗೃಹ ಸಚಿವರಿಗೆ ಹೆಚ್‌ಡಿಕೆ ಪತ್ರ

by ದಿಶಾ ಕೆ. ಎಸ್.
June 26, 2026 - 9:50 pm
0

Web Photo Editor (52)

ರಾಮಮಂದಿರ ಟ್ರಸ್ಟ್‌ನಲ್ಲಿ ತಪ್ಪು ನಡೆದಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಪೇಜಾವರ ಶ್ರೀ

by ದಿಶಾ ಕೆ. ಎಸ್.
June 26, 2026 - 8:54 pm
0

Web Photo Editor (50)

ಶೃಂಗಸಭೆಗಾಗಿ ಮೊದಲ ಬಾರಿಗೆ ಭಾರತಕ್ಕೆ ಜಪಾನ್ ಪ್ರಧಾನಿ ಸನೇ ತಕೈಚಿ ಭೇಟಿ; ಜು.1ರಿಂದ ಮೂರು ದಿನಗಳ ಪ್ರವಾಸ

by ದಿಶಾ ಕೆ. ಎಸ್.
June 26, 2026 - 7:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (50)
    ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?
    June 26, 2026 | 0
  • Web Photo Editor (50)
    ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!
    June 26, 2026 | 0
  • Web Photo Editor (47)
    ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ
    June 26, 2026 | 0
  • Web Photo Editor (46)
    ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್
    June 26, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version