• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 28, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಾಕಷ್ಟು ಕುತೂಹಲ ಮೂಡಿಸಿರುವ ಕಾಂತಾರ ಚಿತ್ರದ ಟ್ರೈಲರ್‌ ಬಿಡುಗಡೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
September 22, 2025 - 3:11 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (19)

ಇಂದು ಮಧ್ಯಾಹ್ನ 12-45ಕ್ಕೆ ಕನ್ನಡ ಚಿತ್ರಪ್ರೇಮಿಗಳಿಂದ ‘ಕಾಂತಾರ ಅಧ್ಯಾಯ 1′ ಕನ್ನಡ ಟ್ರೈಲರ್ ಹಾಗೂ ಸ್ಟಾರ್ ನಟರುಗಳಿಂದ ಉಳಿದ 5 ಭಾಷೆಗಳ ಟ್ರೈಲರ್ ಬಿಡುಗಡೆಯಾಯಿತು. ಹೃತಿಕ್ ರೋಷನ್, ಶಿವಕಾರ್ತಿಕೇಯನ್, ಪೃಥ್ವಿರಾಜ್ ಸುಕುಮಾರನ್, ಪ್ರಭಾಸ್ ಅವರಿಂದ ಟ್ರೈಲರ್‌ ಬಿಡುಗಡೆಯಾಗಿದೆ. ವಿಶ್ವವೇ ಎದುರು ನೋಡುತ್ತಿರುವ ಕಾಂತಾರ ಅಧ್ಯಾಯ 1’ ಚಿತ್ರದ ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯ ಟ್ರೇಲರ್ ಬಿಡುಗಡೆಯಾಗಿದೆ.

ಆರಂಭದಿಂದಲೂ ಸಾಕಷ್ಟು ಕುತೂಹಲ ಕಾತುರ ಮೂಡಿಸಿರುವ, ಹೊಂಬಾಳೆ ಫಿಲಂಸ್ ನಿರ್ಮಾಣ ಹಾಗೂ ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನದ ಬಹು ನಿರೀಕ್ಷಿತ “ಕಾಂತಾರ ಅಧ್ಯಾಯ 1” ಚಿತ್ರವು ಪಂಚ ಭಾಷೆಗಳಲ್ಲಿ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಇದಕ್ಕೂ ಮುನ್ನ ಇಂದು ಪಂಚ ಭಾಷೆಗಳಲ್ಲಿ ಆಯಾ ಸ್ಟಾರ್ ನಟರುಗಳು ಟ್ರೈಲರ್‌ ಬಿಡುಗಡೆ ಮಾಡಿದರು. ಹಿಂದಿಯಲ್ಲಿ ಹೃತಿಕ್ ರೋಶನ್, ತಮಿಳಿನಲ್ಲಿ ಶಿವಕಾರ್ತಿಕೇಯನ್, ಮಲಯಾಳಂನಲ್ಲಿ ಪೃಥ್ವಿರಾಜ್ ಸುಕುಮಾರನ್ ಹಾಗೂ ತೆಲುಗು ಭಾಷೆಯಲ್ಲಿ ಪ್ರಭಾಸ್ ಅವರು ಟ್ರೈಲರ್‌ ಅನಾವರಣ ಮಾಡಿದರು.

RelatedPosts

ಕಾಂತಾರ-1: ಪ್ರೀಮಿಯರ್ ಶೋಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚೀಫ್ ಗೆಸ್ಟ್..!

ʼಸಾಲುಗಳ ನಡುವೆʼ: ಅನಿರುದ್ಧ ಅವರ ಚೊಚ್ಚಲ ಪುಸ್ತಕ ಬಿಡುಗಡೆ

‘ದಿಲ್ಮಾರ್’ಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್..ಮೊದಲ ಹಾಡು ಅನಾವರಣ

ಬಿಗ್​ಬಾಸ್​ ಮನೆಗೆ ಹೋಗೋರು ಯಾರು? 19 ಜನ ಸ್ಪರ್ಧಿಗಳು ಯಾರು ಗೊತ್ತಾ? ಇಲ್ಲಿದೆ ನೋಡಿ ಪೂರ್ಣ ಪಟ್ಟಿ

ADVERTISEMENT
ADVERTISEMENT

ಕನ್ನಡದ ಕಲಾಭಿಮಾಗಳಿಂದಲೇ ಕನ್ನಡದ “ಕಾಂತಾರ 1” ಚಿತ್ರದ ಟ್ರೇಲರ್ ಬಿಡುಗಡೆಯಾಗಿರುವುದು ವಿಶೇಷ.
ಚಿತ್ರದ ಬಿಡುಗಡೆಗೆ ಕೆಲವೇ ದಿನಗಳು ಬಾಕಿಯಿದ್ದು, ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಮೇಕಿಂಗ್ ವಿಡಿಯೋ , ಪೋಸ್ಟರ್ ಗಳಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಕ್ಟೋಬರ್ 2ರಂದು ಕಾಂತಾರ-1 ಚಿತ್ರವನ್ನು ತೆರೆ ಮೇಲೆ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.

ಬಿ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ, ಅರವಿಂದ್ ಎಸ್. ಕಶ್ಯಪ್ ಅವ ಛಾಯಾಗ್ರಹಣ ಹಾಗೂ ಪ್ರಗತಿ ಶೆಟ್ಟಿ ಅವರ ವಸ್ತ್ರ ವಿನ್ಯಾಸ “ಕಾಂತಾರ-೧ ಚಿತ್ರಕ್ಕಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಅವರುಗಳು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

‘ಕಾಂತಾರ ಅಧ್ಯಾಯ 1. ಕಲೆ, ಭಕ್ತಿ ಮತ್ತು ಶಕ್ತಿಯ ಮಹತ್ವವನ್ನು ಒಳಗೊಂಡ ಚಿತ್ರವಾಗಿದ್ದು, ಸದಭಿರುಚಿಯ ಚಿತ್ರಗಳನ್ನೇ ನಿರ್ಮಾಣ ಮಾಡುತ್ತಾ ಬಂದಿರುವ ಹೊಂಬಾಳೆ ಫಿಲಂಸ್ ನಿಂದ ಮತ್ತೊಂದು ಅದ್ಭುತ ಚಿತ್ರ ವಿಶ್ವದ ಸಿನಿಪ್ರೇಮಿಗಳಿಗೆ, ಜನರಿಗೆ ವೀಕ್ಷಿಸಲು ಸಿಗುವುದಂತೂ ಖಂಡಿತ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 09 28t222243.496

ಬುಮ್ರಾ ವಿರುದ್ಧ ಫರ್ಹಾನ್‌ನ ಸಿಕ್ಸರ್ ದಾಳಿ! ಟಿ20ಐ ನಲ್ಲಿ ಹೊಸ ಇತಿಹಾಸ ಸೃಷ್ಟಿ

by ಯಶಸ್ವಿನಿ ಎಂ
September 28, 2025 - 10:25 pm
0

Untitled design 2025 09 28t220317.014

ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ: ಸಿಎಂ ವೈಮಾನಿಕ ಸಮೀಕ್ಷೆಗೆ ಮುಂದು!

by ಯಶಸ್ವಿನಿ ಎಂ
September 28, 2025 - 10:09 pm
0

Untitled design 2025 09 28t211308.836

ಬಿಗ್ ಬಾಸ್ ಕನ್ನಡ 12: ಟಿವಿ ತಾರೆ ಅಭಿಷೇಕ್ ದೊಡ್ಮನೆಗೆ ಎಂಟ್ರಿ

by ಯಶಸ್ವಿನಿ ಎಂ
September 28, 2025 - 9:16 pm
0

Untitled design 2025 09 28t205814.631

ಬಿಗ್ ಬಾಸ್ ಕನ್ನಡ 12: ಸಿನಿಮಾ ನಟಿ ರಾಶಿಕಾ ಶೆಟ್ಟಿಯ ಎಂಟ್ರಿ

by ಯಶಸ್ವಿನಿ ಎಂ
September 28, 2025 - 8:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (99)
    ಕಾಂತಾರ-1: ಪ್ರೀಮಿಯರ್ ಶೋಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚೀಫ್ ಗೆಸ್ಟ್..!
    September 28, 2025 | 0
  • Untitled design (98)
    ʼಸಾಲುಗಳ ನಡುವೆʼ: ಅನಿರುದ್ಧ ಅವರ ಚೊಚ್ಚಲ ಪುಸ್ತಕ ಬಿಡುಗಡೆ
    September 28, 2025 | 0
  • Untitled design 2025 09 28t143732.394
    ‘ದಿಲ್ಮಾರ್’ಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್..ಮೊದಲ ಹಾಡು ಅನಾವರಣ
    September 28, 2025 | 0
  • Untitled design 2025 09 28t135246.460
    ಬಿಗ್​ಬಾಸ್​ ಮನೆಗೆ ಹೋಗೋರು ಯಾರು? 19 ಜನ ಸ್ಪರ್ಧಿಗಳು ಯಾರು ಗೊತ್ತಾ? ಇಲ್ಲಿದೆ ನೋಡಿ ಪೂರ್ಣ ಪಟ್ಟಿ
    September 28, 2025 | 0
  • Untitled design (11)
    ‘ಗತವೈಭವ’ ಚಿತ್ರದ ಟೀಸರ್ ಲಾಂಚ್: ನಾಲ್ಕು ಪಾತ್ರಗಳಲ್ಲಿ ಆಶಿಕಾ ರಂಗನಾಥ್
    September 27, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version