• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಜೀಟಿಗೆ’ಗೆ ನ್ಯಾಷನಲ್ ಗರಿ..ಅದನ್ನ ಹಿಡಿದ ದೈವ ಕುರಿತ ಕಾಂತಾರಗೆ ಆಸ್ಕರ್..?

ಕಾಂತಾರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಾಗಿದೆ.. ಅದನ್ನ ಮೀರಿದ ಚಮತ್ಕಾರ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 14, 2025 - 4:57 pm
in ಸಿನಿಮಾ
0 0
0
Untitled design (62)

ಈಗಾಗ್ಲೇ ಕಾಂತಾರ ಸಿನಿಮಾ ನ್ಯಾಷನಲ್ ಅವಾರ್ಡ್‌ ಪಡೆದಾಗಿದೆ. ಕಾಂತಾರ-1 ಅದನ್ನೂ ಮೀರಿ ಚಮತ್ಕಾರ ಮಾಡ್ತಿದೆ. ಜೀಟಿಗೆ ಸಿನಿಮಾಗೇ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ ಅಂದಾಗ, ಅದನ್ನ ಹಿಡಿದ ದೈವದ ಕುರಿತ ಕಾಂತಾರಗೆ ಆಸ್ಕರ್ ಸಿಗಬೇಕಲ್ಲವೇ..? ಇದರೊಟ್ಟಿಗೆ ಈ ವರ್ಷ ಸ್ಯಾಂಡಲ್‌ವುಡ್‌ಗೆ ಆಸರೆಯಾದ ರಾಜ್ ಬಿ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಕುರಿತ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ.

  • ‘ಜೀಟಿಗೆ’ಗೆ ನ್ಯಾಷನಲ್ ಗರಿ.. ಅದನ್ನ ಹಿಡಿದ ದೈವಕ್ಕೆ ಆಸ್ಕರ್..?
  • ಕಾಂತಾರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಾಗಿದೆ.. ಅದನ್ನ ಮೀರಿದ ಚಮತ್ಕಾರ
  • ಅಂದು ರಾಜ್.. ಇಂದು ರಿಷಬ್.. ಇಂಡಸ್ಟ್ರಿಗೆ ಶೆಟ್ರೇ ಆಸರೆ..!
  • 120ಕೋಟಿ ಬ್ಯುಸಿನೆಸ್‌‌ನಿಂದ ಹುಬ್ಬೇರಿಸಿದ ಸು ಫ್ರಮ್ ಸೋ
  • 700ಕೋಟಿ ಕ್ಲಬ್ ಸೇರಿ ಸಾವಿರ ಕೋಟಿಯತ್ತ ಕಾಂತಾರ ನಡೆ
  • ಶೆಟ್ರ ಸಿನಿಮೋತ್ಸಾಹಕ್ಕೆ ಈ ಅಭೂತಪೂರ್ವ ಸಕ್ಸಸ್‌ಗಳೇ ಕೈಗನ್ನಡಿ

ಕಾಂತಾರ.. ಅಂದ್ರೆ ದಟ್ಟವಾದ ಕಾಡು. ಆ ಕಾಡಿನಲ್ಲಿ ಸಾಕಷ್ಟು ದಂತಕಥೆಗಳು ಅಡಗಿರಲಿವೆ. ಸದ್ಯ ಅವುಗಳನ್ನ ಒಂದೊಂದಾಗಿ ಹೊರಗಚ್ಚಿ, ಬೆಳ್ಳಿಪರದೆ ಬೆಳಗಿಸುವ ಕಾರ್ಯ ಮಾಡ್ತಿದ್ದಾರೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ. ಅವರ ಆ ಕನಸುಗಳಿಗೆ ನೀರೆರೆದು, ಕೋಟ್ಯಂತರ ರೂಪಾಯಿ ಬಂಡವಾಳ ಹಾಕ್ತಿದೆ ಹೊಂಬಾಳೆ ಫಿಲಂಸ್. ಆ ವೇದಿಕೆಯನ್ನ ಸಮರ್ಪಕವಾಗಿ ಬಳಸಿಕೊಂಡ ರಿಷಬ್, ತನ್ನ ವಿವೇಚನೆಯಂತೆ ಹಾಗೂ ನೋಡುಗರ ನಿರೀಕ್ಷೆಯನ್ನ ಮ್ಯಾಚ್ ಮಾಡಿದ್ದಾರೆ.

RelatedPosts

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

ADVERTISEMENT
ADVERTISEMENT

ಮೂರು ವರ್ಷಗಳ ಹಿಂದೆ ಬಂದಂತಹ ಕಾಂತಾರ ಸಿನಿಮಾನೇ ಮೈಲಿಗಲ್ಲು ಚಿತ್ರವಾಗಿ ಹೊರಹೊಮ್ಮಿತ್ತು. ಇದೀಗ ಅದ್ರ ಪ್ರೀಕ್ವೆಲ್ ಕಾಂತಾರ ಚಾಪ್ಟರ್-1 ಅದರ ಹತ್ತು ಪಟ್ಟು ದಾಖಲೆಗಳನ್ನ ಬರೆಯುತ್ತಿದೆ. ಅದಕ್ಕೆ ಕಾರಣ ರಿಷಬ್ ಶೆಟ್ಟಿಯಲ್ಲಿರೋ ಸಿನಿಮೋತ್ಸಾಹ. ಕೇವಲ ಹನ್ನೊಂದೇ ಹನ್ನೊಂದು ದಿನಕ್ಕೆ 655 ಕೋಟಿ ಗಳಿಸಿದೆ ಕಾಂತಾರ-1. ಯಶಸ್ವಿ ಸಾವಿರ ಕೋಟಿ ಕ್ಲಬ್‌‌ನತ್ತ ಮುನ್ನುಗ್ಗುತ್ತಿದೆ. ಇಂತಹ ಚಿತ್ರಕ್ಕೆ ಆಸ್ಕರ್ ಅವಾರ್ಡ್‌ ಸಿಗಲೇಬೇಕು ಅನ್ನೋದು ಹಲವರ ಅಭಿಪ್ರಾಯ ಹಾಗೂ ಆಶಯವಾಗಿದೆ.

ಯೆಸ್.. ಈಗಾಗ್ಲೇ ಕಾಂತಾರ ಚಿತ್ರಕ್ಕೆ ನ್ಯಾಷನಲ್ ಅವಾರ್ಡ್‌ ಸಿಕ್ಕಾಗಿದೆ. ಅದರ ಪ್ರೀಕ್ವೆಲ್ ಅದನ್ನ ಮೀರಿ ಚಮತ್ಕಾರ ಮಾಡ್ತಿದೆ. ಗುಳಿಗ ದೈವ, ಕಾರ್ಣಿಕ ಕಲ್ಲು, ಶಿವ ಗಣ, ಇತಿಹಾಸದ ಪುಟಗಳಲ್ಲಿರುವಂತೆ ಮಸಾಲೆ ಪದಾರ್ಥಗಳ ವಿದೇಶಿ ವ್ಯಾಪಾರೀಕರಣವನ್ನ ಕದಂಬರ ಕಾಲಘಟ್ಟದಲ್ಲಿ ಮಾಡುವುದು ತಮಾಷೆಯ ಮಾತಲ್ಲ. ಹಾಗಾಗಿ ಇದಕ್ಕೆ ಆಸ್ಕರ್ ನೀಡಿದ್ರೂ ಕಮ್ಮಿನೇ ಅನ್ನೋದು ಹಲವರ ಅಭಿಪ್ರಾಯವಾಗಿದೆ. ಇಂಟರೆಸ್ಟಿಂಗ್ ಅಂದ್ರೆ ಈ ಬಾರಿಯೂ ನ್ಯಾಷನಲ್ ಅವಾರ್ಡ್‌ ಬಂದ್ರೆ ಅಚ್ಚರಿಯಿಲ್ಲ.

ಜೀಟಿಗೆ ಅನ್ನೋ ತುಳು ಸಿನಿಮಾಗೆ ನ್ಯಾಷನಲ್ ಅವಾರ್ಡ್‌ ಬಂದಿದೆ. ಇನ್ನೂ ಆ ಜೀಟಿಗೆ ಅನ್ನೋ ಬೆಳಕಿನ ಪಂಜು ಹಿಡಿದು, ಅಂಧಕಾರದಿಂದ ಬೆಳಕಿನೆಡೆಗೆ ನಡೆಸುವ ದೈವದ ಕುರಿತು ಮಾಡಿರೋ ಕಾಂತಾರ-1ಗೆ ಆಸ್ಕರ್ ಅವಾರ್ಡ್‌ ಕೊಡದಿದ್ರೆ ಹೇಗೆ ಅಲ್ಲವೇ..?

ಈ ವರ್ಷ ನಮ್ಮ ಕನ್ನಡ ಚಿತ್ರರಂಗ ಭಾರತೀಯ ಚಿತ್ರರಂಗಕ್ಕೆ ಅತಿ ಹೆಚ್ಚು ಗಳಿಸಿದ 2ನೇ ಸಿನಿಮಾನ ಕೊಡುಗೆಯಾಗಿ ನೀಡಿದ ಗರಿಮೆಯಿದೆ. ಹೌದು..  ಸೈಯ್ಯಾರ ಸಿನಿಮಾದ ಗಳಿಕೆಯನ್ನ ಹಿಂದಿಕ್ಕಿ ಕಾಂತಾರ-1 ಮುನ್ನುಗ್ಗುತ್ತಿದೆ. ಮೂರ್ನಾಲ್ಕು ದಿನದಲ್ಲಿ ವಿಕ್ಕಿ ಕೌಶಲ್‌‌ರ ಛಾವಾ ಚಿತ್ರದ ಗಳಿಕೆಯನ್ನ ಕೂಡ ಮೀರಿಸುವ ಭರವಸೆ ಇದೆ. ಸದ್ಯ 700 ಕೋಟಿ ಕಲೆಕ್ಷನ್ ಮಾಡಿ, ಇಂದಿಗೂ ಹೌಸ್‌‌ಫುಲ್ ಪ್ರದರ್ಶನ ಕಾಣ್ತಿದೆ ಕಾಂತಾರ ಚಾಪ್ಟರ್-1.

ಇದಕ್ಕೂ ಮುನ್ನ ಸ್ಯಾಂಡಲ್‌‌ವುಡ್‌ಗೆ ಬಿಗ್ಗೆಸ್ಟ್ ಬ್ಲಾಕ್ ಬಸ್ಟರ್ ನೀಡಿದ್ದು ರಾಜ್ ಬಿ ಶೆಟ್ಟಿ. ಮ್ಯಾನ್ ಆಫ್ ಮಲ್ಟಿ ಟ್ಯಾಲೆಂಟ್ ಆಗಿರೋ ರಾಜ್ ಶೆಟ್ಟಿ, ಕೇವಲ ನಾಲ್ಕೈದು ಕೋಟಿ ಸಣ್ಣ ಬಜೆಟ್‌ನ ಸು ಫ್ರಮ್ ಸೋ ಸಿನಿಮಾದಿಂದ ಪ್ರೇಕ್ಷಕರಿಗೆ ನೂರು ಪಟ್ಟು ಮಸ್ತ್ ಮನರಂಜನೆ ನೀಡಿದ್ರು. ನಗುವಿನ ಟಾನಿಕ್‌ನಿಂದ ಬರೋಬ್ಬರಿ 120 ಕೋಟಿ ಬ್ಯುಸಿನೆಸ್ ಮಾಡಿದ್ರು. ಕನ್ನಡದಲ್ಲಿ ಬರೀ ಬಿಗ್ ಬಜೆಟ್ ಚಿತ್ರಗಳಷ್ಟೇ ಅಲ್ಲ, ಕಂಟೆಂಟ್‌‌ನಿಂದ ಸಣ್ಣ ಬಜೆಟ್ ಚಿತ್ರಗಳು ಕೂಡ ನೂರಾರು ಕೋಟಿ ಬ್ಯುಸಿನೆಸ್ ಮಾಡಬಲ್ಲವು ಅನ್ನೋದಕ್ಕೆ ನಾಂದಿ ಹಾಡಿದ್ರು.

ಇದೀಗ ರಿಷಬ್ ಶೆಟ್ಟಿ ಅವರ ಸರದಿ. ಒಟ್ಟಾರೆ ಹೀರೋಗಳ ಕೊರತೆ ಇದೆ. ಬರಹಗಾರರ ಕೊರತೆ ಇದೆ. ಮಾರ್ಕೆಟ್ ಚಿಕ್ಕದು. ಅದು ಇದು ಅಂತ ಕಥೆಗಳನ್ನ ಹೇಳೋರ ಮುಂದೆ ಸದ್ಯ ಸ್ಯಾಂಡಲ್‌ವುಡ್‌ಗೆ ಈ ವರ್ಷ ಆಸರೆಯಾಗಿದ್ದೇ ಕರಾವಳಿ ಭಾಗದ ಮಲ್ಟಿ ಟ್ಯಾಲೆಂಟ್‌‌ಗಳಾದ ಶೆಟ್ರು. ರಾಜ್ ಶೆಟ್ಟಿ-ರಿಷಬ್ ಶೆಟ್ಟಿ ಒಳ್ಳೆಯ ಸ್ನೇಹಿತರು. ಇದೀಗ ಆ ಗೆಳೆಯರ ಬಳಗದಿಂದಲೇ ಇಂತಹ ಬಿಗ್ಗೆಸ್ಟ್ ಹಿಟ್ಸ್ ಹೊರ ಹೊಮ್ಮಿರುವುದು ಚರಿತ್ರೆಯೇ ಸರಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್  

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Create social media poster by using above mentioned text in 18001800 Pixels (1)

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

by ಕವಿತಾ
August 16, 2026 - 11:20 pm
0

Create social media poster by using above mentioned text in 18001800 Pixels (2)

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

by ಕವಿತಾ
August 16, 2026 - 10:40 pm
0

Create social media poster by using above mentioned text in 18001800 Pixels

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
August 16, 2026 - 10:15 pm
0

Untitled design (79)

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

by ಕವಿತಾ
August 16, 2026 - 9:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Create social media poster by using above mentioned text in 18001800 Pixels (2)
    ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್
    August 16, 2026 | 0
  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • ಅರ್ಷದ್ (6)
    ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್
    August 16, 2026 | 0
  • ಅರ್ಷದ್ (1)
    ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ
    August 16, 2026 | 0
  • ಖರ್ಗೆ (8)
    ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version